Tag: karnataka news
-
Gold Rate Today : ತಿಂಗಳ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಭಾರಿ ಇಳಿಕೆ.! ಇಂದಿನ ಚಿನ್ನದ ದರ ಇಲ್ಲಿದೆ.!

ಭಾರತದ ಪ್ರಮುಖ ನಗರಗಳಲ್ಲಿ ಚಿನ್ನ-ಬೆಳ್ಳಿ ಹೊಸ ದರಗಳು: ಇಂದಿನ ಅಪ್ಡೇಟ್ ಭಾರತೀಯ ಸಂಸ್ಕೃತಿಯಲ್ಲಿ (Indian Culture) ಚಿನ್ನವು ಸಂಪ್ರದಾಯ ಹಾಗೂ ಹೂಡಿಕೆಯ ಸಂಕೇತವಾಗಿ ಪರಿಗಣಿಸಲಾಗುತ್ತದೆ. ಚಿನ್ನ (Gold) ಎಂದಾಕ್ಷಣ ಅದರ ಮೌಲ್ಯ, ಅಂದ ಮತ್ತು ಹೂಡಿಕೆಯ ಮಹತ್ವ ನಮ್ಮ ಮನಸ್ಸಿಗೆ ಒಂಥರಾ ಆಕರ್ಷಣೆಯಾಗುತ್ತದೆ.ಆ ಅದೇ ರೀತಿ ಚಿನ್ನವು ಭಾರತೀಯ ಸಂಸ್ಕೃತಿಯಲ್ಲಿ ವಿಶೇಷ ಸ್ಥಾನವನ್ನು ಹೊಂದಿದ್ದು, ಮಹಿಳೆಯರು ಇಷ್ಟ ಪಡುವ ಪ್ರಮುಖ ಆಭರಣಗಳಲ್ಲಿ ಒಂದಾಗಿದೆ. ಇನ್ನು, ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರ ಇಳಿಕೆ (Price decreesed) ಕಂಡುಬಂದಿದ್ದು,
Categories: ಚಿನ್ನದ ದರ -
Gold Rate Today : ಅರೇ, ಚಿನ್ನದ ಬೆಲೆಯಲ್ಲಿ ಮತ್ತೇ ಇಳಿಕೆ, ಇಂದಿನ ರೇಟ್ ಎಷ್ಟು.? ಇಲ್ಲಿದೆ ಚಿನ್ನ ಬೆಳ್ಳಿ ದರ.!

ಚಿನ್ನ-ಬೆಳ್ಳಿ ಬೆಲೆಯಲ್ಲಿ ಇಳಿಕೆ: ಆಭರಣ ಪ್ರಿಯರಿಗೆ ಸುವರ್ಣಾವಕಾಶ! ಚಿನ್ನ ಮತ್ತು ಬೆಳ್ಳಿಯ (Gold and silver) ದರದಲ್ಲಿ ಮಹತ್ವದ ಇಳಿಕೆಯಾಗಿರುವುದು ಆಭರಣ ಪ್ರಿಯರಿಗೆ ಸಂತಸದ ವಿಷಯವಾಗಿದೆ. ಹಳದಿ ಲೋಹದ ಬೆಲೆ ನಿರಂತರ ಏರಿಳಿತ ಅನುಭವಿಸುತ್ತಿದ್ದರೂ, ಕಳೆದ ಕೆಲವು ದಿನಗಳಿಂದ ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ಬೇಡಿಕೆ ಕುಸಿತಗೊಂಡಿದ್ದು, ಇದರ ಪರಿಣಾಮವಾಗಿ ದೇಶೀಯ ಮಾರುಕಟ್ಟೆಯಲ್ಲೂ ಚಿನ್ನದ ದರದಲ್ಲಿ ಕುಸಿತವಾಗಿದೆ. ಹಾಗಿದ್ದರೆ ಇಂದಿನ ಚಿನ್ನದ ದರ ಎಷ್ಟಿದೆ ಎಂಬ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಚಿನ್ನದ ದರ -
Gold Rate Today : ಇಂದು ಚಿನ್ನದ ದರ ಭಾರಿ ಇಳಿಕೆ, ಇಂದಿನ ಬೆಲೆ ಎಷ್ಟು.? ಇಲ್ಲಿದೆ ಮಾಹಿತಿ!

