Tag: kannada
ಕಳೆದ `ಮೊಬೈಲ್’ ಪತ್ತೆ ಮಾಡಲು ಸರ್ಕಾರದ ಹೊಸ ಸೇವೆ ಪ್ರಾರಂಭ, ತಪ್ಪದೇ ತಿಳಿದುಕೊಳ್ಳಿ

ವಂಚನೆ ತಡೆಗೆ ಸರ್ಕಾರದ ಮಹತ್ವದ ಹೆಜ್ಜೆ: `ಸಂಚಾರಿ ಸಾಥಿ’ ಆಪ್ ಬಿಡುಗಡೆ, ನಿಮ್ಮ ಮೊಬೈಲ್ ಕಳೆದುಹೋಗಿದ್ರೆ ಹೀಗೆ ಪತ್ತೆಹಚ್ಚಿ! ದೇಶದ ದೂರಸಂಪರ್ಕ (Telecommunication) ಸೇವೆಗಳಲ್ಲಿ ಭದ್ರತೆ ಹಾಗೂ ಜನಸಾಮಾನ್ಯರ ಸುರಕ್ಷತೆಯನ್ನು ಹೆಚ್ಚಿಸುವ ಉದ್ದೇಶದಿಂದ, ಭಾರತ ಸರ್ಕಾರದ ದೂರಸಂಪರ್ಕ ಇಲಾಖೆ (DoT) ಮಹತ್ವದ ನಿರ್ಧಾರವನ್ನು ತೆಗೆದುಕೊಂಡಿದ್ದು, ‘ಸಂಚಾರಿ ಸಾಥಿ’ (Sanchar Saathi) ಎಂಬ ನೂತನ ಅಪ್ಲಿಕೇಶನ್ ಅನ್ನು ಪರಿಚಯಿಸಿದೆ. ಜನರ ಆನ್ಲೈನ್ ಮತ್ತು ಮೊಬೈಲ್ ವಂಚನೆ ತಡೆಗಟ್ಟುವ ಮೂಲಕ, ಕಳೆದುಹೋದ ಮೊಬೈಲ್ ಪತ್ತೆಹಚ್ಚಲು, ಕಳ್ಳತನಗೊಂಡ ಫೋನ್ಗಳ ಬಗ್ಗೆ ದೂರು…
Categories: ಸಾರ್ವಜನಿಕ ಮಾಹಿತಿರಾಜ್ಯದ ಈ ರೈತರಿಗೆ ಶೇ.50 ಸಹಾಯಧನದಲ್ಲಿ `ಮಿನಿ ಟ್ರ್ಯಾಕ್ಟರ್’ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ.!

ಮಿನಿ ಟ್ರ್ಯಾಕ್ಟರ್ ಮತ್ತು ಕೃಷಿ ಯಂತ್ರೋಪಕರಣಗಳಿಗಾಗಿ ರಾಜ್ಯ ಸರ್ಕಾರದ ವಿಶೇಷ ಸಹಾಯಧನ: ರೈತರಿಗೆ ಸಿಹಿ ಸುದ್ದಿ ರಾಜ್ಯ ಸರ್ಕಾರ 2024-25ರ ಸಾಲಿನಲ್ಲಿ ರೈತರಿಗೆ ಕೃಷಿ ಕ್ಷೇತ್ರದಲ್ಲಿ ನಿರಂತರ ಬೆಂಬಲ ನೀಡಲು ಹಲವು ವಿಶೇಷ ಕಾರ್ಯಕ್ರಮಗಳನ್ನು ಪರಿಚಯಿಸಿದೆ. ಈ ಯೋಜನೆಯ ಪ್ರಮುಖ ಭಾಗವಾಗಿ, ಕೃಷಿ ಯಾಂತ್ರೀಕರಣ ಮತ್ತು ಉತ್ಪನ್ನ ಸಂಸ್ಕರಣೆ ಕಾರ್ಯಕ್ರಮದಡಿ ಮಿನಿ ಟ್ರ್ಯಾಕ್ಟರ್(Mini Tractor)ಮತ್ತು ಇತರೆ ಕೃಷಿ ಉಪಕರಣಗಳನ್ನು ಶೇ.90ರವರೆಗೆ ರಿಯಾಯಿತಿಯಲ್ಲಿ ಖರೀದಿಸಲು ಅವಕಾಶ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸರ್ಕಾರಿ ಯೋಜನೆಗಳು5 ಲಕ್ಷ ರೂ. ಉಚಿತ ಚಿಕಿತ್ಸೆ ಸಿಗುವ ಯಶಸ್ವಿನಿ ಯೋಜನೆ’ ನೋಂದಣಿಗೆ ಜ.31 ಕೊನೆಯ ದಿನ .!

