Tag: kannada
Bigg Boss Kannada- ದೊಡ್ಮನೆಯಲ್ಲಿ ಎಷ್ಟೇ ಟ್ರೊಲ್ ಮಾಡಿದ್ರು ಬಗ್ಗದ ರೈತನ ಮಗ – ಪ್ರತಾಪ್ ಮುಗ್ಧತೆಗೆ ಕನ್ನಡಿಗರ ಬೆಂಬಲ

ಕನ್ನಡದ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್10(BigBoss season 10) ಶುರುವಾಗಿ ಒಂದು ವಾರ ಕಳೆಯುತ್ತಾ ಬಂತು. ಈ ಸಲದ ಬಿಗ್ ಬಾಸ್ ಸೀಸನ್ 10 ವಿಶಿಷ್ಟತೆಯನ್ನು ಹೊಂದಿದ್ದು ದೊಡ್ಮನೆಯಲ್ಲಿ ಸ್ಪರ್ಧಿಗಳು ತಮ್ಮ ಸ್ಥಾನಗಳನ್ನು ಉಳಿಸಿಕೊಳ್ಳಲು ಸೆಣೆಸಾಡುತ್ತಿದ್ದಾರೆ. ಬಿಗ್ ಬಾಸ್ನಲ್ಲಿ ಈ ಒಂದು ವಾರದಲ್ಲಿ ಹೆಚ್ಚು ಟಾರ್ಗೆಟ್ ಆಗಿರುವ ವ್ಯಕ್ತಿ ಎಂದರೆ ಅದು ಡ್ರೋನ್ ಪ್ರತಾಪ್. ಹಾಗಿದ್ದಲ್ಲಿ ಯಾವೆಲ್ಲಾ ರೀತಿಯಲ್ಲಿ ಡ್ರೋನ್ ಪ್ರತಾಪ್ ಟಾರ್ಗೆಟ್ ಆಗಿದ್ದಾರೆ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ…
Categories: ಸಾರ್ವಜನಿಕ ಮಾಹಿತಿಗೃಹಲಕ್ಷ್ಮಿಯರಿಗೆ ನವರಾತ್ರಿ ಹಬ್ಬದ ಬಂಪರ್ ಗಿಫ್ಟ್ – ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ರೂ. 4000/- ಒಟ್ಟಿಗೆ ಬ್ಯಾಂಕ್ ಖಾತೆಗೆ ಜಮಾ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯ ಅಡಿಯಲ್ಲಿ ಹಣ ಜಮೆ ಆಗದ ಮಹಿಳೆಯರಿಗೆ, ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಹಣ ಒಟ್ಟಿಗೆ ಜಮೆ ಆಗುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಮಹಿಳೆಯರಿಗೆ ನವರಾತ್ರಿ ಹಬ್ಬದ(Navaraatri Festival) ಸಮಯದಲ್ಲಿ ಸಿದ್ದರಾಮಯ್ಯನವರು ಒಂದು ಗಿಫ್ಟ್ ನೀಡುತ್ತಿದ್ದಾರೆ ಅಂತ ಹೇಳಬಹುದು. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿ ಎರಡು ತಿಂಗಳಿಗಿಂತ ಹೆಚ್ಚಾದರೂ ಇನ್ನೂ ಕೂಡ ಹಣ ಬಂದಿಲ್ಲ ಎಂದು ಚಿಂತೆಯಲ್ಲಿರುವ ಮಹಿಳೆಯರಿಗೆ ಸಿದ್ದರಾಮಯ್ಯನವರು tweet ಮಾಡುವ ಮೂಲಕ ನವರಾತ್ರಿಯ ಭರ್ಜರಿ…
Categories: ಕರ್ನಾಟಕ ಸುದ್ದಿNavaratri Festival – ನವರಾತ್ರಿಯ ಉಪವಾಸ ಮಾಡುವವರಿಗೆ ಇದು ಗೊತ್ತಿರಲೇ ಬೇಕು..! ಇಲ್ಲಿದೆ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ನವರಾತ್ರಿ(Navaraatri) ಯಲ್ಲಿ ಸಾತ್ವಿಕ ಆಹಾರವನ್ನು ಸೇವಿಸುವುದರ ಅನುಕೂಲದ ಬಗ್ಗೆ ಮಾಹಿತಿಯನ್ನು ತಿಳಿಸಿ ಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ನವರಾತ್ರಿಯ 9 ದಿನ ಸಾತ್ವಿಕ ಆಹಾರ ಸೇವಿಸುವುದು ಒಳ್ಳೆಯದು : ನವರಾತ್ರಿಯ ಹಬ್ಬದ ಸಮಯದಲ್ಲಿ, ಅನೇಕ ಜನರು ಉಪವಾಸಗಳನ್ನು ಆಚರಿಸುವುದು ಸಾಮಾನ್ಯವಾಗಿದೆ ಮತ್ತು ಅವರು…
Categories: ಸಾರ್ವಜನಿಕ ಮಾಹಿತಿಗೃಹ ಲಕ್ಷ್ಮಿಯರಿಗೆ ದಸರಾ ಹಬ್ಬದ ಬಂಪರ್ ಗಿಫ್ಟ್ : ‘ಉಚಿತ ಗ್ಯಾಸ್’ ಸಂಪರ್ಕಕ್ಕೆ ಅರ್ಜಿ ಆಹ್ವಾನ, ಇಲ್ಲಿದೆ ಅರ್ಜಿ ಸಲ್ಲಿಸುವ ವಿಧಾನ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಮಹಿಳೆಯರಿಗೋಸ್ಕರ ಒಂದು ಗುಡ್ ನ್ಯೂಸ್ ಅದೇನೆಂದರೆ, ಉಜ್ವಲ ಯೋಜನೆ(Ujwala scheme)ಯಡಿ ಉಚಿತ LPG(Free LPG) ಸಂಪರ್ಕ ಪಡೆಯದೇ ವಂಚಿತರಾದ ಮಹಿಳೆಯರಿಗೆ ಮತ್ತೆ ಅರ್ಜಿ ಸಲ್ಲಿಸಲು ಅವಕಾಶ ಸಿಗಲಿದೆ. ಆನ್ಲೈನ್ ಅಥವಾ ಆಫ್ ಲೈನ್ ಮೂಲಕ ತಾವು ಅರ್ಜಿಯನ್ನು ಸಲ್ಲಿಸಬಹುದು, ಅದು ಹೇಗೆ ಎಂದು ತಿಳಿಯಲು ನಮ್ಮ ಲೇಖನವನ್ನು ಕೊನೆಯವರೆಗೂ ಓದಿ ಮಾಹಿತಿಯನ್ನು ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸರ್ಕಾರಿ ಯೋಜನೆಗಳುBiggBoss Kannada – ಮೊದಲ ವಾರದಲ್ಲೇ ಕನ್ನಡಿಗರ ಮನ ಗೆದ್ದ ಡ್ರೋನ್ ಪ್ರತಾಪ್, ಸ್ನೇಕ್ ಶಾಮ್ ಮನೆಯಿಂದ ಔಟ್

