Tag: kannada
ಶಕ್ತಿ ಯೋಜನೆ – ಮೊಬೈಲ್ ನಲ್ಲಿ ‘ಆಧಾರ್ ಕಾರ್ಡ್’ ತೋರಿಸಿ ಪ್ರಯಾಣಿಸಲು ಅವಕಾಶ.

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಶಕ್ತಿ ಯೋಜನೆ(shakti scheme)ಯಲ್ಲಿ ಹೊರಡಿಸಿರುವ ಹೊಸ ಆದೇಶದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಸರ್ಕಾರವು ದೀಪಾವಳಿ ಹಬ್ಬ(Diwali festival)ಕ್ಕೆ ಮಹಿಳೆಯರಿಗೆ ಒಂದು ಗುಡ್ ನ್ಯೂಸ್ ನೀಡಿದೆ ಅಂತಾನೆ ಹೇಳಬಹುದು. ಅದೇನೆಂದರೆ, ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ಅನ್ನು ತೋರಿಸಿ ಮಹಿಳೆಯರು ಪಸಿನಲ್ಲಿ ಉಚಿತವಾಗಿ ಪ್ರಯಾಣವನ್ನು ಬೆಳೆಸಬಹುದಾಗಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಪಡೆದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್
Categories: ಸಾರ್ವಜನಿಕ ಮಾಹಿತಿBigg Boss Kannada- ಪ್ರತಾಪ್ ಗೆ ಕಿಚ್ಚನ ಚಪ್ಪಾಳೆ..! ಮೇಲಿನ ಗೌರವ ಹೆಚ್ಚಾಗುತ್ತಿದೆ ಎಂದ ನೆಟ್ಟಿಗರು. ಇಲ್ಲಿದೆ ಮಾಹಿತಿ

