Tag: kannada
Bigg Boss Kannada – ಡ್ರೋನ್ ಗೆ ಕಳಪೆ ಪಟ್ಟ..! ಸರಿ ಇದೆ ಎಂದ ವೀಕ್ಷಕರು

ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್(Big boss) ಇದೀಗ 7 ನೇ ವಾರವನ್ನು ಮುಗಿಸಲು 2 ದಿನಗಳು ಬಾಕಿ ಇದೆ. ಈಗಾಗಲೇ ಬಿಗ್ ಬಾಸ್ ಮನೆಯಲ್ಲಿ ಹಲವಾರು ಅವಾಂತರಗಳು ನಡೆದಿವೆ. ಮೊನ್ನೆ ಹಲವರಿಗೆ ಕಳಪೆ ಪಟ್ಟ ಕಟ್ಟಿ ಜೈಲಿಗೆ ಸೇರಿಸಿದ್ದರು. ಇದೀಗ ಡ್ರೋನ್ ಪ್ರತಾಪ್(Drone Prathap) ಅವರ ಸರದಿ ಬಂದಿದೆ. ಹೌದು ಡ್ರೋಣ್ ಪ್ರತಾಪ್ ಅವರಿಗೆ ಕಳಪೆ ಪಟ್ಟ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ
Categories: ಸಾರ್ವಜನಿಕ ಮಾಹಿತಿUPI Payments – ಮೊಬೈಲ್ ನಲ್ಲಿ ಯುಪಿಐ ಮೂಲಕ ಹಣ ವರ್ಗಾವಣೆ ನಿಯಮದಲ್ಲಿ ಬದಲಾವಣೆ

ಇತ್ತೀಚಿನ ಆಧುನಿಕ ಯುಗದ ದಿನಮಾನದಲ್ಲಿ ತಂತ್ರಜ್ಞಾನ ಎಷ್ಟು ಮುಂದುವರಿಯುತ್ತಿದೆಯೋ ಅಷ್ಟೇ ಅದರ ಅನಾನುಕುಲತೆ ಕೂಡಾ ಹೆಚ್ಚುತ್ತಿದೆ. ಹೌದು ಇದೀಗ ಆನ್ಲೈನ್ ಪಾವತಿ(online payment) ವಂಚನೆಯ ಅಪರಾಧವು ಹೆಚ್ಚುತ್ತಲೇ ಇದೆ. ಈ ಆನ್ಲೈನ್ ವಂಚನೆ(Fraud)ಗೆ ಹಲವಾರು ಜನ ಬಲಿಪಶುಯಾಗಿದ್ದಾರೆ, ಮತ್ತು ಆಗುತ್ತಿದ್ದಾರೆ ಕೂಡಾ. ಇದರ ಪರಿಹಾರವಾಗಿ ಸರಕಾರ ಕೆಲವು ನಿಯಮಗಳನ್ನು ಹೊರತಂದಿದೆ. ಈ ಹೊಸ ನಿಯಮಗಳ ಕುರಿತಾಗಿ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಸಾರ್ವಜನಿಕ ಮಾಹಿತಿPersonal Loan: ಅತೀ ಕಡಿಮೆ ಬಡ್ಡಿಗೆ ವೈಯಕ್ತಿಕ ಸಾಲ ಕೊಡುವ ಬ್ಯಾಂಕ್ ಗಳ ಪಟ್ಟಿ ಇಲ್ಲಿದೆ

ಮನೆ, ಕಾರು, ಚಿನ್ನ(Gold) ಅಥವಾ ಇತರ ಸಾಲ(loan)ಗಳಿಗೆ ಸಂಬಂಧಿಸಿದಂತೆ ವೈಯಕ್ತಿಕ ಸಾಲಗಳ ಬಡ್ಡಿ ದರವು ಹೆಚ್ಚಾಗಿರುತ್ತದೆ. ಇದಕ್ಕಾಗಿಯೇ ಬಡ್ಡಿ ದರಗಳನ್ನು ಹೋಲಿಸುವುದು ಮತ್ತು ಕಡಿಮೆ ಅವಧಿಯ ಜೊತೆಗೆ ಕಡಿಮೆ ಬಡ್ಡಿ ದರಗಳನ್ನು (low intrest rate) ನೀಡುವ ಸಾಲದಾತರಿಂದ ಸಾಲವನ್ನು ಪಡೆಯುವುದು ವಿವೇಕಯುತ ಆಯ್ಕೆಯಾಗಿದೆ. ಮತ್ತು ಇದರ ಜೊತೆಗೆ, ಅತ್ಯುತ್ತಮ ಕ್ರೆಡಿಟ್ ಸ್ಕೋರ್ (credit score) ಹೊಂದಿರುವ ಸಾಲಗಾರರಿಗೆ ಬ್ಯಾಂಕುಗಳು ಕಡಿಮೆ ಬಡ್ಡಿದರಗಳನ್ನು ನೀಡುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ
Categories: ಸಾರ್ವಜನಿಕ ಮಾಹಿತಿBike Info – ಕಮ್ಮಿ ಬೆಲೆ & ಹೆಚ್ಚು ಮೈಲೇಜ್ ಕೊಡುವ ಟಾಪ್ ಬೈಕ್ ಗಳು ಇವೆ ನೋಡಿ..!

