Tag: karnataka news

  • ಸರ್ಕಾರದಿಂದ 3 ಬಂಪರ್ ಟೂರ್ ಪ್ಯಾಕೇಜ್‌ ಬಿಡುಗಡೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    1000344188

    ಪ್ರವಾಸ ಪ್ರಿಯರಿಗೆ ಗುಡ್ ನ್ಯೂಸ್, ರಾಜ್ಯ ಸರ್ಕಾರದಿಂದ 3 ಭರ್ಜರಿ ಟೂರ್ ಪ್ಯಾಕೇಜ್‌ ಘೋಷಣೆ… ಇಲ್ಲಿದೆ ಸಂಪೂರ್ಣ ಮಾಹಿತಿ….! ಪ್ರವಾಸೋದ್ಯಮ (Tourism) ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಸಣ್ಣ ಮಕ್ಕಳಿಂದ ಹಿಡಿದು ವಯಸ್ಕರ ವರೆಗೂ ಪ್ರಾವಾಸಕ್ಕೆ ತೆರಳಲು ಇಚ್ಛೆ ಪಡುತ್ತಾರೆ. ದಿನ ಬೆಳಗ್ಗೆ ಎದ್ದರೆ ಸಾಕು ಅದೇ ಕೆಲಸ ಕಾರ್ಯಗಳು, ದಿನನಿತ್ಯ ಜೀವನ ದಲ್ಲಿ ಇದನೆಲ್ಲ ನೋಡಿ ನೋಡಿ ಮನಸ್ಸಿಗೆ ಸ್ವಲ್ಪ ವಿಶ್ರಾಂತಿ ಪಡೆಯಲು ಎಲ್ಲಾದರೂ ದೂರ ಹೋಗಬೇಕು ಅನಿಸುತ್ತದೆ. ಆದರೆ ಇದಕ್ಕೆ ಹಲವು ಸಮಸ್ಯೆಗಳು

    Read more..


  • ಶುರುವಾಗಿದೆ ಮೈ ಕೊರೆಯುವ ಚಳಿ! ದಾಖಲೆ ಸೃಷ್ಟಿಸಿದ ಚಳಿ, ಈ ಜಿಲ್ಲೆಯಲ್ಲಿ ಹೆಚ್ಚಿನ ಶೀತ ಗಾಳಿಯಿಂದ ರೆಡ್ ಅಲರ್ಟ್ ಘೋಷಣೆ!!

    256 scaled 1

    ಶುರುವಾಗಿದೆ ಮೈ ಕೊರೆಯುವ ಚಳಿ..! ಇರಲಿ ಇದರ ಬಗ್ಗೆ ಎಚ್ಚರ! ಇಂತಹ ಚಳಿಗಾಲದಲ್ಲಿ ನಿಮ್ಮನ್ನು ರಕ್ಷಿಸಿಕೊಳ್ಳಲು ಇಲ್ಲಿವೆ ಮುನ್ನೆಚ್ಚರಿಕೆಗಳು..! ಮಳೆಗಾಲ ಮುಗಿದು ಚಳಿಗಾಲ (winter season) ಶುರುವಾಗಿದೆ. ಪ್ರತಿದಿನ ಬೆಳಿಗ್ಗೆ ಬೇಗನೆ ಎದ್ದು ದಿನನಿತ್ಯದ ಕೆಲಸ ಕಾರ್ಯಗಳನ್ನು ಮಾಡಲು ಬಹಳ ಕಷ್ಟವಾಗುತ್ತದೆ. ಇಂತಹ ಚಳಿಗಾಲದಲ್ಲಿ ಜನರು ಹಲವಾರು ದೇಹದ ಸಮಸ್ಯೆಗಳನ್ನು ಎದುರಿಸುತ್ತಾರೆ. ಕೆಲವೊಬ್ಬರು ಇಂತಹ ಮೈ ಕೊರೆಯುವ ಚಳಿಯಲ್ಲಿಯೂ ಬೆಳಗ್ಗೆ ಬೇಗನೆ ಎದ್ದು ವಾಕಿಂಗ್ (walking) ಮತ್ತು ವಿವಿಧ ಕೆಲಸಗಳಲ್ಲಿ ತೊಡಗಿ ಕೊಳ್ಳುತ್ತಾರೆ. ಇಂತಹ ಚಳಿಯಲ್ಲಿ ನಮ್ಮ

    Read more..


  • Agriculture Loan: ಕೃಷಿ ಸಾಲ ಪಡೆಯುವ ರೈತರಿಗೆ ಬಂಪರ್ ಗುಡ್ ನ್ಯೂಸ್..!

