Tag: karnataka news

  • ಕರ್ನಾಟಕ ರಾಜ್ಯ ಬಿಜೆಪಿಗೆ ನೂತನ ಸಾರಥಿ- ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಬಿವೈ ವಿಜಯೇಂದ್ರ ನೇಮಕ | B Y Vijayendra is new Karnataka BJP chief

    WhatsApp Image 2023 11 10 at 10.46.49 PM

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇಂದು ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.  ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಇಷ್ಟು ದಿನಗಳ ಕಾಲ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ…

    Read more..


  • 5 ವರ್ಷವೂ ನಾನೇ ಸಿ.ಎಂ, ಸರ್ಕಾರ ಸುಭದ್ರವಾಗಿದೆ. – ಸಿದ್ದರಾಮಯ್ಯ

    siddaramayya cm for next 5 years

    ರಾಜಕೀಯ ವಲಯದಲ್ಲಿ ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಏನು ಈ ಚರ್ಚೆ?, ಸಿಎಂ ಬದಲಾಗುತ್ತಾರ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ನಮ್ಮ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು ಚೇಂಜ್ ಆಗ್ತಾರಾ?: ಮುಂದಿನ 5 ವರ್ಷವೂ ನಾನೇ ಸಿಎಂ…

    Read more..


  • Today Onion Price – ಮತ್ತಷ್ಟು ಏರುತ್ತಲೇ ಇದೇ ಈರುಳ್ಳಿ ದರ, ಇಲ್ಲಿದೆ ರೇಟ್ ವಿವರ..!

    onion rate increased

    ಈಗಾಗಲೇ ನಿಮಗೆ ತಿಳಿದೇ ಇದೆ ಮಾರುಕಟ್ಟೆಯಲ್ಲಿ ( Market ) ಈರುಳ್ಳಿ ( Onion ) ದರ ಬಾನೆತ್ತರಕ್ಕೆ ತಲುಪಿದೆ. ಮೂರು ತಿಂಗಳ ಹಿಂದೆಯಷ್ಟೇ ಟೊಮೆಟೊ ದರ ಕೆಜಿಗೆ 200 ರೂ.ವರೆಗೂ ದಾಟಿ ನಂತರ ಕುಸಿತ ಕಂಡಿತ್ತು. ಆದರೆ ಇದೀಗ ಈರುಳ್ಳಿಯ ಬೆಲೆ ಏರಿಕೆ ಆಗಿದೆ. ಈ ವಿಷಯ ಕೇಳಿ ಜನರು ಪೇಚಾಡುವಂತೆ ಆಗಿದೆ. ಏನಿದು ಸುದ್ದಿ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…

    Read more..


  • Bigg Boss Kannada: ಬಿಗ್‌ಬಾಸ್‌ ಹೋಗಿಬಂದ ಬಳಿಕ ಟೀಕಿಸಿದವರಿಗೆ ಗುಮ್ಮಿದ ಪ್ರದೀಪ್‌ ಈಶ್ವರ್‌

    BIGBOSS PRADEEP KUMAR REACTION

    ಈಗಾಗಲೇ ಕನ್ನಡ ಕಿರುತೆರೆಯ ಪ್ರಮುಖ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 10(BigBoss season 10) ನಡೆಯುತ್ತಿದೆ. ಬಿಗ್‌ಬಾಸ್‌ ಆರಂಭವಾದ ಮರುದಿನ ದೊಡ್ಡ ಮನೆಯೊಳಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಕೊಟ್ಟಿದ್ದು ವೀಕ್ಷಕರಿಗೆ ಅಚ್ಚರಿಯನ್ನು ಉಂಟು ಮಾಡಿದೆ. ಶಾಸಕರಾದ ಪ್ರದೀಪ್ ಈಶ್ವರ್ ರವರು ರಿಯಾಲಿಟಿ ಶೋ ಗೆ ಬಂದಿರುದು ಎಲ್ಲಾ ಕಡೆಗಳಿಂದ ಮಾತುಗಳು ಕೇಳಿಬರುತ್ತಿವೆ. ಇದನ್ನು ಸಾರ್ವಜನಿಕರು ಮತ್ತು ವಿರೋಧ ಪಕ್ಷದವರು ಆಕ್ಷೇಪಿಸಿದ್ದಾರೆ. ಏನಿದು ಸುದ್ದಿ ಅಂತ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಬಿಗ್ ಬಾಸ್…

    Read more..


  • Karnataka Bandh – ಇಂದು ಸೆ.29 ಕರ್ನಾಟಕ ಬಂದ್..! ಏನಿರುತ್ತೆ..ಏನಿರಲ್ಲ? ಯಾವ ಜಿಲ್ಲೆಯಲ್ಲಿ ಶಾಲಾ ಕಾಲೇಜು ರಜೆ. ಇಲ್ಲಿದೆ ಮಾಹಿತಿ.

    WhatsApp Image 2023 09 29 at 08.03.52

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಇಂದು ಅಂದರೆ sept 29 ರಂದು ಆಗುವ ಕರ್ನಾಟಕ ಬಂದ್(karnataka bandh) ಹಿನ್ನೆಲೆಯಲ್ಲಿ ಶುಕ್ರವಾರ ಏನೆಲ್ಲಾ ಇರುತ್ತೆ? ಇರಲ್ಲಾ ಎಂದು ಮಾಹಿತಿಯನ್ನು ತಿಳಿಸಿಕೊಡುತ್ತೇವೆ . ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.  ತಮಿಳುನಾಡಿ(Tamilnaadu)ಗೆ ನಮ್ಮ ಕಾವೇರಿ ನೀರ(cauvery water)ನ್ನು ಬಿಡುವುದನ್ನು ಖಂಡಿಸಿ ರಾಜ್ಯದಲ್ಲಿ ಹೋರಾಟ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಇದೆ…

    Read more..


