Tag: karnataka news

  • ಜಮೀನು ಮಾಲೀಕತ್ವದ ಹೊಸ ಹೊಸ ಪಹಣಿ, ನಕ್ಷೆ ನೀಡಲು ಹೊಸ ಮಾರ್ಗಸೂಚಿ ಇಲ್ಲಿದೆ. 

    Picsart 25 01 30 00 01 16 543 1 scaled

    ರೈತರಿಗೆ ಗುಡ್ ನ್ಯೂಸ್: ‘ನನ್ನ ಭೂಮಿ’ ದರ್ಖಾಸ್ತು ಪೋಡಿ ಅಭಿಯಾನ – ಹೊಸ ಪಹಣಿ, ನಕ್ಷೆ ನೀಡಲು ಸರ್ಕಾರದ ಮಹತ್ವದ ನಿರ್ಧಾರ! ಕರ್ನಾಟಕದ ರೈತ ಸಮುದಾಯಕ್ಕೆ ಇದು ತುಂಬಾ  ಸಂತೋಷ ಸುದ್ದಿಯಾಗಿದೆ! ದಶಕಗಳಿಂದ ಜಮೀನಿನ ದಾಖಲಾತಿಗಳ ಸಮಸ್ಯೆಯಿಂದ ಬಳಲುತ್ತಿದ್ದವರಿಗೆ ಸರ್ಕಾರ ನೈಜ ಪರಿಹಾರ ನೀಡಲು ಮುಂದಾಗಿದೆ. ರಾಜ್ಯದ ಕಂದಾಯ ಇಲಾಖೆ ‘ನನ್ನ ಭೂಮಿ(Nanna Bhoomi)’ ದರ್ಖಾಸ್ತು ಪೋಡಿ ಅಭಿಯಾನ(Darkhastu Podi campaign)ವನ್ನು ಆರಂಭಿಸಿದ್ದು, ಇದರಡಿ 26,000ಕ್ಕೂ ಹೆಚ್ಚು ಜನರ ಜಮೀನು ಸರ್ವೆಗೆ ಅನುಮೋದನೆ ನೀಡಲಾಗಿದೆ ಎಂದು ಕಂದಾಯ

    Read more..


  • Home Loan: 45 ಲಕ್ಷ SBI ಗೃಹ ಸಾಲಕ್ಕೆ  EMI ಎಷ್ಟು ಬರುತ್ತೆ? ಇಲ್ಲಿದೆ ಸಂಪೂರ್ಣ ವಿವರ 

    Picsart 25 01 27 17 27 46 234 scaled

    ಇಂದು ಭಾರತದಲ್ಲಿ ಬಹುತೇಕ ಎಲ್ಲರಿಗೂ ಸ್ವಂತ ಮನೆ(Own House) ಹೊಂದುವುದು ಜೀವನದ ದೊಡ್ಡ ಸಾಧನೆ. ಆದರೆ ಇಂತಹ ದೊಡ್ಡ ಗುರಿಯನ್ನು ಸಾಧಿಸಲು ಹಣಕಾಸು ಸ್ಥಿರತೆ ಅಗತ್ಯವಿದೆ. ಒಮ್ಮೆಲೇ ಹೆಚ್ಚಿನ ಮೊತ್ತವನ್ನು ಪಾವತಿಸಲು ಸಾಧ್ಯವಾಗದ ಸಂದರ್ಭಗಳಲ್ಲಿ ಗೃಹಸಾಲಗಳು (Home Loans) ಅತ್ಯುತ್ತಮ ಪರಿಹಾರವಾಗುತ್ತವೆ. ವಿಶೇಷವಾಗಿ SBI (ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ) ಮೊದಲ ಬಡ್ತಿ ಮತ್ತು ಅರ್ಥಿಕ ಶ್ರೇಣಿಯ (economic class) ಕಾರಣದಿಂದ, ಗೃಹಸಾಲ ಪಡೆಯಲು ಭದ್ರ ಮತ್ತು ಸುಲಭವಾಗಿದೆ. ಗೃಹಸಾಲ ಯೋಜನೆ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

    Read more..


