Tag: karnataka news
ಸಾಗುವಳಿ ರೈತರಿಗೆ ಗಮನಿಸಿ, ಭೂಮಿ ಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಹೊಸ ಕ್ರಮ

ಮಲೆನಾಡು ರೈತರ ಭೂಮಿ ಹಕ್ಕು ಹೋರಾಟ ಕರ್ನಾಟಕದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಹೋರಾಟಕ್ಕೆ ಸೂಕ್ತ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರ ಗಂಭೀರವಾಗಿ ಬದ್ಧವಾಗಿದೆ ಎಂದು ಗೃಹ ಸಚಿವ (Home minister) ಡಾ. ಜಿ. ಪರಮೇಶ್ವರ್ (Dr.G Parmeshwar) ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಮಲೆನಾಡು ರೈತರ ಭೂಮಿ ಹಕ್ಕು ಹೋರಾಟವು ಶೀಘ್ರ ಪರಿಹಾರಕ್ಕೆ ಆಗ್ರಹಿಸುತ್ತಿರುವ ಪ್ರಥಮ ಪ್ರಾಥಮಿಕತೆಯ ವಿಷಯವಾಗಿದೆ ಎಂದು ಹೇಳಿದರು. ಇದೇ…
Categories: ಸರ್ಕಾರಿ ಯೋಜನೆಗಳುಹಿರಿಯ ನಾಗರಿಕರಿಗೆ ‘ಉದ್ಯೋಗ ಮೇಳ’ 60 ವರ್ಷ ಮೇಲ್ಪಟ್ಟವರಿಗೂ ಉದ್ಯೋಗ..!

ಹಿರಿಯ ನಾಗರಿಕರ ಉದ್ಯೋಗದ ಪ್ರಾಮುಖ್ಯತೆ: ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಆಯೋಜಿಸಿದ ಮಾದರಿ ಉದ್ಯೋಗ ಮೇಳ. ಹಿರಿಯ ನಾಗರಿಕರು ಪಿಂಚಣಿ(pension) ಅಥವಾ ಸಾಮಾಜಿಕ ಭದ್ರತೆಯ ಕೊರತೆಯ ನಡುವೆ ಸ್ವಾವಲಂಬಿ ಜೀವನ ನಡೆಸುವ ಅಗತ್ಯವನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು, ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್(Nightangles Medical Trust), ರೋಟರಿ ಬೆಂಗಳೂರು ವೆಸ್ಟ್ (Rotary Banglore Trust), ಮತ್ತು ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ‘ವಾರ್ಷಿಕ ಉದ್ಯೋಗ ಮೇಳ’ ಆಯೋಜಿಸಲಾಗಿದೆ. ಈ ಮೇಳವು ಹಿರಿಯ ನಾಗರಿಕರಿಗೆ ಉದ್ಯೋಗದ(senior citizens recruitment) ಅವಕಾಶಗಳನ್ನು…
Categories: ಕರ್ನಾಟಕ ಸುದ್ದಿBank Holidays: ಆಗಸ್ಟ್ ತಿಂಗಳು ಬರೋಬ್ಬರಿ 13 ದಿನ ಬ್ಯಾಂಕ್ ರಜೆ.! ಯಾವ ದಿನ ಇಲ್ಲಿದೆ ಲಿಸ್ಟ್

ಇದು ಜುಲೈ ತಿಂಗಳ ಕೊನೆಯ ವಾರವಾಗಿದ್ದು, ಇನ್ನೇನು ನಾಲ್ಕು ದಿನಗಳಲ್ಲಿ ಆಗಸ್ಟ್ ತಿಂಗಳ ಬರಲಿದೆ. ಅಗಸ್ಟ್ ತಿಂಗಳಲ್ಲಿ ಬರೋಬ್ಬರಿ 13 ದಿನ ಬ್ಯಾಂಕ್ ರಜೆ ಬಂದಿದ್ದು, ನೀವೇನಾದರೂ ಬ್ಯಾಂಕಿಗೆ ಸಂಬಂಧಿಸಿದ ಕೆಲಸಗಳನ್ನು ಹೊಂದಿದ್ದರೆ ಇದು ನಿಮಗೆ ಉಪಯುಕ್ತವಾದ ಸುದ್ದಿಯಾಗಿದೆ. ಇನ್ನೇನು ಆಶಾಡ ಮುಗಿದು ಶ್ರಾವಣ ಪ್ರವೇಶಿಸುತ್ತಿದ್ದಂತೆ ಸಾಲು ಸಾಲು ಹಬ್ಬಗಳು ಬರುತ್ತಿವೆ, ಈ ಹಿನ್ನೆಲೆಯಲ್ಲಿ ಆಗಸ್ಟ್ ತಿಂಗಳಲ್ಲಿ ಬರುವ ಬ್ಯಾಂಕ್ ರಜಾ ದಿನಗಳ ಪಟ್ಟಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿ1 ಲಕ್ಷ ರೂಪಾಯಿ ಖಾತೆಗೆ ಬರುವ ಹೊಸ ವಿದ್ಯಾರ್ಥಿವೇತನ, LG Scholarship program 2024

ಪ್ರಸಿದ್ಧ ಎಲೆಕ್ಟ್ರಾನಿಕ್ ಕಂಪನಿ ಲೈಫ್ ಗುಡ್ (LG) ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ನೀಡಿದೆ. ಹೌದು ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಬರೋಬ್ಬರಿ ಒಂದು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದೆ. ಹೌದು, ಕಾಲೇಜುಗಳಲ್ಲಿ ತಮ್ಮ ಪದವಿ ಅಥವಾ ಸ್ನಾತಕೋತ್ತರ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳು ಶೈಕ್ಷಣಿಕ ಶಿಕ್ಷಣ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬಹುದು. ಈ ಕುರಿತು ವಿವರವಾದ ಮಾಹಿತಿ ಕೆಳಗೆ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಉದ್ಯೋಗ & ಶಿಕ್ಷಣ7th Pay Commission: ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್! 7ನೇ ವೇತನ ಆಯೋಗದ ಜಾರಿಗೆ ಮುಹೂರ್ತ ಫಿಕ್ಸ್

