Tag: karnataka news
-
KKRTC Recruitment 2025: ಕಲ್ಯಾಣ ಕರ್ನಾಟಕ ಸಾರಿಗೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಈ ವರದಿಯಲ್ಲಿ KKRTC ನೇಮಕಾತಿ 2025 ( KKRTC Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ಉದ್ಯೋಗ -
ರಾಜ್ಯಕ್ಕೆ ಕಾಲಿಟ್ಟ ‘HMPV’ ವೈರಸ್ : ತುರ್ತು ಸಭೆ ಕರೆದ ಸಚಿವ ದಿನೇಶ್ ಗುಂಡೂರಾವ್.!

ಕರ್ನಾಟಕದಲ್ಲಿ ಎರಡು ಮಕ್ಕಳಿಗೆ HMPV ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ದೃಢಪಡಿಸಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ ನಂತರ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸ ಹೊಂದಿರುವ ಮೂರು ತಿಂಗಳ ಹೆಣ್ಣು ಶಿಶುವಿಗೆ ಎಚ್ಎಂಪಿವಿ ಇರುವುದು ಪತ್ತೆಯಾಗಿದೆ. ಆಕೆಯನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಸೋಮವಾರ ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಪ್ರಕರಣಗಳು ಪತ್ತೆಯಾಗಿವೆ ಎಂದು ದೃಢಪಡಿಸಿದೆ. ವಿವಿಧ ಉಸಿರಾಟದ ವೈರಸ್ಗಳಿಗೆ ಐಸಿಎಂಆರ್ನ ದಿನನಿತ್ಯದ
Categories: ಸುದ್ದಿಗಳು -
Property Tax: ಆಸ್ತಿ ತೆರಿಗೆ ಪಾವತಿಸಿದವರಿಗೆ ಹೊಸ ನಿಯಮ ಜಾರಿ, ತಪ್ಪದೇ ತಿಳಿದುಕೊಳ್ಳಿ

ಆಸ್ತಿ ತೆರಿಗೆ(property tax) ಪಾವತಿಯಲ್ಲಿ ಬದಲಾವಣೆಗಳು ಮತ್ತು ನಿಯಮಾವಳಿಗಳ ಪ್ರಸ್ತಾವನೆ. ಆಸ್ತಿ ತೆರಿಗೆ ಪಾವತಿಸದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಸಿದ್ಧವಾಗಿದ್ದು, ಇದಕ್ಕಾಗಿ ಹೊಸ ನಿಯಮಗಳನ್ನು(Rules) ರೂಪಿಸಲಾಗಿದ್ದು, ಪಾವತಿಸದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿದೆ. ಬೆಂಗಳೂರಿನ ಬಿಬಿಎಂಪಿ(Bangalore BBMP) ಮಾದರಿಯನ್ನು ಅನುಸರಿಸಿ ರಾಜ್ಯದ ಇತರ ಪೌರ ಸಂಸ್ಥೆಗಳಲ್ಲಿ ಬಿ-ಖಾತಾ ಸಮಸ್ಯೆಯನ್ನು ಬಗೆಹರಿಸಲು ಹೊಸ ಕಾನೂನುಗಳನ್ನು ಪರಿಚಯಿಸಲಾಗುತ್ತಿದೆ. ಈ ಕ್ರಮದ ಉದ್ದೇಶ ನಗರ ಮತ್ತು ಪಟ್ಟಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಪೌರ ಸಂಸ್ಥೆಗಳನ್ನು ಮತ್ತಷ್ಟು ಸಶಕ್ತಗೊಳಿಸುವುದು. ಯಾವೆಲ್ಲಾ
Categories: ಮುಖ್ಯ ಮಾಹಿತಿ -
Gold Rate Today : ಹೊಸ ವರ್ಷದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ, ಇಲ್ಲಿದೆ ಇಂದಿನ ಬೆಲೆ

ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಈ ಹೊಸ ವರ್ಷ ಎಲ್ಲರ ಜೀವನದಲ್ಲೂ ಹರುಷ ತರಲಿ ಬದುಕು ಬೆಳಗಲಿ ಎಂದು ಹಾರೈಸುತ್ತಾ, ಚಿನ್ನ ಬೆಳ್ಳಿ ಮತ್ತು ಆಭರಣಪ್ರಿಯರಿಗೆ ಶುಭ ಸುದ್ದಿ. ಹೌದು, ಬರೋಬರಿ 80000 ಗಡಿ ದಾಟಿದ ಚಿನ್ನದ ಬೆಲೆ ಸತತವಾಗಿ ಇಳಿಕೆ ಕಂಡುಬಂದಿದೆ, ನಿನ್ನೆ ಕೂಡ 2510 ರೂಪಾಯಿ ಇಳಿಕೆ ಕಂಡಿದ್ದು ಈ ಹೊಸ ವರ್ಷಕ್ಕೆ ಮತ್ತಷ್ಟು ಇಳಿಕೆ ಕಾಣಬಹುದು Ptsd ಅಂದಾಜಿಸಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ
Categories: ಚಿನ್ನದ ದರ -
ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ನಾಳೆಯೇ ಕೊನೆಯ ದಿನ.! ಇಲ್ಲಿದೆ ಡೀಟೇಲ್ಸ್

ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗೆ ನಾಳೆ ಒಂದೇ ದಿನ ಅವಕಾಶ. ಹೊಸ ರೇಷನ್ ಕಾರ್ಡ್(New Ration Card) ಮಾಡಿಸಲು ಹೇಗೆ ಅರ್ಜಿ ಸಲ್ಲಿಸಬೇಕು ಇಲ್ಲಿದೆ ಮಾಹಿತಿ. ರೇಷನ್ ಕಾರ್ಡ್ ಹೊಂದಿದವರಿಗೆ ರಾಜ್ಯ ಸರ್ಕಾರವು ತಿದ್ದುಪಡಿಯನ್ನು ಮಾಡಿಸಲು ಈಗಾಗಲೇ ಅವಕಾಶವನ್ನು ನೀಡಿದ್ದು, ನಾಳೆ ಅಂದರೆ ಡಿಸೆಂಬರ್ 31 ಇದಕ್ಕೆ ಕೊನೆಯ ದಿನಾಂಕವಾಗಿದೆ. ಹಾಗಾಗಿ ಯಾರಿಗೆಲ್ಲ ತಿದ್ದುಪಡಿಯನ್ನು ಮಾಡಿಸಿಕೊಳ್ಳುವ ಅವಶ್ಯಕತೆ ಇದೆಯೋ ಅವರಿಗೆಲ್ಲ ಇದೊಂದು ಉತ್ತಮವಾದ ಅವಕಾಶ ಎನ್ನಬಹುದಾಗಿದೆ. ಹಲವಾರು ರೀತಿಯ ಪ್ರಯೋಜನಗಳನ್ನು ರೇಷನ್ ಕಾರ್ಡ್( Ration Card) ಮೂಲಕ
Categories: ಮುಖ್ಯ ಮಾಹಿತಿ -
ರಾಜ್ಯದಲ್ಲೂ 5, 8ನೇ ತರಗತಿ ಫೇಲ್ ನಿಯಮ ಜಾರಿಗೆ ಆಗ್ರಹ.! ಇಲ್ಲಿದೆ ಸಂಪೂರ್ಣ ವಿವರ

5,8 ನೇ ತರಗತಿಯ ಮಕ್ಕಳೇ ಎಚ್ಚರ!. ಸರಿಯಾಗಿ ಅಭ್ಯಾಸ ಮಾಡಲಿಲ್ಲ ಅಂದ್ರೆ ಫೇಲ್ ಅಗ್ತಿರಾ. ಕರ್ನಾಟಕದಲ್ಲಿ ಶಿಕ್ಷಣದ ಗುಣಮಟ್ಟವನ್ನು(Quality of education) ಸುಧಾರಿಸಲು, ಐದನೇ ಮತ್ತು ಎಂಟನೇ(5th and 8th) ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ(fail) ನಿಯಮವನ್ನು ಜಾರಿಗೆ ತರಬೇಕೆಂದು ಖಾಸಗಿ ಶಾಲಾ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸುತ್ತಿವೆ. ಈ ಕುರಿತು ಕ್ಯಾಮ್ಸ್ (CAMPS) ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್(Sashikumar) ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು
Categories: ಮುಖ್ಯ ಮಾಹಿತಿ -
ಡಾ. ಮನಮೋಹನ್ ಸಿಂಗ್ : ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ 27. ಡಿ ಎಲ್ಲಾ ಸ್ಕೂಲ್ ಕಾಲೇಜುಗಳಿಗೆ ರಜೆ ಘೋಷಣೆ!!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ(AIIMS Hospital) ನಿಧನರಾದರು. ಅವರಿಗೆ 92 ವರ್ಷ. Manmohan Singh Dies: ಹೇಳಿಕೆಯಲ್ಲಿ, ಕಾಂಗ್ರೆಸ್ ಹಿರಿಯ ಅನುಭವಿ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು “ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡಿದ್ದಾರೆ” ಎಂದು ಆಸ್ಪತ್ರೆ ತಿಳಿಸಿದೆ. “ಎಲ್ಲ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಗಲಿಲ್ಲ ಮತ್ತು ರಾತ್ರಿ 9.51 ಕ್ಕೆ ಅವರು ನಿಧನರಾದರು ಎಂದು ಘೋಷಿಸಲಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮುಖ್ಯ ಮಾಹಿತಿ -
Rain Alert : ರಾಜ್ಯದ ಈ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ , ವಾಯುಭಾರ ಕುಸಿತ.!

