Tag: kannada
-
Loan Scheme – ಕೇಂದ್ರದಿಂದ ಹೊಸ ಸ್ಕೀಮ್, ಯಾವುದೇ ಗ್ಯಾರಂಟಿ ಇಲ್ಲದೇ 3 ಲಕ್ಷ ರೂಪಾಯಿ ಸಾಲ.

ತಮಗೆಲ್ಲರಿಗೂ ಈಗಾಗಲೇ ತಿಳಿದಿರುವ ಹಾಗೆ ನಮ್ಮ ಭಾರತದ ಪ್ರಧಾನಿ ಮೋದಿ ಜೀ ಅವರು ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಗೆ ಚಾಲನೆ ನೀಡಿದ್ದರು. ಹೌದು,ನಮ್ಮ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆಗಸ್ಟ್ 15, 2023 ರಂದು ಕೆಂಪು ಕೋಟೆಯಿಂದ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯನ್ನು ಘೋಷಿಸಿದ್ದರು, ಘೋಷಿಸಿದ ಎರಡು ದಿನಗಳ ನಂತರ, ಬುಧವಾರ ಅಂದರೆ (ಆಗಸ್ಟ್ 17) ರಂದು ಯೋಜನೆಗೆ ಸಂಪುಟ ಅನುಮೋದನೆ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಯಾವುದೇ ಬ್ಯಾಂಕ್ ಗ್ಯಾರಂಟಿ (without any bank gurranty)ಇಲ್ಲದೆ
Categories: ಸರ್ಕಾರಿ ಯೋಜನೆಗಳು -
ಅಯೋಧ್ಯೆಯ ರಾಮಮಂದಿರದ ಆ್ಯಪ್ ಬಿಡುಗಡೆ, ಅಯೋಧ್ಯೆಗೆ ಹೋಗೋರಿಗೆ ಸಂಪೂರ್ಣ ಮಾಹಿತಿ ಇಲ್ಲಿದೆ

ಇನ್ನೇನು ಕೆಲವೇ ದಿನಗಳಲ್ಲಿ ಶ್ರೀ ರಾಮ ಮಂದಿರ ( Shree Ram Mandir ) ಉದ್ಘಾಟನೆ ಆಗಲಿದೆ. ಇಂದೊಂದು ಖುಷಿಯ ವಿಚಾರ ಎನ್ನಬಹುದು. ಅಯೋಧ್ಯೆಯಲ್ಲಿ ಜನವರಿ 22 ( January 22nd ) ರಂದು ಶ್ರೀರಾಮ ಮಂದಿರದ ಉದ್ಘಾಟನೆ ನಡೆಯುತ್ತದೆ. ಈ ಉದ್ಘಾಟನೆಗೂ ಮೊದಲು ಇಲ್ಲಿಗೆ ಸಹಸ್ರಾರು ಪ್ರವಾಸಿಗರು, ವಿಶೇಷ ಅತಿಥಿಗಳು ಹಾಗೂ ವಿದೇಶಿ ಅತಿಥಿಗಳು ಆಗಮಿಸುತ್ತಾರೆ. ಹಾಗಾಗಿ ಅವರಿಗಾಗಿ ಸಿಎಂ ಯೋಗಿ ಆದಿತ್ಯನಾಥ್ ( CM Yogi Adithyanath ) ಅವರು ಹೊಸ ಆ್ಯಪ್ (
Categories: ಮುಖ್ಯ ಮಾಹಿತಿ -
Redmi Mobile – 200 ಎಂಪಿ ಕ್ಯಾಮೆರಾದ ರೆಡ್ಮಿಯ ಹೊಸ ಮೊಬೈಲ್ ಖರೀದಿಗೆ ಮುಗಿಬಿದ್ದ ಜನ, ಮೂರೇ ದಿನದಲ್ಲಿ ಬರೋಬ್ಬರಿ ಸಾವಿರ ಕೋಟಿ ಬಾಚಿದ ರೆಡ್ಮಿ