ರಾಜ್ಯದ ಜನತೆ ಗಮನಕ್ಕೆ: ಯಶಸ್ವಿನಿ ಮತ್ತು ಆಯುಷ್ಮಾನ್ ಯೋಜನೆಗಳ ಮಹತ್ವದ ಮಾಹಿತಿ! ರಾಜ್ಯದ ಜನಸಾಮಾನ್ಯರ ಆರೋಗ್ಯ ಸುರಕ್ಷತೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು (central and state government ) ಹಲವಾರು ಜನಪ್ರಿಯ ಯೋಜನೆಗಳನ್ನು ಜಾರಿಗೆ ತರುತ್ತಿವೆ. ಅದರಲ್ಲಿ ಆಯುಷ್ಮಾನ್ ಕಾರ್ಡ್ (Ayushman card) ಮಹತ್ವವನ್ನು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದ ಡಾ. ಕೆ. ಸುಧಾಕರ್ ಅವರು ಪ್ರಸ್ತಾಪಿಸಿದ್ದಾರೆ. ಇನ್ನು ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆ ಮತ್ತೊಮ್ಮೆ ನವೀಕರಣಗೊಂಡಿದ್ದು, ಜನರಿಗೆ ಹೆಚ್ಚಿನ ಪ್ರಯೋಜನ ಕಲ್ಪಿಸಬೇಕೆಂಬ ಉದ್ದೇಶವನ್ನು ಹೊಂದಿದೆ.…
Categories: ಸಾರ್ವಜನಿಕ ಮಾಹಿತಿSVAMITVA Scheme: ಆಸ್ತಿಯ ಹಕ್ಕು ಪತ್ರ ಪಡೆಯಲು ಹೊಸ ನಿಯಮ ಜಾರಿ.! ಹೇಗೆ ಅರ್ಜಿ ಸಲ್ಲಿಸಬೇಕು? ಇಲ್ಲಿದೆ ವಿವರ

ಭಾರತದ ಗ್ರಾಮೀಣ ಪ್ರದೇಶಗಳಲ್ಲಿ ಭೂಮಿಯ ಮಾಲೀಕತ್ವ (Ownership of land) ಮತ್ತು ಹಕ್ಕು ಪತ್ರಗಳಿಗೆ( claim papers) ಸಂಬಂಧಿಸಿದ ಸಮಸ್ಯೆಗಳು ದಶಕಗಳಿಂದ ಮುಂದುವರೆದಿವೆ. ಕಾನೂನುಬದ್ಧ ದಾಖಲೆಗಳ (Legal documents) ಅಭಾವದಿಂದಾಗಿ ಆಸ್ತಿಗಳನ್ನು ಹಣಕಾಸಿನ ಸ್ವತ್ತುಗಳಾಗಿ ಬಳಸುವುದು, ಆಸ್ತಿ ತೆರಿಗೆ ಸಂಗ್ರಹಣೆ ಮತ್ತು ಆರ್ಥಿಕ ಚಟುವಟಿಕೆಗಳು ಸಂಕೋಚಿತವಾಗುತ್ತಿವೆ. ಈ ಹಿನ್ನಲೆಯಲ್ಲಿ, 2020ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಾರಂಭಿಸಿದ ಸ್ವಾಮಿತ್ವ ಯೋಜನೆ (SVAMITVA Yojana) ಹೊಸ ದಾರಿಯನ್ನು ತೋರಿಸಿದೆ. SVAMITVA (Survey of Villages and Mapping with…
Categories: ಸಾರ್ವಜನಿಕ ಮಾಹಿತಿWipro Recruitment: ವಿಪ್ರೋದಲ್ಲಿ ಬರೋಬ್ಬರಿ 10,000 ಹುದ್ದೆಗಳ ಬೃಹತ್ ನೇಮಕಾತಿ. ಅಪ್ಲೈ ಮಾಡಿ