ಈಗಾಗಲೇ ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 10 ( Big Boss) ಅದ್ದೂರಿಯಾಗಿ ನಡೆಯುತ್ತಿದ್ದು. 5 ವಾರಗಳನ್ನು ಯಶಸ್ವಿಯಾಗಿ ಕಳೆದಿದೆ.ಆದರೆ ಈ ಐದು ವಾರಗಳಲ್ಲಿ ಕಿಚ್ಚ ಸುದೀಪ್ ( Kicha Sudeep ) ಅವರು ಎರಡು ಸಲ ಮನ ಮೆಚ್ಚಿ ಚಪ್ಪಾಳೆ ನೀಡಿದ್ದಾರೆ. ಹೌದು ಈ ಹಿಂದೆ ಬಳೆ ವಿಚಾರದ ಬಗ್ಗೆ ಮಾತನಾಡಿ ಸುದೀಪ್ ಚಪ್ಪಾಳೆ ( Clap ) ಮೂಲಕ ಮೆಚ್ಚುಗೆ ಸಲ್ಲಿಸಿದ್ದರು. ಹಾಗೆಯೇ ಈ ವಾರ ಕೂಡ
Categories: ಕರ್ನಾಟಕ ಸುದ್ದಿDiwali Special Trains – ಹಬ್ಬದ ಪ್ರಯುಕ್ತ ಈ ನಗರಗಳಿಗೆ ವಿಶೇಷ ರೈಲು ಸಂಚಾರ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದೀಪಾವಳಿಯ ಪ್ರಯುಕ್ತ ಪ್ರಯಾಣಕ್ಕೆ ವಿಶೇಷ ರೈಲುಗಳ ಸೌಕರ್ಯವನ್ನು ನೀಡುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಬರುತ್ತಿರುವ ದೀಪಾವಳಿ ಹಬ್ಬ(Diwali festival)ಕ್ಕೆ ಬೆಂಗಳೂರಿಂದ ಬೇರೆ ಬೇರೆ ದೂರದ ಊರಿಗೆ ಹೋಗುವ ಪ್ರಯಾಣಿಕರಿಗೆ ಬಂಪರ್ ಕೊಡುಗೆ ಸಿಕ್ಕಿದೆ ಎಂದು ಹೇಳಬಹುದು. ಹೌದು, ಅದು ಏನೆಂದರೆ ಬೇರೆ ಬೇರೆ ರಾಜ್ಯದಲ್ಲಿ, ಜಿಲ್ಲೆಗಳಲ್ಲಿ ಇರುವವರು ತಮ್ಮ ದೂರದ ಊರುಗಳಿಗೆ ಹೋಗುವವರೆಗೆ ಪ್ರಯಾಣದ ತೊಂದರೆ ಆಗಬಾರದು ಎಂದು ರೈಲ್ವೆ ಇಲಾಖೆ(Railway Department) ವಿಶೇಷ ರೈಲುಗಳ ಸೇವೆಯನ್ನು ನೀಡುತ್ತಿದೆ. ಕಡಿಮೆ ಎಂದರು
Categories: ಸಾರ್ವಜನಿಕ ಮಾಹಿತಿLPG Price – ದೀಪಾವಳಿಗೆ ಕೇಂದ್ರದಿಂದ ಸಿಹಿ ಸುದ್ದಿ, ಉಜ್ವಲಾ ಸಿಲಿಂಡರ್ ಸಬ್ಸಿಡಿ ಹೆಚ್ಚಳ ಸಂಭವ..! ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಎಲ್ಪಿಜಿ ಸಿಲಿಂಡರ್(LPG cylinder) ಸಬ್ಸಿಡಿ ಮೊತ್ತ ಹೆಚ್ಚಳ ಆಗುವ ಸಾಧ್ಯತೆ ಇರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದು ದೀಪಾವಳಿ ಹಬ್ಬ(Diwali festival)ಕ್ಕೆ ಒಂದು ಭರ್ಜರಿ ಗಿಫ್ಟ್ ಅಂತನೇ ಹೇಳಬಹುದಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow) ಮಾಡಿ. ಉಜ್ವಲ ಯೋಜನೆಯ ಫಲಾನುಭವಿಗಳಿಗೆ
Categories: ಸಾರ್ವಜನಿಕ ಮಾಹಿತಿBSNL Plans – ಕೇವಲ 48/- ರೂ.ಗೆ 30 ದಿನಗಳ ವ್ಯಾಲಿಡಿಟಿ ಇರುವ ಹೊಸ ರಿಚಾರ್ಜ್ ಪ್ಲಾನ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, BSNL ತನ್ನ ಗ್ರಾಹಕರಿಗೆ ಹೊಸ ಯೋಜನೆಯೊಂದನ್ನು (New recharge plan) ಬಿಡುಗಡೆ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಯೋಜನೆಯು ಅತಿ ಕಡಿಮೆ ಬೆಲೆಯಲ್ಲಿ ಅಂದರೆ ರೂ.50 ಒಳಗೆ ಇರುವಂತಂತಹ ರೀಚಾರ್ಜ್ ಪ್ಲಾನ್ ಆಗಿದೆ ಎಂದು ಹೇಳಬಹುದು. ಹೌದು, ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಕಂಪನಿ ಆದ BSNL ಈಗ ಅತಿ ಕಡಿಮೆ ಬೆಲೆಯಲ್ಲಿ ತನ್ನ ಹೊಸ ಯೋಜನೆಗಳನ್ನು ಗ್ರಾಹಕರಿಗೆ ನೀಡುವುದರ ಮೂಲಕ ಏರ್ಟೆಲ್ ಹಾಗೂ ಜಿಯೋ(Airtel and Jio)ಗೆ ಅದ್ಭುತವಾದ ಪೈಪೋಟಿಯನ್ನು
Categories: ಟೆಕ್ & ಆಟೋJio Recharge Plan – ಹಬ್ಬಕ್ಕೂ ಮುನ್ನ 150GB ಡಾಟಾ & ಸ್ವಿಗ್ಗಿ ರಿಚಾರ್ಜ್ ಆಫರ್ ಬಿಡುಗಡೆ ಮಾಡಿದ ಜಿಯೋ.

ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ರಿಲಯನ್ಸ್ ಜಿಯೋದ ಹೊಸ ಯೋಜನೆಯ ಕುರಿತು ಮಾಹಿತಿಯನ್ನು ನೀಡಲಾಗುತ್ತದೆ. ರಿಲಯನ್ಸ್ ಜಿಯೋ(Reliance Jio) ಸ್ವಿಗ್ಗಿ ಒನ್ ಲೈಟ್(Swiggy One Lite) ಚಂದಾದಾರಿಕೆ(Subscription)ಯೊಂದಿಗೆ ಹೊಸ ಯೋಜನೆಯನ್ನು ಹೊರತಂದಿದೆ, ಇದು ಹೊಸ ಪ್ರಿ -ಪೇಡ್ (pre-paid) ಯೋಜನೆಯಾಗಿದೆ. ಇದರ ಬಗ್ಗೆ ಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ವರದಿಯನ್ನು ಕೊನೆಯವರೆಗೂ ಓದಿ. ಪ್ರತಿದಿನ ಇದೇ ರೀತಿಯ ಉಪಯುಕ್ತ ಮಾಹಿತಿ ಮತ್ತು ನ್ಯೂಸ್ ಅಲರ್ಟ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ ? WhatsApp Channel ನೀಡ್ಸ್ ಆಫ್ ಪಬ್ಲಿಕ್ ವಾಟ್ಸಾಪ್ ಚಾನೆಲ್ ಫಾಲೋ (Follow)
Categories: ಸಾರ್ವಜನಿಕ ಮಾಹಿತಿElectric Scooter – ಒಲಾ ಸ್ಕೂಟರ್ ಗಳ ಮೇಲೆ ದೀಪಾವಳಿ ಧಮಾಕಾ ಆಫರ್ ಗಳು, ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್ ವಾಹನಗಳು ಮತ್ತು ಎಲೆಕ್ಟ್ರಿಕ್ ಸ್ಕೂಟರ್ ಮೋಟರ್ ಬೈಕ್ಗಳು ಜನರಿಗೆ ಆಸಕ್ತಿದಾಯಕವಲ್ಲದೆ , ಹೆಚ್ಚಿನ ಮಟ್ಟದಲ್ಲಿ ಖರೀದಿ ಕೂಡಾ ಆಗುತ್ತಿವೆ. ಮತ್ತು ಜನರು ತಮ್ಮ ಪೆಟ್ರೋಲ್, ಡೀಸೆಲ್ ಖರ್ಚನ್ನು ಉಳಿಸಲು ಕೂಡಾ ಹೆಚ್ಚಾಗಿ ಎಲೆಕ್ಟ್ರಿಕ್ ಮಾದರಿಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ ಎಂದೇ ಹೇಳಬಹುದಾಗಿದೆ. ಈ ಮದ್ಯದಲ್ಲಿ ಮಾರುಕಟ್ಟೆಗೆ ಇದೀಗ ದೀಪಾವಳಿ ಹಬ್ಬ(Diwali Festival)ದ ಪ್ರಯುಕ್ತ ವಿವಿಧ ಜನಪ್ರಿಯ ಎಲೆಕ್ಟ್ರಿಕ್ ಸ್ಕೂಟರ್ ಮೇಲೆ ಕೂಡಾ
Categories: ಕರ್ನಾಟಕ ಸುದ್ದಿಕಮ್ಮಿ ಬೆಲೆಯಲ್ಲಿ ಈರುಳ್ಳಿ & ಗೋದಿ ಹಿಟ್ಟು ವಿತರಣೆ, ದೀಪಾವಳಿಗೆ ಮೋದಿ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಈರುಳ್ಳಿ (Onion) ಮತ್ತು ಗೋದಿ ಹಿಟ್ಟಿನ ಬೆಲೆ ಏರಿಕೆಯ ಬೆನ್ನಲೆಯಲ್ಲಿ ಮೋದಿ ಸರ್ಕಾರದಿಂದ ಕೈಗೊಂಡ ಕ್ರಮಗಳ/ ಯೋಜನೆಗಳ ಕುರಿತು ತಿಳಿಸಿಕೊಡಲಾಗುತ್ತಿದೆ. ಯಾವ ಯಾವ ಕ್ರಮಗಳು / ಯೋಜನೆಗಳು ಎಂದು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಹೆಚ್ಚುತ್ತಿರುವ ಈರುಳ್ಳಿಯ ಬೆಲೆಗೆ ನಾಫೆಡ್(NAFED) ಪರಿಹಾರ : ತಮಗೆಲ್ಲರಿಗೂ ಗೊತ್ತಿರುವ ಹಾಗೆ
Categories: ಸರ್ಕಾರಿ ಯೋಜನೆಗಳು
Hot this week
ಜಿಯೋ ಬಳಕೆದಾರರ ಗಮನಕ್ಕೆ: ದೀರ್ಘಕಾಲ ರಿಚಾರ್ಜ್ ಮಾಡದ ಸಿಮ್ಗಳನ್ನು ಸ್ಥಗಿತಗೊಳಿಸುತ್ತಿರುವ ಕಂಪನಿ.
Karnataka Weather: ಮಳೆ..ಮಳೆ.! ಏ.28 ರಿಂದ ರಾಜ್ಯಾದ್ಯಂತ ಮಳೆ; ಎಲ್ಲೆಲ್ಲಿ ಹೇಗಿರಲಿದೆ ಹವಾಮಾನ?
ತಿಂಗಳಿಗೆ ₹5,000 ಪಿಂಚಣಿ, ಅಟಲ್ ಪೆನ್ಷನ್ ಯೋಜನೆ ನೋಂದಣಿ 2031ರವರೆಗೆ ವಿಸ್ತರಣೆ ! ಅರ್ಜಿ ಸಲ್ಲಿಸುವುದು ಹೇಗೆ?
SSC GD ಕಾನ್ಸ್ಟೇಬಲ್ ಅಡ್ಮಿಟ್ ಕಾರ್ಡ್ 2026 ಬಿಡುಗಡೆ: ಹಾಲ್ ಟಿಕೆಟ್ ಡೌನ್ಲೋಡ್ ಲಿಂಕ್ ಇಲ್ಲಿದೆ.
Topics
Latest Posts
- ಜಿಯೋ ಬಳಕೆದಾರರ ಗಮನಕ್ಕೆ: ದೀರ್ಘಕಾಲ ರಿಚಾರ್ಜ್ ಮಾಡದ ಸಿಮ್ಗಳನ್ನು ಸ್ಥಗಿತಗೊಳಿಸುತ್ತಿರುವ ಕಂಪನಿ.

