Tag: kannada
Bigg Boss Kannada – ವಿನಯ್ ಮೇಲಿನ ವೀಕ್ಷಕರ ಕೋಪ ಪವಿಗೆ ಮುಳುವಾಯಿತಾ..?

ಬಿಗ್ ಬಾಸ್ ಕನ್ನಡ ಸೀಸನ್ 10 ( Big boss season 10 ) ಇಂದು ಹಲವಾರು ದಿನಗಳನ್ನು ಮುಗಿಸಿದೆ. ಒಬ್ಬೊಬರೆ ಬಿಗ್ ಬಾಸ್ ಮನೆಯಿಂದ ಎಲಿಮಿನೇಟ್ ( Eliminate ) ಆಗುತ್ತಿದ್ದರೆ. ಈಗ ಬಿಗ್ ಬಾಸ್ ಮನೆಯೊಳಗೆ ಇರುವ ಸ್ಪರ್ಧಿಗಳ ನಡುವೆ ಜಿದ್ದಾಜಿದ್ದಿ ಶುರುವಾಗಿದೆ. ಬಿಗ್ ಬಾಸ್ ಸೀಸನ್ 10 ನ್ನು ಗೆಲ್ಲಲು ಪ್ರತಿ ಸ್ಪರ್ಧಿಗಳ ನಡುವೆಯೂ ಪೈಪೋಟಿ ನಡೆದಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸಾರ್ವಜನಿಕ ಮಾಹಿತಿSimple One Scooty – ಬಂಪರ್ ಬೆಲೆಯೊಂದಿಗೆ ಸಿಂಪಲ್ ಡಾಟ್ ಒನ್ ಇವಿ ಸ್ಕೂಟಿ ಬಿಡುಗಡೆ, ಖರೀದಿಗೆ ಮುಗಿಬಿದ್ದ ಗ್ರಾಹಕರು

ಬಹು ನಿರೀಕ್ಷಿತ, ಬೆಂಗಳೂರು ಮೂಲದ ಎಲೆಕ್ಟ್ರಿಕ್ ವೆಹಿಕಲ್ ಸ್ಟಾರ್ಟ್ಅಪ್(Startup) ಸಿಂಪಲ್ ಎನರ್ಜಿ (Simple Energy) ಡಿಸೆಂಬರ್ 15, 2023 ರಂದು ಕೈಗೆಟುಕುವ ಬೆಲೆಯಲ್ಲಿ ಎಲೆಕ್ಟ್ರಿಕ್ ಸ್ಕೂಟರ್(electric scooter) ಅನ್ನು ಬಿಡುಗಡೆ ಮಾಡಿದೆ. ಈ ಸ್ಕೂಟರ್ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಪಡೆಯಲು ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಳೆದ ಎರಡು ವರ್ಷಗಳಲ್ಲಿ ಭಾರತದ ಪ್ರತಿ ರಸ್ತೆಯಲ್ಲೂ Electric Scooter
Categories: ಕರ್ನಾಟಕ ಸುದ್ದಿTrain updates – ಈ ಎರಡು ಜಿಲ್ಲೆಗಳ ನಡುವೆ 10 ನಿಮಿಷಕ್ಕೊಂದು ರೈಲು ಸಂಚಾರ, ಕಂಪ್ಲೀಟ್ ಮಾಹಿತಿ ಇಲ್ಲಿದೆ

