Tag: kannada
ಗೃಹಲಕ್ಷ್ಮೀ ಯೋಜನೆ – ಎರಡನೇ ಕಂತಿನ ಹಣ ಇನ್ನೇನು 2 ದಿನದಲ್ಲಿ ಬಿಡುಗಡೆ, ಈ ಮಹಿಳೆಯರಿಗೆ ಮಾತ್ರ ಇಲ್ಲಿದೆ ವಿವರ

ರಾಜ್ಯದ ಕಾಂಗ್ರೆಸ್ ಸರಕಾರ(congress government )ದ ಐದು ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮೀ ಯೋಜನೆ(Gruhalakshmi scheme)ಯೂ ಒಂದಾಗಿದೆ. ಈಗಾಗಲೇ ಗೃಹಲಕ್ಷಿ ಯೋಜನೆಯ 1ನೇ ಕಂತಿನ ಮತ್ತು 2ನೇ ಕಂತಿನ ಹಣವನ್ನು ಹಲವಾರು ಮಹಿಳೆಯರು ಪಡೆದುಕೊಂಡಿದ್ದಾರೆ. ಆದರೆ ಇನ್ನೂ ಕೆಲವರು ತಡವಾಗಿ ನೋಂದಣಿ ಮಾಡಿಕೊಳ್ಳುತ್ತಿದ್ದಾರೆ. ತಡವಾಗಿ ನೊಂದಣಿ ಆದವರಿಗೂ 2ನೇ ಕಂತಿನ ಹಣ ಬರಲಿದೆ. ನೋಂದಣಿ ತಡವಾಗಲು ಕಾರಣ ಮತ್ತು ಸಮಸ್ಯೆ ಏನೆಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಸಾರ್ವಜನಿಕ ಮಾಹಿತಿSSLC ಮಾರ್ಕ್ಸ್ ಕಾರ್ಡ್ ನಲ್ಲಿ ಯಾವುದೇ ತಿದ್ದುಪಡಿಗೆ ಆನ್ಲೈನ್ ಅರ್ಜಿ ಸಲ್ಲಿಸುವ ಸುಲಭ ವಿಧಾನ ಇಲ್ಲಿದೆ

ಇದೀಗ SSLC ವಿದ್ಯಾರ್ಥಿಗಳಿಗೆ ಹೊಸ ಸುದ್ದಿ ತಿಳಿದು ಬಂದಿದೆ. SSLC ಅಂಕಪಟ್ಟಿ(Marks card ) ತಿದ್ದುಪಡಿಯನ್ನು ಆನ್ಲೈನ್(online) ಮೂಲಕವೇ ಸರಿಪಡಿಸಿಕೊಳ್ಳಬಹುದು ಎಂದು SSLC ಬೋರ್ಡ್ ನಿರ್ಧರಿಸಿದೆ. ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಇನ್ನು ಮುಂದೆ SSLC
Categories: ಸಾರ್ವಜನಿಕ ಮಾಹಿತಿBREAKING NEWS : ವಿಧಾನಸೌಧ, ವಿಕಾಸಸೌಧದಲ್ಲಿ `ಅರಿಶಿನ ಕುಂಕುಮ’ ಬಳಸಬೇಡಿ, ಸರ್ಕಾರದಿಂದ ವಿವಾದಾತ್ಮಕ ಸುತ್ತೋಲೆ!

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ದಸರಾ, ಆಯುಧ ಪೂಜೆಗೆ ಅರಿಶಿಣ, ಕುಂಕುಮ ಹಾಗೂ ರಂಗೋಲಿಯನ್ನು ರಾಜ್ಯ ಸರ್ಕಾರ(state government) ನಿಷೇಧ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಆಯುಧ ಪೂಜೆಯ ಸಮಯದಲ್ಲಿ, ನಿಮಗೆಲ್ಲರಿಗೂ ತಿಳಿದಿರುವಂತೆ ಕುಂಬಳಕಾಯಿಯನ್ನು ಒಡೆಯಲಾಗುತ್ತದೆ. ಅದರ ಒಳಗೆ ಅರಿಶಿಣ ಕುಂಕುಮವನ್ನು ಹಾಕಿ ಓಡೆಯುವುದು ಪದ್ಧತಿ ಇದೆ. ಆದರೆ ಕುಂಬಳಕಾಯಿಯ ಒಳಗೆ ಹಾಗೂ ರಂಗೋಲಿಯಲ್ಲಿ ರಾಸಾಯನಿಕಯುಕ್ತ ಬಣ್ಣಗಳು, ಅರಿಶಿಣ, ಕುಂಕುಮ ಹಾಗೂ ಸುಣ್ಣ ಇತ್ಯಾದಿಗಳನ್ನು ಬಳಸುವಂತಿಲ್ಲ ಎಂದು ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ. ಇದರ ಬಗ್ಗೆ ಸಂಪೂರ್ಣ
Categories: ಸಾರ್ವಜನಿಕ ಮಾಹಿತಿBiggboss Kannada – ಬಿಗ್ ಬಾಸ್ ಹೊಸ ಲವ್ ಸ್ಟೋರಿ, ಇದು ಸ್ನೇಹನಾ ಪ್ರೀತಿನಾ..?

