Tag: kannada
ಪೂರ್ವಜರ ಆಸ್ತಿ ಮಾರಾಟ ಕುರಿತಂತೆ ಸುಪ್ರೀಂ ಮಹತ್ವದ ತೀರ್ಪು ಪ್ರಕಟ, ಇಲ್ಲಿದೆ ವಿವರ

ಪೂರ್ವಿಕರ ಆಸ್ತಿ ಮಾರಾಟಕ್ಕೆ ಹೊಸ ನಿಯಮ(New rule): ಸುಪ್ರೀಂಕೋರ್ಟ್ ಮಹತ್ವದ ತೀರ್ಪು! ಹಿಂದೂ ವಾರಸುದಾರರು ತಮ್ಮ ಪೂರ್ವಿಕರ ಆಸ್ತಿಯನ್ನು ಮಾರಾಟ ಮಾಡುವ ಸಂದರ್ಭದಲ್ಲಿ ಕುಟುಂಬದ ಸದಸ್ಯರಿಗೆ ಆದ್ಯತೆ ನೀಡಬೇಕು ಎಂಬ ಮಹತ್ವದ ತೀರ್ಪನ್ನು ಸುಪ್ರೀಂಕೋರ್ಟ್ ಪ್ರಕಟಿಸಿದ್ದು, ಈ ತೀರ್ಪು ಕುಟುಂಬ ಆಸ್ತಿಯ ಭದ್ರತೆಗೆ ಪ್ರಮುಖ ತಿರುವು ನೀಡಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ತೀರ್ಪಿನ ಹಿನ್ನೆಲೆ: ಹಿಮಾಚಲ…
Categories: ಸಾರ್ವಜನಿಕ ಮಾಹಿತಿಮಾವನ ಆಸ್ತಿ ಮೇಲೆ ಅಳಿಯನಿಗೆ ಹಕ್ಕಿದೆಯಾ ?; ಹೈಕೋರ್ಟ್ ಮಹತ್ವದ ತೀರ್ಪು

ಭಾರತೀಯ ಸಂಸ್ಕೃತಿಯಲ್ಲಿ ಅಳಿಯನಿಗೆ(Son in law) ವಿಶೇಷ ಸ್ಥಾನಮಾನ ನೀಡಲಾಗುತ್ತದೆ. ಬಹಳಷ್ಟು ಕುಟುಂಬಗಳಲ್ಲಿ ಅಳಿಯನನ್ನು ಮಗನಂತೆ ಕರೆದಾಡಲಾಗುತ್ತದೆ. ಆದರೆ, ಕಾನೂನು ಹಕ್ಕುಗಳ ವಿಚಾರದಲ್ಲಿ ಸಂಬಂಧಗಳು ಪ್ರತ್ಯೇಕವಾಗಿ ಪರಿಗಣನೆಗೆ ಒಳಗಾಗುತ್ತವೆ. ಇತ್ತೀಚೆಗೆ ಮಧ್ಯಪ್ರದೇಶ ಹೈಕೋರ್ಟ್ ಒಂದು ಮಹತ್ವದ ತೀರ್ಪನ್ನು ನೀಡಿದ್ದು, ಅದು ಕುಟುಂಬ ಆಸ್ತಿಯ ಕುರಿತು ಕಾನೂನುಪರ ವಿವಾದಗಳಿಗೆ ಹೊಸ ದಾರಿ ತೆರೆಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸಾರ್ವಜನಿಕ ಮಾಹಿತಿಕೇಂದ್ರ ಬಜೆಟ್, ಈ ರೈತರ ಸಾಲದ ಮಿತಿ 5 ಲಕ್ಷಕ್ಕೆ ಹೆಚ್ಚಳ, ಕೃಷಿ ಕ್ಷೇತ್ರಕ್ಕೆ ಸಿಕ್ಕಿದ್ದೇನು.? ಇಲ್ಲಿದೆ ವಿವರ