ಇದೀಗ ಸಂಚಾರಿಗಳಿಗೆ ಸಿಹಿ ಸುದ್ದಿ ತಿಳಿದು ಬಂದಿದೆ. ಹೌದು, ಮೈಸೂರು ಮತ್ತು ಬೆಂಗಳೂರು ನಡುವೆ ಪ್ರತಿ 10 ನಿಮಿಷಗಳಿಗೊಮ್ಮೆ ರೈಲು (Train) ಸಂಚಾರ ನಡೆಸುವ ಬಗ್ಗೆ ರೈಲ್ವೆ ಮಂಡಳಿಯು (Railway Board) ನಿರ್ಧಾರ ಕೈಗೊಂಡಿದೆ ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮೈಸೂರು ಮತ್ತು ಬೆಂಗಳೂರು ನಡುವೆ 10 ನಿಮಿಷಕ್ಕೊಂದು ರೈಲು ಸಂಚಾರ ಆರಂಭಿಸುವ
Categories: ಸಾರ್ವಜನಿಕ ಮಾಹಿತಿ75,000/- ರೂ. ಕೋಲ್ಗೇಟ್ ಕಂಪನಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ..! ಹೀಗೆ ಅರ್ಜಿ ಹಾಕಿ..!

ಕೋಲ್ಗೇಟ್ ಕೀಪ್ ಇಂಡಿಯಾ ಸ್ಮೈಲಿಂಗ್ ಸ್ಕಾಲರ್ಶಿಪ್ ಫೌಂಡೇಶನ್ (Colgate keep India smiling schoolarship foundation) ಒಂದು ಲಾಭೋದ್ದೇಶವಿಲ್ಲದ ಸಂಸ್ಥೆಯಾಗಿದ್ದು, ಕೋಲ್ಗೇಟ್ ಇಂಡಿಯಾದ CSR ಕಾರ್ಯಕ್ರಮವನ್ನು ಬೆಂಬಲಿಸಲು ಹಲವಾರು ಕಾರ್ಯಕ್ರಮಗಳನ್ನು ನಡೆಸುತ್ತದೆ. 1937 ರಲ್ಲಿ, ಕೋಲ್ಗೇಟ್ ಇಂಡಿಯಾ (Colgate India) ತನ್ನ ಚೊಚ್ಚಲ ಪ್ರವೇಶವನ್ನು ಮಾಡಿತು. Colgate Palmolive (India) Limited ಪ್ರಕಾರ BDS ಪದವಿಗಳನ್ನು ಪಡೆಯುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ಗೆ ಅರ್ಜಿ ಸಲ್ಲಿಸಬಹುದು. ರೂ.75,000 ವರೆಗೆ ಸಹಾಯಧನವನ್ನು ಈ ವಿದ್ಯಾರ್ಥಿವೇತನ ಕಾರ್ಯಕ್ರಮದ ಮೂಲಕ ನೀಡಲಾಗುತ್ತದೆ. ಕೋಲ್ಗೇಟ್
Categories: ಉದ್ಯೋಗ & ಶಿಕ್ಷಣNSP ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ | NSP scholarship 2023, Apply @https://scholarships.gov.in/

ವಿದ್ಯಾರ್ಥಿಗಳಿಗೊಂದು ಗುಡ್ ನ್ಯೂಸ್ ತಿಳಿದು ಬಂದಿದೆ. ಹೌದು, ರಾಷ್ಟ್ರೀಯ ಸ್ಕಾಲರ್ಶಿಪ್ ಪೋರ್ಟಲ್ ( National Scholarship Portal ) ಇದೀಗ ವಿದ್ಯಾರ್ಥಿಗಳ ಸ್ಕಾಲರ್ಶಿಪ್ ಗಾಗಿ ಅರ್ಜಿಯನ್ನು ಆಹ್ವಾನಿಸಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಏನಿದು ಎನ್ ಎಸ್ ಪಿ ( NSP – National Scholarship Portal ) ಸ್ಕಾಲರ್ಶಿಪ್ ? ರಾಷ್ಟ್ರೀಯ
Categories: ಉದ್ಯೋಗ & ಶಿಕ್ಷಣಈ ದಿನಾಂಕದೊಳಗೆ ಎಲ್ಲಾ ವಾಹನಗಳಿಗೆ HSRP ನಂಬರ್ ಪ್ಲೇಟ್ ಕಡ್ಡಾಯ..!