ಕನ್ನಡದ ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 10(BigBoss season -10) ಅಕ್ಟೋಬರ್ 8 ರಂದು ಪ್ರಾರಂಭವಾಗಿದ್ದು. ಈ ಬಾರಿ ಬಿಗ್ ಬಾಸ್ ಮನೆಗೆ ಎಲ್ಲಾ ಹೊಸ ಸ್ಪರ್ಧಿಗಳೇ ಒಂದೇ ಸಲ ಎಂಟ್ರಿ ಕೊಟ್ಟಿದ್ದಾರೆ. ಅಲ್ಲದೆ ಈ ಬಾರಿಯ ರಿಯಾಲಿಟಿ ಶೋ ಸೀಸನ್ 10 ಆಗಿರುವುದರಿಂದ ಸ್ವಲ್ಪ ವಿಭಿನ್ನತೆ ಮತ್ತು ವಿಶೇಷತೆಯನ್ನು ಹೊಂದಿದೆ. ಬಿಗ್ಬಾಸ್ ಸೀಸನ್ 10 ರ ಮೊದಲ ವೀಕೆಂಡ್ ಎಪಿಸೋಡ್ ಕಿಚ್ಚನ ಜೊತೆ ಮುಖಾಮುಖಿಯಲ್ಲಿ ನಡೆದಿದೆ. ಮೊದಲಿನಿಂದಲೂ ಸೈಲೆಂಟ್ ಆಗಿದ್ದ ಡ್ರೋನ್…
Categories: ಸಾರ್ವಜನಿಕ ಮಾಹಿತಿBusiness Loan – ಯಾವುದೇ ಗ್ಯಾರೆಂಟಿ ಇಲ್ಲದೇ ರೂ. 50,000/- ಸಾಲ ಸೌಲಭ್ಯ – ಇಲ್ಲಿದೆ ಕಂಪ್ಲೀಟ್ ಮಾಹಿತಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ಪಿ ಎಂ ಸ್ವನಿಧಿ ಯೋಜನೆ( PM Swanidhi scheme) ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನೀವೇನಾದರೂ ಸಣ್ಣ ವ್ಯಾಪಾರ ಮಾಡುತ್ತಿರುವವರಾಗಿದ್ದರೆ, ನಿಮ್ಮ ವ್ಯಾಪಾರವನ್ನು ಉತ್ತಮವಾಗಿ ವಿಸ್ತರಿಸಬೇಕು, ಹೆಚ್ಚಿನ ಮಟ್ಟದಲ್ಲಿ ಲಾಭವನ್ನು ತೆಗೆದುಕೊಳ್ಳಬೇಕು ಎಂದು ಯೋಚನೆ ಮಾಡುತೀದ್ದರೆ, ಮತ್ತು ಸಾಲದ ಬಗ್ಗೆ ಯೋಚನೆ ಮಾಡುತ್ತಿದ್ದೀರಿಯೇ, ಹಾಗಾದ್ರೆ ನಿಮಗಾಗಿಯೇ ಅಂತೆಯೇ ಮೋದಿ ಸರ್ಕಾರವು ಪ್ರಧಾನಮಂತ್ರಿ ಸ್ವನಿಧಿ ಯೋಜನೆಯನ್ನು ಪ್ರಾರಂಭಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸರ್ಕಾರಿ ಯೋಜನೆಗಳುಬಿಗ್ ಬ್ರೇಕಿಂಗ್ : ಈ ವರ್ಷದಿಂದಲೇ 5, 8, 9ನೇ ತರಗತಿಗೆ ‘ಪಬ್ಲಿಕ್ ಪರೀಕ್ಷೆ’: ರಾಜ್ಯ ಸರ್ಕಾರ ‘ಗೆಜೆಟ್’ ಅಧಿಸೂಚನೆ ಬಿಡುಗಡೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, 5, 8, 9ನೇ ತರಗತಿ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ (Public Examination) ನಡೆಸುವುದರ ಕುರಿತು ಸರ್ಕಾರ ಅಧಿಸೂಚನೆ ನೀಡಿರುವ ಮಾಹಿತಿ ಬಗ್ಗೆ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇನ್ನು ಮುಂದೆ 5-6 ಹಾಗೂ ಎಂಟನೇ ತರಗತಿಯ ಮಕ್ಕಳಿಗೆ ಪಬ್ಲಿಕ್ ಪರೀಕ್ಷೆ : ಈ…
Categories: ಸಾರ್ವಜನಿಕ ಮಾಹಿತಿBSNL Offers : ಕೇವಲ 99 ರೂ.ಗೆ ಹೊಸ ಭರ್ಜರಿ ಆಫರ್ ಘೋಷಣೆ ಮಾಡಿದ BSNL