- ₹1.80 ಲಕ್ಷದತ್ತ ಚಿನ್ನದ ಓಟ? ಮುಂದಿನ 5 ವರ್ಷಗಳ ಮಾರುಕಟ್ಟೆ ಟ್ರೆಂಡ್ ವಿಶ್ಲೇಷಣೆ

- Karnataka Weather: ಮಳೆ..ಮಳೆ.! ಏ.28 ರಿಂದ ರಾಜ್ಯಾದ್ಯಂತ ಮಳೆ; ಎಲ್ಲೆಲ್ಲಿ ಹೇಗಿರಲಿದೆ ಹವಾಮಾನ?

- ತಿಂಗಳಿಗೆ ₹5,000 ಪಿಂಚಣಿ, ಅಟಲ್ ಪೆನ್ಷನ್ ಯೋಜನೆ ನೋಂದಣಿ 2031ರವರೆಗೆ ವಿಸ್ತರಣೆ ! ಅರ್ಜಿ ಸಲ್ಲಿಸುವುದು ಹೇಗೆ?

- SSC GD ಕಾನ್ಸ್ಟೇಬಲ್ ಅಡ್ಮಿಟ್ ಕಾರ್ಡ್ 2026 ಬಿಡುಗಡೆ: ಹಾಲ್ ಟಿಕೆಟ್ ಡೌನ್ಲೋಡ್ ಲಿಂಕ್ ಇಲ್ಲಿದೆ.
















