Tag: karnataka news

  • BIG BREAKING: ಮುರುಘಾ ಶ್ರೀಗೆ ಬಿಗ್ ರಿಲೀಫ್ : ಮೊದಲ ಪೋಕ್ಸೋ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಮಹತ್ವದ ತೀರ್ಪು.!

    WhatsApp Image 2025 11 26 at 3.29.04 PM

    ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್​ನ ವಾದ-ಪ್ರತಿವಾದ ಇದೀಗ ಮುಕ್ತಾಯವಾಗಿದ್ದು, ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ ಮುರುಘಾ  ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶವನ್ನು ಹೊರಡಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್​ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು. ಸ್ವಾಮೀಜಿ

    Read more..


  • ಕರ್ನಾಟಕದಲ್ಲಿ ಮತ್ತೇ ಮಳೆ-ಬಿರುಸು; 12 ಜಿಲ್ಲೆಗಳಿಗೆ ‘ಭಾರೀ ಮಳೆ’ ಹವಾಮಾನ ಇಲಾಖೆಯಿಂದ ಎಚ್ಚರಿಕೆ!

    WhatsApp Image 2025 11 23 at 2.28.32 PM

    ಬೆಂಗಳೂರು: ಕರ್ನಾಟಕದ ಮೇಘಾವೃತ ಆಕಾಶವು ಮತ್ತೆ ಮಳೆಯ ಸುರಿಪನ್ನು ಚೆಲ್ಲಲು ಸಿದ್ಧವಾಗಿದೆ. ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ಚಂಡಮಾರುತದ ವ್ಯವಸ್ಥೆಯ ಪ್ರಭಾವದಿಂದಾಗಿ, ರಾಜ್ಯದ ವಿವಿಧ ಭಾಗಗಳಲ್ಲಿ ಈ ವಾರ ಹಗುರ ಮಳೆಯಿಂದ ಹಿಡಿದು ಭಾರೀ ಮಳೆ ವರೆಗೆ ಸುರಿಯುವ ಸಾಧ್ಯತೆಯಿದೆ ಎಂದು ಭಾರತ ಮೌಸಂಗಿಕ ಹವಾಮಾನ ಇಲಾಖೆ (IMD) ತಿಳಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಹವಾಮಾನ ವಿಜ್ಞಾನಿಗಳ ಪ್ರಕಾರ, ಈ ಮಳೆಯ ಪ್ರಭಾವದಿಂದಾಗಿ

    Read more..


  • ಅಕ್ಟೋಬರ್ 29ರವರೆಗೆ ಭಾರೀ ವರ್ಷಧಾರಣೆ; 6 ಜಿಲ್ಲೆಗಳಿಗೆ ಆರೆಂಜ್, 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    RAIN ALERT ONE WEEK

    ಬೆಂಗಳೂರು, ಅಕ್ಟೋಬರ್ 23: ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಅವಧಿ ಮುಗಿದರೂ ಮಳೆಯ ಅಬ್ಬರ ಕಡಿಮೆಯಾಗುವ ಲಕ್ಷಣಗಳೇ ಕಾಣುತ್ತಿಲ್ಲ. ಒಂದೆರಡು ದಿನ ಬಿಡುವು ಕೊಟ್ಟರೆ ಮರುದಿನವೇ ಮತ್ತೆ ಮಳೆ (Rain) ಜೋರಾಗಿ ಸುರಿಯುತ್ತಿದೆ. ಕಳೆದ ಮೂರು ದಿನಗಳಿಂದ ರಾಜ್ಯದಾದ್ಯಂತ ಭಾರಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ರಾಜ್ಯದ 6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಅಕ್ಟೋಬರ್ 29ರವರೆಗೂ ಮಳೆ ಮುಂದುವರೆಯುವ ಸಾಧ್ಯತೆ ಇದೆ. ಯಾವ ಜಿಲ್ಲೆಗಳಿಗೆ

    Read more..


  • ದೀಪಾವಳಿ ಹಬ್ಬಕ್ಕೆ ಈ ಜಿಲ್ಲೆಯ ರೈತರಿಗೆ ಬಂಪರ್ ಗುಡ್ ನ್ಯೂಸ್, ಬೆಳೆ ಹಾನಿ ಪರಿಹಾರ ಜಮಾ

    Picsart 25 10 14 22 48 11 074 scaled

    ಬೀದರ್ ಜಿಲ್ಲೆಯ ರೈತರಿಗೆ ದೀಪಾವಳಿ(Diwali) ಹಬ್ಬದೊಳಗಾಗಿ ಅತಿವೃಷ್ಟಿಯಿಂದ ಹಾನಿಗೊಂಡ ಬೆಳೆಗಳಿಗೆ ಪರಿಹಾರ ನೀಡಲಾಗುವ ಭರವಸೆ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭಾನುವಾರ ಭಾಲ್ಕಿ ತಾಲ್ಲೂಕು ಪಂಚಾಯಿತಿ ಕಚೇರಿ(Taluk Panchayat office) ಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ನೀಡಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಸಭೆಯಲ್ಲಿ ಸಚಿವರು ಹೇಳಿದರು, ‘ಈ ವರ್ಷ ಅತಿವೃಷ್ಟಿಯಿಂದ ಬೀದರ್ ಜಿಲ್ಲೆಯಾದ್ಯಂತ ರೈತರ ಬೆಳೆಗಳು, ರಸ್ತೆ

    Read more..