ದೊಡ್ಡ ಮನೆಯಲ್ಲಿ(Bigg Boss House) ಪ್ರೀತಿ-ಪ್ರೇಮ ಎನ್ನುವ ಮಾತು ಪ್ರತಿಯೊಂದು ಸೀಸನ್(season) ಅಲ್ಲೂ ಇದ್ದೇ ಇರುತ್ತದೆ. ಪ್ರತಿ ಬಾರಿ ಕೂಡ ಬಿಗ್ ಬಾಸ್ ಸೀಸನ್ ಶುರುವಾದಾಗ ಈ ಬಾರಿ ಯಾರಿಗೆ-ಯಾರ ಮೇಲೆ ಲವ್ ಆಗುತ್ತೆ ಎಂದು ಜನರು ಕೂಡ ಕಾಯ್ತಿರುತ್ತಾರೆ. ಎಲ್ಲಾ ಭಾಷೆಯ ಬಿಗ್ ಬಾಸ್ ನಲ್ಲೂ ಒಂದು ಪ್ರೀತಿ ಇದ್ದೇ ಇರುತ್ತದೆ. ಕೆಲವರು ಈ ಬಿಗ್ ಬಾಸ್ ಶೋ ಕೂಡ ಸ್ಕ್ರಿಪ್ಟ್ಡ್ ಎನ್ನುತ್ತಾರೆ. ಆದರೂ ಬಿಗ್ ಬಾಸ್ ಶೋ ನಲ್ಲಿ ಯಾರಿಗೆ ಯಾರ ಮೇಲೆ ಪ್ರೀತಿ
Categories: ಸಾರ್ವಜನಿಕ ಮಾಹಿತಿAnnaBhagya – ಸದ್ಯದಲ್ಲೇ ಮನೆಯ ಬಾಗಿಲಿಗೆ ಸಿಗಲಿದೆ ಅನ್ನಭಾಗ್ಯದ ಅಕ್ಕಿ ಡೆಲಿವರಿ – ಕಂಪ್ಲೀಟ್ ಮಾಹಿತಿ ಇಲ್ಲಿದೆ

ಪಡಿತರ ಚೀಟಿ(Ration card)ಯನ್ನು ಹೊಂದಿದ್ದು, ನಿಮಗೇನಾದರೂ ಅನ್ನಭಾಗ್ಯ ಯೋಜನೆಯ ಅಕ್ಕಿಯು ದೊರೆಯುತ್ತಿದ್ದರೆ ಇದೀಗ ಸಿಹಿ ಸುದ್ದಿ ಬಂದಿದೆ. ಈ ಸಿಹಿ ಸುದ್ದಿ ಏನೆಂದರೆ ಪ್ರತಿ ಭಾರಿಯೂ ಸಾರ್ವಜನಿಕರು ನ್ಯಾಯಬೆಲೆ ಅಂಗಡಿಗೆ ಹೋಗಿ ಕ್ಯೂ ನಿಂತು ರೇಷನ್ ತೆಗೆದುಕೊಂಡು ಬರುವ ಅವಶ್ಯಕತೆ ಇರುವುದಿಲ್ಲ. ಇನ್ಮುಂದೆ ನಿಮ್ಮ ಮನೆ ಬಾಗಿಲಿಗೆ(door delivery service ) ಅನ್ನಭಾಗ್ಯ ಅಕ್ಕಿಯನ್ನು ಒದಗಿಸಲಾಗುತ್ತದೆ. ಆದರೆ ಇದಕ್ಕೆ ಹಲವಾರು ಕಂಡೀಷನ್ ಅಪ್ಲೆ ಆಗಲಿವೆ. ಯಾವೆಲ್ಲಾ ಕಂಡೀಷನ್ ಅಪ್ಲೆ ಆಗಲಿವೆ ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ
Categories: ಸಾರ್ವಜನಿಕ ಮಾಹಿತಿGruhalakshmi Status – ಗೃಹಲಕ್ಷ್ಮಿ ಹಣ ಸಿಗದ ಎಲ್ಲಾ ಮಹಿಳೆಯರಿಗೆ ಭರ್ಜರಿ ಗಿಫ್ಟ್, 2 ತಿಂಗಳ ಹಣ ರೂ.4000/- ಬಿಡುಗಡೆ.

