Tag: karnataka news
BREAKING: 54 ನಿಗಮ-ಮಂಡಳಿ ಅಧ್ಯಕ್ಷರಿಗೆ ರಾಜ್ಯ ಸಚಿವರ ಸ್ಥಾನಮಾನ: ಸರ್ಕಾರದಿಂದ ಮಹತ್ವದ ಆದೇಶ ಜಾರಿ!

ಮುಖ್ಯಾಂಶಗಳು (Highlights) 54 ನಿಗಮ, ಮಂಡಳಿ ಅಧ್ಯಕ್ಷರಿಗೆ ಬಂಫರ್ ರಾಜ್ಯ ಸಚಿವ ಸ್ಥಾನಮಾನ. ತಕ್ಷಣ ಜಾರಿಗೆ ಬರುವಂತೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ. ವೇತನ, ಸಾರಿಗೆ ಸೇರಿದಂತೆ ಸಚಿವ ದರ್ಜೆಯ ಎಲ್ಲಾ ಸೌಲಭ್ಯ ಲಭ್ಯ. ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸುದೀರ್ಘ ಕಾಯುವಿಕೆಯ ನಂತರ, ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ನಿಗಮ-ಮಂಡಳಿಗಳ ಅಧ್ಯಕ್ಷರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಒಟ್ಟು 54 ನಿಗಮ, ಮಂಡಳಿ ಹಾಗೂ ಪ್ರಾಧಿಕಾರಗಳ ಅಧ್ಯಕ್ಷರಿಗೆ ತಕ್ಷಣದಿಂದ ಜಾರಿಗೆ ಬರುವಂತೆ ‘ರಾಜ್ಯ ಸಚಿವ’ ಸ್ಥಾನಮಾನ ನೀಡಿ ಅಧಿಕೃತ…
Categories: ಸಾರ್ವಜನಿಕ ಮಾಹಿತಿಭಾರತದ 10 ಅತ್ಯಂತ ಭ್ರಷ್ಟ ಇಲಾಖೆಗಳ ಪಟ್ಟಿ ಬಿಡುಗಡೆ: ಸಾಮಾನ್ಯ ಜನರ ಜೇಬಿಗೆ ಕತ್ತರಿ ಹಾಕುತ್ತಿರುವ ಇಲಾಖೆಗಳು ಯಾವುವು?

📌 ಮುಖ್ಯಾಂಶಗಳು ● ಪೊಲೀಸ್ ಇಲಾಖೆ: ಲಂಚ ಮತ್ತು ಸುಳ್ಳು ಕೇಸ್ಗಳ ಪಟ್ಟಿಯಲ್ಲಿ ನಂಬರ್ 1. ● ಕಂದಾಯ ಇಲಾಖೆ: ಭೂ ದಾಖಲೆ ಹಾಗೂ ಖಾತೆ ಬದಲಾವಣೆಗೆ ಹಣ ಸುಲಿಗೆ. ● ಶಿಕ್ಷಣ ಇಲಾಖೆ: ಶಿಕ್ಷಕರ ನೇಮಕಾತಿ ಮತ್ತು ನಕಲಿ ಹಾಜರಾತಿ ಹಗರಣಗಳೇ ಹೆಚ್ಚು. ನವದೆಹಲಿ: ದೇಶದ ಅಭಿವೃದ್ಧಿಗೆ ಪಾರದರ್ಶಕ ಆಡಳಿತ ಅತ್ಯಗತ್ಯ. ಆದರೆ, ಭಾರತದ ಕೆಲವು ಪ್ರಮುಖ ಸರ್ಕಾರಿ ಇಲಾಖೆಗಳಲ್ಲಿ ಭ್ರಷ್ಟಾಚಾರ ಎನ್ನುವುದು ಆಳವಾಗಿ ಬೇರೂರಿದೆ ಎಂಬ ಕಹಿ ಸತ್ಯವೊಂದು ಈಗ ಹೊರಬಿದ್ದಿದೆ. ಸಾರ್ವಜನಿಕರ ದೂರುಗಳು,…
Categories: ಸಾರ್ವಜನಿಕ ಮಾಹಿತಿBIG NEWS: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಇನ್ಮುಂದೆ ನಗದು ವ್ಯವಹಾರ ಬಂದ್! ಏಪ್ರಿಲ್ 1 ರಿಂದ ಟೋಲ್ ಪ್ಲಾಜಾಗಳಲ್ಲಿ ಹೊಸ ನಿಯಮ ಜಾರಿ