ಮಹಾಶಿವರಾತ್ರಿ ಹಿನ್ನಲೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಕುಸಿತ: ಚಿನ್ನದ ಮಾರುಕಟ್ಟೆಯಲ್ಲಿ ಮುಂದೇನಾಗಲಿದೆ? ಭಾರತೀಯ ಆಭರಣ ಪ್ರಿಯರ ಪಾಲಿಗೆ ಚಿನ್ನದ ದರ ಯಾವಾಗಲೂ ಗಮನ ಸೆಳೆಯುವ ವಿಷಯ. ಇತ್ತೀಚಿನ ದಿನಗಳಲ್ಲಿ ನಿರಂತರ ಏರಿಕೆಯನ್ನು ಕಂಡಿದ್ದ ಚಿನ್ನದ ದರ (Gold rate) ಮಹಾಶಿವರಾತ್ರಿ (Mahashivratri) ಯಂದು ₹250 ಇಳಿಕೆಯಾಗಿದ್ದು, ಈ ಬೆಳವಣಿಗೆಯು ಹೀಗೆ ಮುಂದುವರೆಯುತ್ತಾ? ಅಥವಾ ಬದಲಾವಣೆಗಳು ಸಾಧ್ಯನ ಎಂದು ಕಾದು ನೋಡಬೇಕಾಗಿದೆ. ಇನ್ನು ಬೆಳ್ಳಿ (Silver) ಮೌಲ್ಯದಲ್ಲೂ ಅಚ್ಚರಿಯ ಕುಸಿತ ಕಂಡುಬಂದಿದ್ದು, ಪ್ರತಿ ಕೆಜಿಗೆ ₹3000 ಇಳಿಕೆಯಾಗಿದೆ.
Categories: ಚಿನ್ನದ ದರ -
ಪಿಎಫ್ ಖಾತೆದಾರರಿಗೆ ಗಮನಿಸಿ ಮಾರ್ಚ್ 15ರೊಳಗೆ ಈ ಕೆಲಸ ಕಡ್ಡಾಯ.! ತಿಳಿದುಕೊಳ್ಳಿ

ನೌಕರರ ಭವಿಷ್ಯ ನಿಧಿ ಸಂಸ್ಥೆ (EPFO) ಉದ್ಯೋಗಿಗಳಿಗೆ ಹೊಸ ಮಾಹಿತಿಯನ್ನು ಹಂಚಿಕೊಂಡಿದ್ದು, ಸಾರ್ವತ್ರಿಕ ಖಾತೆ ಸಂಖ್ಯೆ (UAN) ಸಕ್ರಿಯಗೊಳಿಸುವ ಮತ್ತು ಬ್ಯಾಂಕ್ ಖಾತೆ ಆಧಾರ್ ಜೊತೆ ಲಿಂಕ್ (Aadhar link with bank account) ಮಾಡುವ ಗಡುವನ್ನು ಮಾರ್ಚ್ 15ರ ತನಕ ವಿಸ್ತರಿಸಿದೆ. ಹಿಂದಿನಂತೆ ಫೆಬ್ರವರಿ 15ರೊಳಗೆ ಈ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕಿತ್ತು. ಆದರೆ, ಅನೇಕ ಉದ್ಯೋಗಿಗಳು ಇದನ್ನು ಇನ್ನೂ ಮಾಡಿರದ ಕಾರಣ, EPFO ಗಡುವು ವಿಸ್ತರಿಸಿ, ಮಾರ್ಚ್ 15ರೊಳಗೆ ಪೂರ್ಣಗೊಳಿಸಲು ಅವಕಾಶ ನೀಡಿದೆ. ಈ ಮಾಹಿತಿ EPFO
Categories: ಮುಖ್ಯ ಮಾಹಿತಿ -
ರಾಜ್ಯದ ಈ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಇಳಿಕೆ; ಇಲ್ಲಿದೆ ವಿವರ.!