ಇತ್ತೀಚಿನ ದಿನಗಳಲ್ಲಿ ದೈನಂದಿನ ಬಳಕೆಗೆ ಉತ್ತಮ ಪ್ರಯಾಣಕ್ಕೆ ದ್ವಿಚಕ್ರ ವಾಹನಗಳು ತುಂಬಾ ಅನುಕೂಲವಾಗಿದೆ. ತಮ್ಮ ಕಾಂಪ್ಯಾಕ್ಟ್ ಫ್ರೇಮ್ನಿಂದಾಗಿ ಪ್ರಯಾಣಕ್ಕೆ ಉತ್ತಮ ಆಯ್ಕೆಯಾಗಿದೆ. ಕಾರುಗಳಿಗಿಂತ ಉತ್ತಮ ಇಂಧನ ದಕ್ಷತೆಯನ್ನು ಸಹ ನೀಡುತ್ತವೆ, ಅದಕ್ಕಾಗಿಯೇ ಹಲವಾರು ಜನರು ದ್ವಿಚಕ್ರ ವಾಹನಗಳನ್ನ ಇಷ್ಟ ಪಡುತ್ತಾರೆ. ಆದರೆ ಇದೀಗ ಪೆಟ್ರೋಲ್ ಬೆಲೆ ಗಗನಕ್ಕೆ ಏರುತ್ತಿದೆ. 100 ರೂಗೆ 1ಲೀಟರ್ ಪೆಟ್ರೋಲ್ ಸಿಗುತ್ತಿದೆ. ಆದರಿಂದ ಜನರು ಉತ್ತಮ ಮೈಲೇಜ್ ನೀಡುವ ಬೈಕ್ ಗಳನ್ನು ಖರೀದಿ ಮಾಡುತ್ತಿದ್ದಾರೆ. ನೀವು ಕೂಡಾ ಉತ್ತಮ ದಿನ ಬಳಕೆಗೆ, ಮೈಲೇಜ್
Categories: ಕರ್ನಾಟಕ ಸುದ್ದಿGruhalakshmi- ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ! ನಿಮ್ಮ ಖಾತೆಯ ಸ್ಟೇಟಸ್ ಹೀಗೆ ಚೆಕ್ ಮಾಡಿಕೊಳ್ಳಿ

ಕರ್ನಾಟಕ ಸರ್ಕಾರದ (State Governament) ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು (Gruhalakshmi Yojane) ಪ್ರತಿ ಮನೆಯ ಯಜಮಾನಿಗೆ ತಲುಪಿಸಲು ಸರ್ಕಾರ ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪೆಂಡಿಂಗ್ (Pending Amount) ಉಳಿದಿರುವ ಮೂರು ತಿಂಗಳ ಹಣವನ್ನು ತಲುಪಿಸಲು ಗ್ರಾಮ ಅದಾಲತ್ ಜೊತೆಗೆ ಅನೇಕ ಯೋಜನೆಗಳನ್ನು ಸಹಿತ ಹಾಕಿಕೊಳ್ಳುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಒಟ್ಟು ಆರು ಸಾವಿರ ರೂಪಾಯಿ ಕೋಟ್ಯಾಂತರ ಮಹಿಳೆಯರಿಗೆ ಜಮಾ ಆಗಿದೆ.ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್
Categories: ಕರ್ನಾಟಕ ಸುದ್ದಿCibil Score – ಈ ದಾಖಲೆ ಸರಿ ಇದ್ರೆ ಸಾಕು, ಪಕ್ಕಾ ಸಾಲ ಸಿಗುತ್ತೆ..!

