Tag: kannada
ಗೃಹಲಕ್ಷ್ಮಿ ಅರ್ಜಿ ಜೊತೆ ದಾಖಲೆ ಕೊಟ್ರು 10 ಲಕ್ಷ ಮಂದಿಗೆ ಸಿಕ್ಕಿಲ್ಲ ಹಣ, ನಿಮಗೂ ಹಣ ಬಂದಿಲ್ವಾ?? ಇಲ್ಲಿದೆ ವಿವರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹ ಲಕ್ಷ್ಮಿ ಯೋಜನೆಯ ಹಣ ತಡೆ ಆಗಿ ನಿಂತಿರುವ(Gruha laxmi Scheme Problem ) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಇತ್ತೀಚೆಗೆ ಮಹಿಳೆಯರ ಸಬಲೀಕರಣ ಮತ್ತು ಲಿಂಗ ಸಮಾನತೆಯನ್ನು ಉತ್ತೇಜಿಸುವ ಉದ್ದೇಶದಿಂದ ಗೃಹಲಕ್ಷ್ಮಿ ಯೋಜನೆ(Gruhalakshmi scheme) ಪ್ರಾರಂಭಿಸಿರುವುದು…
Categories: ಸಾರ್ವಜನಿಕ ಮಾಹಿತಿ2023-24ನೇ ಸಾಲಿನ CBSC 9 & 11ನೇ ಕ್ಲಾಸ್ ನೋಂದಣಿ ದಿನಾಂಕ ವಿಸ್ತರಣೆ ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, CBSE ತರಗತಿ 9, 11 ನೋಂದಣಿ ಡೇಟಾ ಸಲ್ಲಿಕೆ ದಿನಾಂಕವನ್ನು ನವೆಂಬರ್ 10 ರವರೆಗೆ ವಿಸ್ತರಿಸುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. Central Board of Secondary Education( CBSE) ನೋಂದಣಿ ಡೇಟಾ(registration data) ಸಲ್ಲಿಕೆ ದಿನಾಂಕವನ್ನು ಮತ್ತೆ ವಿಸ್ತರಿಸಿದೆ. ನೋಂದಣಿ ಡೇಟಾ ಸಲ್ಲಿಸಲು ಕೊನೆಯ ದಿನಾಂಕವನ್ನು ನವೆಂಬರ್ 10, 2023 ರವರೆಗೆ ವಿಸ್ತರಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸಾರ್ವಜನಿಕ ಮಾಹಿತಿBank Loan – ಬ್ಯಾಂಕ್ ನಲ್ಲಿ ಲೋನ್ ಮಾಡುವ ತುಂಬಾ ಜನರಿಗೆ ಸೀಕ್ರೆಟ್ ಮಾಹಿತಿ ಗೊತ್ತಿಲ್ಲ..! ತಪ್ಪದೇ ತಿಳಿದುಕೊಳ್ಳಿ

