Tag: kannada
ಆಡು ಆನೆಯ ನುಂಗಿ ಕಿರು ಚಿತ್ರ ವಿಮರ್ಶೆ.! ತಪ್ಪದೇ ನೋಡಿ

ಇತ್ತೀಚಿನ ದಿನಮಾನಗಳಲ್ಲಿ ಉದ್ಯೋಗಿಗಳು ಅದರಲ್ಲೂ ಯುವ ಉದ್ಯೋಗಿಗಳು ತಮ್ಮ ವಿದ್ಯೆ, ಸಾಮರ್ಥ್ಯ ಹಾಗೂ ಶ್ರಮಕ್ಕೆ ತಕ್ಕಂತಹ ಸಂಭಾವನೆ ಸಿಗುತ್ತಿಲ್ಲವೆಂದು ಹಲವಾರು ಅನಿಸಿಕೆಗಳನ್ನು ಹಲವಾರು ರೀತಿಗಳಲ್ಲಿ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಪ್ರತಿಯೊಬ್ಬರ ಯೋಚನೆಗಳು ವಿಭಿನ್ನವಾಗಿರುತ್ತದೆ. ಇದರ ಕುರಿತಾಗಿ ಆಡು ಆನೆಯ ನುಂಗಿ ಎ೦ಬ ಕಿರುಚಿತ್ರ ಮಾಡಿದ್ದರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಅದರಲ್ಲೂ ಲಾಕ್ಡೌನ್ ಆದ ನಂತರ ಐಟಿ ಸಂಸ್ಥೆಗಳ ಉದ್ಯೋಗಗಳಲ್ಲಿ ಆಗುತ್ತಿರುವ…
Categories: ಕರ್ನಾಟಕ ಸುದ್ದಿIndian Railway ಜೆನರಲ್ ಟ್ರೈನ್ ಟೀಕೆಟ್ ಹೊಸ ನಿಯಮ ಜಾರಿ, ತಪ್ಪದೇ ತಿಳಿದುಕೊಳ್ಳಿ.! ಇಲ್ಲಿದೆ ವಿವರ

Indian Railway : ಭಾರತೀಯ ರೈಲ್ವೆ ಇಲಾಖೆಯು ಜೆನರಲ್ ಟಿಕೆಟಿನ ನಿಯಮಗಳನ್ನು ನವೀಕರಿಸಿದೆ. Indian Railway : ಭಾರತೀಯ ರೈಲ್ವೆ ಜೆನರಲ್ ಟಿಕೆಟ್ ಪ್ರಯಾಣಿಕರಿಗೆ ಸಂಬಂಧಿಸಿದ ನಿಯಮಗಳನ್ನು ಪರಿಷ್ಕರಿಸಲು ಯೋಚಿಸುತ್ತಿದ್ದು, ಈ ಕ್ರಮವು ಕೋಟ್ಯಂತರ ದೈನಂದಿಕ ಪ್ರಯಾಣಿಕರ ಮೇಲೆ ಪರಿಣಾಮ ಬೀರಲಿದೆ. ಇತ್ತೀಚಿಗೆ ನವದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಜನದಟ್ಟಣೆ ಘಟನೆ, ವಿಶೇಷವಾಗಿ ಹತ್ತನೆಂಟು ಜನರ ಸಾವಿಗೆ ಕಾರಣವಾದ ಕಲ್ತುಳಿತದ ಘಟನೆಯ ನಂತರ ಈ ಬದಲಾವಣೆಯನ್ನು ಪರಿಗಣಿಸಲಾಗುತ್ತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಸರ್ಕಾರಿ ಯೋಜನೆಗಳುಕಡಿಮೆ ದರದಲ್ಲಿ ಸೈಟ್ ಪಡೆಯಲು ಗೃಹ ಮಂಡಳಿಯಿಂದ ಅರ್ಜಿ ಆಹ್ವಾನ, ನೀವು ಅಪ್ಲೈ ಮಾಡಿ

ಬೆಂಗಳೂರಿನಲ್ಲಿ ಸೈಟ್ ಖರೀದಿಸುವ ಯೋಜನೆಯೇ? ಈ ಸರಕಾರಿ ಸೌಲಭ್ಯ ನಿಮಗಾಗಿ! ಸತ್ತ್ವವಂತೀ, ಕಡಿಮೆ ದರದಲ್ಲಿ ನಿವೇಶನ ಪಡೆಯಲು ನಿಮ್ಮ ಕನಸು ನನಸುಮಾಡಿಕೊಳ್ಳಿ! ಗೃಹ ಮಂಡಳಿಯ ವಿಶೇಷ ಯೋಜನೆಯಡಿ Bengaluruನಲ್ಲಿ ಆಕರ್ಷಕ ಬೆಲೆಯಲ್ಲಿ ಸೈಟ್ ಪಡೆಯಲು ಈ ಅವಕಾಶವನ್ನು ತಪ್ಪಿಸಿಕೊಳ್ಳಬೇಡಿ..ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ? ಹೇಗೆ ಅಪ್ಲೈ ಮಾಡಬಹುದು? ಎಲ್ಲಾ ವಿವರಗಳಿಗಾಗಿ ಓದಿ! ಮನೆ ಕನಸು ಸಾಕಾರವಾಗಲಿ…
Categories: ಕರ್ನಾಟಕ ಸುದ್ದಿಬರೋಬ್ಬರಿ 80 ಕಿ.ಮೀ. ಮೈಲೇಜ್ ಕೊಡುವ ಹೊಸ ಜಿಯೋ ಸೈಕಲ್- ಕಮ್ಮಿ ಬೆಲೆ