Xiaomi ಭಾರತದಲ್ಲಿ Redmi Note 13 5G ಸರಣಿಯನ್ನು ಬಿಡುಗಡೆ ಮಾಡಿದೆ , ಇದರಲ್ಲಿ 3 ಫೋನ್ಗಳಿವೆ, Redmi Note 13 5G, Redmi Note 13 Pro 5G ಮತ್ತು Redmi Note 13 Pro+ 5G. ಸ್ಮಾರ್ಟ್ಫೋನ್ಗಳು ಮಧ್ಯಮ ಶ್ರೇಣಿಯ ಬೆಲೆ ವಿಭಾಗದಲ್ಲಿ ಸ್ಪರ್ಧೆಯನ್ನು ಹೆಚ್ಚಿಸಲು ಸಿದ್ಧವಾಗಿವೆ, ಗ್ರಾಹಕರಿಗೆ ಹೆಚ್ಚಿನ ಆಯ್ಕೆಗಳನ್ನು ನೀಡುತ್ತಿವೆ ಎಂದು ತಿಳಿಸಬಹುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್
Categories: ಮೊಬೈಲ್ -
Gruhalakshmi – 5ನೇ ಕಂತಿನ ₹2,000/- ಹಣ ಪಡೆಯೋಕೆ ಈ ಹೊಸ ರೂಲ್ಸ್ ಕಡ್ಡಾಯ! ತಪ್ಪದೇ ತಿಳಿದುಕೊಳ್ಳಿ

ಗೃಹಲಕ್ಷ್ಮೀ ಯೋಜನೆಯ(Gruha laxmi yojane ) 5ನೇ ಕಂತಿನ ಹಣಕ್ಕಾಗಿ ಇದು ಕಡ್ಡಾಯ! ಗೃಹಲಕ್ಷ್ಮೀ ಯೋಜನೆಯ ಮೂಲಕ ಈಗಾಗಲೇ ನಾಲ್ಕು ಕಂತುಗಳ ಹಣವನ್ನು ಫಲಾನುಭವಿಗಳಿಗೆ ಜಮಾ ಮಾಡಲಾಗಿದೆ. ಈಗ ಐದನೇ ಕಂತಿನ ಹಣವನ್ನು ಸಹ ಶೀಘ್ರದಲ್ಲೇ ಜಮಾ ಮಾಡಲಾಗುವುದು. ಆದರೆ, ಐದನೇ ಕಂತಿನ ಹಣವನ್ನು ಪಡೆಯಲು ಒಂದು ಪ್ರಮುಖ ಕಾರ್ಯವನ್ನು ಮಾಡುವುದು ಕಡ್ಡಾಯವಾಗಿದೆ. ಅದು ಏನು ಎಂದು ತಿಳಿಯಬೇಕೇ? ಹಾಗಿದ್ದರೆ, ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
Vivo Mobile : ವಿವೋ Y17s ಸ್ಮಾರ್ಟ್ಫೋನ್ ಮೇಲೆ ಬಂಪರ್ ಡಿಸ್ಕೌಂಟ್, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ವಿವೋ Y17s(Vivo Y17s): 50MP ಕ್ಯಾಮೆರಾದೊಂದಿಗೆ 34% ರಿಯಾಯಿತಿ! ಹೌದು, ಈ ಸ್ಮಾರ್ಟ್ ಫೋನ್(Smart phone) ಈಗ ಪ್ರತಿಯೊಬ್ಬರಿಗೂ ಕೈಗೆಟುಕುವಂತಾಗಿದೆ. ಆದ್ದರಿಂದ, ನೀವು ಹೊಸ ಫೋನ್ಗಾಗಿ ಹುಡುಕುತ್ತಿದ್ದರೆ, ವಿವೋ Y17s ಅನ್ನು ನೀವು ಖಂಡಿತವಾಗಿಯೂ ಪರಿಗಣಿಸಬೇಕು. ಸಂಪೂರ್ಣ ಮಾಹಿತಿ ಈ ವರದಿಯಲ್ಲಿ ನೀಡಲಾಗಿದ, ವರದಿಯನ್ನು ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ವಿವೋ Y17s ಡಿಸ್ಕೌಂಟ್ (34% Discount) ವಿವರ:
Categories: ಮೊಬೈಲ್ -
Ola Offers : ಓಲಾ ಸ್ಕೂಟಿಗಳ ಮೇಲೆ ಬರೋಬ್ಬರಿ 15 ಸಾವಿರ ಆಫರ್ ಘೋಷಣೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಕಳೆದ ಎರಡು ವರ್ಷಗಳಿಂದ ಜನರಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ (electric scooter) ಕ್ರೇಜ್ ಹೆಚ್ಚುತ್ತಲೇ ಇದೆ, ಇದೆ ಕ್ರೇಜ್ ನಲ್ಲಿ ಸುಮಾರು ದೊಡ್ಡ ಕಂಪನಿಗಳು ಹಾಗೂ ಸ್ಟಾರ್ಟ್ ಅಪ್(Start up) ಕಂಪನಿಗಳು ಹೊಸ ಹೊಸ ಟೆಕ್ನಾಲಜಿಯನ್ನು ಬಳಸಿಕೊಂಡು ಒಂದರ ಮೇಲೊಂದು ಹೊಸ ಹೊಸ ಫೀಚರ್ ಗಳ ಎಲೆಕ್ಟ್ರಿಕ್ ಸ್ಕೂಟರ್ ಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಲೇ ಇವೆ. ಆದರಿಂದ ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ (electric mobility) ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು
Categories: E-ವಾಹನಗಳು -
Tech Tricks: ಏರ್ಪ್ಲೇನ್ ಮೋಡ್ ಆನ್ ಮಾಡಿ ಇಂಟರ್ನೆಟ್ ಉಪಯೋಗಿಸುವ ಟ್ರಿಕ್ಸ್ ತುಂಬಾ ಜನರಿಗೆ ಗೊತ್ತಿಲ್ಲ..!