ಸಾರ್ವಜನಿಕರು ಈಗ ಯಾವುದೇ ಬ್ಯಾಂಕಿ(Bank)ನಲ್ಲಿ ಉಳಿತಾಯ ಮಾಡಬೇಕೆಂದರೆ ಹೊಸ ಯೋಜನೆಯೊಂದು ಜಾರಿಯಲ್ಲಿದೆ. ಈ ಯೋಜನೆಯ ಹೆಸರು ಪಬ್ಲಿಕ್ ಪ್ರಾವಿಡೆಂಟ್ ಫಂಡ್( PPF ) ಆಗಿದ್ದು, ಯೋಜನೆಯು ತೆರಿಗೆ ಉಳಿತಾಯ, ಆದಾಯ ಮತ್ತು ಸುರಕ್ಷತೆಯ ಸಂಯೋಜನೆಯಿಂದಾಗಿ ಭಾರತದಲ್ಲಿ ಬಹಳ ಜನಪ್ರಿಯವಾದ ದೀರ್ಘಕಾಲೀನ ಉಳಿತಾಯ ಯೋಜನೆ(saving plans)ಯಾಗಿದೆ.ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಸಾರ್ವಜನಿಕ ಮಾಹಿತಿBSNL Recharge Plan: ಈ ಹೊಸ ರಿಚಾರ್ಜ್ ಪ್ಲಾನ್ ಇದ್ರೆ ಇಡೀ ವರ್ಷ ರೀಚಾರ್ಜ್ ಮಾಡೋದೇ ಬೇಡ- ಇಲ್ಲಿದೆ ಸಂಪೂರ್ಣ ವಿವರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, BSNL ನ ವಾರ್ಷಿಕ ರಿಚಾರ್ಜ್ ಪ್ಲಾನ್(BSNL yearly Recharge plan) ಕುರಿತು ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಒಮ್ಮೆ ರಿಚಾರ್ಜ್ ಮಾಡಿದರೆ ಸಾಕು, ವರ್ಷಪೂರ್ತಿ ತಲೆ ಬಿಸಿ ಇಲ್ಲ : ಸ್ನೇಹಿತರೆ, ತಮಗೆಲ್ಲರಿಗೂ ತಿಳಿದಿರುವ ಹಾಗೆ ಇತ್ತೀಚಿನ ದಿನಮಾನಗಳಲ್ಲಿ ಭಾರತದಲ್ಲಿ Airtel, Jio, Vi,…
Categories: ಸಾರ್ವಜನಿಕ ಮಾಹಿತಿBigg Boss Kannada : ‘ಯಾರಿವನು ರಕ್ಷಕ್ ? ಎಷ್ಟು ಗಾಂಚಲಿ ಇದೆ ಇವನಿಗೆ..ಸಿಟ್ಟಿಗೆದ್ದ ಈಶಾನಿ!

ಬಿಗ್ ಬಾಸ್ ಸೀಸನ್ 10(BigBoss season 10) ಇದೀಗ ಹಲವಾರು ದಿನಗಳನ್ನು ಕಳೆದಿದೆ. ದಿನೇ ದಿನೇ ಬಿಗ್ ಬಾಸ್ ನಲ್ಲಿ ಬದಲಾವಣೆ ಕಾಣುತ್ತಿದೆ. ಹಾಗೆಯೇ ಮನೆಯೊಳಗೆ ಸ್ಪರ್ಧಿಗಳ ನಡುವೆ ಹಲವಾರು ಮಾತುಕತೆ ಮತ್ತು ಜಗಳ ನಡೆಯುತ್ತಿದೆ. ಬಿಗ್ ಬಾಸ್’ ಮನೆಯೊಳಗೆ ಯಾವಾಗ ಏನು ನಡೆಯುತ್ತದೆ ಎಂದು ಯಾರಿಗೂ ಹೇಳಲು ಸಾಧ್ಯವಿಲ್ಲ. ಇದೀಗ ಈಶಾನಿ ರಕ್ಷಕ್ ಮೇಲೆ ಗರಂ ಆಗಿ ಕಿಡಿ ಕಾರಿದ್ದಾರೆ. ಯಾಕೆ ಏನು ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ…
Categories: ಸಾರ್ವಜನಿಕ ಮಾಹಿತಿVande bharat Train – ಉತ್ತರ ಕರ್ನಾಟಕದ ಯುವ ಜನತೆಯ ಅಚ್ಚು ಮೆಚ್ಚಿನ ವಂದೇ ಭಾರತ್ ಟ್ರೈನ್