ಇಂಧನ ದರದಲ್ಲಿ ಏರಿಳಿತ: ಪ್ರಮುಖ ನಗರಗಳ ಪೆಟ್ರೋಲ್ ಮತ್ತು ಡೀಸೆಲ್ ದರ ಮಾಹಿತಿ ಹೀಗಿದೆ ಇಂದಿನ ಕಾಲಘಟ್ಟದಲ್ಲಿ ಇಂಧನವು ಆಧುನಿಕ ಬದುಕಿನ ಅವಿಭಾಜ್ಯ ಅಂಗವಾಗಿದೆ. ಪ್ರತಿ ದಿನದ ಚಟುವಟಿಕೆಗಳು, ವ್ಯಾಪಾರ, ರೈತ ಕೃಷಿ ಕೆಲಸ, ಸಂಚಾರ ಎಲ್ಲವೂ ಪೆಟ್ರೋಲ್ ಮತ್ತು ಡೀಸೆಲ್ (Petrol and Diesel) ಮೇಲೆ ಬಹುಮಟ್ಟಿಗೆ ಅವಲಂಬಿತವಾಗಿವೆ. ಇಂಧನ ದರದಲ್ಲಿ ಆಗಾಗ ಬದಲಾವಣೆಗಳು ಆಗುತ್ತಲೇ ಇರುತ್ತವೆ. ಆಂತರಿಕ ಮತ್ತು ಅಂತರಾಷ್ಟ್ರೀಯ ಮಾರುಕಟ್ಟೆ (International market) ಪರಿಸ್ಥಿತಿಗಳು, ಕಚ್ಚಾ ತೈಲದ ದರದ ಏರಿಳಿತ, ಸರಬರಾಜು ಮತ್ತು
Categories: ಮುಖ್ಯ ಮಾಹಿತಿ -
Gold Price: ಚಿನ್ನದ ಬೆಲೆ ಮತ್ತೆ ಜಿಗಿತ, ಕಂಗಾಲಾದ ಗ್ರಾಹಕರು, ಇಲ್ಲಿದೆ ಇಂದಿನ ರೇಟ್.!

ಚಿನ್ನದ ಬೆಲೆಯಲ್ಲಿ(gold rate) ನಿರಂತರ ಏರಿಕೆ: ಹೂಡಿಕೆದಾರರು ಮತ್ತು ಗ್ರಾಹಕರು ಎಚ್ಚರಿಕೆಯಿಂದ ಇರಬೇಕು. ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ದಿನದಿಂದ ದಿನಕ್ಕೆ ಸ್ವಲ್ಪಸ್ವಲ್ಪವಾಗಿ ಏರಿಳಿತ ಕಾಣುತ್ತಿರುವುದು ಹೂಡಿಕೆದಾರರು(Investors) ಮತ್ತು ಗ್ರಾಹಕರ ಗಮನ ಸೆಳೆಯುತ್ತಿದೆ. ವಿಶೇಷವಾಗಿ, ಚಿನ್ನದ ಬೆಲೆಯಲ್ಲಿ ಹನ್ನೊಂದು ದಿನಗಳ ಅವಧಿಯಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಹೋಳಿ ಹಬ್ಬ ಮತ್ತು ಮಂಗಳವಾರದ ರಥಸಪ್ತಮಿ ಮುಂತಾದ ಸಂಭ್ರಮದ ದಿನಗಳು ಹತ್ತಿರವಿರುವುದರಿಂದ, ಚಿನ್ನದ ಬೇಡಿಕೆ ಕೂಡಾ ಹೆಚ್ಚಾಗಬಹುದು ಎಂದು ನಿರೀಕ್ಷಿಸಲಾಗುತ್ತಿದೆ. ಇದರ ಪರಿಣಾಮವಾಗಿ, ಬಂಗಾರದ ದರದಲ್ಲಿ ನಿರಂತರ ಏರಿಕೆ ಕಂಡುಬರುತ್ತಿದೆ.
Categories: ಚಿನ್ನದ ದರ -
Government employees: ರಾಜ್ಯ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ಯೋಜನೆ

