Tag: kannada

  • SSLC, 2nd PUC Exam-1: ಕರ್ನಾಟಕ SSLC, ದ್ವಿತೀಯ PUC ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟ: ಇಲ್ಲಿದೆ ಸಂಪೂರ್ಣ ವಿವರ

    1000353121

    ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು 2024-25 ನೇ ಸಾಲಿನ ಎಸ್‌ಎಸ್‌ಎಲ್‌ಸಿ (SSLC) ಮತ್ತು ದ್ವಿತೀಯ ಪಿಯುಸಿ (PUC) ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು (Final Time table) ಪ್ರಕಟಿಸಿದೆ. ಈ ವೇಳಾಪಟ್ಟಿ 2025ರ ಜನವರಿ 10 ರಂದು ಬಿಡುಗಡೆಗೊಂಡಿದ್ದು, ಎಲ್ಲಾ ಶಾಲಾ ಮುಖ್ಯ ಶಿಕ್ಷಕರು ಮತ್ತು ಪದವಿಪೂರ್ವ ಕಾಲೇಜು ಪ್ರಾಂಶುಪಾಲರಿಗೆ ವಿದ್ಯಾರ್ಥಿಗಳಿಗೆ ಈ ಮಾಹಿತಿಯನ್ನು ತಲುಪಿಸುವಂತೆ ಸೂಚಿಸಲಾಗಿದೆ. ಪರೀಕ್ಷಾ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ (KSEAB) ಜಾಲತಾಣ kseab.karnataka.gov.in ನಲ್ಲಿ ನೋಡಬಹುದು. ಇದೇ ರೀತಿಯ…

    Read more..


  • ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಸೂಚನೆ ಪ್ರಕಟ, ಅರ್ಜಿ ಸಲ್ಲಿಸುವ ಲಿಂಕ್ ಇಲ್ಲಿದೆ.

    1000353127

    ಈ ವರದಿಯಲ್ಲಿ ಗುಲ್ಬರ್ಗ ವಿಶ್ವವಿದ್ಯಾಲಯ ನೇಮಕಾತಿ 2025 (Gulbarga University Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…

    Read more..


  • ಈ ಜಿಲ್ಲೆಯ ರೈತರಿಗೆ ಬೆಳೆ ಹಾನಿ ಪರಿಹಾರ ಜಮಾ! ಈಗಲೇ ಅಕೌಂಟ್ ಚೆಕ್ ಮಾಡಿಕೊಳ್ಳಿ..

    IMG 20241201 WA0013

    ರಾಜ್ಯದ ರೈತರಿಗೆ ಸಂತೋಷದ ಸುದ್ದಿ. ಕರ್ನಾಟಕ ಸರ್ಕಾರವು, ಅತಿಯಾದ ಮಳೆ ಹಾಗೂ ಪ್ರವಾಹದಿಂದ ಉಂಟಾದ ಅನಾಹುತಗಳ ಕಾರಣದಿಂದಾಗಿ ಬೆಳೆ ಹಾನಿ ಪರಿಹಾರವನ್ನು ನೀಡಲು(Crop Damage Compensation Deposit) ಮುಂದಾಗಿದೆ. ಧಾರವಾಡ ಜಿಲ್ಲೆಯಲ್ಲಿಯೂ ಕೂಡ ಅಕ್ಟೋಬರ್ ತಿಂಗಳಿನಲ್ಲಿ ಬೆಳೆಯ ಹಾನಿ ಅಧಿಕವಾಗಿದ್ದರಿಂದ ಬೆಳೆ ಸಮೀಕ್ಷೆ ದತ್ತಾಂಶ, ಫ್ರೂಟ್ಸ್ ಐಡಿ(FRUITS ID) ಹೊಂದಿರುವ ರೈತರಿಗೆ ಬೆಳೆಹಾನಿ ಅಂತಿಮ ಜಂಟಿ ಸಮೀಕ್ಷೆ ವರದಿಯ ಆಧಾರದ ಮೇಲೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಬೆಳೆ ಹಾನಿ ಪರಿಹಾರ ವಿತರಣೆ ಮಾಡಲಾಗುತ್ತಿದೆ ಎಂದು ಸರ್ಕಾರವು…

    Read more..