ವಿಪ್ರೋ ಮತ್ತು ಇನ್ಫೋಸಿಸ್(Wipro and Infosys) ಉದ್ಯೋಗ ನೇಮಕಾತಿ ಯೋಜನೆ: ಬೃಹತ್ ಪ್ರಮಾಣದ ಉದ್ಯೋಗಾವಕಾಶಗಳು ಭಾರತದ ಪ್ರಮುಖ ಐಟಿ ಕಂಪನಿಗಳಲ್ಲಿ(IT company) ವಿಪ್ರೋ ಮತ್ತು ಇನ್ಫೋಸಿಸ್ ತನ್ನ ವಿಶಿಷ್ಟ ಕಾರ್ಯಪ್ರವೃತ್ತಿ ಹಾಗೂ ಉದ್ಯೋಗಾವಕಾಶಗಳಿಂದ ಗುರುತಿಸಿಕೊಂಡಿವೆ. ಇತ್ತೀಚೆಗೆ ಇವುಗಳು ಬೃಹತ್ ಮಟ್ಟದಲ್ಲಿ ಹೊಸ ಉದ್ಯೋಗಿಗಳನ್ನು(Fresher employees) ನೇಮಕ ಮಾಡಿಕೊಳ್ಳಲು ಮುಂದಾಗಿವೆ ಎಂಬ ಮಾಹಿತಿ ದೇಶದ ಯುವ ಜನಾಂಗದಲ್ಲಿ ಆಶಾಭಾವನೆಯನ್ನು ಸೃಷ್ಟಿಸಿದೆ. ಈ ಯೋಜನೆಗಳು ಮುಂಬರುವ ವರ್ಷಗಳಲ್ಲಿ ಐಟಿ ಕ್ಷೇತ್ರವನ್ನು ಹೊಸ ಹಾದಿಗೆ ಕರೆದೊಯ್ಯುವ ನಿರೀಕ್ಷೆ ಇದೆ. ಎಷ್ಟು ಹೊಸ…
Categories: ಕರ್ನಾಟಕ ಸುದ್ದಿ8th Pay Commssion: ಕೇಂದ್ರ ನೌಕರರ ವೇತನ ಭಾರಿ ಹೆಚ್ಚಳ..? 2025 ರ ಬಜೆಟ್ನಲ್ಲಿ ಮಹತ್ವದ ಘೋಷಣೆ ಏನು?