ಬೆಂಗಳೂರು ಹಲವಾರು ಜನರಿಗೆ ಕೆಲಸ ಮತ್ತು ನೆಲೆ ನೀಡಿದೆ. ಬೇರೆ ಬೇರೆ ಊರುಗಳಿಂದ ಹಲವಾರು ಜನರು ಕೆಲಸಕ್ಕೆಂದು ಬರುತ್ತಾರೆ. ಹಾಗೆಯೇ ಪ್ರತಿ ದಿನವೂ ಬೇರೆ ಊರುಗಳಿಂದ ಬೆಂಗಳೂರಿಗೆ ಹೋಗಿ ಬರುವವರು ಇದ್ದಾರೆ. ಅತೀ ವೇಗವಾಗಿ ಚಲಿಸುವ ರೈಲು ಎಂದೇ ಹೆಸರಿರುವ ವಂದೇ ಭಾರತ್(Vande bharat) ಧಾರವಾಡ ದಿಂದ ಬೆಂಗಳೂರಿಗೆ ಬರುವ ಜನರಿಗೆ ಅಚ್ಚು ಮೆಚ್ಚಿನ ರೈಲಾಗಿದೆ. ಹಾಗೆ ಇದು ಆ ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಇದರ ಬಗ್ಗೆ ಪೂರ್ಣ ಮಾಹಿತಿಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ.…
Categories: ಸಾರ್ವಜನಿಕ ಮಾಹಿತಿVivo Mobiles – ವಿವೋದ ಈ ಹೊಸ ಮೋಬೈಲ್ ಬೆಲೆಯಲ್ಲಿ ಬರೋಬ್ಬರಿ 10,000 ರೂ. ಇಳಿಕೆ, ಖರೀದಿಗೆ ಮುಗಿಬಿದ್ದ ಜನ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, Vivo X90 Pro ಭಾರತದಲ್ಲಿ ಕಡಿಮೆ ಬೆಲೆಯಲ್ಲಿ ಲಭ್ಯವಾಗುತ್ತಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಫೋನ್ ಭಾರತದಲ್ಲಿ ಬೆಲೆ 10,000 ಕ್ಕೆ ಕಡಿತವನ್ನು ಪಡೆಯುತ್ತದೆ. ನೀವು ಈಗ ಎಷ್ಟು ಪಾವತಿಸಬೇಕಾಗುತ್ತದೆ ಎಂಬುದು ತಿಳಿಯಬೇಕೆ? ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ…
Categories: ಕರ್ನಾಟಕ ಸುದ್ದಿರಾಜ್ಯದಲ್ಲಿ ಅತಿವೃಷ್ಠಿ, ಬರಗಾಲ: ಬೇಳೆಕಾಳುಗಳ ಬೆಲೆ ಗಗನಕ್ಕೆ , ಕೆಜಿ ತೊಗರಿ ಬೆಳೆ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ..!

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸಿರಿ ಧಾನ್ಯಗಳ ಬೆಲೆ ಏರಿಕೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಸಿರಿಧಾನ್ಯಗಳ ಬೆಲೆಯಲ್ಲಿ ಹೆಚ್ಚಳ : Increase in price of food grains: ರಾಜ್ಯದಲ್ಲಿ ಬರಗಾಲ ಇರುವುದರಿಂದ ಮಳೆಯಾಗದೆ ರೈತರಿಗೆ ಸಂಕಷ್ಟವನ್ನ ಎದುರುಮಾಡಿದೆ. ನೀರಲ್ಲದೆ ಬೆಳೆಗಳು ಒಣಗುತ್ತಿವೆ.…
Categories: ಸಾರ್ವಜನಿಕ ಮಾಹಿತಿ
Hot this week
VAO ನೇಮಕಾತಿ 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ
Surveyor Recruitment 2026: ಕಂದಾಯ ಇಲಾಖೆಯಲ್ಲಿ 750 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ.
BEML Recruitment 2026: ಬೆಂಗಳೂರಿನಲ್ಲಿ 23 ಎಂಜಿನಿಯರ್, ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆರಂಭ
ಪಿಯು ಉಪನ್ಯಾಸಕರನ್ನು ಶಾಲಾ ಬೋಧನೆಗೆ ನಿಯೋಜನೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
KFWCCF Recruitment 2026: ಬೆಂಗಳೂರಿನಲ್ಲಿ PRO ಹುದ್ದೆಗೆ ಅರ್ಜಿ ಆಹ್ವಾನ, ಮಾಸಿಕ ₹70,000 ವೇತನ
Topics
Latest Posts
- VAO ನೇಮಕಾತಿ 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

- Surveyor Recruitment 2026: ಕಂದಾಯ ಇಲಾಖೆಯಲ್ಲಿ 750 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ.

- BEML Recruitment 2026: ಬೆಂಗಳೂರಿನಲ್ಲಿ 23 ಎಂಜಿನಿಯರ್, ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆರಂಭ

- ಪಿಯು ಉಪನ್ಯಾಸಕರನ್ನು ಶಾಲಾ ಬೋಧನೆಗೆ ನಿಯೋಜನೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

- KFWCCF Recruitment 2026: ಬೆಂಗಳೂರಿನಲ್ಲಿ PRO ಹುದ್ದೆಗೆ ಅರ್ಜಿ ಆಹ್ವಾನ, ಮಾಸಿಕ ₹70,000 ವೇತನ