2025ರ ಕೇಂದ್ರ ಬಜೆಟ್: ಕೃಷಿ ವಲಯಕ್ಕೆ ಹೆಚ್ಚಿನ ಆದ್ಯತೆ – ಕಿಸಾನ್ ಕ್ರೆಡಿಟ್ ಕಾರ್ಡ್ ಮಿತಿ ₹5 ಲಕ್ಷಕ್ಕೆ ಏರಿಕೆ 2025ರ ಕೇಂದ್ರ ಬಜೆಟ್ (Budget) ಮಂಡನೆಯಾಗುತ್ತಿದ್ದಂತೆ, ಭಾರತದ ಕೃಷಿ ವಲಯಕ್ಕೆ ಮಹತ್ತರ ಆದ್ಯತೆ ನೀಡಲಾಗಿದೆ. ದೇಶದ ಕೃಷಿ ಸಮುದಾಯಕ್ಕೆ ಬೆಂಬಲ ನೀಡಲು ವಿವಿಧ ಯೋಜನೆಗಳನ್ನು ಘೋಷಿಸಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ವಿಶೇಷವಾಗಿ “ಪ್ರಧಾನಮಂತ್ರಿ ಧನಧಾನ್ಯ ಕೃಷಿ ಯೋಜನೆ” (PM Dhan Dhanaya Yojana) ಹಾಗೂ ಕಿಸಾನ್ ಕ್ರೆಡಿಟ್ ಕಾರ್ಡ್ (KCC) ಮಿತಿಯ ಹೆಚ್ಚಳ ಮುಂತಾದ…
Categories: ಸಾರ್ವಜನಿಕ ಮಾಹಿತಿVayve Car: ಡಬಲ್ ಸೀಟ್ ನ ಸೋಲಾರ್ ಕಾರ್ ಖರೀದಿಗೆ ಮುಗಿಬಿದ್ದ ಜನ, ಬೆಲೆ ಎಷ್ಟು ಗೊತ್ತಾ..? ಇಲ್ಲಿದೆ ಡೀಟೇಲ್ಸ್

2-ಸೀಟರ್ ಕಾರು ಖರೀದಿಸಲು ಯೋಚಿಸುತ್ತಿದ್ದೀರಾ? ಈ ಕಾರು ನಿಮ್ಮ ಆಯ್ಕೆಯಲ್ಲಿ ಖಂಡಿತವಾಗಿಯೂ ಇರಬೇಕು! ಭಾರತದ ಮೊದಲ ಸೋಲಾರ್ ಎಲೆಕ್ಟ್ರಿಕ್ 2-ಸೀಟರ್ ಕಾರು ಮಾರುಕಟ್ಟೆಗೆ! Vayve Mobility ತನ್ನ ಹೊಸ ಅಗ್ಗದ ಬೆಲೆಯ 2-ಸೀಟರ್ ಎಲೆಕ್ಟ್ರಿಕ್ ಸೋಲಾರ್ ಕಾರ(Electric Solar car)ನ್ನು ಪರಿಚಯಿಸಿದೆ, ಇದು ನಿಮ್ಮ ಪ್ರಯಾಣವನ್ನು ಆರ್ಥಿಕವಾಗಿಸಬಹುದು! ಅತ್ಯಂತ ಅಗ್ಗದ ಬೆಲೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಈ 2-ಸೀಟರ್ ಎಲೆಕ್ಟ್ರಿಕ್ ಕಾರು ನಿಮ್ಮ ಡ್ರೈವಿಂಗ್ ಅನುಭವವನ್ನು ಮತ್ತಷ್ಟು ಸುಂದರಗೊಳಿಸಲು ಸಿದ್ಧ! ಹೆಚ್ಚಿನ ಮಾಹಿತಿಗಾಗಿ ವರದಿಯನ್ನು ಸಂಪೂರ್ಣವಾಗಿ ಓದಿ! ಇದೇ…
Categories: ಕರ್ನಾಟಕ ಸುದ್ದಿScolarship 2025 : ಈ ವಿದ್ಯಾರ್ಥಿಗಳಿಗೆ ಸಿಗಲಿದೆ 25 ಸಾವಿರ ರೂ. ಸ್ಕಾಲರ್ಶಿಪ್. ಇಲ್ಲಿದೆ ವಿವರ

