Tag: karnataka news
ವಿದ್ಯುತ್ ಶುಲ್ಕದಲ್ಲಿ 60 ಪೈಸೆವರೆಗೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ ಸರ್ಕಾರ, ಮತ್ತೆ ಜನತೆಗೆ ಕರೆಂಟ್ ಶಾಕ್.

ಇದೀಗ ಎಲ್ಲರಿಗೂ ಶಾಕಿಂಗ್ ವಿಷಯ ( Shocking News ) ತಿಳಿದು ಬಂದಿದೆ. ಹೌದು, ಈಗಾಗಲೇ ಜನರು ಬಹಳಷ್ಟು ಕಷ್ಟ ಎದುರಿಸುತ್ತಿದ್ದಾರೆ. ಯಾಕೆಂದರೆ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಾಗೆಯೇ ಅದರ ನಡುವೆ ಮಳೆ ಬೆಳೆ ಇಲ್ಲದೆ ರೈತರು ಕೂಡ ಕಂಗಾಲಾಗಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯೆ, ಬಡತನ, ನಿರುದ್ಯೋಗ, ಇಷ್ಟೆಲ್ಲ ಇದ್ದರೂ ಇದರ ನಡುವೆ ಇದೀಗ ರಾಜ್ಯದ ಜನತೆಗೆ ಶಾಕ್ ನೀಡಿದಂತೆ ಆಗಿದೆ. ಅದು ಏನೆಂದು ಈ ಕೆಳಗೆ ನೀಡಲಾಗಿದೆ. ಅದರ ಬಗ್ಗೆ ತಿಳಿದು ಕೊಳ್ಳೋಣ…
Categories: ಸಾರ್ವಜನಿಕ ಮಾಹಿತಿಬೆಂಗಳೂರಿನಿಂದ ಅಮೃತ್ ಭಾರತ್ ರೈಲು ಸಂಚಾರ ಪ್ರಾರಂಭ..! ಏನಿದರ ವಿಶೇಷತೆ? ಇಲ್ಲಿದೆ ಡೀಟೇಲ್ಸ್

ಹೊಸ ವರ್ಷದ(New year)ಹೊಸ ಸೂರ್ಯೋದಯದೊಂದಿಗೆ, ಬೆಂಗಳೂರು ತನ್ನ ಜನರಿಗೆ ಹೊಸ ಉಡುಗೊರೆಯನ್ನು ನೀಡಿತು. ಪಶ್ಚಿಮ ಬಂಗಾಳದ ಮಾಲ್ಡಾ(West bengal, Malda) ದಿಂದ ಬಂದ ಅಮೃತ್ ಭಾರತ್ ರೈಲು (Amrutha bharat Train), ಹೊಸ ವರ್ಷದ ಮೊದಲ ದಿನವೇ ನಗರಕ್ಕೆ ಆಗಮಿಸಿತು. ಈ ರೈಲಿನ ವಿಶೇಷತೆ ಹಾಗೂ ಇದು ಎಲ್ಲೆಲ್ಲಿ ಸಂಚಾರ ವಹಿಸುತ್ತದೆ ಎಂದು ತಿಳಿಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು…
Categories: ಸಾರ್ವಜನಿಕ ಮಾಹಿತಿLPG Gas – ಸಬ್ಸಿಡಿ ಗ್ಯಾಸ್ ಸಿಲಿಂಡರ್ ಇದ್ದವರಿಗೆ e-kyc ಬಗ್ಗೆ ಸ್ಪಷ್ಟನೆ ಕೊಟ್ಟ ಸರ್ಕಾರ, ತಪ್ಪದೇ ತಿಳಿದುಕೊಳ್ಳಿ

