Tag: kannada
Google Pay Loan : ₹15 ಸಾವಿರ ಸಾಲ ನೀಡಲು ಮುಂದಾದ ಗೂಗಲ್ ಪೇ, ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಗೂಗಲ್ ಪೇ ಲೋನ್(Google pay loan) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಈಗ ಗೂಗಲ್ ಪೇಯಿಂದ ತಕ್ಷಣ ಸಾಲ ಪಡೆಯಿರಿ : Google ಭಾರತದಲ್ಲಿ ಚಿಲ್ಲರೆ ಸಾಲದ ವ್ಯವಹಾರವನ್ನು ಪ್ರವೇಶಿಸುತ್ತದೆ, ಆದರಿಂದ ಸ್ಯಾಚೆಟ್ ಸಾಲಗಳನ್ನು ಪ್ರಾರಂಭಿಸಲು ಯೋಜನೆ ಹೊಡಿದೆ. Google…
Categories: ಸಾರ್ವಜನಿಕ ಮಾಹಿತಿBigg Boss Kannada: ನಮ್ರತಾಗೆ ಸ್ವಾರಿ ಎಂದ ಕಾರ್ತಿಕ್.. ಕಾರಣ ಏನು ಗೊತ್ತಾ..??

ಕನ್ನಡದ ಜನಪ್ರಿಯ ಕಾರ್ಯಕ್ರಮ ಬಿಗ್ ಬಾಸ್ ಸೀಸನ್ 10(BigBoss season 10) ಶುರುವಾಗಿ ವಾರ ಪೂರೈಸಿದ್ದು, ಎರಡನೇ ವಾರ ನಡೆಯುತ್ತಿದೆ. ಸ್ಪರ್ಧಿಗಳ ನಡುವೆ ಪ್ರೀತಿ, ಸ್ನೇಹ ಎನ್ನುವ ಸಂಬಂಧದ ಬದಲು ಮನಸ್ತಾಪಗಳು ಜಗಳಗಳು ಎದುರಾಗಿವೆ. ಹಾಗೆಯೇ ಟಾಸ್ಕ್ಗೆ ಸಂಬಂಧಿಸಿದಂತೆ ನಡೆದ ಚರ್ಚೆಯಲ್ಲಿ ಕಾರ್ತಿಕ್ ಕೋಪದಿಂದ ಕೂಗಾಡಿದ್ದನು ನೋಡಿ ನಮ್ರತಾ ಹೆದರಿದ್ದರು. ಕಾರ್ತಿಕ್ಗೆ ತಾನು ಪ್ರತಾಪ್ ಪರವಾಗಿ ನಿಂತು ತಪ್ಪುಮಾಡಿದೆ ಅನಿಸಿದೆ. ತಾವು ಕೋಪದಿಂದ ಕೂಗಾಡಿದ್ದಕ್ಕೆ ಅವರು ನಮ್ರತಾ ಅವರ ಬಳಿ ಕ್ಷಮೆಯನ್ನೂ ಕೇಳಿದ್ದಾರೆ. ಏನಿದು ದೊಡ್ಡ ಮನೆಯಲ್ಲಿ…
Categories: ಸಾರ್ವಜನಿಕ ಮಾಹಿತಿBiggboss Kannada – ಕಾರ್ತಿಕ್ ಮದ್ವೆ ಆಗೋ ಹುಡುಗಿ ಹೇಗಿರಬೇಕು ಕೇಳಿ..? ಬಿಗ್ ಬಾಸ್ ಮನೆಯಲ್ಲಿ ‘ಬೃಂದಾವನ’ ಧಾರಾವಾಹಿ ತಂಡ

ಬಿಗ್ಬಾಸ್(Bigg Boss) ಕನ್ನಡದ ದೊಡ್ಡ ರಿಯಾಲಿಟಿ ಶೋ ಆಗಿದ್ದು ಈಗ ಬಿಗ್ ಬಾಸ್ ಸೀಸನ್ 10 ನಡೆಯುತ್ತಿದೆ. ಈ ಸೀಸನ್ನಲ್ಲಿ ಅನೇಕ ವಿಶೇಷತೆಗಳು ಕಂಡು ಬಂದಿದ್ದು ಹಲವಾರು ಅಚ್ಚರಿಯ ಸಂಗತಿಗಳು ಮನೆಯೊಳಗೆ ಜರುಗುತ್ತಿವೆ. ದಿನೇ ದಿನೇ ವೀಕ್ಷಕರಲ್ಲಿ ಕುತೂಹಲ ಮೂಡಿದೆ. ಈಗಾಗಲೇ ದೊಡ್ಡ ಮನೆಯೊಳಗೆ 15 ಜನ ಇದ್ದಾರೆ ಅದನ್ನ ಹೊರತು ಪಡಿಸಿ ಈಗ ಬರೋಬ್ಬರಿ 36 ಜನ ಹೊಸದಾಗಿ ದೊಡ್ಡ ಮನೆಯೊಳಗೆ ಕಾಲಿಟ್ಟಿದ್ದಾರೆ. ಯಾರು ಈ 36 ಜನ ಮತ್ತೆ ಯಾಕೆ ಬಂದರು ಎಂಬ ಕುತೂಹಲ…
Categories: ಸಾರ್ವಜನಿಕ ಮಾಹಿತಿRailway Time – ಯಶವಂತಪುರ ಬೀದರ್ ನಡುವೆ ಹೊಸ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿಗೆ ಚಾಲನೆ, ಇಲ್ಲಿದೆ ವಿವರ..!