ರಾಜ್ಯ ಸರ್ಕಾರ(state government ) ರಾಜ್ಯದ ಜನರಿಗೆ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದೆ, ಇದರಿಂದ ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯೋಗ ವಾಗಿದೆ. ಇನ್ನು ನೋಡುವುದಾದರೆ ಐದು ಗ್ಯಾರಂಟಿ ಗಳಲ್ಲಿ ಗೃಹಲಕ್ಷ್ಮಿ ಯೋಜನೆ(Gruhalakshmi scheme)ಯು ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಪ್ರತಿ ಕುಟುಂಬದ ಯಜಮಾನಿಗೆ ಮಾಸಿಕ 2 ಸಾವಿರ ರೂ. ನೀಡುವ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಆಗಿದೆ. ಆದರೆ ಈ ಯೋಜನೆ ಅಡಿಯಲ್ಲಿ ಇನ್ನು10 ಲಕ್ಷ ಅರ್ಜಿದಾರರಿಗೆ ಹಣ ದೊರೆತಿಲ್ಲ. ಇದರ ಬಗ್ಗೆ ಪೂರ್ಣ ಮಾಹಿತಿ ಬೇಕೇ ಹಾಗಿದ್ದಲ್ಲಿ
Categories: ಸಾರ್ವಜನಿಕ ಮಾಹಿತಿAadhaar Update – ಈ ನೀಲಿ ಆಧಾರ್ ಕಾರ್ಡ್ ಬಗ್ಗೆ ತುಂಬಾ ಜನರಿಗೆ ಗೊತ್ತಿಲ್ಲ..! ಇಲ್ಲಿದೆ ಕಂಪ್ಲೀಟ್ ಮಾಹಿತಿ

ಇದೀಗ ಆಧಾರ್ ಕಾರ್ಡ್ ನಲ್ಲಿ ವಿಶೇಷ ಆಧಾರ್ ಕಾರ್ಡ್ ಒಂದನ್ನು ಜಾರಿಗೆ ತರಲಾಗಿದೆ. ಇದು ಬಹಳ ವಿಶಿಷ್ಟತೆಯನ್ನು ಹೊಂದಿದೆ. ಈ ಆಧಾರ್ ಕಾರ್ಡ್ ಗೆ ಏನೆಂದು ಕರೆಯುತ್ತಾರೆ ಮತ್ತು ಇದರ ಪ್ರಯೋಜನ ವೇನು? ಈ ಆಧಾರ್ ಕಾರ್ಡ್ ಗೆ ಯಾರು ಅರ್ಹರು ? ಮತ್ತು ಇದಕ್ಕೆ ಹೇಗೆ ಅರ್ಜಿ ಸಲ್ಲಿಸುವುದು ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಸಾರ್ವಜನಿಕ ಮಾಹಿತಿGruhajyoti – ಉಚಿತ ಕರೆಂಟ್ ಬಿಲ್ ಪಲಾನುಭವಿಗಳಿಗೆ ಬರೇ, 10 – 20 ರೂ. ಬರ್ತಿದ್ದ ಕರೆಂಟ್ ಬಿಲ್ ಈಗ 100 – 200 ರೂ. ಗೆ ಹೆಚ್ಚಳ

ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ ನಾವು ನಿಮಗೆ ಗೃಹಜ್ಯೋತಿ ಯೋಜನೆ(Gruhajyoti scheme)ಯಿಂದ ಫಲಾನುಭವಿಗಳಿಗೆ ಬರುತ್ತಿರುವ ಹೆಚ್ಚಿನ ಕರೆಂಟ್ ಬಿಲ್ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ಅಕ್ಟೋಬರ್ ತಿಂಗಳಿನಿಂದ ಕರೆಂಟ್ ಬಿಲ್ ಹೆಚ್ಚು ಬರುತ್ತದೆ : ನಮಗೆಲ್ಲ ತಿಳಿದಿರುವ ಹಾಗೆ ರಾಜ್ಯದಲ್ಲಿ ಉಚಿತ ವಿದ್ಯುತ್(Free current) ಗೃಹಜ್ಯೋತಿ
Categories: ಸಾರ್ವಜನಿಕ ಮಾಹಿತಿ
Hot this week
7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ
LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.
Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್
ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
Topics
Latest Posts
- 7000mAh ಬ್ಯಾಟರಿಯ Motorola g57 Power ಬೆಲೆಯಲ್ಲಿ ಇಳಿಕೆ: ಹೊಸ ಆಫರ್ ಮತ್ತು ಬೆಲೆ ವಿವರ

- LPG ಅಪ್ಡೇಟ್: ಮೇ 1ರಿಂದ ಹೊಸ ಗ್ಯಾಸ್ ಕನೆಕ್ಷನ್ ಮತ್ತು ಸಿಲಿಂಡರ್ ಬುಕಿಂಗ್ ನಿಯಮಗಳಲ್ಲಿ ಬದಲಾವಣೆ.

- Arecanut Price Today: ಶಿವಮೊಗ್ಗದಲ್ಲಿ ₹96 ಸಾವಿರ ಗಡಿ ದಾಟಿದ ಅಡಿಕೆ – ಏಪ್ರಿಲ್ 27 ಮಾರುಕಟ್ಟೆ ವರದಿ

- Rain Alert: ಸಿಲಿಕಾನ್ ಸಿಟಿಗೆ ಕೊನೆಗೂ ತಂಪು ತಂಪು; ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ? IMD ರಿಪೋರ್ಟ್

- ಮಗಳ ಭವಿಷ್ಯಕ್ಕೆ ₹70 ಲಕ್ಷ ಉಳಿತಾಯ ಮಾಡುವುದು ಹೇಗೆ? ಸುಕನ್ಯಾ ಸಮೃದ್ಧಿ ಯೋಜನೆಯ ಲೆಕ್ಕಾಚಾರ ಇಲ್ಲಿದೆ.
