    1000342950

    ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ಮೊದಲ ಘೋಷಣೆಯ ಮೂಲಕ ಕೃಷಿ ವಲಯಕ್ಕೆ ಮಹತ್ವದ ಬೆಂಬಲ ನೀಡಲು ಮುಂದಾಗಿದೆ. ಹೊಸ ಕೃಷಿ ಸಾಲ ಮಿತಿಯನ್ನು (Agricultural credit limit ) ಘೋಷಿಸಿದ ಆರ್‌ಬಿಐನ (RBI) ಈ ನಿರ್ಧಾರವು ದೇಶದ ಶೇ 86ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಲಾಭವಾಗಲಿದೆ. ಅಡವು ರಹಿತ ಕೃಷಿ ಸಾಲದ ಮಿತಿಯನ್ನು ₹1.6 ಲಕ್ಷದಿಂದ ₹2 ಲಕ್ಷಕ್ಕೆ ಹೆಚ್ಚಿಸಲಾಗಿದ್ದು, 2025ರ ಜನವರಿ 1 ರಿಂದ ಇದು ಜಾರಿಗೆ ಬರಲಿದೆ. ಇದೇ ರೀತಿಯ

    Read more..


  • Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ, ಇಂದಿನ ಬೆಲೆ ಎಷ್ಟಿದೆ ನೋಡಿ .!

    WhatsApp Image 2024 12 16 at 9.12.22 AM

    ಇಂದು ಸೋಮವಾರ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ದು, ಕಳೆದ ಕೆಲವು ವಹಿವಾಟುಗಳಿಂದ ನಿರಂತರ ವ್ಯತ್ಯಾಸವಾಗಿದ್ದ ಹಳದಿ ಲೋಹದ ಬೆಲೆ ಇದೀಗ ಮತ್ತೆ ಇಳಿಕೆಗೊಂಡಿದೆ. ಚಿನ್ನದ ಬೆಲೆ ಭಾರಿ ಭರ್ಜರಿ ಕುಸಿತ ಕಾಣುತ್ತಿದೆ, ನಿನ್ನೆ ಕೂಡ ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ ಕಂಡು ಬಂದಿತ್ತು. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ.ಸೋಮವಾರ (ಡಿ.16) ಭಾರತದ ಪ್ರಮುಖ ನಗರಗಳಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?

    Read more..


  • ಬಿಪಿಎಲ್ ರೇಷನ್ ಕಾರ್ಡ್‌ಇದ್ದವರಿಗೆ ಶಾಕಿಂಗ್ ನ್ಯೂಸ್..! ಈ ತಪ್ಪು ಮಾಡಿದ್ರೆ ಬೀಳುತ್ತೆ ದಂಡ.!

    1000342092

    ಕರ್ನಾಟಕ ಸರ್ಕಾರದಿಂದ ರೇಷನ್ ಕಾರ್ಡ್ ಅಕ್ರಮಗಳ ವಿರುದ್ಧ ಕಟ್ಟುನಿಟ್ಟಿನ ಎಚ್ಚರಿಕೆ ಕರ್ನಾಟಕದಲ್ಲಿ ಪಡಿತರ ಕಾರ್ಡ್‌(Ration card)ಗಳಿಗೆ ಸಂಬಂಧಿಸಿದಂತೆ ಸರ್ಕಾರ ಮಹತ್ವದ ಮಾಹಿತಿಯನ್ನು ಹಂಚಿಕೊಂಡಿದ್ದು, ಅಕ್ರಮ ರೇಷನ್ ಕಾರ್ಡ್‌ ದಾರ(illegal ration card holders)ರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲವೆಂದು ಸ್ಪಷ್ಟಪಡಿಸಿದೆ. ರಾಜ್ಯ ಕಾಂಗ್ರೆಸ್‌ ಸರ್ಕಾರ ಈ ಕುರಿತು ನೇರ ಕ್ರಮ ಕೈಗೊಳ್ಳುವುದಾಗಿ ಪುನರುಚ್ಚರಿಸಿದೆ. ಈ ಹಿನ್ನೆಲೆಯಲ್ಲಿ, ರಾಜ್ಯದಲ್ಲಿ 2024-25ನೇ ಸಾಲಿನಲ್ಲಿ ಅಕ್ರಮ ಪಡಿತರ ಕಾರ್ಡ್‌ಗಳನ್ನು ಬಳಸಿದವರ ವಿರುದ್ಧ ಪ್ರಸ್ತುತ 213 ಎಫ್‌.ಐ.ಆರ್‌ಗಳನ್ನು ದಾಖಲಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


  • Rain Alert : ವಾಯುಭಾರ ಕುಸಿತದಿಂದಾಗಿ ಮುಂದಿನ ಐದು ದಿನಗಳ ಕಾಲ ಹಲವೆಡೆ ಭಾರಿ ಮಳೆ ಮುನ್ಸೂಚನೆ

    IMG 20241126 WA0002

    ವಾಯುಭಾರ ಕುಸಿತ: ಮುಂದಿನ 5 ದಿನ ರಾಜ್ಯದ ಹಲವೆಡೆ ಭಾರಿ ಮಳೆ ಮುನ್ಸೂಚನೆ. ಕರ್ನಾಟಕದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯ(Heavy rainfall) ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಅರೆಬಿಯನ್ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತದ ಪರಿಣಾಮ, ಈ ಮಳೆ ಉಂಟಾಗಲಿದೆ. ತೀವ್ರ ಗಾಳಿ, ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ (Meteorological Department) ಎಚ್ಚರಿಕೆ ನೀಡಿರುವ ಪ್ರಕಾರ

    Read more..