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಶುಭ ಸುದ್ದಿ ಸಿಕ್ಕಿದೆ. ಹೌದು, ಲೋಕಸಭಾ ಚುನಾವಣೆಯ ನಂತರ 7ನೇ ವೇತನ ಆಯೋಗದ ಕುರಿತು ಶೀಘ್ರದಲ್ಲೇ ಬಂಪರ್ ಗುಡ್ ನ್ಯೂಸ್ ಸರಕಾರ ಕೊಡಲಿದೆ. ಹೌದು ಏಳನೇ ವೇತನ ಆಯೋಗವನ್ನು ಇದೇ ಬರುವ ಜುಲೈ ಅಂತ್ಯದೊಳಗೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಹಿಂದಿನಿಂದಲೂ ಕಾಂಗ್ರೆಸ್ ಸರ್ಕಾರ ನ್ಯಾಯ ಒದಗಿಸುತ್ತಾ ಬಂದಿದೆ ಎಂದು ಸಚಿವ ಎನ್. ಚೆಲುವರಾಯಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ…
Categories: ಕರ್ನಾಟಕ ಸುದ್ದಿಗಗನಕ್ಕೇರಿದ ತರಕಾರಿ ರೇಟ್ ! ಎಲ್ಲಾ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ!

ಕಳೆದ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ತರಕಾರಿಗಳ ಬೆಲೆಗಳು ಏರಿಕೆಯಾಗಿದ್ದು, ಪೂರೈಕೆ ಕೊರತೆ ಮತ್ತು ತರಕಾರಿಗಳ ಗುಣಮಟ್ಟದಲ್ಲಿನ ತ್ವರಿತ ಕ್ಷೀಣತೆ ಇದಕ್ಕೆಲ್ಲ ಕಾರಣ ಎಂದು ಹೇಳಬಹುದು. ಸಗಟು ಮಾರುಕಟ್ಟೆಗಳಲ್ಲಿ ಬೆಲೆಗಳು ಸ್ವಲ್ಪ ಏರಿಕೆ ಕಂಡಿದ್ದರೆ, ಚಿಲ್ಲರೆ ಅಂಗಡಿಗಳಲ್ಲಿ ಬೆಲೆಗಳು ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಯಾವಾಗಲೂ ತರಕಾರಿಯ ಬೆಲೆಯಲ್ಲಿ 10 ರಿಂದ 20 % ಏರಿಕೆಯಾಗುತ್ತಿದ್ದರೆ ಇದೇ ಮೊದಲ ಬಾರಿಗೆ ಶೇಕಡ 100 ರಿಂದ 200 ರಷ್ಟು ತರಕಾರಿ ಬೆಲೆ ಏರಿಕೆ(vegetables price hike)ಯಾಗಿದೆ. ಇದರ ಕುರಿತಾದ ಸಂಪೂರ್ಣ…
Categories: ಸಾರ್ವಜನಿಕ ಮಾಹಿತಿ7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್! 7ನೇ ವೇತನ ಆಯೋಗ ಬಹುತೇಕ ಫಿಕ್ಸ್!

ಲೋಕಸಭಾ ಚುನಾವಣೆಯ ನೀತಿ ಸಂಹಿತೆಗೆ ತೆರೆ ಬೀಳುತ್ತಿದ್ದಂತೆ 7 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ, ಭತ್ಯೆ ಹಾಗೂ ಸೌಲಭ್ಯಗಳ ಪರಿಷ್ಕರಣೆಯಾಗುವುದು ಖಚಿತ ಎಂಬ ಮಾಹಿತಿ ತಿಳಿದು ಬಂದಿದೆ. ಹಲವು ಹೋರಾಟದ ನಂತರ ರಾಜ್ಯದ ಸರ್ಕಾರಿ ನೌಕರರಿಗೆ (state government employees) ಲೋಕಸಭಾ ಚುನಾವಣೆ(lokh sabha election)ಯ ನಂತರ ಸಿಗಲಿದೆ ಏಳನೇ ವೇತನದ ಶುಭ ಸುದ್ದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…
Categories: ಕರ್ನಾಟಕ ಸುದ್ದಿSSLC Results 2024: SSLC ರಿಸಲ್ಟ್ ಚೆಕ್ ಮಾಡೋವಾಗ ಎರರ್ ಬಂದ್ರೆ ಹೀಗೆ ಮಾಡಿ! ಇಲ್ಲಿದೆ ಸಿಂಪಲ್ ಟ್ರಿಕ್ಸ್

ಪ್ರಸಕ್ತ ಸಾಲಿನ ಎಸ್ಎಸ್ ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವೆಬ್ಸೈಟ್ https://karresults.nic.in ನಲ್ಲಿ ಫಲಿತಾಂಶ ವೀಕ್ಷಿಸಬಹುದು. ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 92.12% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಕೊನೆಯ ಸ್ಥಾನ ಗಳಿಸಿದ ಯಾದಗಿರಿ ಜಿಲ್ಲೆಯಲ್ಲಿ ಶೇ 50.59 ರಷ್ಟು ವಿದ್ಯಾರ್ಥಿಗಳು…
Categories: ಸಾರ್ವಜನಿಕ ಮಾಹಿತಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