ಇಂದು ಎಲ್ಲರ ಮನೆಯಲ್ಲಿ ವಾಹನಗಳು ಇದ್ದೇ ಇವೆ. ಓಡಾಡಲು ಅವರದ್ದೇ ಆದ ಸ್ವಂತ ಗಾಡಿ ಅಂತು ಬೇಕೇ ಬೇಕು. ಈಗ ನಮ್ಮ ಬಳಿ ಇರುವ ವಾಹನಗಳಿಗೆ ನಂಬರ್ ಪ್ಲೇಟ್ ಅವಶ್ಯಕತೆ ತುಂಬಾ ಇದೆ ಹಾಗೂ ಆ ನಂಬರ್ ಪ್ಲೇಟ್(Number plate) ಗಳು ಈಗಾಗಲೇ ನಮ್ಮ ಬಳಿ ಇರುವ ವಾಹನಗಳಲ್ಲಿ ಇವೆ. ಆ ನಂಬರ್ ಪ್ಲೇಟ್ ಗಳನ್ನು ಬದಲಾವಣೆ ಮಾಡಲು ಸಾರಿಗೆ ಇಲಾಖೆ ಸೂಚನೆ ನೀಡಿದೆ. ಅದೇನೆಂದು ತಿಳಿದು ಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಸಾರ್ವಜನಿಕ ಮಾಹಿತಿGruhalakshmi – ಇವರಿಗೆ ಬರೋದಿಲ್ಲ ಗೃಹಲಕ್ಷ್ಮಿ 2,000/- ಹಣ & ಅನ್ನಭಾಗ್ಯ ಹಣ, ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನೆ ಸಭೆಯಲ್ಲಿ, ಮುಖ್ಯಮಂತ್ರಿ ಅವರು ಅಧ್ಯಕ್ಷತೆಯನ್ನು ವಹಿಸಿದ್ದರು ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆಯಾದ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಕೂಡ ಉಪಸ್ಥಿತರಿದ್ದರು. ಸಭೆಯಲ್ಲಿ ಮಾತನಾಡಿ, ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ ಹೀಗೆ ಮತ್ತಿತರ ಸಮಸ್ಯೆಗಳಿಂದ ಗೃಹಲಕ್ಷ್ಮಿ ಹಣ ಬರದಿದ್ದರೆ ಅಂತಹ ಸಮಸ್ಯೆಗಳನ್ನು ಗ್ರಾಮ ಮಟ್ಟದಲ್ಲಿ ಅದಾಲತ್ ನಡಸಿ ಡಿಸೆಂಬರ್ ಒಳಗೆ ಅವುಗಳೆಲ್ಲವುಗಳನ್ನು ಬಗೆಹರಿಸಬೇಕು ಎಂದು ಸೂಚನೆ ನೀಡಿದರು. ಹಾಗಾಗಿ ಇನ್ನು ಗೃಹಲಕ್ಷ್ಮಿಯ ಹಣ ಬಂದಿಲ್ಲ ಎಂದು ಚಿಂತಿಸುತ್ತಿರುವವರಿಗೆ ಇದು
Categories: ಕರ್ನಾಟಕ ಸುದ್ದಿVivo Mobiles – ವಿವೋದ 3 ಹೊಸ ಮೊಬೈಲ್ಸ್ ಬಿಡುಗಡೆ. ಇಲ್ಲಿದೆ ಮಾಹಿತಿ