ಇದೀಗ ಬೆಂಗಳೂರಿನಿಂದ ಬೀದರ್ ಇನ್ನಷ್ಟು ಹತ್ತಿರದ ಪ್ರಯಾಣವಾಗಲಿದೆ. ಯಾಕೆಂದರೆ ಕಲಬುರಗಿ, ಕಮಲಾಪುರ, ಹುಮನಾಬಾದ್ ಸೇರಿದಂತೆ ವಿವಿಧ ಪ್ರಮುಖ ನಿಲ್ದಾಣಗಳ ಮೂಲಕ ಹಾದುಹೋಗುವ ಹೊಸ ಯಶವಂತಪುರ ಬೀದರ್ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿ(weekly express train)ಗೆ ರೈಲ್ವೆ ಸಚಿವಾಲಯ(Ministry of Railways) ಅನುಮೋದನೆ ನೀಡಿದೆ. ಹೀಗಾಗಿ ಕಲ್ಯಾಣ ಕರ್ನಾಟಕದ ಜನರಿಗೆ ಇದು ಸಂತಸದ ಸುದ್ದಿ ಎಂದು ತಿಳಿಸಬಹುದು. ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸಾರ್ವಜನಿಕ ಮಾಹಿತಿOppo Find N3 Flip- ಒಪ್ಪೋದ ಮತ್ತೊಂದು ಫೋಲ್ಡ್ ಮೊಬೈಲ್ ಬಿಡುಗಡೆ, ಬೆಲೆ ಎಷ್ಟು ಗೊತ್ತಾ ? ಇಲ್ಲಿದೆ ವಿವರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಒಪ್ಪೋ ಫೈಂಡ್ N3 Flip(Oppo Find N3 Flip) ಫೋಲ್ಡಬಲ್ ಫೋನ್(Foldable phone) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಈ ಫೋನಿನ ಬೆಲೆ ಎಷ್ಟು?, ಚಾರ್ಜಿಂಗ್ ಹಾಗೂ ಕಾರ್ಯಕ್ಷಮತೆ ಹೇಗಿದೆ?, ಕ್ಯಾಮರಾದ ಕುರಿತಂತೆ ಎಲ್ಲ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ಸಂಪೂರ್ಣವಾಗಿ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ…
Categories: ಕರ್ನಾಟಕ ಸುದ್ದಿSonalika e-Tractor – ಕೇವಲ 3 ಗಂಟೆ ಚಾರ್ಜ್ ಮಾಡಿ ಇಡೀ ದಿನ ಉಳಿಮೆ ಮಾಡುವ ಬೆಂಕಿ ಟ್ರ್ಯಾಕ್ಟರ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಎಲೆಕ್ಟ್ರಿಕ್ ಟ್ರಾಕ್ಟರ್ ಆದ ಸೋನಾಲಿಕಾ ಎಲೆಕ್ಟ್ರಿಕ್ ಟ್ರಾಕ್ಟರ್(Sonalika Electric Tractor ) ಬಗ್ಗೆ ಮಾಹಿತಿಯನ್ನು ತಿಳಿಸಿ ಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಸೋನಾಲಿಕಾ ಎಲೆಕ್ಟ್ರಿಕ್ ಟ್ರಾಕ್ಟರ್ (Sonalika Electric Tractor ) 2023: ಈಗಾಗಲೇ ಭಾರತ ಸೇರಿದಂತೆ ಪ್ರಪಂಚದಾದ್ಯಂತ ಎಲೆಕ್ಟ್ರಿಕ್ ಮೊಬಿಲಿಟಿಯ ಪ್ರವೃತ್ತಿಯನ್ನು ಪ್ರಚಾರ ಮಾಡಲಾಗುತ್ತಿದೆ. ಎಲೆಕ್ಟ್ರಿಕ್…
Categories: ಕರ್ನಾಟಕ ಸುದ್ದಿLPG gas booking – LPG Booking: ಜಸ್ಟ್ ಒಂದು ಮಿಸ್ ಕಾಲ್ ಕೊಟ್ಟರೆ ಸಾಕು ಮನೆ ಬಾಗಿಲಿಗೆ ಗ್ಯಾಸ್ ಸಿಲಿಂಡರ್ ಡೆಲಿವರಿ ಸಿಗುತ್ತೆ – ಇಲ್ಲಿದೆ ವಿವರ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗ್ಯಾಸ್ ಸಿಲಿಂಡರ್ ನ ಹೊಸ ಸೇವೆ ಆರಂಭದ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ನಮ್ಮ ದಿನನಿತ್ಯದ ಜೀವನದ ಅಗತ್ಯ ವಸ್ತುಗಳಲ್ಲಿ ಗ್ಯಾಸ್ ಕೂಡಾ ಬಹಳಮುಖ್ಯವಾಗಿದೆ. ಈಗಾಗಲೇ ಸಾಕಷ್ಟು ಕುಟುಂಬಗಳಿಗೆ ಪ್ರಧಾನಮಂತ್ರಿ ಉಜ್ವಲ ಯೋಜನೆ(pradhana mantri ujwala yojana) ಅಡಿಯಲ್ಲಿ ಉಚಿತ ಗ್ಯಾಸ್(Free Gas) ಸಿಲಿಂಡರ್…