  • Gruhalakshmi :  16ನೇ ಕಂತಿನ ಹಣ 2000/- ರೂ ಈ ಮಹಿಳೆಯರಿಗೆ ಜಮಾ.? ಇಲ್ಲಿದೆ ಬಿಗ್ ಅಪ್ಡೇಟ್ 

    Picsart 25 01 26 05 43 25 699 scaled

    ಮಹಿಳೆಯರು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸಬಲರನ್ನಾಗಿಸುವ ಗೃಹಲಕ್ಷ್ಮಿ ಯೋಜನೆಯು ರಾಜ್ಯದಲ್ಲಿ ನಿಗಿಪಡಿಸಿದ್ದ ಗುರಿ ಪೈಕಿ ಶೇಕಡಾ 96.95 ಮಹಿಳೆಯರು ಸರ್ಕಾರದಿಂದ ಪ್ರತಿ ತಿಂಗಳು 2000 ರೂ. ಆರ್ಥಿಕ ನೆರವು ಪಡೆಯುತ್ತಿದ್ದಾರೆ. 16ನೇ ಕಂತಿನ ಹಣ ಯಾವಾಗ ಜಮೆ ಆಗುತ್ತದೆ ಎಂದು ರಾಜ್ಯದ ಯಜಮಾನಿಯರು ಕಾಯುತ್ತಿದ್ದಾರೆ. ಹಣ ಜಮಾ ವಿಳಂಬ ವಾಗುತ್ತಿದ್ದಂತೆ ಗೃಹ ಲಕ್ಷ್ಮಿ ಯೋಜನೆ ಬಂದ್ ಆಗುತ್ತಾ ಎಂದು ಹಲವು ಮಹಿಳೆಯರು ಆತಂಕ ವ್ಯಕ್ತ ಪಡಿಸುತ್ತಿದ್ದಾರೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ

    Read more..


  • E-Scooty: ಬರೋಬರಿ 150km ಮೈಲೇಜ್ ಕೊಡುವ, ಟಾಪ್-3 ಇ – ಸ್ಕೂಟರ್‌ಗಳು: ಖರೀದಿಗೆ ಮುಗಿಬಿದ್ದ ಜನ  

    Picsart 25 01 21 23 04 17 446 scaled

    ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಕ್ರಾಂತಿ: 150 ಕಿ.ಮೀ.ಗಿಂತ ಹೆಚ್ಚು ರೇಂಜ್ ಹೊಂದಿರುವ ಟಾಪ್-3 ಮಾದರಿಗಳು ಹೀಗಿವೆ. ಭಾರತದಲ್ಲಿ ಎಲೆಕ್ಟ್ರಿಕ್ ಸ್ಕೂಟರ್‌ಗಳ (Electric scooter’s) ಜನಪ್ರಿಯತೆ ದಿನೇ ದಿನೇ ಹೆಚ್ಚಾಗುತ್ತಿದೆ. ಇಂಧನದ ಬೆಲೆ ಹೆಚ್ಚಾಗುತ್ತಿದ್ದು, ಪರಿಸರದ ಮೇಲೆ ಉಂಟಾಗುತ್ತಿರುವ ವಾಯುಮಾಲಿನ್ಯದ ಪರಿಣಾಮವನ್ನು ತಡೆಯಲು ಹಾಗೂ ತಂತ್ರಜ್ಞಾನದಲ್ಲಿ (In Technology) ಆಗುತ್ತಿರುವ ತ್ವರಿತ ಪ್ರಗತಿ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳ (Electric two wheel vehicles) ಉತ್ತೇಜನಕ್ಕೆ ಕಾರಣವಾಗಿದೆ. ಕೆಲವು ವರ್ಷಗಳ ಹಿಂದಿನ ಬ್ಯಾಟರಿ ಬೆಂಕಿ ಅವಘಡಗಳ ವಿಷಯಗಳು ಎಲೆಕ್ಟ್ರಿಕ್ ವಾಹನಗಳ

    Read more..


