Tag: karnataka news
ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಈ ಬಾರಿಯೂ ಗ್ರಾಮೀಣ ವಿದ್ಯಾರ್ಥಿಗಳದ್ದೇ ಮೇಲುಗೈ

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ 2023-24ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಂಡಿದೆ. ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ. ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್ಸೈಟ್ ಅನ್ನು ಭೇಟಿ ನೀಡಬಹುದಾಗಿದೆhttps://kseab.karnataka.gov.inhttps://karresults.nic.inhttps://sslc.karnataka.gov.in ಈ ಬಾರಿಯ ಪರೀಕ್ಷೆಯಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನ ಪಡೆದಿದ್ದರೆ, ದಕ್ಷಿಣ ಕನ್ನಡ ಜಿಲ್ಲೆ ಎರಡನೇ ಸ್ಥಾನದಲ್ಲಿದೆ. ಉಡುಪಿ ಜಿಲ್ಲೆಯಲ್ಲಿ 94% ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ದಕ್ಷಿಣ ಕನ್ನಡ…
Categories: ಸಾರ್ವಜನಿಕ ಮಾಹಿತಿSSLC Results Live?: ಕರ್ನಾಟಕ ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಕ್ಷಣ ಗಣನೆ..! ಈ ಆಪ್ ನಲ್ಲಿ ರಿಸಲ್ಟ್ ನೋಡಿ.

ಎಸ್ ಎಸ್ ಎಲ್ ಸಿ ಫಲಿತಾಂಶ ಅಧಿಕೃತವಾಗಿ ಈ ಕೆಳಗಿನ ವೆಬ್ಸೈಟ್ಗಳಲ್ಲಿ ಮಧ್ಯಾಹ್ನ 1:00 ಗಂಟೆ ನಂತರ ಲಭ್ಯವಾಗಲಿದೆ. ಫಲಿತಾಂಶವನ್ನು ನೋಡಲು ಈ ಕೆಳಕಂಡ ವೆಬ್ಸೈಟ್ ಅನ್ನು ಭೇಟಿ ನೀಡಬಹುದಾಗಿದೆhttps://kseab.karnataka.gov.inhttps://karresults.nic.inhttps://sslc.karnataka.gov.in ರಾಜ್ಯದಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶಕ್ಕೆ ವಿದ್ಯಾರ್ಥಿಗಳು ಮತ್ತು ಪೋಷಕರು ಭಾರಿ ಕಾತುರದಿಂದ ಕಾಯುತ್ತಿದ್ದಾರೆ , ನಾಳೆ(ಗುರುವಾರ) ಎಸ್ಎಸ್ಎಲ್ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಗೊಳ್ಳುತ್ತಿದ್ದು, ಬೆಳಗ್ಗೆ 10.30 ರಿಂದ ಅಂತರ್ಜಾಲದಲ್ಲಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದಾಗಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಮಾರ್ಚ್/ಏಪ್ರಿಲ್…
Categories: ಸಾರ್ವಜನಿಕ ಮಾಹಿತಿSSLC Result Live ?: ನಾಳೆಯೇ ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆ!ಈ ಆಪ್ ನಲ್ಲಿ ರಿಸಲ್ಟ್ ನೋಡಿ.