ಏರ್ಪ್ಲೇನ್ ಮೋಡ್(Airplane Mode)ನಲ್ಲಿ ಇಂಟರ್ನೆಟ್(Internet) ಬಳಸುವ ಟ್ರಿಕ್! ಹೌದು ಸ್ನೇಹಿತರೆ, ಏರ್ಪ್ಲೇನ್ ಮೋಡ್ನಲ್ಲಿಯೂ ಸಹ ಇಂಟರ್ನೆಟ್ ಬಳಸಲು ಸಾದ್ಯ. ಅದು ಹೇಗೆ ಎಂಬುದರ ಕುರಿತು ಕೆಲವು ಸಲಹೆಗಳುಗಳನ್ನೂ ಈ ವರದಿಯಲ್ಲಿ ತಮಗೆ ತಿಳಿಸಲಾಗುತ್ತಿದೆ. ಈ ಟ್ರಿಕ್ ಕುರಿತು ಮಾಹಿತಿಯನ್ನು ತಿಳಿಯಲು ವರದಿಯನ್ನೂ ಕೊನೆಯವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಇನ್ನು ಮುಂದೆ ಏರೋಪ್ಲೇನ್ ಮೋಡ್ ನಲ್ಲಿಯೂ ಇಂಟರ್ನೆಟ್ ಬಳಸಿ :
Categories: ತಂತ್ರಜ್ಞಾನ -
ಗುಡ್ ನ್ಯೂಸ್ – ಸರ್ಕಾರದಿಂದ ರೈತರಿಗೆ ಯಾವುದೇ ಬಡ್ಡಿ ಇಲ್ಲದೇ 1 ಲಕ್ಷ ಸಾಲ ಸೌಲಭ್ಯಕ್ಕೆ ನಿರ್ಧಾರ, ಇಲ್ಲಿದೆ ಮಾಹಿತಿ

ಈಗಾಗಲೇ ರಾಜ್ಯದಲ್ಲಿ ಸರಕಾರದ ಐದು ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿವೆ. ಹಾಗೆಯೇ ಅದರ ಜೊತೆಗೆ ರೈತರಿಗೆ ಸಾಲ ಸೌಲಭ್ಯ , ಹಲವಾರು ಯೋಜನೆಗಳು ಜಾರಿಗೊಳಿಸಿದ್ದಾರೆ. ಅವರ ಕಷ್ಟಕ್ಕೆ ಮತ್ತು ಆರ್ಥಿಕ ಪರಿಸ್ಥಿತಿ ( Economic Purpose ) ಅನ್ನು ದೂರ ಮಾಡಲು ಸರ್ಕಾರದ ಈ ಯೋಜನೆಗಳು ಬಹಳ ಅನುಕೂಲವಾಗಿವೆ. ಹಾಗೆಯೇ ಇದೀಗ ಈ ರೈತರಿಗಾಗಿ ಬಡ್ಡಿ ರಹಿತ ಸಾಲ(loan without interest)ವನ್ನು ನೀಡಲು ಮುಂದಾಗಿದೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ
Categories: ಕೃಷಿ -
BBK Kannada – ಬಿಗ್ ಬಾಸ್ ಮನೆಯಿಂದ ಹೊರಬಂದ ತುಕಾಲಿ ಸಂತು..! ಬಿಗ್ ಟ್ವಿಸ್ಟ್