ಸರ್ಕಾರಿ ನೌಕರರಿಗೆ ಆರೋಗ್ಯ ರಕ್ಷಾ ಅಭಯ, ರಾಜ್ಯ ಸರ್ಕಾರದ ಅನೇಕ ಕಲ್ಯಾಣ ಕಾರ್ಯಕ್ರಮಗಳಲ್ಲಿ, ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ (KASS) ಸರ್ಕಾರಿ ನೌಕರರಿಗಾಗಿ ನೀಡಲಾಗಿರುವ ಪ್ರಮುಖ ಆರೋಗ್ಯ ಯೋಜನೆಯಾಗಿದೆ. ಈ ಯೋಜನೆಯು, ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ಸಂಪೂರ್ಣ ಆರೋಗ್ಯ ಸುರಕ್ಷತೆ ಒದಗಿಸುವ ಉದ್ದೇಶ ಹೊಂದಿದೆ. ನೌಕರರ ಆರೋಗ್ಯ ಮತ್ತು ವೈದ್ಯಕೀಯ ವೆಚ್ಚದ ಭಾರವನ್ನು ಕಡಿಮೆ ಮಾಡಲು ಈ ಯೋಜನೆ ನಿರ್ದಿಷ್ಟವಾಗಿ ರೂಪಿಸಲಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ.ಇದೇ ರೀತಿಯ
Categories: ಮುಖ್ಯ ಮಾಹಿತಿ -
ಆಭರಣ ಪ್ರಿಯರಿಗೆ ಇಲ್ಲಿ ಸಿಗುತ್ತೆ ಅರ್ಧ ಬೆಲೆಗೆ ಚಿನ್ನ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಭಾರತೀಯರು ಬಂಗಾರ ಖರೀದಿಸಲು ಸಾಮಾನ್ಯವಾಗಿ ದುಬೈ(Dubai) ಅಥವಾ ಸಿಂಗಾಪುರ್ನಂತಹ (Singapore) ದೇಶಗಳನ್ನು ಅವಲಂಬಿಸುತ್ತಾರೆ. ಆದರೆ, ಇತ್ತೀಚೆಗೆ ಭೂತಾನ್(Bhutan) ಕಡಿಮೆ ತೆರಿಗೆ, ವೀಸಾ ಮುಕ್ತ ಪ್ರವೇಶ ಮತ್ತು ಬಂಗಾರದ ಆಮದು ಮೆಚ್ಚುಗೆಯಿಂದ ಹೊಸ ಗುರಿಯಾಗುತ್ತಿದೆ. ಈ ನಿರ್ಧಾರವು ಎಷ್ಟು ಲಾಭದಾಯಕ? ಇದಕ್ಕೆ ಸಂಬಂಧಿಸಿದ ನಿಯಮಗಳು ಮತ್ತು ಲಾಭ-ನಷ್ಟಗಳ ಬಗ್ಗೆ ವಿಶ್ಲೇಷಿಸೋಣ ಬನ್ನಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಭೂತಾನ್ನಲ್ಲಿ
Categories: ಚಿನ್ನದ ದರ -
Micro Finance: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳಿಗೆ ಮೂಗುದಾರ, ಸರ್ಕಾರದ ಸುಗ್ರೀವಾಜ್ಞೆ.!