ಡಾ. ಎ.ಪಿ.ಜೆ. ಅಬ್ದುಲ್ ಕಲಾಂ ಯಂಗ್ ರಿಸರ್ಚ್ ಫೆಲೋಶಿಪ್(Dr. A.P.J. Abdul Kalam Young Research Fellowship): ಪಿಯುಸಿ ಪಾಸ್ ಮಾಡಿದ ವಿದ್ಯಾರ್ಥಿಗಳಿಗೆ 25,000 ರೂಪಾಯಿ ಸ್ಕಾಲರ್ಶಿಪ್ ಭಾರತದ ಮಾಜಿ ರಾಷ್ಟ್ರಪತಿ, ವಿಜ್ಞಾನಿ ಹಾಗೂ ಯುವಕರ ಪ್ರೇರಕ ಶಕ್ತಿ ಡಾ. ಎ.ಪಿ.ಜೆ. ಅಬ್ದುಲ್ ಕಲಾಂ(Dr. A.P.J. Abdul Kalam) ಅವರ ಸ್ಮರಣಾರ್ಥವಾಗಿ ವಿದ್ಯಾರ್ಥಿಗಳಿಗಾಗಿ “APJ ಯಂಗ್ ರಿಸರ್ಚ್ ಫೆಲೋಶಿಪ್” ಸ್ಕಾಲರ್ಶಿಪ್ ಪ್ರಾರಂಭಿಸಲಾಗಿದೆ. ಈ ಫೆಲೋಶಿಪ್ ಅನ್ನು ಗ್ರಾಜುಯೇಟ್ ಟೆಕ್ನಾಲಜಿ, ಎಜುಕೇಶನ್, ರಿಸರ್ಚ್ ಅಂಡ್ ರಿಹ್ಯಾಬಲಿಟೇಶನ್ ಫಾರ್ ನ…
Categories: ಉದ್ಯೋಗ & ಶಿಕ್ಷಣಕೇಂದ್ರದಿಂದ ಉದ್ಯೋಗ ಪ್ರಾರಂಭಿಸಲು 10 ಲಕ್ಷ ರೂ. ಸಾಲ ಮತ್ತು ಸಬ್ಸಿಡಿ. ಇಲ್ಲಿದೆ ಸಂಪೂರ್ಣ ವಿವರ.