ಈಗಾಗಲೇ ಬಂದ ಸುದ್ದಿಯ ಪ್ರಕಾರ ಎಲ್ ಪಿ ಜಿ ಗ್ಯಾಸ್ ( LPG Gas ) ಬಳಕೆಗೆ ಡಿಸೆಂಬರ್ 31 ಕೊನೆಯ ದಿನಾಂಕ ಎಂದು ಶೋಷಿಯಲ್ ಮೀಡಿಯಾಗಳಲ್ಲಿ ( Social Media ) ಹರಿದಾಡುತ್ತಿದ್ದು ಸಾರ್ವಜನಿಕರು ಈ ಮಾಹಿತಿ ನಿಜ ಎಂದು ಗ್ಯಾಸ್ ಏಜೆನ್ಸಿಗಳ ಸ್ಟೋರ್ ಗಳ ಮುಂದೆ ಸಾಲು ಸಾಲಾಗಿ ನಿಂತು ಹೊಸ ಬದಲಾವಣೆಯನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಬಂದ ಮಾಹಿತಿಯ ಪ್ರಕಾರ ಗೃಹಬಳಕೆಗೆ ಅನಿಲ ಸಂಪರ್ಕ ಪಡೆಯಲು ಇ-ಕೆವೈಸಿ ( EKYC ) ಮಾಡಿಸಿಕೊಳ್ಳುವುದು…
Categories: ಸಾರ್ವಜನಿಕ ಮಾಹಿತಿDrought Relief : ಈ ದಿನ ಬರುತ್ತೆ ಬರ ಪರಿಹಾರ ₹2,000/- ಹಣ, ಈ ತಾಲೂಕಿಗೆ ಮೊದಲು ಜಮಾ – ಕೃಷ್ಣ ಭೈರೇಗೌಡ

ಇದೀಗ ಸಿಹಿ ಸುದ್ದಿಯೊಂದು ಕೇಳಿ ಬಂದಿದೆ. ಹೌದು, ಈ ಹಿಂದೆ ರೈತರಿಗೆ ಬರ ಪರಿಹಾರ(drought relief)ಕ್ಕೆ ಸೌಲಭ್ಯ ಒದಗಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿತ್ತು. ಹಾಗೆಯೇ ಇದೀಗ ಆ ಒಂದು ಉತ್ತಮ ಕಾರ್ಯ ಯಶಸ್ವಿಯಾಗಲಿದೆ. ಒಂದು ತಾಲೂಕಿಗೆ ಬರ ಪರಿಹಾರ ಈ ವಾರ ರಿಲೀಸ್ ಮಾಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ( Krishna Bhairegowda ) ಹೇಳಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ…
Categories: ಸರ್ಕಾರಿ ಯೋಜನೆಗಳುರೈತರ ಖಾತೆ 2 ಸಾವಿರ ರೂ. ಬೆಳೆ ಪರಿಹಾರ ಈ ದಿನದಿಂದ ಜಮಾ..! ಇಲ್ಲಿದೆ ಮಾಹಿತಿ

ಬರಗಾಲ(Draft)ದಿಂದ ಬೆಳೆ ನಷ್ಟವಾಗಿರುವ ಪ್ರತಿ ರೈತರಿಗೆ ಈ ವಾರದ ಅಂತ್ಯರಿಂದ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ 2,000 ರೂ. ಬರ ಪರಿಹಾರ(Drought relief)ವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಗೆ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2000 ರೂಗಳ ಬರ ಪರಿಹಾರ : ಈ ಯೋಜನೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಚಾಲನೆ ದೊರೆಯಲಿದೆ.…
Categories: ಸಾರ್ವಜನಿಕ ಮಾಹಿತಿBig Breaking : ಚಿತ್ರದುರ್ಗ ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ, ಚಿತ್ರದುರ್ಗ ಪ್ರವೇಶ ನಿಷೇಧ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀಗೆ (Chitradurga Murugha Shree ) ಜಾಮೀನು ಸಿಕ್ಕಿದ್ದು, ಇದೀಗ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ ಬಿಡುಗಡೆಯಾಗಿದ್ದಾರೆ.ಪೋಕ್ಸೋ ಕೇಸ್ ದಾಖಲಾಗಿ ಕಳೆದ ವರ್ಷ ಮುರುಘಾ ಶರಣರು (Shivamurthy Muruga Sharanaru) ಜೈಲುಸೇರಿದ್ದರು. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ಇಂದು(ನವೆಂಬರ್ 16) ಮುರುಘಾಶ್ರೀ ಬರೋಬ್ಬರಿ 14 ತಿಂಗಳು ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಠ ನಡೆಸುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