  • ರಾಜ್ಯದ ರೈತರೇ ಇಲ್ಲಿ ಕೇಳಿ.. ಸರ್ಕಾರದಿಂದ ಮಳೆ ಪರಿಹಾರ ಹಣ ಬಿಡುಗಡೆ ದಿನಾಂಕ ಫಿಕ್ಸ್ 

    Picsart 25 10 09 23 12 51 220 scaled

    ರಾಜ್ಯದಲ್ಲಿ ಈ ವರ್ಷ ನೈಋತ್ಯ ಮುಂಗಾರು ಮಳೆಯಿಂದ ಕೃಷಿ ಕ್ಷೇತ್ರವು ದೊಡ್ಡ ಹೊಡೆತ ಅನುಭವಿಸಿದೆ. ಸೆಪ್ಟೆಂಬರ್ ಆರಂಭದಿಂದಲೇ ಸುರಿಯುತ್ತಿರುವ ಭಾರೀ ಮಳೆ ಹಾಗೂ ಪ್ರವಾಹದ ಪರಿಣಾಮವಾಗಿ ಅನೇಕ ಜಿಲ್ಲೆಗಳ ಕೃಷಿ ಮತ್ತು ತೋಟಗಾರಿಕೆ ಪ್ರದೇಶಗಳು ಜಲಾವೃತಗೊಂಡು ಲಕ್ಷಾಂತರ ಹೆಕ್ಟೇರ್ ಬೆಳೆ ಹಾನಿಯಾಗಿದೆ. ಈ ಹಿನ್ನೆಲೆ, ರಾಜ್ಯ ಸರ್ಕಾರ ರೈತರಿಗೆ ತ್ವರಿತ ನೆರವು ನೀಡಲು ಮಹತ್ವದ ನಿರ್ಧಾರ ಕೈಗೊಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • GUDNEWS: ಅಂಗನವಾಡಿ ಕಾರ್ಯಕರ್ತೆಯರಿಗೆ ಬಡ್ತಿ ಭಾಗ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ ಘೋಷಣೆ

    WhatsApp Image 2025 09 17 at 7.09.37 PM

    ರಾಜ್ಯದ ಅಂಗನವಾಡಿ ಕಾರ್ಯಕರ್ತೆಯರಿಗೆ ಶೀಘ್ರದಲ್ಲೇ ಬಡ್ತಿಯ ಭಾಗ್ಯ ದೊರೆಯಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಘೋಷಿಸಿದ್ದಾರೆ. ಬೆಳಗಾವಿಯಲ್ಲಿ ಆಯೋಜಿಸಲಾಗಿದ್ದ ಪೋಷಣ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಾಜ್ಯದ ಮಹಿಳೆಯರು ಮತ್ತು ಮಕ್ಕಳ ಕಲ್ಯಾಣಕ್ಕಾಗಿ ವಿಶೇಷ ಒತ್ತು ನೀಡುತ್ತಿದೆ ಎಂದು ತಿಳಿಸಿದರು. ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕರ್ತವ್ಯವನ್ನು ತಾಯಿಯ ಸ್ಥಾನದಲ್ಲಿ ನಿಂತು ನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದ ಸಚಿವರು, ಈ ಕಾರ್ಯಕರ್ತೆಯರಿಗೆ ಗೌರವ ಧನದ ಜೊತೆಗೆ ಉತ್ತಮ

    Read more..


  • ಗ್ರಾಹಕರಿಗೆ ಬಂಪರ್‌ ಗುಡ್ ನ್ಯೂಸ್ : ‘ಅಮುಲ್ ಮತ್ತು ಮದರ್ ಡೈರಿ ‘ ಹಾಲು ಹಾಗೂ ಉತ್ಪನ್ನಗಳ ಬೆಲೆಯಲ್ಲಿ ಭರ್ಜರಿ ಇಳಿಕೆ