ಇತ್ತೀಚಿನ ದಿನಗಳಲ್ಲಿ ಪ್ರತ್ಯೇಕ ವಾಹನಗಳ ಬಳಕೆ ಹೆಚ್ಚಾಗಿದ್ದು, ಇಂಧನ ದರ ಏರಿಕೆ, ಅತಿಯಾದ ವಾಯು ಮಾಲಿನ್ಯ, ಮತ್ತು ಸಾರಿಗೆ ವೆಚ್ಚದ ಸಮಸ್ಯೆಗಳ ನಡುವೆಯೇ ಹೊಸ ತಂತ್ರಜ್ಞಾನ ನಮ್ಮ ದೈನಂದಿನ ಜೀವನದಲ್ಲಿ ಬದಲಾವಣೆ ತರಲು ಸಜ್ಜಾಗಿದೆ. ಈಗ ಜಿಯೋ(Jio) ತನ್ನ ಹೆಜ್ಜೆಯನ್ನು ಎಲೆಕ್ಟ್ರಿಕ್ ಸೈಕಲ್(electrical cycle) ಕ್ಷೇತ್ರದಲ್ಲಿ ಇಟ್ಟಿದ್ದು, ಪರಿಸರಕ್ಕೆ ಸಹಕಾರಿಯಾಗುವ ಹಾಗೂ ಆರ್ಥಿಕವಾಗಿಯೂ ಲಾಭಕರವಾದ ಇ-ಸೈಕಲ್ ಬಿಡುಗಡೆ ಮಾಡುತ್ತಿದೆ. ಬನ್ನಿ ಹಾಗಾದರೆ ಏನು ಅದರ ವಿಶೇಷತೆ, ಲಭ್ಯೆತೆ ಮತ್ತು ಅದರ ಸಂಪೂರ್ಣ ಮಾಹಿತಿ ಬಗ್ಗೆ ತಿಳಿಯೋಣ. ಇದೇ…
Categories: ಕರ್ನಾಟಕ ಸುದ್ದಿFD Scheme: ಈ ಬ್ಯಾಂಕ್ ನಲ್ಲಿ 2 ಲಕ್ಷ FD ಇಟ್ರೆ 12 ತಿಂಗಳಿಗೆ ಸಿಗಲಿದೆ ಇಷ್ಟು ರಿರ್ಟನ್..!

ಇತ್ತೀಚಿನ ಆರ್ಥಿಕ ಪರಿಸ್ಥಿತಿಯಲ್ಲಿ, ಹೂಡಿಕೆದಾರರು ಹೆಚ್ಚು ಸುರಕ್ಷಿತ ಮತ್ತು ಖಚಿತವಾದ ಹೂಡಿಕೆ ಆಯ್ಕೆಗಳನ್ನು ಹುಡುಕುತ್ತಿದ್ದಾರೆ. ಷೇರು ಮಾರುಕಟ್ಟೆಯ ಏರಿಳಿತಗಳು, ಮ್ಯೂಚುವಲ್ ಫಂಡ್ಗಳ ಅಪಾಯ ಮತ್ತು ಬಂಡವಾಳ ನಷ್ಟದ ಭಯ ಹೂಡಿಕೆದಾರರನ್ನು ಸ್ಥಿರ ಠೇವಣಿಗಳತ್ತ (FD) ಆಕರ್ಷಿಸುತ್ತಿದೆ. ಬ್ಯಾಂಕ್ ಆಫ್ ಬರೋಡಾ (BOB) ಸ್ಥಿರ ಠೇವಣಿ ಯೋಜನೆಗಳು(FD Schemes) ಹೂಡಿಕೆದಾರರಿಗೆ ಸುರಕ್ಷಿತ ಹೂಡಿಕೆಯ ಜೊತೆಗೆ ಸ್ಪರ್ಧಾತ್ಮಕ ಬಡ್ಡಿದರಗಳನ್ನು ನೀಡುತ್ತವೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್…
Categories: ಸಾರ್ವಜನಿಕ ಮಾಹಿತಿGruhalakshmi : 3 ತಿಂಗಳ ಪೆಂಡಿಂಗ್ ಹಣ ಬಿಡುಗಡೆಗೆ ಸಿಎಂ ಆದೇಶ, ಗ್ಯಾರಂಟಿ ಅಭಯ!