ಯುವ ಉದ್ಯಮಿಗಳಿಗೆ(entrepreneurs) ಕೇಂದ್ರ ಸರ್ಕಾರದ ಮಹತ್ವದ ಸೌಲಭ್ಯ : ₹10-25 ಲಕ್ಷ ಸಾಲ ಹಾಗೂ 35% ಸಬ್ಸಿಡಿ ನಮ್ಮ ದೇಶದ ಯುವ ಪೀಳಿಗೆ ಉದ್ಯೋಗ ಹುಡುಕುವುದಕ್ಕಿಂತ ಸ್ವತಃ ಉದ್ಯಮ ಆರಂಭಿಸಲು ಹೆಚ್ಚಿನ ಆಸಕ್ತಿ ತೋರಿಸುತ್ತಿದೆ. ಇದನ್ನು ಗಮನದಲ್ಲಿಟ್ಟುಕೊಂಡು, ಕೇಂದ್ರ ಸರ್ಕಾರ ಪ್ರಧಾನಮಂತ್ರಿ ಉದ್ಯೋಗ ಸೃಷ್ಟಿ ಯೋಜನೆ (PMEGP) ಎಂಬ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈ ಯೋಜನೆಯ ಮೂಲಕ ಹೊಸ ಬಿಸಿನೆಸ್ ಆರಂಭಿಸಲು ಬಯಸುವವರಿಗೆ ₹10 ರಿಂದ ₹25 ಲಕ್ಷದವರೆಗೆ ಸಾಲ ದೊರೆಯುತ್ತದೆ, ಜೊತೆಗೆ 35% ಸಬ್ಸಿಡಿ(35% subsidy)…
Categories: ಸಾರ್ವಜನಿಕ ಮಾಹಿತಿAnnaBhagya Payment : ಜನವರಿ ತಿಂಗಳ 680/- ರೂ. ಅಕ್ಕಿ ಹಣ ಜಮಾ, ಅಕೌಂಟ್ ಹೀಗೆ ಚೆಕ್ ಮಾಡಿಕೊಳ್ಳಿ.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಹಣ ಕಳೆದ ಎರಡು ವರ್ಷಗಳಿಂದ ಜನರಿಗೆ ತಲುಪುತ್ತಿದೆ, ಈ ಗ್ಯಾರಂಟಿ ಯೋಜನೆಗಳ ಪೈಕಿ ಒಂದಾದ ಅನ್ನಭಾಗ್ಯದ ಅಕ್ಕಿ ಬದಲಾಗಿ ನಡೆದಿರುವ ಹಣ ಕಳೆದ ನಾಲ್ಕು ತಿಂಗಳಿಂದ ಫಲಾನುಭವಿಗಳ ಖಾತೆಗೆ ಜಮಾ ಆಗಿಲ್ಲ ಎಂದು ಸಾಕಷ್ಟು ಜನ ಹೇಳುತ್ತಿದ್ದರು, ಹೌದು ಈ ಕುರಿತು ರಾಜ್ಯ ಸರ್ಕಾರ ಜನರಿಗೆ ಗುಡ್ ನ್ಯೂಸ್ ನೀಡಿದೆ, ಕಳೆದ ತಿಂಗಳ ಅಕ್ಕಿ ಹಣ ಜನರ ಖಾತೆಗೆ ಅಧಿಕೃತವಾಗಿ ಜಮಾ ಆಗಿದ್ದು, ಜನವರಿ 23 ನೇ ತಾರೀಖಿನಿಂದ ರಾಜ್ಯದ ಹಲವು ಜಿಲ್ಲೆಯ…
Categories: ಸಾರ್ವಜನಿಕ ಮಾಹಿತಿNew Rules : ಫೆಬ್ರವರಿ 1 ರಿಂದ ಹೊಸ ನಿಯಮ ಜಾರಿ, ಬ್ಯಾಂಕ್ ಅಕೌಂಟ್, ವಾಹನ, ಸಿಲಿಂಡರ್ ಗ್ಯಾಸ್, ಸಾಲ ಇದ್ದವರು ತಿಳಿದುಕೊಳ್ಳಿ

ಗಮನಿಸಿ! ಫೆಬ್ರವರಿ 2025 ರಿಂದ ಹೊಸ ನಿಯಮ(New rules)ಗಳು ಜಾರಿ! ಹೌದು, ಫೆಬ್ರವರಿ 2025 ರಲ್ಲಿ ಕೆಲವು ಮಹತ್ವದ ಬದಲಾವಣೆಗಳು ಜಾರಿಗೆ ಬರಲಿವೆ. ಈ ಬದಲಾವಣೆಗಳು ನಿಮ್ಮ ದೈನಂದಿನ ಜೀವನದ ಮೇಲೆ ಪರಿಣಾಮ ಬೀರಬಹುದು. ಹೆಚ್ಚಿನ ಮಾಹಿತಿಗಾಗಿ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2025ರ ಫೆಬ್ರವರಿ ತಿಂಗಳು ಆರಂಭವಾಗುತ್ತಿದ್ದಂತೆ, ನಮ್ಮ ದೈನಂದಿನ ಜೀವನವನ್ನು ನೇರವಾಗಿ ಪ್ರಭಾವಿಸುವ ಹಲವು…
Categories: ಸಾರ್ವಜನಿಕ ಮಾಹಿತಿಕೊಡಾಕ್ ಹೊಸ 43 ಇಂಚಿನ ಸ್ಪೆಷಲ್ ಎಡಿಷನ್ ಟಿವಿ mele ಬಂಪರ್ ಡಿಸ್ಕೌಂಟ್!