    WhatsApp Image 2025 09 17 at 5.49.09 PM

    ಕನವದೆಹಲಿ, ಸೆಪ್ಟೆಂಬರ್ 17, 2025: ಭಾರತದ ಗ್ರಾಹಕರಿಗೆ ಸಿಹಿ ಸುದ್ದಿಯೊಂದು ಲಭ್ಯವಾಗಿದ್ದು, ಪ್ಯಾಕೇಜ್ ಮಾಡಿದ ಹಾಲಿನ ಮೇಲಿನ 5% ಜಿಎಸ್ಟಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಸರ್ಕಾರವು ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಇತ್ತೀಚೆಗೆ ನಿರ್ಧರಿಸಿದೆ. ಈ ಕ್ರಮದಿಂದಾಗಿ, ಅಮುಲ್, ಮದರ್ ಡೈರಿ ಮತ್ತು ಇತರ ಪ್ರಮುಖ ಹಾಲಿನ ಬ್ರ್ಯಾಂಡ್‌ಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಲಿದೆ, ಇದು ದೇಶಾದ್ಯಂತದ ಕುಟುಂಬಗಳಿಗೆ ಆರ್ಥಿಕ ನೆರವನ್ನು ಒದಗಿಸಲಿದೆ. ಈ ನಿರ್ಧಾರವು ಸೆಪ್ಟೆಂಬರ್ 22, 2025 ರಿಂದ ಜಾರಿಗೆ ಬರಲಿದ್ದು, ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಹಾಲು

    Read more..


  • ಬೆಂಗಳೂರಿನ ಈ ಏರಿಯಾಗಳಲ್ಲಿ ಮತ್ತೇ ಎರಡು ದಿನ ನಾಳೆ , ನಾಡಿದ್ದು 10AM-5PM ವರೆಗೆ ಕರೆಂಟ್‌ ಇರಲ್ಲಾ ಎಚ್ಚರಿಕೆ

    WhatsApp Image 2025 09 17 at 1.24.03 PM

    ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ಸೀಮಿತ (ಕೆಪಿಟಿಸಿಎಲ್) ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳಲಿದ್ದು, ಈ ಕಾರಣದಿಂದ ಸಾರಕ್ಕಿ ಉಪಕೇಂದ್ರದ ವ್ಯಾಪ್ತಿಯಲ್ಲಿ ದಿನಾಂಕ 18 ಸೆಪ್ಟೆಂಬರ್ 2025 (ಗುರುವಾರ) ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಈ ಕಾಮಗಾರಿಯು ವಿದ್ಯುತ್ ವ್ಯವಸ್ಥೆಯ ದಕ್ಷತೆಯನ್ನು ಹೆಚ್ಚಿಸಲು ಮತ್ತು ಭವಿಷ್ಯದಲ್ಲಿ ಉಂಟಾಗಬಹುದಾದ ಸಮಸ್ಯೆಗಳನ್ನು ತಡೆಗಟ್ಟಲು ಅಗತ್ಯವಾಗಿದೆ. ಈ ವಿದ್ಯುತ್ ಕಡಿತದಿಂದ ಬೆಂಗಳೂರಿನ ಹಲವು ಪ್ರದೇಶಗಳ ಜನರು ಪರಿಣಾಮ ಬೀರಲಿದ್ದಾರೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • 8 ಲಕ್ಷ ರೇಷನ್ ಕಾರ್ಡ್‌ ರದ್ದತಿಯ ಪಟ್ಟಿ ರೆಡಿ: ರಾಜ್ಯ ಸರ್ಕಾರದಿಂದ ಕಠಿಣ ಕ್ರಮ ನೀವೂ ಈ ಪಟ್ಟಿಯಲ್ಲಿದ್ದೀರಾ?

    WhatsApp Image 2025 09 17 at 1.13.39 PM

    ಕರ್ನಾಟಕ ಸರ್ಕಾರವು ರಾಜ್ಯಾದ್ಯಂತ ದಾರಿದ್ರ್ಯ ರೇಖೆಗಿಂತ ಕೆಳಗಿರುವವರ (BPL) ಪಡಿತರ ಚೀಟಿಗಳನ್ನು ಪರಿಶೀಲಿಸಿ, ಅನರ್ಹ ಫಲಾನುಭವಿಗಳ 8 ಲಕ್ಷ BPL ಕಾರ್ಡ್‌ಗಳನ್ನು ರದ್ದುಗೊಳಿಸುವ ನಿರ್ಧಾರವನ್ನು ಕೈಗೊಂಡಿದೆ. ಈ ಕ್ರಮವು ಸರ್ಕಾರಿ ಯೋಜನೆಗಳ ಲಾಭವನ್ನು ಕೇವಲ ಅರ್ಹರಿಗೆ ಮಾತ್ರ ತಲುಪಿಸುವ ಗುರಿಯನ್ನು ಹೊಂದಿದೆ. ಈ ಲೇಖನದಲ್ಲಿ, ಈ ರದ್ದತಿಯ ವಿವರಗಳು, ಕಾರಣಗಳು, ಮತ್ತು ಜನರಿಗೆ ಸಲಹೆಗಳ ಬಗ್ಗೆ ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..