ಗ್ಯಾರಂಟಿ ಯೋಜನೆಗಳ (Guarantee Scheme)ಹಣ ಶೀಘ್ರವೇ ಬಿಡುಗಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya)ಭರವಸೆ ರಾಜ್ಯ ಸರ್ಕಾರದ ಬಹುಮುಖ್ಯ ಯೋಜನೆಗಳಾದ ಗ್ಯಾರಂಟಿ (Guarantee Scheme) ಯೋಜನೆಗಳ ಹಣ ಬಿಡುಗಡೆ ಕುರಿತು ಗೊಂದಲದ ಮಾತುಗಳು ಕೇಳಿ ಬರುತ್ತಿರುವ ನಡುವೆಯೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಗ್ಯಾರಂಟಿ ಯೋಜನೆಗಳ ಹಣ ಬಿಡುಗಡೆ ಆಗದೇ ಇರುವ ಕುರಿತು ನನಗೆ ಯಾವುದೇ ಮಾಹಿತಿ ಇಲ್ಲ ಎಂದು ತಿಳಿಸಿದ ಅವರು, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಇದೇ ರೀತಿಯ…
Categories: ಸಾರ್ವಜನಿಕ ಮಾಹಿತಿಈ ವರ್ಗದ ವ್ಯಾಪಾರಕ್ಕೆ ಬರೋಬ್ಬರಿ 50 ಸಾವಿರ ರೂಪಾಯಿ ಸಾಲ & ಸಬ್ಸಿಡಿ ಯೋಜನೆ. ಅಪ್ಲೈ ಮಾಡಿ

ಬೀದಿ ವ್ಯಾಪಾರಿಗಳು (Street vendors) ಶೇಕಡಾವಾರು ಜನರ ಜೀವನೋತ್ಪನ್ನದ ಮುಖ್ಯ ಭಾಗವಾಗಿದ್ದು, ಅವರ ಆರ್ಥಿಕ ಸದೃಢತೆಗೆ ಕೇಂದ್ರ ಸರ್ಕಾರವು 2020ರಲ್ಲಿ ಪಿಎಂ ಸ್ವನಿಧಿ ಯೋಜನೆಯನ್ನು (PMSVANidhi) ಪ್ರಾರಂಭಿಸಿತು. ಈ ಯೋಜನೆಯ ಪ್ರಮುಖ ಉದ್ದೇಶ ಬೀದಿ ವ್ಯಾಪಾರಿಗಳಿಗೆ ಬ್ಯಾಂಕ್ ಮೂಲಕ ಖಾತರಿ ರಹಿತ ಕಡಿಮೆ ಮೊತ್ತದ ಸಾಲವನ್ನು ಒದಗಿಸಿ, ಅವರ ವ್ಯಾಪಾರವನ್ನು ವಿಸ್ತರಿಸಲು ನೆರವಾಗುವದು. ಈ ಯೋಜನೆಯಡಿ ವ್ಯಾಪಾರಿಗಳಿಗೆ ಗರಿಷ್ಠ ರೂ.50,000 ವರೆಗೆ ಸಾಲ ದೊರೆಯುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ…
Categories: ಕರ್ನಾಟಕ ಸುದ್ದಿB Khata: ರಾಜ್ಯದಲ್ಲಿ ಬಿ ಖಾತಾ ಆಸ್ತಿ & ಅನಧಿಕೃತ ಬಡಾವಣೆ, ಆಸ್ತಿದಾರರಿಗೆ ಮಹತ್ವದ ಮಾಹಿತಿ.

ರಾಜ್ಯದಲ್ಲಿ ಬಿ-ಖಾತಾ (B -Khata) ಆಸ್ತಿಗಳನ್ನು ಹೊಂದಿರುವ ಜನತೆ ಬಹು ದಿನಗಳಿಂದ ಗೊಂದಲಕ್ಕೊಳಗಾಗಿದ್ದರು. ಇ-ಖಾತಾ ಕಡ್ಡಾಯವಾದ ನಂತರ ಅನೇಕ ಸಮಸ್ಯೆಗಳು ಎದುರಾಗಿದ್ದು, ಆಸ್ತಿಗಳನ್ನು ನೋಂದಾಯಿಸುವ ಪ್ರಕ್ರಿಯೆಯಲ್ಲಿ ಹೆಚ್ಚಿನ ತೊಂದರೆಗಳು ಕಂಡುಬಂದಿವೆ. ಈ ಸಮಸ್ಯೆಗೆ ಪರಿಹಾರವಾಗಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆದಿದ್ದು, ಆಸ್ತಿದಾರರಿಗೆ ಸಂಭ್ರಮವನ್ನು ತರಲು ಬಿಗ್ ಗುಡ್ ನ್ಯೂಸ್ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಬಿ-ಖಾತಾ…
Categories: ಕರ್ನಾಟಕ ಸುದ್ದಿSBI loan : ಬ್ಯಾಂಕ್ ನಲ್ಲಿ ಸಾಲ ಇದ್ದವರ ಬಡ್ಡಿ ದರ ಇಳಿಸಿದ ಎಸ್ಬಿಐ , ಇಲ್ಲಿದೆ ವಿವರ

