Tag: kannada

  • ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ಹೊಸ ಯೋಜನೆ ಜಾರಿ : ಸಿಎಂ ಸಿದ್ದರಾಮಯ್ಯ

    new schemes

    ಸಿಎಂ ಸಿದ್ದರಾಮಯ್ಯ ಭರವಸೆ, ರಾಜ್ಯ ಸರ್ಕಾರಿ ನೌಕರಿಗೆ ‘OPS’ ‘ಆರೋಗ್ಯ ಸಂಜೀವಿನಿ( aarogya Sanjivani )’ ಮರುಜಾರಿ. ರಾಜ್ಯ ಸರ್ಕಾರ(state government)ದ ನೌಕರರಿಗೆ ಸಿಎಂ ಸಿದ್ದರಾಮಯ್ಯ ಅವರು, ಹಳೆ ಪಿಂಚಣಿ ( pension )ಯೋಜನೆ ಜಾರಿಗೆ ಬಂದಿದ್ದ 7 ನೇ ವೇತನ ಆಯೋಗದ ಬಗ್ಗೆ ಸಿಹಿ ಸುದ್ದಿಯನ್ನು ನೀಡಿದ್ದಾರೆ. ಈ ಕುರಿತು ಸಂಪೂರ್ಣ ಮಾಹಿತಿಯನ್ನು ತಿಳಿಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • ಏರ್ಟೆಲ್ ಗ್ರಾಹಕರೇ ಗಮನಿಸಿ, ಮತ್ತೊಂದು ಹೊಸ ರಿಚಾರ್ಜ್ ಪ್ಲ್ಯಾನ್‌ ಲಾಂಚ್!

    Airtel prepaid plans

    ಏರ್‌ಟೆಲ್‌ನಿಂದ ಮತ್ತೊಂದು ಭರ್ಜರಿ ಪ್ಲ್ಯಾನ್‌. ಏರ್‌ಟೆಲ್‌ ಕಂಪನಿ(Airtel )666 ರೂ.ಗಳ ಬೆಲೆಯ ‘ಅದ್ಭುತ’ ಪ್ರಿಪೇಯ್ಡ್ ಪ್ಲ್ಯಾನ್‌(Prepaid plan)ಎಂದು ಘೋಷಣೆ ಮಾಡಿದೆ. ಈ ಪ್ಲಾನ್ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಹೊಸ ಅನಿಯಮಿತ ಪ್ರಯೋಜನಗಳೊಂದಿಗೆ ಮತ್ತೊಂದು ಭರ್ಜರಿ ಪ್ಲ್ಯಾನ್: ಹೌದು, ಏರ್‌ಟೆಲ್(Airtel) , ಭಾರತದ ಪ್ರಮುಖ ಟೆಲಿಕಾಂ ಕಂಪನಿ, ತನ್ನ ಗ್ರಾಹಕರಿಗೆ ಖುಷಿ

    Read more..


  • Aadhaar Card : ಕಳೆದು ಹೋದ ಆಧಾರ್ ಕಾರ್ಡ್ ಪಡೆಯುವ ಸುಲಭ ವಿಧಾನ ಇಲ್ಲಿದೆ !

    duplicate aadhaar card

    ಭಾರತ ಸರ್ಕಾರದ ಪರವಾಗಿ ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ನೀಡಿದ 12-ಅಂಕಿಯ ವೈಯಕ್ತಿಕ ಗುರುತಿನ ಸಂಖ್ಯೆ ಆಧಾರ್ ಕಾರ್ಡ್, ವೈಯಕ್ತಿಕ ಗುರುತಿಗಾಗಿ ಅತ್ಯಂತ ಪ್ರಮುಖ ಮತ್ತು ವ್ಯಾಪಕವಾಗಿ ಬಳಸಲಾಗುವ ಸರ್ಕಾರಿ ದಾಖಲೆಗಳಲ್ಲಿ ಒಂದಾಗಿದೆ. ಆಧಾರ್ ಕಾರ್ಡ್ ಗುರುತಿನ ಪುರಾವೆ ಮತ್ತು ವಿಳಾಸದ ಪುರಾವೆಯಾಗಿ ಕಾರ್ಯನಿರ್ವಹಿಸುತ್ತದೆ. ಇದರ ಬಳಕೆಯು ದಿನದಿಂದ ದಿನಕ್ಕೆ ಹೆಚ್ಚಾದಂತೆ,ವಿವಿಧ ಸರ್ಕಾರಿ ನೆರವಿನ ಸಬ್ಸಿಡಿಗಳನ್ನು (Subsidy) ಪಡೆಯುವುದು, ಬ್ಯಾಂಕ್ ಖಾತೆ (Bank account) ತೆರೆಯುವುದು, ಸ್ಥಿರ ಠೇವಣಿ (FD), ಮ್ಯೂಚುವಲ್ ಫಂಡ್‌ಗಳಲ್ಲಿ ಹೂಡಿಕೆ(Mutual fund

    Read more..


  • ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಹಾಕಿದ್ದೀರಾ..? ಇಲ್ಲಿದೆ ಗುಡ್ ನ್ಯೂಸ್, ಈ ದಾಖಲೆಗಳು ಕಡ್ಡಾಯ

    new ration card update

    ಬಡತನ ರೇಖೆಗಿಂತ ಕೆಳಗಿರುವ ಜನರಿಗೆ (Below Poverty line) ಕರ್ನಾಟಕ ಪಡಿತರ ಚೀಟಿ(Ration card) ಮೂಲವಾಗಿದೆ. ಈ ಕಾರ್ಡ್‌ನೊಂದಿಗೆ ಬಡವರು ಕರ್ನಾಟಕ ರಾಜ್ಯ ಸರ್ಕಾರವು ನೀಡುವ ಸಬ್ಸಿಡಿ(subsidy) ಸರಕುಗಳನ್ನು ಸುಲಭವಾಗಿ ಪಡೆಯಬಹುದು. ಕರ್ನಾಟಕ ರಾಜ್ಯದ ನೂತನ ಸಿಎಂ ಅನ್ನ ಭಾಗ್ಯ ಯೋಜನೆ ಜಾರಿಗೆ ತಂದಿದ್ದಾರೆ. ಈ ಯೋಜನೆಯಲ್ಲಿ ಫಲಾನುಭವಿಗಳು ತಮ್ಮ ಬ್ಯಾಂಕ್ ಖಾತೆಯಲ್ಲಿರುವ ಹಣದ ರೂಪದಲ್ಲಿ 5 ಕೆಜಿ ಪಡಿತರ ಅಕ್ಕಿಯ ಲಾಭವನ್ನು ಪಡೆಯಬಹುದು. ಅಷ್ಟೇ ಅಲ್ಲದೆ ಸರ್ಕಾರದ ವಿವಿಧ ಯೋಜನೆಗಳಿಗಾಗಿ ಪಡಿತರ ಚೀಟಿ ಒಂದು ಪ್ರಮುಖ

    Read more..


  • Bajaj Scooty : ಬರೋಬ್ಬರಿ 126 KM ಮೈಲೇಜ್ ಕೊಡುವ ಚೇತಕ್ ಸ್ಕೂಟಿ, ಖರೀದಿಗೆ ಮುಗಿಬಿದ್ದ ಜನ

    bajaj chetak e scooter

    ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ.ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು (electric vehicles) ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್‌

    Read more..


  • Gruhalakshmi – ಇನ್ನೂ ಖಾತೆಗೆ 2000/- ಹಣ ಬರದೇ ಇರುವ ಮ್ಸಹಿಳೆಯರಿಗೆ ಭರ್ಜರಿ ಗುಡ್ ನ್ಯೂಸ್!

    Gruhalakshmi scheme

    ಗೃಹಲಕ್ಷ್ಮಿ ಯೋಜನೆ(Gruh lakshmi scheme): ಖಾತೆಗೆ ಹಣ ಜಮಾ ಆಗದವರಿಗೂ ಖುಷಿಯ ಸುದ್ದಿ. ಯಜಮಾನಿಯರೇ, ಗೃಹಲಕ್ಷ್ಮಿ ಯೋಜನೆಯಡಿ ನೀವು ಯಾವದೇ ಪ್ರಯೋಜನ ಪಡೆದಿಲ್ಲವೇ?. ಹಾಗಿದ್ರೆ, ಈ ವಿಷಯಗಳು ತಾವು ತಿಳಿಯಲೇಬೇಕು. ವರದಿಯನ್ನು ತಪ್ಪದೆ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಆಗಸ್ಟ್ 31 ರ ದಿನದಿಂದ, ಗೃಹಲಕ್ಷ್ಮಿ ಯೋಜನೆಯಡಿ ಪ್ರತಿ ತಿಂಗಳು ₹2,000 ರ ಧನಸಹಾಯವು ಮಹಿಳೆಯರ ಖಾತೆಗಳಿಗೆ ನೇರವಾಗಿ

    Read more..