ರಾಷ್ಟ್ರೀಯ ಹೆದ್ದಾರಿಗಳಲ್ಲಿ ಸಂಚರಿಸುವ ವಾಹನ ಸವಾರರಿಗೆ ಕೇಂದ್ರ ಸರ್ಕಾರ ಮಹತ್ವದ ಸುದ್ದಿಯೊಂದನ್ನು ನೀಡಿದೆ. ಇನ್ನು ಮುಂದೆ ಟೋಲ್ ಪ್ಲಾಜಾಗಳಲ್ಲಿ ಚಿಲ್ಲರೆ ಕಾಸಿನ ಕಿರಿಕಿರಿ ಅಥವಾ ನಗದು ಪಾವತಿಗಾಗಿ ಕಾಯುವ ಅವಶ್ಯಕತೆ ಇರುವುದಿಲ್ಲ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಪ್ರಯಾಣವನ್ನು ಮತ್ತಷ್ಟು ಸುಗಮಗೊಳಿಸಲು ಏಪ್ರಿಲ್ 1, 2026 ರಿಂದ ಸಂಪೂರ್ಣ ಡಿಜಿಟಲೀಕರಣಕ್ಕೆ ಮುಂದಾಗಿದೆ. ನಗದು ಪಾವತಿ ನಿಷೇಧ: ಕಾರಣವೇನು? ಹೆದ್ದಾರಿಗಳಲ್ಲಿ ವಾಹನ ದಟ್ಟಣೆಯನ್ನು ಕಡಿಮೆ ಮಾಡುವುದು ಮತ್ತು ಇಂಧನ ಉಳಿತಾಯ ಮಾಡುವುದು ಈ ನಿರ್ಧಾರದ ಹಿಂದಿನ ಮುಖ್ಯ…
Categories: ಸಾರ್ವಜನಿಕ ಮಾಹಿತಿಗೃಹಲಕ್ಷ್ಮಿ ಯೋಜನೆಯ ಬಾಕಿ ಕಂತುಗಳ ಹಣ ಬಿಡುಗಡೆ: ಮಹಿಳೆಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಹತ್ವದ ಸುದ್ದಿಗೋಷ್ಟಿ

ಬೆಳಗಾವಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯ ಫಲಾನುಭವಿಗಳಿಗೆ ಬಾಕಿ ಇರುವ ಹಣ ಯಾವಾಗ ಬರಲಿದೆ ಎಂಬ ಗೊಂದಲಕ್ಕೆ ಈಗ ತೆರೆ ಬಿದ್ದಿದೆ. ಬೆಳಗಾವಿ ಅಧಿವೇಶನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಯೋಜನೆಯ ಪ್ರಗತಿ ಮತ್ತು ಬಾಕಿ ಮೊತ್ತದ ಕುರಿತು ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. 23 ಕಂತುಗಳ ಹಣ ಪಾವತಿ…
Categories: ಸಾರ್ವಜನಿಕ ಮಾಹಿತಿBIG BREAKING: ಮುರುಘಾ ಶ್ರೀಗೆ ಬಿಗ್ ರಿಲೀಫ್ : ಮೊದಲ ಪೋಕ್ಸೋ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಮಹತ್ವದ ತೀರ್ಪು.!

ಚಿತ್ರದುರ್ಗ : ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧದ ಫೋಕ್ಸೋ ಕೇಸ್ನ ವಾದ-ಪ್ರತಿವಾದ ಇದೀಗ ಮುಕ್ತಾಯವಾಗಿದ್ದು, ಪ್ರಕರಣದ ಮೊದಲ ಎಫ್ಐಆರ್ ಸಂಬಂಧ ಚಿತ್ರದುರ್ಗದ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಹತ್ವದ ತೀರ್ಪು ಪ್ರಕಟಿಸಿದೆ ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ ಮುರುಘಾ ಶ್ರೀಗಳ ಕೇಸ್ ಖುಲಾಸೆಗೊಳಿಸಿ ಕೋರ್ಟ್ ಆದೇಶವನ್ನು ಹೊರಡಿಸಿದೆ. ಈ ಹಿಂದಿನ ವಿಚಾರಣೆ ವೇಳೆ ಶ್ರೀಗಳ ಪರವಾಗಿ ಕೋರ್ಟ್ನಲ್ಲಿ ಖ್ಯಾತ ವಕೀಲ ಸಿ.ವಿ.ನಾಗೇಶ್ ವಾದ ಮಂಡಿಸಿದ್ದರು. ಸ್ವಾಮೀಜಿ…
Categories: ಕರ್ನಾಟಕ ಸುದ್ದಿದೀಪಾವಳಿ ಹಬ್ಬಕ್ಕೆ ಈ ಜಿಲ್ಲೆಯ ರೈತರಿಗೆ ಬಂಪರ್ ಗುಡ್ ನ್ಯೂಸ್, ಬೆಳೆ ಹಾನಿ ಪರಿಹಾರ ಜಮಾ