Categories: ಸಾರ್ವಜನಿಕ ಮಾಹಿತಿBIG NEWS – ಮನೆ ಕಟ್ಟಲು ಕಮ್ಮಿ ಬೆಲೆಯಲ್ಲಿ ಸೈಟ್ ವಿತರಣೆ, ಈ 7 ಜಿಲ್ಲೆಯವರಿಗೆ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕಡಿಮೆ ಬೆಲೆಯಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಹೌದು, ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಕೈಗೆಟಕುವ ಬೆಲೆಯಲ್ಲಿ, ನಿವೇಶನ ಅಂದರೆ ಸೈಟ್ ಗಳನ್ನು ಒದಗಿಸಲು ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಾಣ ಮಾಡಲಾಗಿದೆ?, ಯಾವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ವರದಿಯಲ್ಲಿ ತಿಳಿಸಿಕೊಡಲಾಗಿದೆ. ಇದರ…
Categories: ಕರ್ನಾಟಕ ಸುದ್ದಿGruhalakshmi Status- ಅನರ್ಹರ ಪಟ್ಟಿ ಬಿಡುಗಡೆ, ಇವರಿಗೆ ಬರೋದಿಲ್ಲ ಗೃಹಲಕ್ಷ್ಮಿ 2,000/- ಹಣ, ನಿಮ್ಮ ಹೆಸರು ಚೆಕ್ ಮಾಡುವ ಡೈರೆಕ್ಟ್ ಲಿಂಕ್ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹ ಲಕ್ಷ್ಮಿ ಯೋಜನೆಯ ಅನರ್ಹರರ ಪಟ್ಟಿಯನ್ನು ಹೇಗೆ ಚೆಕ್ ಮಾಡುವುದು ಎಂಬುದನ್ನು ತಿಳಿದುಕೊಳ್ಳೋಣ, ಇನ್ನು ಹಲವಾರು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಒಂದು ಕಂತಿನ ಹಣ ಸಹಿತ ಬಂದು ತಲುಪಿಲ್ಲಹೀಗೆ ಕಾಯುತ್ತಿರುವ ಜನರಿಗೆ ಸರ್ಕಾರವು ಒಂದು ಶಾಕಿಂಗ್ ನ್ಯೂಸ್ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಗೃಹಲಕ್ಷ್ಮಿ ಯೋಜನೆಗೆ…
Categories: ಸಾರ್ವಜನಿಕ ಮಾಹಿತಿ
Hot this week
VAO ನೇಮಕಾತಿ 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ
Surveyor Recruitment 2026: ಕಂದಾಯ ಇಲಾಖೆಯಲ್ಲಿ 750 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ.
BEML Recruitment 2026: ಬೆಂಗಳೂರಿನಲ್ಲಿ 23 ಎಂಜಿನಿಯರ್, ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆರಂಭ
ಪಿಯು ಉಪನ್ಯಾಸಕರನ್ನು ಶಾಲಾ ಬೋಧನೆಗೆ ನಿಯೋಜನೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
KFWCCF Recruitment 2026: ಬೆಂಗಳೂರಿನಲ್ಲಿ PRO ಹುದ್ದೆಗೆ ಅರ್ಜಿ ಆಹ್ವಾನ, ಮಾಸಿಕ ₹70,000 ವೇತನ
Topics
Latest Posts
- VAO ನೇಮಕಾತಿ 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

- Surveyor Recruitment 2026: ಕಂದಾಯ ಇಲಾಖೆಯಲ್ಲಿ 750 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ.

- BEML Recruitment 2026: ಬೆಂಗಳೂರಿನಲ್ಲಿ 23 ಎಂಜಿನಿಯರ್, ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆರಂಭ

- ಪಿಯು ಉಪನ್ಯಾಸಕರನ್ನು ಶಾಲಾ ಬೋಧನೆಗೆ ನಿಯೋಜನೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

- KFWCCF Recruitment 2026: ಬೆಂಗಳೂರಿನಲ್ಲಿ PRO ಹುದ್ದೆಗೆ ಅರ್ಜಿ ಆಹ್ವಾನ, ಮಾಸಿಕ ₹70,000 ವೇತನ