ಇತ್ತೀಚೆಗೆ ಅನೇಕ ಜನರು ಕ್ರೆಡಿಟ್ ಸ್ಕೊರ್(CIBIL SCORE) ಬಗ್ಗೆ ತಿಳಿದುಕೊಂಡಿದ್ದಾರೆ. ಆದರೆ ಇನ್ನೂ ಕೆಲವರಿಗೆ ಕ್ರೆಡಿಟ್ ಸ್ಕೋರ್ ಬಗ್ಗೆ ಸರಿಯಾಗಿ ತಿಳಿದಿಲ್ಲ. ಅವರು ಯಾವುದೇ ಸಾಲಕ್ಕಾಗಿ ಬ್ಯಾಂಕ್ಗಳಿಗೆ ಹೋಗಿ ಕ್ರೆಡಿಟ್ ಸ್ಕೋರ್ಗೆ ಸಂಬಂಧಿಸಿದಂತೆ ಸಮಸ್ಯೆ ಎದುರಿಸುತ್ತಾರೆ. ಕ್ರೆಡಿಟ್ ಸ್ಕೋರ್ ಏನು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ಕೊಡಲಾಗಿದೆ ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಸಾಲ(Loan) ಪಡೆಯಲು ಸಿಬಿಲ್
Categories: ಸಾರ್ವಜನಿಕ ಮಾಹಿತಿBigg Boss Kannada – ಕಾರ್ತಿಕ್ ವಿರುದ್ದ ರಿವೆಂಜ್ ತಗೊಂಡ್ರಾ ಪ್ರತಾಪ್.? ನಂಬಿಕೆ ದ್ರೋಹ ಅಂತಿದಾರೆ ವೀಕ್ಷಕರು

ಕನ್ನಡದ ಬಹು ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10 ( Big Boss season 10 ) ಇದೀಗ ಹಲವಾರು ವಿಶಿಷ್ಟತೆಗಳನ್ನು ಹೊಂದಿದ್ದು. ಬಿಗ್ ಬಾಸ್ ಮನೆಯಲ್ಲಿ ದಿನವೂ ಕೂಡ ಒಂದಲ್ಲ ಒಂದು ಜಗಳ ಮಾತಿನ ಚಕಮಕಿ ನಡೆಯುತ್ತಲೇ ಇರುತ್ತದೆ. ಹಾಗೆಯೇ ಟಾಸ್ಕ್ ವಿಚಾರಕ್ಕೆ ಅಂತೂ ಹೇಳೋದೇ ಬೇಡ. ಕೋಪ ಜಗಳ ಸ್ಪರ್ಧಿಗಳ ನಡುವೆ ಇದ್ದೆ ಇರುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಸಾರ್ವಜನಿಕ ಮಾಹಿತಿರೈತರಿಗೆ ಗುಡ್ ನ್ಯೂಸ್ : 8 ತಿಂಗಳಲ್ಲಿ ಜಮೀನು ‘ಸಕ್ರಮ’ಕ್ಕೆ ಆದೇಶ, ತಾಲೂಕು ಮಟ್ಟದಲ್ಲಿ ‘ಬಗರ್ ಹುಕುಂ’ ಸಮಿತಿ ರಚನೆ.

ರಾಜ್ಯದ ಕಂದಾಯ ಇಲಾಖೆಯಿಂದ ಬಗರ್ ಹುಕುಂ ಎಂಬ ನೂತನ ವ್ಯವಸ್ಥೆಯು ಈಗ ಜಾರಿಯಲ್ಲಿದ್ದು. ಕೃಷಿ ಭೂಮಿಯ ಸಕ್ರಮಕ್ಕೆ ಫಾರಂ 57(Form 57) ರಲ್ಲಿ ಅರ್ಜಿ ಸಲ್ಲಿಸಬೇಕಾಗುತ್ತದೆ. ಆ ಅರ್ಜಿಯನ್ನು ಪರಿಶೀಲನೆ ಮಾಡಿ ಸಾಗುವಳಿ ಚೀಟಿಯನ್ನು ವಿತರಣೆ ಮಾಡಲು ರಾಜ್ಯ ಸರಕಾರದಿಂದ ಈ ಒಂದು ಹೊಸ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಂದಾಯ ಸಚಿವ
Categories: ಕರ್ನಾಟಕ ಸುದ್ದಿGruhalakshmi- ಇದುವರೆಗೂ ಹಣ ಸಿಗದ ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್, ಕುಟುಂಬದ ಈ ಸದಸ್ಯರಿಗೆ 2000/- ಜಮಾ