ಬಿಎಸ್ಎನ್ಎಲ್ ಕಂಪೆನಿಯು ಇತ್ತೀಚಿನ ದಿನಗಳಲ್ಲಿ ತನ್ನ ಗ್ರಾಹಕರನ್ನು ಕಳೆದುಕೊಂಡಿತ್ತು. ಆದರೆ ಇದೀಗ ತನ್ನ ಗ್ರಾಹಕರಿಗೆ ಹೊಚ್ಚ ಹೊಸ ಆಫರ್ ನೀಡಿದೆ. ಈಗ ಗ್ರಾಹಕರಿಗೆ ವಿಶೇಷ ಕೊಡುಗೆ ನೀಡುವುದರ ಮೂಲಕ ಬಿಎಸ್ಎನ್ಎಲ್ (BSNL) ತನ್ನ ಗ್ರಾಹಕರನ್ನು ಮತ್ತೆ ಪಡೆದುಕೊಂಡಿದೆ. ಯಾವೆಲ್ಲ ಆಫರ್ ಮತ್ತು ಕೊಡುಗೆ ಗಳನ್ನು ನೀಡಿದೆ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಕರ್ನಾಟಕ ಸುದ್ದಿ
Hot this week
VAO ನೇಮಕಾತಿ 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ
Surveyor Recruitment 2026: ಕಂದಾಯ ಇಲಾಖೆಯಲ್ಲಿ 750 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ.
BEML Recruitment 2026: ಬೆಂಗಳೂರಿನಲ್ಲಿ 23 ಎಂಜಿನಿಯರ್, ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆರಂಭ
ಪಿಯು ಉಪನ್ಯಾಸಕರನ್ನು ಶಾಲಾ ಬೋಧನೆಗೆ ನಿಯೋಜನೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
KFWCCF Recruitment 2026: ಬೆಂಗಳೂರಿನಲ್ಲಿ PRO ಹುದ್ದೆಗೆ ಅರ್ಜಿ ಆಹ್ವಾನ, ಮಾಸಿಕ ₹70,000 ವೇತನ
Topics
Latest Posts
- VAO ನೇಮಕಾತಿ 2026: ಕಂದಾಯ ಇಲಾಖೆಯಲ್ಲಿ 572 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

- Surveyor Recruitment 2026: ಕಂದಾಯ ಇಲಾಖೆಯಲ್ಲಿ 750 ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಪ್ರಕಟ.

- BEML Recruitment 2026: ಬೆಂಗಳೂರಿನಲ್ಲಿ 23 ಎಂಜಿನಿಯರ್, ಮ್ಯಾನೇಜರ್ ಸೇರಿ ವಿವಿಧ ಹುದ್ದೆಗಳಿಗೆ ಅರ್ಜಿ ಆರಂಭ

- ಪಿಯು ಉಪನ್ಯಾಸಕರನ್ನು ಶಾಲಾ ಬೋಧನೆಗೆ ನಿಯೋಜನೆ ವಿರೋಧಿಸಿ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ

- KFWCCF Recruitment 2026: ಬೆಂಗಳೂರಿನಲ್ಲಿ PRO ಹುದ್ದೆಗೆ ಅರ್ಜಿ ಆಹ್ವಾನ, ಮಾಸಿಕ ₹70,000 ವೇತನ