ನಿಮ್ಮ ಮನೆಗೆ ಬಜೆಟ್ ಸ್ನೇಹಿ(Budget Friendly), ಹೈ-ಕ್ವಾಲಿಟಿ ಸ್ಮಾರ್ಟ್ ಟಿವಿ (high quality smart tv) ಜೊತೆ ಮನರಂಜನೆಯ ಅನುಭವವನ್ನು ಹೆಚ್ಚಿಸಲು ಬೆಸ್ಟ್ ಆಫರ್ ಹುಡುಕುತ್ತಿದ್ದರೆ, ಫ್ಲಿಪ್ಕಾರ್ಟ್ನಲ್ಲಿ ಲಭ್ಯವಿರುವ KODAK Special Edition 43-inch Full HD LED Smart Linux TV ನಿಮ್ಮ ಉತ್ತಮ ಆಯ್ಕೆಯಾಗಬಹುದು. ಪ್ರಸ್ತುತ ಇದು ಕೇವಲ ₹14,999, ಆದರೆ ಬ್ಯಾಂಕ್ ಆಫರ್ ಬಳಸಿದರೆ ಕೇವಲ ₹12,999 ಗೆ ಖರೀದಿಸಲು ಸಾಧ್ಯ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಕರ್ನಾಟಕ ಸುದ್ದಿ
Hot this week
ಬೆಂಗಳೂರಿನಲ್ಲಿ ಹಸಿರು ಹೊದಿಕೆ ಕುಸಿತ: ಜೂನ್ 28ರಂದು ಬೃಹತ್ ‘ಮರಗಳಿಗಾಗಿ ಓಟ’
ರಾಣೆಬೆನ್ನೂರಿನಲ್ಲಿ ಅಡಿಕೆ ಸಸಿಗಳ ದರ್ಬಾರು: ದರ ಏರಿಕೆ, ರೈತರಲ್ಲಿ ಹೆಚ್ಚಿದ ಬೇಡಿಕೆ
ಜವಾಹರ್ ನವೋದಯ ವಿದ್ಯಾಲಯ ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲ, TGT-PGT ಶಿಕ್ಷಕರಿಗೆ ನೇರ ಸಂದರ್ಶನ
Bengaluru Civil Court Recruitment 2026: ಶೀಘ್ರಲಿಪಿಗಾರ, ಬೆರಳಚ್ಚುಗಾರ ಸೇರಿ 22 ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯದಲ್ಲಿ 916 ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸಿದ್ಧತೆ: ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ?
Topics
Latest Posts
- ಬೆಂಗಳೂರಿನಲ್ಲಿ ಹಸಿರು ಹೊದಿಕೆ ಕುಸಿತ: ಜೂನ್ 28ರಂದು ಬೃಹತ್ ‘ಮರಗಳಿಗಾಗಿ ಓಟ’

- ರಾಣೆಬೆನ್ನೂರಿನಲ್ಲಿ ಅಡಿಕೆ ಸಸಿಗಳ ದರ್ಬಾರು: ದರ ಏರಿಕೆ, ರೈತರಲ್ಲಿ ಹೆಚ್ಚಿದ ಬೇಡಿಕೆ

- ಜವಾಹರ್ ನವೋದಯ ವಿದ್ಯಾಲಯ ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲ, TGT-PGT ಶಿಕ್ಷಕರಿಗೆ ನೇರ ಸಂದರ್ಶನ

- Bengaluru Civil Court Recruitment 2026: ಶೀಘ್ರಲಿಪಿಗಾರ, ಬೆರಳಚ್ಚುಗಾರ ಸೇರಿ 22 ಹುದ್ದೆಗಳಿಗೆ ಅರ್ಜಿ ಆಹ್ವಾನ

- ರಾಜ್ಯದಲ್ಲಿ 916 ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸಿದ್ಧತೆ: ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ?