ಎಸ್ ಎಸ್ ಎಲ್ ಸಿ ಫಲಿತಾಂಶಕ್ಕೆ ಕಾದು ಕುಳಿತಿರುವ ಎಲ್ಲಾ ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಮತ್ತೊಂದು ಬ್ರೇಕಿಂಗ್ ನ್ಯೂಸ್ ಸಿಕ್ಕಿದೆ, ಎಸ್ಎಸ್ಎಲ್ಸಿ ಫಲಿತಾಂಶ ಬಿಡುಗಡೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸನ್ನದ್ದವಾಗಿದೆ. ನಾಳೆ ಬೆಳಗ್ಗೆ ರಿಸಲ್ಟ್ ಬಿಡುಗಡೆಗೆ ಮಂಡಳಿ ಸಿದ್ದತೆ ಮಾಡಿಕೊಂಡಿದೆ.ಎಸ್ಎಸ್ಎಲ್ಸಿ ರಿಸಲ್ಟ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. SSLC Result Date : ಬಹು ನಿರೀಕ್ಷೆಯಿಂದ ಕಾಯುತ್ತಿರುವ SSLC ಫಲಿತಾಂಶ ನಾಳೆ ಅಂದರೆ ಮೇ 09 ರಂದು ಬಿಡುಗಡೆಯಾಗಲಿದೆ ಎಂದು ಕರ್ನಾಟಕ…
Categories: ಸಾರ್ವಜನಿಕ ಮಾಹಿತಿTVS iQube: ಬರೋಬ್ಬರಿ 100 ಕಿ.ಮೀ ಮೈಲೇಜ್ ಕೊಡುವ ಟಿವಿಎಸ್ ಐಕ್ಯೂಬ್ ಖರೀದಿಗೆ ಮುಗಿಬಿದ್ದ ಜನ!

ಎಲೆಕ್ಟ್ರಿಕ್ ಸ್ಕೂಟರ್(electric vehicle) ಕ್ರಾಂತಿಯ ಭಾಗ TVS iQube, ಭಾರತೀಯ ದ್ವಿಚಕ್ರ ವಾಹನ ದೈತ್ಯ TVS ಮೋಟಾರ್ ಕಂಪನಿಯಿಂದ ಬಂದ ಕ್ರಾಂತಿಕಾರಿ ಎಲೆಕ್ಟ್ರಿಕ್ ಸ್ಕೂಟರ್ 2023ರ ಏಪ್ರಿಲ್ ತಿಂಗಳ 306,224 ಯುನಿಟ್ಗಳಿಗೆ ಹೋಲಿಸಿದರೆ, ಈ ಬಾರಿ 383,615 ಯುನಿಟ್ ವಾಹನಗಳನ್ನು ಮಾರಾಟ ಮಾಡಿದ್ದು, ಶೇಕಡ 25% ಬೆಳವಣಿಗೆ ಕಂಡಿದೆ. ದ್ವಿಚಕ್ರ ಹಾಗೂ ತ್ರಿಚಕ್ರ ವಾಹನಗಳನ್ನು ಮಾರುವಲ್ಲಿ ಉತ್ತಮವಾದ ಪ್ರಗತಿಯನ್ನು ಸಾಧಿಸಿದೆ. TVS iQube ಯ ವಿನ್ಯಾಸ, ವೈಶಿಷ್ಟ್ಯಗಳು, ಕಾರ್ಯಕ್ಷಮತೆ ಮತ್ತು EV ಮಾರುಕಟ್ಟೆಯಲ್ಲಿನ ಪ್ರಭಾವದ ಒಂದು ಸಂಕ್ಷಿಪ್ತ…
Categories: ಕರ್ನಾಟಕ ಸುದ್ದಿಕರ್ನಾಟಕ SSLC ಪರೀಕ್ಷೆ ಫಲಿತಾಂಶ ದಿನಾಂಕ ಪ್ರಕಟ! ಮುಂದೆ ಯಾವ ಕೋರ್ಸ್ ಸೇರಬೇಕು? ಇಲ್ಲಿವೆ ಬೆಸ್ಟ್ ಕೋರ್ಸ್