8ನೇ ವೇತನ ಆಯೋಗ(8th Pay Commission): 2025 ಬಜೆಟ್ನಲ್ಲಿ ಮಹತ್ವದ ಘೋಷಣೆ ನಿರೀಕ್ಷೆ? ಕೇಂದ್ರ ನೌಕರರ ವೇತನ ಶೇಕಡಾ 186ರಷ್ಟು ಹೆಚ್ಚಳ ಸಾಧ್ಯತೆ? ಮುಂದಿನ ತಿಂಗಳ ಫೆಬ್ರವರಿಯಲ್ಲಿ (February) ಕೇಂದ್ರ ಬಜೆಟ್ 2025 ಮಂಡನೆಯಾಗಲಿದ್ದು, ಹೊಸ ವೇತನ ಆಯೋಗದ ನಿರೀಕ್ಷೆಯಲ್ಲಿ ಕೇಂದ್ರ ನೌಕರರು ಇದ್ದಾರೆ. ಆದ್ದರಿಂದ ಬಜೆಟ್ 2025(Budget 2025) ಮಂಡನೆಯಾಗುವುದನ್ನು ಸರ್ಕಾರಿ ನೌಕರರು ಉತ್ಸುಕರಾಗಿ ಎದುರು ನೋಡುತ್ತಿದ್ದಾರೆ. ವಿಶೇಷವಾಗಿ, 8ನೇ ವೇತನ ಆಯೋಗದ ಕುರಿತಂತೆ ಆದ ಘೋಷಣೆ ಎಲ್ಲರ ಗಮನ ಸೆಳೆದಿದೆ. ದೇಶದ 1 ಕೋಟಿ…
Categories: ಸಾರ್ವಜನಿಕ ಮಾಹಿತಿಪ್ಯಾನ್ ಕಾರ್ಡ್ ಮೂಲಕ ಸಾಲ ಪಡೆಯುವ ಯೋಜನೆ.! ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಪ್ಯಾನ್ ಕಾರ್ಡ್(PAN card) ಬಳಸಿ ತ್ವರಿತ ಸಾಲ ಪಡೆಯಬಹುದು: ಸರಳ ಮಾರ್ಗದಲ್ಲಿ ಹಣಕಾಸು ಸಮಸ್ಯೆಗೆ ಪರಿಹಾರದ ಮಾಹಿತಿ ಇಲ್ಲಿದೆ ಇಂದಿನ ಆಧುನಿಕ ಯುಗದಲ್ಲಿ ಹಣಕಾಸು ತುರ್ತು ಅವಶ್ಯಕತೆಗಳು ಯಾವಾಗ ಬೇಕಾದರೂ ಎದುರಾಗಬಹುದು. ಏನು ಮಾಡಬೇಕು ಎಂಬ ಪ್ರಶ್ನೆ ಎದುರಾಗುವ ಸಂದರ್ಭದಲ್ಲಿ, ಪ್ಯಾನ್ ಕಾರ್ಡ್(PAN card) ಬಳಸಿ ತ್ವರಿತ ಸಾಲ(loan) ಪಡೆಯುವ ಆಯ್ಕೆಯು ಬೆಳಕಿಗೆ ಬಂದಿದೆ. ಪ್ಯಾನ್ ಕಾರ್ಡ್ ಅತ್ಯಂತ ಮುಖ್ಯವಾದ ಹಣಕಾಸು ದಾಖಲೆಗಳಲ್ಲೊಂದು ಆಗಿದ್ದು, ಇದನ್ನು ಆಧರಿಸಿ ಅಸುರಕ್ಷಿತ ಸಾಲವನ್ನು ಪಡೆಯಬಹುದು. ಈ ಸಾಲಗಳು ಪೂರ್ತಿಯಾಗಿ ಆನ್ಲೈನ್…
Categories: ಕರ್ನಾಟಕ ಸುದ್ದಿ
Hot this week
ಬೆಂಗಳೂರಿನಲ್ಲಿ ಹಸಿರು ಹೊದಿಕೆ ಕುಸಿತ: ಜೂನ್ 28ರಂದು ಬೃಹತ್ ‘ಮರಗಳಿಗಾಗಿ ಓಟ’
ರಾಣೆಬೆನ್ನೂರಿನಲ್ಲಿ ಅಡಿಕೆ ಸಸಿಗಳ ದರ್ಬಾರು: ದರ ಏರಿಕೆ, ರೈತರಲ್ಲಿ ಹೆಚ್ಚಿದ ಬೇಡಿಕೆ
ಜವಾಹರ್ ನವೋದಯ ವಿದ್ಯಾಲಯ ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲ, TGT-PGT ಶಿಕ್ಷಕರಿಗೆ ನೇರ ಸಂದರ್ಶನ
Bengaluru Civil Court Recruitment 2026: ಶೀಘ್ರಲಿಪಿಗಾರ, ಬೆರಳಚ್ಚುಗಾರ ಸೇರಿ 22 ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಜ್ಯದಲ್ಲಿ 916 ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸಿದ್ಧತೆ: ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ?
Topics
Latest Posts
- ಬೆಂಗಳೂರಿನಲ್ಲಿ ಹಸಿರು ಹೊದಿಕೆ ಕುಸಿತ: ಜೂನ್ 28ರಂದು ಬೃಹತ್ ‘ಮರಗಳಿಗಾಗಿ ಓಟ’

- ರಾಣೆಬೆನ್ನೂರಿನಲ್ಲಿ ಅಡಿಕೆ ಸಸಿಗಳ ದರ್ಬಾರು: ದರ ಏರಿಕೆ, ರೈತರಲ್ಲಿ ಹೆಚ್ಚಿದ ಬೇಡಿಕೆ

- ಜವಾಹರ್ ನವೋದಯ ವಿದ್ಯಾಲಯ ನೇಮಕಾತಿ 2026: ಲಿಖಿತ ಪರೀಕ್ಷೆ ಇಲ್ಲ, TGT-PGT ಶಿಕ್ಷಕರಿಗೆ ನೇರ ಸಂದರ್ಶನ

- Bengaluru Civil Court Recruitment 2026: ಶೀಘ್ರಲಿಪಿಗಾರ, ಬೆರಳಚ್ಚುಗಾರ ಸೇರಿ 22 ಹುದ್ದೆಗಳಿಗೆ ಅರ್ಜಿ ಆಹ್ವಾನ

- ರಾಜ್ಯದಲ್ಲಿ 916 ಬ್ಯಾಕ್ಲಾಗ್ ಹುದ್ದೆಗಳ ಭರ್ತಿಗೆ ಸಿದ್ಧತೆ: ಯಾವ ಇಲಾಖೆಯಲ್ಲಿ ಎಷ್ಟು ಹುದ್ದೆ?