ಬೀದರ್ ಜಿಲ್ಲೆಯ ರೈತರಿಗೆ ದೀಪಾವಳಿ(Diwali) ಹಬ್ಬದೊಳಗಾಗಿ ಅತಿವೃಷ್ಟಿಯಿಂದ ಹಾನಿಗೊಂಡ ಬೆಳೆಗಳಿಗೆ ಪರಿಹಾರ ನೀಡಲಾಗುವ ಭರವಸೆ, ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಭಾನುವಾರ ಭಾಲ್ಕಿ ತಾಲ್ಲೂಕು ಪಂಚಾಯಿತಿ ಕಚೇರಿ(Taluk Panchayat office) ಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ನೀಡಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಸಭೆಯಲ್ಲಿ ಸಚಿವರು ಹೇಳಿದರು, ‘ಈ ವರ್ಷ ಅತಿವೃಷ್ಟಿಯಿಂದ ಬೀದರ್ ಜಿಲ್ಲೆಯಾದ್ಯಂತ ರೈತರ ಬೆಳೆಗಳು, ರಸ್ತೆ…
Categories: ಕರ್ನಾಟಕ ಸುದ್ದಿಗ್ರಾಹಕರಿಗೆ ಬಂಪರ್ ಗುಡ್ ನ್ಯೂಸ್ : ‘ಅಮುಲ್ ಮತ್ತು ಮದರ್ ಡೈರಿ ‘ ಹಾಲು ಹಾಗೂ ಉತ್ಪನ್ನಗಳ ಬೆಲೆಯಲ್ಲಿ ಭರ್ಜರಿ ಇಳಿಕೆ

ಕನವದೆಹಲಿ, ಸೆಪ್ಟೆಂಬರ್ 17, 2025: ಭಾರತದ ಗ್ರಾಹಕರಿಗೆ ಸಿಹಿ ಸುದ್ದಿಯೊಂದು ಲಭ್ಯವಾಗಿದ್ದು, ಪ್ಯಾಕೇಜ್ ಮಾಡಿದ ಹಾಲಿನ ಮೇಲಿನ 5% ಜಿಎಸ್ಟಿಯನ್ನು ಸಂಪೂರ್ಣವಾಗಿ ತೆಗೆದುಹಾಕಲು ಸರ್ಕಾರವು ಜಿಎಸ್ಟಿ ಕೌನ್ಸಿಲ್ ಸಭೆಯಲ್ಲಿ ಇತ್ತೀಚೆಗೆ ನಿರ್ಧರಿಸಿದೆ. ಈ ಕ್ರಮದಿಂದಾಗಿ, ಅಮುಲ್, ಮದರ್ ಡೈರಿ ಮತ್ತು ಇತರ ಪ್ರಮುಖ ಹಾಲಿನ ಬ್ರ್ಯಾಂಡ್ಗಳ ಬೆಲೆಯಲ್ಲಿ ಗಣನೀಯ ಇಳಿಕೆಯಾಗಲಿದೆ, ಇದು ದೇಶಾದ್ಯಂತದ ಕುಟುಂಬಗಳಿಗೆ ಆರ್ಥಿಕ ನೆರವನ್ನು ಒದಗಿಸಲಿದೆ. ಈ ನಿರ್ಧಾರವು ಸೆಪ್ಟೆಂಬರ್ 22, 2025 ರಿಂದ ಜಾರಿಗೆ ಬರಲಿದ್ದು, ಗ್ರಾಹಕರಿಗೆ ಕೈಗೆಟುಕುವ ದರದಲ್ಲಿ ಗುಣಮಟ್ಟದ ಹಾಲು…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!