ಮೈಕ್ರೋ ಫೈನಾನ್ಸ್ ಸಂಸ್ಥೆಗಳು (Micro Finance Institutions) ಸಾಲ ವಸೂಲಿ (Debt recovery) ನೆಪದಲ್ಲಿ ಸಾಲಗಾರರನ್ನು ಮಾನಸಿಕವಾಗಿ ಕಾಡಿ ಕಂಗೆಡಿಸುತ್ತಿರುವ ದೌರ್ಜನ್ಯಗಳಿಗೆ ಕಡಿವಾಣ ಹಾಕಲು ಕರ್ನಾಟಕ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜ. 25ರಂದು ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ತುರ್ತು ನಿರ್ಧಾರ ತೆಗೆದುಕೊಳ್ಳಲಾಗಿದೆ. ಸರ್ಕಾರ ‘ಕರ್ನಾಟಕ ಮೈಕ್ರೋ ಫೈನಾನ್ಸ್ ಕಂಪನಿಗಳು (Karnataka Micro Finance Companies) (ಹಣ ಲೇವಾದೇವಿ ನಿಯಂತ್ರಣ) ಮಸೂದೆ-2025’ ಅನ್ನು ಮಂಡಿಸಿದ್ದು, ಇದನ್ನು ತಕ್ಷಣ ಜಾರಿಗೆ
Categories: ಸುದ್ದಿಗಳು
Hot this week
-
ರೈತರಿಗೆ ಹೋಳಿ ಹಬ್ಬದ ಭರ್ಜರಿ ಗಿಫ್ಟ್: ಈ ದಿನ ನಿಮ್ಮ ಖಾತೆಗೆ ಜಮಾ ಆಗಲಿದೆ PM Kisan 22ನೇ ಕಂತಿನ 2,000 ರೂ.!
-
Swift CNG 2026: ದಿನನಿತ್ಯದ ಆಫೀಸ್ ಪ್ರಯಾಣಕ್ಕೆ ಈ ಕಾರೇ ಬೆಸ್ಟ್! ಬೆಲೆ ಮತ್ತು ರನ್ನಿಂಗ್ ಕಾಸ್ಟ್ ವಿವರ ಇಲ್ಲಿದೆ.
-
“Karnataka Weather: ಸುಡುವ ಬಿಸಿಲಿನ ಮಧ್ಯೆ ದಿಢೀರ್ ಎಂಟ್ರಿಕೊಟ್ಟ ಮಳೆ! ಮುಂದಿನ 3 ಗಂಟೆಯಲ್ಲಿ ಈ ಜಿಲ್ಲೆಗಳಿಗೆ ಗುಡುಗು-ಸಿಡಿಲಿನ ಅಲರ್ಟ್.”
-
BREAKING: ನಾಳೆ ಕೊಪ್ಪಳ ಬಂದ್ ಜಿಲ್ಲೆಯಾದ್ಯಂತ ಪ್ರತಿಭಟನೆ; ಶಾಲಾ-ಕಾಲೇಜುಗಳಿಗೆ ರಜೆ, ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ
-
ವಾರದ ಮೊದಲ ದಿನವೇ ಪ್ರಮುಖ ಮಾರುಕಟ್ಟೆಗಳಲ್ಲಿ ಭರ್ಜರಿ ವಹಿವಾಟು ಕಂಡ ಇಂದಿನ ಅಡಿಕೆ ದರ ಎಲ್ಲೆಲ್ಲಿ ಎಷ್ಟಿದೆ.?
Topics
Latest Posts
- ರೈತರಿಗೆ ಹೋಳಿ ಹಬ್ಬದ ಭರ್ಜರಿ ಗಿಫ್ಟ್: ಈ ದಿನ ನಿಮ್ಮ ಖಾತೆಗೆ ಜಮಾ ಆಗಲಿದೆ PM Kisan 22ನೇ ಕಂತಿನ 2,000 ರೂ.!

- Swift CNG 2026: ದಿನನಿತ್ಯದ ಆಫೀಸ್ ಪ್ರಯಾಣಕ್ಕೆ ಈ ಕಾರೇ ಬೆಸ್ಟ್! ಬೆಲೆ ಮತ್ತು ರನ್ನಿಂಗ್ ಕಾಸ್ಟ್ ವಿವರ ಇಲ್ಲಿದೆ.

- “Karnataka Weather: ಸುಡುವ ಬಿಸಿಲಿನ ಮಧ್ಯೆ ದಿಢೀರ್ ಎಂಟ್ರಿಕೊಟ್ಟ ಮಳೆ! ಮುಂದಿನ 3 ಗಂಟೆಯಲ್ಲಿ ಈ ಜಿಲ್ಲೆಗಳಿಗೆ ಗುಡುಗು-ಸಿಡಿಲಿನ ಅಲರ್ಟ್.”

- BREAKING: ನಾಳೆ ಕೊಪ್ಪಳ ಬಂದ್ ಜಿಲ್ಲೆಯಾದ್ಯಂತ ಪ್ರತಿಭಟನೆ; ಶಾಲಾ-ಕಾಲೇಜುಗಳಿಗೆ ರಜೆ, ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ

- ವಾರದ ಮೊದಲ ದಿನವೇ ಪ್ರಮುಖ ಮಾರುಕಟ್ಟೆಗಳಲ್ಲಿ ಭರ್ಜರಿ ವಹಿವಾಟು ಕಂಡ ಇಂದಿನ ಅಡಿಕೆ ದರ ಎಲ್ಲೆಲ್ಲಿ ಎಷ್ಟಿದೆ.?