  • Property Price: ರಾಜ್ಯದ ಈ ಜಿಲ್ಲೆಗಳಲ್ಲಿ ಭೂಮಿಗೆ ಚಿನ್ನದ ಬೆಲೆ.. ಎಕ್ಸ್ ಪ್ರೆಸ್ ವೇ ಯೋಜನೆ

    1000352737

    ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್‌ವೇ(Pune-Bangalore Expressway): ಈ ಭಾಗದ ಭೂಮಿಗೆ ಸಿಗಲಿದೆ ಚಿನ್ನದ ಬೆಲೆ : ಭಾರತದ ರಸ್ತೆ ಸಾರಿಗೆ ಅಭಿವೃದ್ಧಿಯ ದಿಕ್ಕಿನಲ್ಲಿ ಹೊಸ ಅಧ್ಯಾಯವನ್ನು ಬರೆದಿರುವ ಪುಣೆ-ಬೆಂಗಳೂರು ಎಕ್ಸ್‌ಪ್ರೆಸ್‌ವೇ, ಭವಿಷ್ಯದ ನೈಋತಿಮೂರ್ತಿಯಾಗಿ ಮಿಂಚುತ್ತಿದೆ. 700 ಕಿಲೋ ಮೀಟರ್(700 km) ಉದ್ದದ ಈ ಎಕ್ಸ್‌ಪ್ರೆಸ್‌ವೇ, ಕರ್ನಾಟಕ(karnataka) ಮತ್ತು ಮಹಾರಾಷ್ಟ್ರ(Maharashtra) ರಾಜ್ಯಗಳ 12 ಪ್ರಮುಖ ಜಿಲ್ಲೆಗಳ ಮೂಲಕ ಹಾದುಹೋಗಲಿದ್ದು, ಭೂಮಿಯ ಮೌಲ್ಯವನ್ನು ನೂತನ ಶ್ರೇಯಸ್ಸಿಗೆ ತರುವ ನಿರೀಕ್ಷೆ ಇದೆ. ಈ ಹೆದ್ದಾರಿ ಅತ್ಯಾಧುನಿಕ ತಂತ್ರಜ್ಞಾನದಿಂದ ನಿರ್ಮಿತವಾಗಲಿದ್ದು, ಉತ್ತರ ಮತ್ತು ದಕ್ಷಿಣ ಭಾರತದ…

    Read more..


  • ಕೇವಲ 4 ಗಂಟೆಯಲ್ಲಿ ಇನ್‌ಸ್ಟಾಂಟ್ ಸಾಲ ಪಡೆಯುವ ಹೊಸ ಯೋಜನೆ. ಇಲ್ಲಿದೆ ಡೀಟೇಲ್ಸ್

    1000352634

    ಇತ್ತೀಚಿನ ದಿನಗಳಲ್ಲಿ ತಕ್ಷಣ ಹಣದ ಅವಶ್ಯಕತೆ (Urgent need of money) ಎದುರಾದಾಗ ಜನರು ಸಾಲಕ್ಕಾಗಿ ಖಾಸಗಿ ಆಪ್‌ಗಳ (Private Apps) ಮೊರೆ ಹೋಗುವುದು ಸಾಮಾನ್ಯವಾಗಿದೆ. ಆದರೆ ಈ ಆಯಪ್‌ಗಳ ಹೆಚ್ಚಿದ ಬಡ್ಡಿ ದರ(high interest rate), ಚಕ್ರಬಡ್ಡಿ, ಮತ್ತು ಬೆದರಿಕೆಗಳಿಂದಾಗಿ ಸಾಲಗಾರರು ಸಂಕಷ್ಟ ಅನುಭವಿಸುತ್ತಿದ್ದಾರೆ. ಈ ಪರಿಸ್ಥಿತಿಯಿಂದ ಮುಕ್ತಿ ನೀಡಲು ಕೇಂದ್ರ ಹಣಕಾಸು ಸಚಿವಾಲಯವು ಹೊಸ ಡಿಜಿಟಲ್ ಇನ್‌ಸ್ಟಾಂಟ್ ಲೋನ್ ಯೋಜನೆಯನ್ನು(Digital Instant Loan Yojana) ಪರಿಚಯಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…

    Read more..


  • Kotak Kanya Scholarship 2025: ಬರೋಬ್ಬರಿ 1.5 ಲಕ್ಷ ರೂ. ಕೋಟಕ್ ಕನ್ಯಾ ವಿದ್ಯಾರ್ಥಿ ವೇತನ! ಅಪ್ಲೈ ಮಾಡಿ