ಮುಂದಿನ 3 ದಿನ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ(Meteorological Department) ನೀಡಿದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ, ಈ ಮಳೆ ಉಂಟಾಗಲಿದೆ. ತೀವ್ರ ಗಾಳಿ, ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ
Categories: ಮಳೆ ಮಾಹಿತಿ
Hot this week
-
ರೈತರಿಗೆ ಹೋಳಿ ಹಬ್ಬದ ಭರ್ಜರಿ ಗಿಫ್ಟ್: ಈ ದಿನ ನಿಮ್ಮ ಖಾತೆಗೆ ಜಮಾ ಆಗಲಿದೆ PM Kisan 22ನೇ ಕಂತಿನ 2,000 ರೂ.!
-
Swift CNG 2026: ದಿನನಿತ್ಯದ ಆಫೀಸ್ ಪ್ರಯಾಣಕ್ಕೆ ಈ ಕಾರೇ ಬೆಸ್ಟ್! ಬೆಲೆ ಮತ್ತು ರನ್ನಿಂಗ್ ಕಾಸ್ಟ್ ವಿವರ ಇಲ್ಲಿದೆ.
-
“Karnataka Weather: ಸುಡುವ ಬಿಸಿಲಿನ ಮಧ್ಯೆ ದಿಢೀರ್ ಎಂಟ್ರಿಕೊಟ್ಟ ಮಳೆ! ಮುಂದಿನ 3 ಗಂಟೆಯಲ್ಲಿ ಈ ಜಿಲ್ಲೆಗಳಿಗೆ ಗುಡುಗು-ಸಿಡಿಲಿನ ಅಲರ್ಟ್.”
-
BREAKING: ನಾಳೆ ಕೊಪ್ಪಳ ಬಂದ್ ಜಿಲ್ಲೆಯಾದ್ಯಂತ ಪ್ರತಿಭಟನೆ; ಶಾಲಾ-ಕಾಲೇಜುಗಳಿಗೆ ರಜೆ, ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ
-
ವಾರದ ಮೊದಲ ದಿನವೇ ಪ್ರಮುಖ ಮಾರುಕಟ್ಟೆಗಳಲ್ಲಿ ಭರ್ಜರಿ ವಹಿವಾಟು ಕಂಡ ಇಂದಿನ ಅಡಿಕೆ ದರ ಎಲ್ಲೆಲ್ಲಿ ಎಷ್ಟಿದೆ.?
Topics
Latest Posts
- ರೈತರಿಗೆ ಹೋಳಿ ಹಬ್ಬದ ಭರ್ಜರಿ ಗಿಫ್ಟ್: ಈ ದಿನ ನಿಮ್ಮ ಖಾತೆಗೆ ಜಮಾ ಆಗಲಿದೆ PM Kisan 22ನೇ ಕಂತಿನ 2,000 ರೂ.!

- Swift CNG 2026: ದಿನನಿತ್ಯದ ಆಫೀಸ್ ಪ್ರಯಾಣಕ್ಕೆ ಈ ಕಾರೇ ಬೆಸ್ಟ್! ಬೆಲೆ ಮತ್ತು ರನ್ನಿಂಗ್ ಕಾಸ್ಟ್ ವಿವರ ಇಲ್ಲಿದೆ.

- “Karnataka Weather: ಸುಡುವ ಬಿಸಿಲಿನ ಮಧ್ಯೆ ದಿಢೀರ್ ಎಂಟ್ರಿಕೊಟ್ಟ ಮಳೆ! ಮುಂದಿನ 3 ಗಂಟೆಯಲ್ಲಿ ಈ ಜಿಲ್ಲೆಗಳಿಗೆ ಗುಡುಗು-ಸಿಡಿಲಿನ ಅಲರ್ಟ್.”

- BREAKING: ನಾಳೆ ಕೊಪ್ಪಳ ಬಂದ್ ಜಿಲ್ಲೆಯಾದ್ಯಂತ ಪ್ರತಿಭಟನೆ; ಶಾಲಾ-ಕಾಲೇಜುಗಳಿಗೆ ರಜೆ, ವಿಶ್ವವಿದ್ಯಾಲಯ ಪರೀಕ್ಷೆ ಮುಂದೂಡಿಕೆ

- ವಾರದ ಮೊದಲ ದಿನವೇ ಪ್ರಮುಖ ಮಾರುಕಟ್ಟೆಗಳಲ್ಲಿ ಭರ್ಜರಿ ವಹಿವಾಟು ಕಂಡ ಇಂದಿನ ಅಡಿಕೆ ದರ ಎಲ್ಲೆಲ್ಲಿ ಎಷ್ಟಿದೆ.?