2023 – 24ನೇ ಸಾಲಿನಲ್ಲಿ SSLC ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ರಿಸಲ್ಟ್ ನೋಡಲು ಕಾಯುತ್ತಿದ್ದಾರೆ. ಹೀಗೆ ಫಲಿತಾಂಶ ಯಾವಾಗ ಬರುತ್ತೆ? ಅಂತಾ ಕಾಯುತ್ತಿದ್ದ, ಎಸ್ಎಸ್ಎಲ್ ವಿದ್ಯಾರ್ಥಿಗಳಿಗೆ ಭರ್ಜರಿ ಸುದ್ದಿ ಇಲ್ಲಿದೆ. ಎಸ್ಎಸ್ಎಲ್ಸಿ ರಿಸಲ್ಟ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. SSLC Result Date : ಕರ್ನಾಟಕ ಸರ್ಕಾರ ಪಠ್ಯಕ್ರಮದ 2024ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ನಾಳೆ ಮೇ 9ರಂದು ಪ್ರಕಟವಾಗಲಿದೆ. ವಿದ್ಯಾರ್ಥಿಗಳು https://karresults.nic.in ಜಾಲತಾಣದಲ್ಲಿ ನಾಳೆ ಬೆಳಗ್ಗೆ 10.30ರ ನಂತರ ಫಲಿತಾಂಶ ವೀಕ್ಷಿಸಬಹುದು ಎಂದು…
Categories: ಸಾರ್ವಜನಿಕ ಮಾಹಿತಿKSRTC: ಇನ್ನೇನು ಬರಲಿದೆ ನಗದು ರಹಿತ ವಹಿವಾಟು, ಸ್ಕ್ಯಾನ್ ಮಾಡಿ ಪಾವತಿಸಿ ಟಿಕೆಟ್ ಪಡೆಯಿರಿ!

ಕೆಎಸ್ಆರ್ಟಿಸಿಯಲ್ಲೂ (KSRTC) ಬಂತು ನಗದು ರಹಿತ ವಹಿವಾಟು (cash less transaction) : ಎಲೆಕ್ಟ್ರಾನಿಕ್ ಟಿಕೆಟಿಂಗ್ ಯಂತ್ರಗಳಿಂದ (electronic ticketing machines) ಟಿಕೇಟ್ ವಿತರಣೆ. ರಾಜ್ಯದ 5 ಗ್ಯಾರಂಟಿಗಳ ಪೈಕಿ ಶಕ್ತಿ (shakthi scheme) ಯೋಜನೆಯೂ ಒಂದು. ಈ ಶಕ್ತಿ ಯೋಜನೆ ಬಂದಾಗಿನಿಂದ ಜನರ ಓಡಾಟ ಹೆಚ್ಚಾಗಿದೆ ಎನ್ನುವುದರಲ್ಲಿ ಯಾವುದೇ ಸಂಶಯವಿಲ್ಲ. ಇದರಿಂದ ಕಂಡಕ್ಟರ್ ಗಳು ಹೆಚ್ಚಿನ ವ್ಯಥೆಯನ್ನು ಪಡುತ್ತಿದ್ದಾರೆ. ಇನ್ನು ಟಿಕೆಟ್ ನೀಡಲು ಹಣ ತೆಗೆದುಕೊಳ್ಳುವ ವೇಳೆ ಚಿಲ್ಲರಿಗಾಗಿ ಪರದಾಡುವ ಪರಿಸ್ಥಿತಿಯಂತೂ ದಿನನಿತ್ಯ ನೋಡುತ್ತಲೇ ಇರುತ್ತೇವೆ. ಇನ್ನು…
Categories: ಸಾರ್ವಜನಿಕ ಮಾಹಿತಿದಾವಣಗೆರೆಗೆ ಪ್ರಧಾನಿ ಮೋದಿ : ಸಂಚಾರಿ ಮಾರ್ಗಗಳಲ್ಲಿ ಬದಲಾವಣೆ, ಹೈಸ್ಕೂಲ್ ಮೈದಾನದಲ್ಲಿ ಚುನಾವಣಾ ಸಮಾವೇಶ.

ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿಯವರು ಏಪ್ರಿಲ್ 28 ರಂದು ದಾವಣಗೆರೆ ಆಗಮಿಸಿ ಹೈಸ್ಕೂಲ್ ಮೈದಾನದಲ್ಲಿ ಆಯೋಜಿಸಿರುವ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸುತ್ತಿರುವ ಹಿನ್ನೆಲೆಯಲ್ಲಿ ಸುಗಮ ಸಂಚಾರ, ಕಾನೂನು ಸುವ್ಯವಸ್ಥೆ ಕಾಪಾಡಲು ಏಪ್ರಿಲ್ 27, 28 ರಂದು ನಗರದ ವಾಹನ ಸಂಚಾರ ಮಾರ್ಗಗಳಲ್ಲಿ ಭಾರಿ ಬದಲಾವಣೆ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಡಾ.ವೆಂಕಟೇಶ್ ಎಂ.ವಿ ಆದೇಶಿಸಿದ್ದಾರೆ. ಹೈಸ್ಕೂಲ್ ಮೈದಾನದಲ್ಲಿ ದ್ದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣ ಹೊಸ ಕೆಎಸ್ಆರ್ ಟಿಸಿ ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಲಾಗಿದೆ. ಮತ್ತು ಖಾಸಗಿ ಬಸ್…
Categories: ಕರ್ನಾಟಕ ಸುದ್ದಿBIG NEWS : ರಾಜ್ಯದಲ್ಲಿ ಕಲರ್ ‘ಕಾಟನ್ ಕ್ಯಾಂಡಿ’ & ಗೋಬಿ ಬ್ಯಾನ್, ಮಾರಿದ್ರೆ 7 ವರ್ಷ ಜೈಲು, 10 ಲಕ್ಷ ದಂಡ ..!

ರಾಜ್ಯದಲ್ಲಿ ಕೃತಕ ಬಣ್ಣವನ್ನು ಬಳಸಿ ಮಾಡಲಾಗುತ್ತಿದ್ದ ಗೋಬಿ ಮಂಚೂರಿ(Gobi Manchurian) ಹಾಗೂ ಕಾಟನ್ ಕ್ಯಾಂಡಿಯನ್ನು ನಿಷೇಧಿಸಿ ನೆನ್ನೆ ಅಂದರೆ ಸೋಮವಾರ ರಾಜ್ಯ ಸರ್ಕಾರವು ಆದೇಶವೊಂದನ್ನು ಹೊರಡಿಸಿದೆ. ಏನಿದು ಆದೇಶ?, ಇನ್ನು ಮುಂದೆ ಗೋಬಿ ಮಂಚೂರಿಯನ್ನು ತಿನ್ನಲು ಆಗುವುದಿಲ್ಲವೇ ಎನ್ನುವ ಗೊಂದಲವಿದ್ದರೆ, ಈ ವರದಿಯು ನಿಮಗೆ ನಿಖರವಾದ ಉತ್ತರವನ್ನು ತಿಳಿಸುತ್ತದೆ. ವರದಿಯನ್ನು ಕೊನೆವರೆಗೂ ತಪ್ಪದೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಈ…
Categories: ಸಾರ್ವಜನಿಕ ಮಾಹಿತಿBIG NEWS : ಗ್ಯಾರಂಟಿ ಯೋಜನೆಗಳು ಚುನಾವಣೆ ನಂತರ ಬಂದ್ ಆಗ್ತಾವಾ.? -CM ಸಿದ್ದರಾಮಯ್ಯ ಸ್ಪಷ್ಟನೆ

ಇದೀಗ ಎಲ್ಲರಿಗೂ ಒಂದು ಸಿಹಿ ಸುದ್ದಿ ( Good News ) ತಿಳಿದು ಬಂದಿದೆ. ಸರ್ಕಾರದಿಂದ ( Government ) ಜಾರಿಯಾದ ಬಡವರ ಗ್ಯಾರಂಟಿ ಯೋಜನೆಗಳನ್ನು ( Guarantee Scheme ) ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ( CM Siddaramiya ) ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸಾರ್ವಜನಿಕ ಮಾಹಿತಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