ಚೀನಾದ ಟೆಕ್ ಜೈಂಟ್ ವಿವೋ(Vivo) ತನ್ನ ಹೊಸ S18 ಸರಣಿ(Vivo 18 series) ಯ ಮೂರು ಸ್ಮಾರ್ಟ್ಫೋನ್(Smartphone) ಗಳನ್ನು ಚೀನಾ ಮಾರುಕಟ್ಟೆಯಲ್ಲಿ ಬಿಡುಗಡೆ ಮಾಡಿದೆ. ಈ ಸರಣಿಯಲ್ಲಿ Vivo S18, Vivo S18 pro, ಮತ್ತು Vivo S18e ಎಂಬ ಫೋನ್ಗಳು ಸೇರಿವೆ. ಈ ಸ್ಮಾರ್ಟ್ ಫೋನ್ ಗಳ ಕುರಿತು ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ತಪ್ಪದೆ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಕರ್ನಾಟಕ ಸುದ್ದಿ
Hot this week
₹7.62 ಲಕ್ಷಕ್ಕೆ ಭಾರತದ ಅತಿ ಅಗ್ಗದ ಎಲೆಕ್ಟ್ರಿಕ್ ಕಾರು MG ಕಾಮೆಟ್: EMI ಲೆಕ್ಕಾಚಾರ ಇಲ್ಲಿದೆ!
ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಸಂಚಾರ ಪ್ರಾರಂಭ: ಸಮಯ ಮತ್ತು ಟಿಕೆಟ್ ದರದ ಮಾಹಿತಿ ಇಲ್ಲಿದೆ!
ವಿಶೇಷ ಚೇತನರಿಗೆ ಸ್ವಂತ ಮನೆ: ರಾಜ್ಯ ಸರ್ಕಾರದಿಂದ 25% ರಿಯಾಯಿತಿ – ಆದೇಶ ಪ್ರಕಟ
ದಿನಕ್ಕೆ ₹220 ಉಳಿಸಿದರೆ ಕೊನೆಯಲ್ಲಿ ಸಿಗುತ್ತೆ ₹21 ಲಕ್ಷ? ಸರ್ಕಾರದ ಯೋಜನೆ ವಿವರಗಳು ಇಲ್ಲಿದೆ.
ಬಿಸಿಲಿನಲ್ಲಿ ಬೈಕ್ ನಿಲ್ಲಿಸಿದರೆ ನಿಜಕ್ಕೂ ಪೆಟ್ರೋಲ್ ಆವಿಯಾಗುತ್ತಾ? ಬೈಕ್ ಸವಾರರು ಈ ಸತ್ಯ ತಿಳಿಯಲೇಬೇಕು!
Topics
Latest Posts
- ₹7.62 ಲಕ್ಷಕ್ಕೆ ಭಾರತದ ಅತಿ ಅಗ್ಗದ ಎಲೆಕ್ಟ್ರಿಕ್ ಕಾರು MG ಕಾಮೆಟ್: EMI ಲೆಕ್ಕಾಚಾರ ಇಲ್ಲಿದೆ!

- ಮೈಸೂರಿನಿಂದ ಮಂತ್ರಾಲಯಕ್ಕೆ ವಿಶೇಷ ರೈಲು ಸಂಚಾರ ಪ್ರಾರಂಭ: ಸಮಯ ಮತ್ತು ಟಿಕೆಟ್ ದರದ ಮಾಹಿತಿ ಇಲ್ಲಿದೆ!

- ವಿಶೇಷ ಚೇತನರಿಗೆ ಸ್ವಂತ ಮನೆ: ರಾಜ್ಯ ಸರ್ಕಾರದಿಂದ 25% ರಿಯಾಯಿತಿ – ಆದೇಶ ಪ್ರಕಟ

- ದಿನಕ್ಕೆ ₹220 ಉಳಿಸಿದರೆ ಕೊನೆಯಲ್ಲಿ ಸಿಗುತ್ತೆ ₹21 ಲಕ್ಷ? ಸರ್ಕಾರದ ಯೋಜನೆ ವಿವರಗಳು ಇಲ್ಲಿದೆ.

- ಬಿಸಿಲಿನಲ್ಲಿ ಬೈಕ್ ನಿಲ್ಲಿಸಿದರೆ ನಿಜಕ್ಕೂ ಪೆಟ್ರೋಲ್ ಆವಿಯಾಗುತ್ತಾ? ಬೈಕ್ ಸವಾರರು ಈ ಸತ್ಯ ತಿಳಿಯಲೇಬೇಕು!
