  • Weather update :  ರಾಜ್ಯದ ಈ  ಜಿಲ್ಲೆಗಳಲ್ಲಿ ಇಂದು ಭೀಕರ ಚಳಿ ನಡುವೆ ಭಾರಿ  ಮಳೆ ಮುನ್ಸೂಚನೆ.!

    Picsart 25 01 19 06 19 14 947 scaled

    ಕರ್ನಾಟಕದಲ್ಲಿ ಚಳಿ ಪ್ರಭಾವ ಮುಂದುವರಿದಿದ್ದು, ಜನರಿಗೆ ಹೊಸ ಸವಾಲುಗಳನ್ನು ಎದುರಿಸಲು ಕಾರಣವಾಗಿದೆ. ಹವಾಮಾನ ಇಲಾಖೆ IMD (Indian Meteorological Department) ಪ್ರಕಾರ, ಜನವರಿ 19 ರಂದು ರಾಜ್ಯದ 11 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ, ಇನ್ನುಳಿದ ಭಾಗಗಳಲ್ಲಿ ಚಳಿ ಹಾಗೂ ಒಣ ಹವಾಮಾನ ಮುಂದುವರಿಯಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ರಾಜ್ಯದ ಹವಾಮಾನ ಸ್ಥಿತಿ: ಪ್ರಸ್ತುತ ಪರಿಸ್ಥಿತಿ ರಾಜಧಾನಿ ಬೆಂಗಳೂರು

    Read more..


  • BPL Card: ರೇಷನ್ ಕಾರ್ಡ್ ಇದ್ದವರಿಗೆ ಬಿಗ್ ಶಾಕ್! ಈ ಪಡಿತರ ಚೀಟಿಗಳನ್ನು ರದ್ದು ಮಾಡಲು ಸಿಎಂ ಸೂಚನೆ

    1000353407

    ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಅನರ್ಹ ಬಿಪಿಎಲ್ ಕಾರ್ಡ್‌ಗಳ(BPL card) ರದ್ದತಿಗೆ ಸಿಎಂ ಸಿದ್ಧರಾಮಯ್ಯ(CM Siddaramaiah) ಸೂಚನೆ. ರಾಜ್ಯದಲ್ಲಿ ಬಿಪಿಎಲ್ (Below Poverty Line) ಕಾರ್ಡ್‌ಗಳನ್ನು ಅನರ್ಹರ ಕೈಯಿಂದ ಕೈ ಬಿಡುವ ಕಾರ್ಯಕ್ಕೆ ತುರ್ತು ಆದೇಶ ಹೊರಡಿಸಲಾಗಿದೆ. ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಲಾಗಿದ್ದು, ಬಿಪಿಎಲ್ ಕಾರ್ಡ್‌ಗಳ ಅಕ್ರಮ ಬಳಕೆಯ ಬಗ್ಗೆ ಹಲವಾರು ದೂರುಗಳು ಬಂದಿರುವ ಹಿನ್ನೆಲೆಯಲ್ಲಿ

    Read more..