ರೆಪೊ ದರ ಇಳಿಕೆ: SBI ಬಡ್ಡಿದರ ಕಡಿತದಿಂದ ಸಾಲಗಾರರಿಗೆ ಅನುಕೂಲ ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು ಕಡಿಮೆ ಮಾಡಿದೆ. ಇದರಿಂದಾಗಿ SBI ತನ್ನ ಸಾಲಗಳ ಮೇಲಿನ ಬಡ್ಡಿದರವನ್ನು ಇಳಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದ ಹಣಕಾಸು ನೀತಿಯ ಪ್ರಮುಖ ಅಂಗವಾದ ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India) ತನ್ನ ಹಣಕಾಸು ನೀತಿ ಸಮಿತಿ (MPC)…
Categories: ಕರ್ನಾಟಕ ಸುದ್ದಿ
Hot this week
SIR 2026: ಮನೆಯಲ್ಲೇ ಮೊಬೈಲ್ ಮೂಲಕ ಮತದಾರರ ಗಣತಿ ನಮೂನೆ ಭರ್ತಿ ಮಾಡುವುದು ಹೇಗೆ?
PAN 2.0 Update: ಪ್ಯಾನ್ ಕಾರ್ಡ್ನಲ್ಲಿ 3 ಪ್ರಮುಖ ಬದಲಾವಣೆ; ಪ್ಯಾನ್ ಇದ್ದವರು ತಪ್ಪದೇ ತಿಳಿದುಕೊಳ್ಳಿ
ಕರ್ನಾಟಕ ಹವಾಮಾನ: ಜೂನ್ 30ರಿಂದ ಮುಂಗಾರು ಅಬ್ಬರ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್
ರಾಜ್ಯ ಒಕ್ಕಲಿಗರ ಸಂಘದಲ್ಲಿ ಭಾರಿ ಬಿರುಕು: 50 ಲಕ್ಷ ಲಂಚದ ಬಾಂಬ್ ಸಿಡಿಸಿದ ಹಾಲಿ ಪದಾಧಿಕಾರಿಗಳು!
ಸಾಲುಮರದ ತಿಮ್ಮಕ್ಕನ 114ನೇ ಜನ್ಮದಿನ: ಬೆಳ್ಳಿ ರಥೋತ್ಸವದಲ್ಲಿ ಅಶ್ವಿನಿ ಪುನೀತ್ ಭಾಗಿ
Topics
Latest Posts
- SIR 2026: ಮನೆಯಲ್ಲೇ ಮೊಬೈಲ್ ಮೂಲಕ ಮತದಾರರ ಗಣತಿ ನಮೂನೆ ಭರ್ತಿ ಮಾಡುವುದು ಹೇಗೆ?

- PAN 2.0 Update: ಪ್ಯಾನ್ ಕಾರ್ಡ್ನಲ್ಲಿ 3 ಪ್ರಮುಖ ಬದಲಾವಣೆ; ಪ್ಯಾನ್ ಇದ್ದವರು ತಪ್ಪದೇ ತಿಳಿದುಕೊಳ್ಳಿ

- ಕರ್ನಾಟಕ ಹವಾಮಾನ: ಜೂನ್ 30ರಿಂದ ಮುಂಗಾರು ಅಬ್ಬರ; ಕರಾವಳಿ, ಮಲೆನಾಡಿಗೆ ಆರೆಂಜ್ ಅಲರ್ಟ್

- ರಾಜ್ಯ ಒಕ್ಕಲಿಗರ ಸಂಘದಲ್ಲಿ ಭಾರಿ ಬಿರುಕು: 50 ಲಕ್ಷ ಲಂಚದ ಬಾಂಬ್ ಸಿಡಿಸಿದ ಹಾಲಿ ಪದಾಧಿಕಾರಿಗಳು!

- ಸಾಲುಮರದ ತಿಮ್ಮಕ್ಕನ 114ನೇ ಜನ್ಮದಿನ: ಬೆಳ್ಳಿ ರಥೋತ್ಸವದಲ್ಲಿ ಅಶ್ವಿನಿ ಪುನೀತ್ ಭಾಗಿ