ಕರ್ನಾಟಕ ಕಾಂಗ್ರೆಸ್ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ, ಮನೆಯೊಡತಿಗೆ ಪ್ರತಿತಿಂಗಳು 2 ಸಾವಿರ ರೂಪಾಯಿ ನೀಡುವ ಗೃಹಲಕ್ಷ್ಮಿ ಯೋಜನೆಗೆ ಮೈಸೂರಿನ ಮಹಾರಾಜ ಕಾಲೇಜಿನ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು. ಇದಾದ ಬಳಿಕ ಈ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ 2 ಸಾವಿರ ರೂಪಾಯಿ ಜಮಾ ಆಗುತ್ತಿದೆ ಆದರೆ ಇನ್ನೂ ಕೆಲ ಮಹಿಳೆಯರಿಗೆ ಇನ್ನೂ ಹಣ ಬಂದಿಲ್ಲ ಎಂಬ ಗೊಂದಲದಲ್ಲಿದ್ದಾರೆ. ಹಾಗಾಗಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಅನ್ನಭಾಗ್ಯ ಯೋಜನೆ ಮತ್ತು
Categories: ಸಾರ್ವಜನಿಕ ಮಾಹಿತಿ
Hot this week
Karnataka Weather: ಮಳೆ..ಮಳೆ.! ಏ.28 ರಿಂದ ರಾಜ್ಯಾದ್ಯಂತ ಮಳೆ; ಎಲ್ಲೆಲ್ಲಿ ಹೇಗಿರಲಿದೆ ಹವಾಮಾನ?
ತಿಂಗಳಿಗೆ ₹5,000 ಪಿಂಚಣಿ, ಅಟಲ್ ಪೆನ್ಷನ್ ಯೋಜನೆ ನೋಂದಣಿ 2031ರವರೆಗೆ ವಿಸ್ತರಣೆ ! ಅರ್ಜಿ ಸಲ್ಲಿಸುವುದು ಹೇಗೆ?
SSC GD ಕಾನ್ಸ್ಟೇಬಲ್ ಅಡ್ಮಿಟ್ ಕಾರ್ಡ್ 2026 ಬಿಡುಗಡೆ: ಹಾಲ್ ಟಿಕೆಟ್ ಡೌನ್ಲೋಡ್ ಲಿಂಕ್ ಇಲ್ಲಿದೆ.
118 ಕಿ.ಮೀ ರೇಂಜ್, ಬೆಲೆ ಕೇವಲ ₹86,999! ಹೊಸ ಬಣ್ಣಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟ ಆಂಪಿಯರ್ ಇವಿ
Topics
Latest Posts
- ₹1.80 ಲಕ್ಷದತ್ತ ಚಿನ್ನದ ಓಟ? ಮುಂದಿನ 5 ವರ್ಷಗಳ ಮಾರುಕಟ್ಟೆ ಟ್ರೆಂಡ್ ವಿಶ್ಲೇಷಣೆ

- Karnataka Weather: ಮಳೆ..ಮಳೆ.! ಏ.28 ರಿಂದ ರಾಜ್ಯಾದ್ಯಂತ ಮಳೆ; ಎಲ್ಲೆಲ್ಲಿ ಹೇಗಿರಲಿದೆ ಹವಾಮಾನ?

- ತಿಂಗಳಿಗೆ ₹5,000 ಪಿಂಚಣಿ, ಅಟಲ್ ಪೆನ್ಷನ್ ಯೋಜನೆ ನೋಂದಣಿ 2031ರವರೆಗೆ ವಿಸ್ತರಣೆ ! ಅರ್ಜಿ ಸಲ್ಲಿಸುವುದು ಹೇಗೆ?

- SSC GD ಕಾನ್ಸ್ಟೇಬಲ್ ಅಡ್ಮಿಟ್ ಕಾರ್ಡ್ 2026 ಬಿಡುಗಡೆ: ಹಾಲ್ ಟಿಕೆಟ್ ಡೌನ್ಲೋಡ್ ಲಿಂಕ್ ಇಲ್ಲಿದೆ.

- 118 ಕಿ.ಮೀ ರೇಂಜ್, ಬೆಲೆ ಕೇವಲ ₹86,999! ಹೊಸ ಬಣ್ಣಗಳೊಂದಿಗೆ ಮಾರುಕಟ್ಟೆಗೆ ಲಗ್ಗೆ ಇಟ್ಟ ಆಂಪಿಯರ್ ಇವಿ
