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 (BigBoss season 10) ದಿನದಿಂದ ದಿನಕ್ಕೆ ವೀಕ್ಷಕರಲ್ಲಿ ರೋಚಕತೆಯನ್ನು ಸೃಷ್ಟಿಸಿದೆ. ಕಿಚ್ಚ ಸುದೀಪ್ ಅವರ ರಿಯಾಲಿಟಿ ಶೋ ತನ್ನ ಗ್ರ್ಯಾಂಡ್ ಫಿನಾಲೆಗೆ ಹತ್ತಿರವಾಗುತ್ತಿರುವುದರಿಂದ ಉತ್ಸಾಹವು ಎಲ್ಲರಲ್ಲೂ ಕಾಣುತ್ತಿದೆ. ಕಾರ್ಯಕ್ರಮವು ಎರಡು ವಾರಗಳವರೆಗೆ ವಿಸ್ತರಣೆಯನ್ನು ಮಾಡಲಾಗುತ್ತದೆ ಎಂದು ಹೋಸ್ಟ್ ಖಚಿತಪಡಿಸಿದಾಗಿನಿಂದ ಅಭಿಮಾನಿಗಳು ಗ್ರ್ಯಾಂಡ್ ಫಿನಾಲೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ. ಅದೇ ಸಮಯದಲ್ಲಿ ಈ ವಾರ ಯಾವ ಕಂಟೆಸ್ಟೆಂಟ್ ಎಲಿಮಿನೇಟ್ ಆಗುತ್ತಾರೆ ಎಂಬುವುದನ್ನು ತಿಳಿಯಲು ಎಲ್ಲರೂ ಕಾತುರದಿಂದ ಕಾಯುತ್ತಿದ್ದಾರೆ.
Categories: ಬಿಗ್ ಬಾಸ್ ಸೀಸನ್ 10
Hot this week
-
ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ
-
ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!
-
ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.
-
Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!
-
RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?
Topics
Latest Posts
- ಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

- ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ : 6000 ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಗ್ರೀನ್ ಸಿಗ್ನಲ್ | ಸಚಿವ ಈಶ್ವರ ಖಂಡ್ರೆ ಅಸ್ತು!

- ಮೈಲೇಜ್ ಮತ್ತು ಸೇಫ್ಟಿಯಲ್ಲಿ ಇವೇ ನಂಬರ್ ಒನ್! ಮಧ್ಯಮ ವರ್ಗದ ಫ್ಯಾಮಿಲಿಗೆ ಹೇಳಿ ಮಾಡಿಸಿದ ಟಾಪ್ ಕಾರುಗಳು.

- Scholarship Crisis: ವಿದ್ಯಾರ್ಥಿಗಳ ಪರದಾಟ; 1.60 ಲಕ್ಷ ಜನರಿಗೆ ಇನ್ನೂ ಬಂದಿಲ್ಲ ಸ್ಕಾಲರ್ಶಿಪ್ ಹಣ! ಅರ್ಜಿ ಹಾಕಲು ಇನ್ನೆರಡೇ ದಿನ ಬಾಕಿ!

- RCB Auction 2026: ಆರ್ಸಿಬಿಗೆ ಬಂತು ಆನೆ ಬಲ! 7 ಕೋಟಿಗೆ KKR ಸ್ಟಾರ್ ಆಟಗಾರನ ಖರೀದಿ; ಬೌಲಿಂಗ್ ಸಮಸ್ಯೆಗೆ ಸಿಕ್ತಾ ಪರಿಹಾರ?