  • HSRP ನಂಬರ್ ಪ್ಲೇಟ್ ಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ವಿಧಾನ ಇಲ್ಲಿದೆ!

    how to apply for HSRP number plate through online

    ವಾಹನ ಹೊಂದಿರುವ ಎಲ್ಲಾ ಕರ್ನಾಟಕದ ನಾಗರಿಕರಿಗೆ ಮಹತ್ವದ ಸುದ್ದಿ ಇದೆ. ಈಗ ಕರ್ನಾಟಕದ ಸಾರಿಗೆ ಇಲಾಖೆಯು ಎಲ್ಲಾ ವಾಹನಗಳಿಗೆ ಹೈ-ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ (HSRP) ಅನ್ನು ಕಡ್ಡಾಯಗೊಳಿಸಿದೆ. ಸಾಮಾನ್ಯ ನಂಬರ್ ಪ್ಲೇಟ್‌ಗಳನ್ನು (Common number plate) ಹೊಂದಿರುವ ನಾಗರಿಕರು ವಾಹನದ ಪ್ರಕಾರವನ್ನು ಅವಲಂಬಿಸಿ 500 ರಿಂದ 1,000 ರೂ.ವರೆಗೆ ದಂಡವನ್ನು ಪಾವತಿಸಬೇಕಾಗುತ್ತದೆ. ಆಸಕ್ತ ಅರ್ಜಿದಾರರು 17 ಫೆಬ್ರವರಿ 2024 ರ ಮೊದಲು ಅಧಿಕೃತ ವೆಬ್‌ಸೈಟ್‌ನಿಂದ (Official website) ಆನ್‌ಲೈನ್‌ನಲ್ಲಿ (Online) ಅರ್ಜಿ ಸಲ್ಲಿಸಬೇಕಾಗಿತ್ತು. ಆದರೆ ಇದೀಗ ಆ

    Read more..


  • ಇನ್ಮುಂದೆ ನಂಬರ್ ಬದಲಿಗೆ ಕರೆ ಮಾಡುವವರ ಹೆಸರು ಡಿಸ್ಪ್ಲೇ! ಇಲ್ಲಿದೆ ಬಿಗ್ ಅಪ್ಡೇಟ್

    caller name update

    ಕರೆ ಮಾಡುವವರ ಹೆಸರು ಡಿಸ್ಪ್ಲೇ: ಫೋನ್‌ಗಳಲ್ಲಿ ನಂಬರ್ ಬದಲಿಗೆ ಈಗ ಹೊಸ ಬದಲಾವಣೆ. ನಿಮ್ಮ ಫೋನ್‌ನಲ್ಲಿ ಯಾರು ಕರೆ ಮಾಡುತ್ತಿದ್ದಾರೆ ಎಂದು ತಿಳಿಯಬಹುದು. ಈ ಹೊಸ ಬದಲಾವಣೆಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿಯಲು ವರದಿಯನ್ನು ತಪ್ಪದೆ ಕೊನೆಯವರೆಗೂ ಸಂಪೂರ್ಣವಾಗಿ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಟ್ರಾಯ್ ಸೂಚನೆ: ಭಾರತದಲ್ಲಿ ಮಾರಾಟವಾಗುವ ಎಲ್ಲಾ ಫೋನ್‌ಗಳಲ್ಲಿ CNAP ಕಡ್ಡಾಯ ಭಾರತೀಯ ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (

    Read more..


  • ಈ ದಿನ ರೈತರ ಖಾತೆಗೆ ಬರಲಿದೆ ಪಿಎಂ ಕಿಸಾನ್ 16ನೇ ಕಂತಿನ ಹಣ, ಇಲ್ಲಿದೆ ಮಾಹಿತಿ

    pm kisan money

    ಫೆಬ್ರವರಿ 28 ರಂದು ರೈತರ ಖಾತೆಗೆ 2000 ರೂ. ಜಮೆ! ಪಿಎಂ ಕಿಸಾನ್‌ ನಿಧಿ 16ನೇ ಕಂತಿನ ಬಿಡುಗಡೆ ಖಚಿತ. ಈ ಪ್ರಕಟಣೆಗೆ ಸಂಬಂಧಿಸಿದ ಮಾಹಿತಿಯನ್ನು ತಿಳಿಯಲು ವರದಿಯನ್ನು ತಪ್ಪದೆ ಕೊನೆಯವರೆಗೂ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪಿಎಂ ಕಿಸಾನ್‌ ನಿಧಿ 16ನೇ ಕಂತಿನ ಬಿಡುಗಡೆಯ ದಿನಾಂಕ ಖಚಿತ : ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯ

    Read more..