  • ಬ್ರೇಕಿಂಗ್ ನ್ಯೂಸ್: ಬುಗಿಲೆದ್ದ ಕಾವೇರಿ ವಿವಾದ ಸೆ.29ರಂದು ‘ಅಖಂಡ ಕರ್ನಾಟಕ’ ಬಂದ್ ಗೆ ವಾಟಾಳ್ ನಾಗರಾಜ್ ಘೋಷಣೆ

    WhatsApp Image 2023 09 26 at 08.55.35

    ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದ್ದರೂ ಸಹ ರಾಜ್ಯ ಸರ್ಕಾರ(state governament) ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ಖಂಡಿಸಿ ಸೆಪ್ಟಂಬರ್ 29 ರಂದು ಕರ್ನಾಟಕ ಬಂದ್ ಗೆ (karnataka bandh )ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಏನಿದು ಮಾಹಿತಿ ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ಸೆಪ್ಟಂಬರ್ 29ರಂದು ಕರ್ನಾಟಕ ಬಂದು…

    Read more..


  • Govt Loan Scheme- ಸರ್ಕಾರದಿಂದ 1 ಲಕ್ಷ ಸಹಾಯಧನ, ಹೊಸ ಉದ್ಯೋಗ ಪ್ರಾರಂಭಿಸಲು ಈಗಲೇ ಅರ್ಜಿ ಹಾಕಿ – ಇಲ್ಲಿದೆ ಡೈರೆಕ್ಟ್ ಲಿಂಕ್

    loan scaled

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸ್ವಯಂ ಉದ್ಯೋಗ ಯೋಜನೆಯಡಿ ಸಿಗುವ 1 ಲಕ್ಷ Subsidy loan ಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ, ಇದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿರುದ್ಯೋಗರಿಗೆ ಇದೊಂದು ಸುವರ್ಣವಕಾಶ ಎಂದು ಹೇಳಬಹುದು, ಹೀಗಿರುವಾಗ ಈ ಯೋಜನೆ(Scheme) ಗೆ ಯಾರೆಲ್ಲ ಅರ್ಜಿ ಹಾಕಬಹುದು, ಏನೆಲ್ಲಾ ಪ್ರಯೋಜನಗಳು ಸಿಗುತ್ತೆ?, ಅರ್ಹತೆ ಏನಾಗಿರಬೇಕು?, ಎಂದು ಸೇರಿದಂತೆ ಇನ್ನಿತರೆ ಮಾಹಿತಿಯನ್ನು ತಿಳಿಸಿಕೊಡುತ್ತೇವೆ, ಲೇಖನವನ್ನು ಕೊನೆಯವರೆಗೂ ಓದಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…

    Read more..


  • ಕರ್ನಾಟಕ ಬರ ಘೋಷಣೆ – ಈ ತಾಲೂಕಿನ ರೈತರುಗಳಿಗೆ ಬರಗಾಲ ಘೋಷಣೆಯಲ್ಲಿ ಸಿಗಲಿರುವ ಪರಿಹಾರದ ಪಟ್ಟಿ ಇಲ್ಲಿದೆ ನೋಡಿ

    WhatsApp Image 2023 09 21 at 10.30.48

    ಅಕ್ಟೋಬರ್ ತಿಂಗಳ ಕೊನೆಯ ವರೆಗೆ ಬೆಳೆ ಸಮೀಕ್ಷೆ ನಡೆಸಿ, ಬರ ಘೋಷಣೆಗೆ ಅವಕಾಶ ಇದೆ. ಹೀಗಾಗಿ 195 ತಾಲೂಕುಗಳೇ ಅಂತಿಮವಲ್ಲ. ಬದಲಾಗಿ ಅಕ್ಟೋಬರ್ ತಿಂಗಳ ಮಳೆ ಪರಿಸ್ಥಿತಿ ಗಮನಿಸಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ ಎರಡನೇ ಪಟ್ಟಿಯಲ್ಲಿ “ಬರ ಪೀಡಿತ” ಎಂದು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.ಏನಿದು ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ…

    Read more..


  • ಶೀಘ್ರದಲ್ಲೇ ಓಡಲಿವೆ KSRTC ಲಾರಿಗಳು, ಇಲ್ಲಿದೆ ಸಂಪೂರ್ಣ ಮಾಹಿತಿ

    WhatsApp Image 2023 08 21 at 20.43.14

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಶೀಘ್ರದಲ್ಲೇ  ಕೆಎಸ್‌ಆರ್‌ಟಿಸಿ(KSRTC) ಲಾರಿಗಳು ಓಡಾಡುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇನ್ನು ಮುಂದೆ ಲಾರಿಗಳೊಂದಿಗೆ ಸರಕು ಸಾಗಣೆ ಸೇವೆ ಆರಂಭವಾಗಲಿದೆ. ಪ್ರಯಾಣಿಕರಿಗೆ ಅತ್ಯುತ್ತಮ ಸಾರಿಗೆ ಸೇವೆ ಒದಗಿಸುತ್ತಿರುವ ಕೆಎಸ್‌ಆರ್‌ಟಿಸಿ, ಸರಕುಗಳನ್ನು ಸಾಗಿಸಲು ಟ್ರಕ್‌ಗಳನ್ನು ಓಡಿಸಲು ಯೋಜಿಸುತ್ತಿದೆ. ಇದರ ಕುರಿತು ಇನ್ನಷ್ಟು ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ…

    Read more..