  • ಕೇಂದ್ರದ ಈ ಯೋಜನೆ ಅಡಿ ಸಿಗಲಿದೆ 3 ಲಕ್ಷ ರೂ. ಬಡ್ಡಿ ರಹಿತ ಸಾಲ; ಈ ಮಹಿಳೆಯರಿಗೆ ಮಾತ್ರ

    1000341345

    ಉದ್ಯೋಗಿನಿ ಯೋಜನೆಯು ವ್ಯಾಪಾರ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಮಹಿಳೆಯರು ಸ್ವಯಂ ಉದ್ಯೋಗಿ ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯ ಮಾಡುವ ಯೋಜನೆಯಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು (KSWDC) ವ್ಯಾಪಾರ ಮತ್ತು ಸೇವಾ ವಲಯಗಳಲ್ಲಿ ವ್ಯಾಪಾರವನ್ನು ಪ್ರಾರಂಭಿಸಲು ಬಯಸುವ ಮಹಿಳೆಯರಿಗೆ ಬ್ಯಾಂಕ್‌ಗಳಿಂದ ಸಾಲದ ಮೇಲೆ ಸಬ್ಸಿಡಿಗಳನ್ನು(subsidy on loan) ನೀಡುತ್ತದೆ. ಈ ಯೋಜನೆಯ ಕುರಿತಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಬೆಳೆ ಕಟಾವು ಸಮಯದಲ್ಲಿ ಅನಿರೀಕ್ಷಿತ ಮಳೆ! ರೈತರಿಗೆ ಬಿಗ್ ಶಾಕ್, ರಾಜ್ಯದ ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ!

    ಕರ್ನಾಟಕದ ರೈತರಿಗೆ ಮತ್ತೊಂದು ಬಿಗ್ ಶಾಕ್! ಬೆಳೆ ಕಟಾವು ಸಮಯದಲ್ಲಿ ಅನಿರೀಕ್ಷಿತ ಮಳೆ ಸುರಿಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆ(Meteorological Department) ಡಿಸೆಂಬರ್ 13ರಿಂದ 17ರವರೆಗೆ ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್(yellow alert) ಘೋಷಿಸಿದೆ. ಈ ಮಳೆಯಿಂದ ರೈತರ ಬೆಳೆ ಹಾಳಾಗುವ ಸಂಭವವಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕದಲ್ಲಿ ರೈತರಿಗೆ ಬಿಗ್ ಶಾಕ್! ರಾಜ್ಯದಲ್ಲಿ ವರುಣಾರ್ಭಟದ

    Read more..


  • BPL Card : ನಿಮ್ಮ ಬಿಪಿಎಲ್ ಕಾರ್ಡ್ ಅಮಾನತ್ತಿನಲ್ಲಿದ್ದರೆ ಇದನ್ನು ಓದಲೇಬೇಕು!

    1478723 ration cards 1

    ರಾಜ್ಯ ಸರ್ಕಾರವು ಬಿಪಿಎಲ್ (Below poverty level ) ಕಾರ್ಡ್ ದಾರರಿಗೆ ದೊಡ್ಡ ನಿರ್ಧಾರವನ್ನು ತೆಗೆದುಕೊಂಡು, ಬಿಪಿಎಲ್ ಕಾರ್ಡ್‌ಗಳ ಪರಿಷ್ಕರಣೆಯ ಮೂಲಕ ಅರ್ಹ ಫಲಾನುಭವಿಗಳಿಗೆ ಮತ್ತೆ ಪಡಿತರ ನೀಡಲು ಆರಂಭಿಸಲಿದೆ. ಕಳೆದ ಕೆಲವು ತಿಂಗಳಲ್ಲಿ ಅನೇಕ ಬಿಪಿಎಲ್ ಕಾರ್ಡ್‌ಗಳನ್ನು(BPL cards) ಅಮಾನತು ಮಾಡಿದ್ದು, ಅಸಂಖ್ಯಾತ ಜನರಿಗೆ ಸಂಕಷ್ಟ ತಂದಿತ್ತು. ಆದರೆ, ಪರಿಷ್ಕರಣೆಯ ನಂತರ (Revision after) ಸರ್ಕಾರ ಈ ಸಮಸ್ಯೆಯನ್ನು ನಿವಾರಿಸುವತ್ತ ಮೊದಲ ಹೆಜ್ಜೆಯಿಟ್ಟಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..