    IMG 20240722 WA0000

    ಕೋಟಕ್ ಕನ್ಯಾ ವಿದ್ಯಾರ್ಥಿವೇತನ 2024-25 ಕೋಟಕ್ ಮಹೀಂದ್ರಾ ಗ್ರೂಪ್ ವತಿಯಿಂದ ಕೋಟಕ್ ಕನ್ಯಾ ವಿದ್ಯಾರ್ಥಿವೇತನದ ಯೋಜನೆಯನ್ನು ಹಮ್ಮಿಕೊಳ್ಳಲಾಗಿದ್ದು, ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಲು ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಕೋಟಕ್ ಮಹೀಂದ್ರಾ ಗ್ರೂಪ್ ಕಂಪನಿಗಳ ಶಿಕ್ಷಣ ಮತ್ತು ಜೀವನೋಪಾಯದ ಕುರಿತು ಸಿಎಸ್‌ಆರ್ ಯೋಜನೆಯಡಿಯಲ್ಲಿ, ಕೊಟಕ್ ಎಜುಕೇಶನ್ ಫೌಂಡೇಶನ್ 12 ನೇ ತರಗತಿಯ ನಂತರ ವೃತ್ತಿಪರ ಶಿಕ್ಷಣದಲ್ಲಿ ಉನ್ನತ ವ್ಯಾಸಂಗ ಮಾಡಲು ಸಬಲೀಕರಣಗೊಳಿಸಲು ಕಡಿಮೆ ಆದಾಯದ ಕುಟುಂಬಗಳ ಪ್ರತಿಭಾವಂತ ಹೆಣ್ಣು ವಿದ್ಯಾರ್ಥಿಗಳಿಗಾಗಿ ಕೋಟಕ್ ಕನ್ಯಾ ವಿದ್ಯಾರ್ಥಿವೇತನ…

    Read more..


  • ಕೇಂದ್ರ ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಶೀಘ್ರವೇ ಹೊಸ ವ್ಯವಸ್ಥೆ ಜಾರಿ !

    1000352505

    ಕೇಂದ್ರ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: ಶೀಘ್ರವೇ ಹೊಸ ವೇತನ ಪರಿಷ್ಕರಣೆ ಜಾರಿಗೆ ಸಾಧ್ಯತೆ! ಭಾರತದ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರು 2025 ರಲ್ಲಿ ದೊಡ್ಡ ವೇತನ ಹೆಚ್ಚಳವನ್ನು ನಿರೀಕ್ಷಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ, ತುಟ್ಟಿಭತ್ಯೆ (Dearness Allowance) ದರ ಮತ್ತು ಬಾಕಿ ಪಾವತಿ ಸಂಬಂಧಿಸಿದಂತೆ ಪ್ರಮುಖ ಬೆಳವಣಿಗೆಯು ಅಂದಾಜಿಸಲಾಗಿದೆ. ಅಕ್ಟೋಬರ್ 2024 ರವರೆಗಿನ ಎಐಸಿಪಿಐ ಸೂಚ್ಯಂಕ ಅಂಕಿಅಂಶಗಳು(AICPI index) ಬಿಡುಗಡೆಯಾಗಿವೆ, ಮತ್ತು ನವೆಂಬರ್ ಮಾಸದ ದತ್ತಾಂಶ ಕೂಡ ಲಭ್ಯವಿದೆ. ಡಿಸೆಂಬರ್ 2024 ರ ಅಂಕಿಅಂಶಗಳನ್ನು ಆಧರಿಸಿ,…

    Read more..


  • ರಾಜ್ಯ ಸರ್ಕಾರದಿಂದ ಮದುವೆಗೆ 60,000 ಸಹಾಯಧನ ಪಡೆಯಲು ಅರ್ಜಿ ಆಹ್ವಾನ.!

    1000352301

    ರಾಜ್ಯ ಸರ್ಕಾರದಿಂದ ಕಾರ್ಮಿಕರಿಗೆ 60,000 ರೂ. ಮದುವೆ ಸಹಾಯಧನ: ಅರ್ಜಿ ಆಹ್ವಾನ Subsidy for labourers marriage :// ರಾಜ್ಯ ಸರ್ಕಾರ(State government)ವು ನೋಂದಾಯಿತ ಕಟ್ಟಡ ಕಾರ್ಮಿಕರು ಮತ್ತು ಅವರ ಕುಟುಂಬಗಳ ಕಲ್ಯಾಣಕ್ಕಾಗಿ ಮಹತ್ವದ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಇದರಲ್ಲಿ ಮದುವೆ ಸಹಾಯಧನ ಯೋಜನೆ ಪ್ರಮುಖವಾಗಿದೆ. ಈ ಯೋಜನೆಯಡಿ, ಕಾರ್ಮಿಕರ(Labour’s) ಮೊದಲ ಮದುವೆಗೆ ಅಥವಾ ಅವರ ಎರಡು ಅವಲಂಬಿತ ಮಕ್ಕಳ ಮದುವೆಗೆ 60,000 ರೂ. ಸಹಾಯಧನ(Subsidy)ವನ್ನು ನೀಡಲಾಗುತ್ತದೆ. ಇದು ಕಾರ್ಮಿಕರ ಆರ್ಥಿಕ ಸ್ಥಿತಿಯನ್ನು ಸುಧಾರಿಸಲು ಮತ್ತು ಅವರ…

    Read more..