  • ಡಿ. ಕೆ ಶಿವಕುಮಾರ್ ಮುಂದಿನ CM ಆಗ್ತಾರೆ, ಎಂದು ಭವಿಷ್ಯ ನುಡಿದ ವಿನಯ್ ಗುರೂಜಿ

    Vinay Guruji

    ರಾಜಕೀಯ ಎಂದ ಮೇಲೆ ಅದರಲ್ಲಿ ಯಾವಾಗಲೂ ಬಿಸಿ ಸುದ್ದಿ ಇದ್ದೇ ಇರುತ್ತದೆ. ಅಂತಹದ್ದೇ ಒಂದು ಸುದ್ದಿ ಇಂದು ನಡೆದಿದೆ. ಸಿದ್ದರಾಮಯ್ಯನವರ ಸಿಎಂ(CM Siddaramaiah) ಅವಧಿ ಮುಗಿಯುವುದರೊಳಗೆ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿ ಬರುತ್ತಿದೆ. ಇದೇ ಸಂದರ್ಭದಲ್ಲಿ ಡಿಕೆ ಶಿವಕುಮಾರ್ ಅವರು ದೇವಸ್ಥಾನಗಳನ್ನು ಸುತ್ತಾಡುತ್ತಿದ್ದಾರೆ. ಈ ಎಲ್ಲಾ ಚರ್ಚೆಗಳ ನಡುವೆಯೇ ವಿನಯ್ ಗುರೂಜಿಯವರು, ಡಿಕೆ ಶಿವಕುಮಾರ್ ಇದೇ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಸಿಎಂ ಆಗಲಿದ್ದಾರೆ ಎಂಬ ಭವಿಷ್ಯ ನುಡಿದಿದ್ದಾರೆ. ಇದೇ ರೀತಿಯ ಎಲ್ಲಾ

    Read more..


  • Ration Card: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆ & ತಿದ್ದುಪಡಿ ಕುರಿತು ಮಹತ್ವದ ಮಾಹಿತಿ ಇಲ್ಲಿದೆ

    1000352262

    ರಾಜ್ಯ ಸರ್ಕಾರವು ಬಿಪಿಎಲ್ (Below Poverty Line) ಪಡಿತರ ಚೀಟಿಗೆ ಹೊಸ ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿ ಪ್ರಕ್ರಿಯೆಯನ್ನು ಸುಧಾರಿಸಲು ಜನವರಿ 31, 2025ರವರೆಗೆ ಅವಧಿಯನ್ನು ವಿಸ್ತರಿಸಿದೆ. ಈ ನಿರ್ಧಾರವು ಹತ್ತಾರು ಜನರಿಗೆ ಅನುಕೂಲಕರವಾಗಿದ್ದು, ತಮ್ಮ ಪಡಿತರ ಚೀಟಿಗಳನ್ನು ನವೀಕರಿಸಲು ಮತ್ತು ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಒಂದು ಮಹತ್ವದ ಅವಕಾಶವನ್ನು ಒದಗಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪಡಿತರ

    Read more..


  • ರಾಜ್ಯದಲ್ಲಿ ಮುಂದಿನ ಮೂರು ಭಾರಿ ಚಳಿ, ವಿಪರಿತ ಥಂಡಿ, ಹವಾಮಾನ ಇಲಾಖೆ ಸೂಚನೆ

    1000351582

    ಕರ್ನಾಟಕದಲ್ಲಿ ಇತ್ತೀಚೆಗೆ ಚಳಿ ಅಬ್ಬರ ಹೆಚ್ಚಾಗಿದ್ದು (The cold has increased) ಜನರು ದಿನನಿತ್ಯದ ಚಟುವಟಿಕೆಗಳಲ್ಲಿ ಅಡಚಣೆಯನ್ನು ಅನುಭವಿಸುತ್ತಿದ್ದಾರೆ. ದನುರ್ಮಾಸದ ಚಳಿ ಈ ಬಾರಿ ಅಪಾರ ಪ್ರಮಾಣದಲ್ಲಿ ತೀವ್ರಗೊಂಡಿದ್ದು, ರಾಜ್ಯದ ಹಲವೆಡೆ ಕನಿಷ್ಠ ಉಷ್ಣಾಂಶವು 15 ಡಿಗ್ರಿ ಸೆಲ್ಸಿಯಸ್‌ಗಿಂತ ಕಡಿಮೆಯಾಗಿದೆ (Minimum temperature is less than 15 degrees Celsius.) ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಮೂರು ದಿನಗಳಲ್ಲಿ ಈ ಚಳಿ ಪ್ರಮಾಣ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..