Tag: karnataka news

  • ಎಸ್‌ಎಂ ಕೃಷ್ಣ ಇನ್ನಿಲ್ಲ , ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಸರ್ಕಾರ!

    1000340314

    ಎಸ್.ಎಂ. ಕೃಷ್ಣ ಅವರ ಅಗಲಿಕೆಯಿಂದಾಗಿ, ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ(school and colleges holiday) ಘೋಷಿಸಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ(Former Chief Minister of Karnataka) ಮತ್ತು ದೇಶದ ಗಮನಾರ್ಹ ರಾಜಕಾರಣಿಗಳಲ್ಲಿ ಒಬ್ಬರಾದ ಎಸ್ಎಂ ಕೃಷ್ಣ(SM Krishna’s) (92) ಇಂದು(ಡಿ.10) ಬೆಳಗ್ಗೆ ತಮ್ಮ ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದರು. ಇದರಿಂದ ಕರ್ನಾಟಕದ ರಾಜಕೀಯ ವಲಯ ಹಾಗೂ ಸಾರ್ವಜನಿಕ ಜೀವನದಲ್ಲಿ ಅಪಾರ ಶೋಕವೊಂದು ಮನೆಮಾಡಿದೆ. ಇವರ

    Read more..


  • Ration Card : ಡಿಜಿಟಲ್ ರೇಷನ್ ಕಾರ್ಡ್ ಮೊಬೈಲ್ ನಲ್ಲೆ ಡೌನ್‌ಲೋಡ್ ಮಾಡಿಕೊಳ್ಳಿ

    1000340053

    ಸುಲಭವಾಗಿ ಡಿಜಿಟಲ್ ರೇಷನ್ ಕಾರ್ಡ್(Digital Ration Card) ಡೌನ್‌ಲೋಡ್ ಮಾಡಿಕೊಳ್ಳಿ!. ಡೌನ್‌ಲೋಡ್ ಮಾಡುವುದು ಹೇಗೆ ? ಇಲ್ಲಿದೆ ಸಂಪೂರ್ಣ ಮಾಹಿತಿ. ಭಾರತದಲ್ಲಿ ರೇಷನ್ ಕಾರ್ಡ್ ಮುಖ್ಯ ದಾಖಲೆಗಳಲ್ಲಿ ಒಂದಾಗಿದೆ. ಇದು ಆಹಾರ, ಇಂಧನ, ಮತ್ತು ಇತರ ಪ್ರಮುಖ ಅಗತ್ಯ ವಸ್ತುಗಳನ್ನು ಸರ್ಕಾರದ ಸಹಾಯಧನದೊಂದಿಗೆ ಜನರಿಗೆ ತಲುಪಿಸಲು ಪ್ರಮುಖ ಸಾಧನವಾಗಿದೆ. ಈಗ, ಡಿಜಿಟಲ್ ತಂತ್ರಜ್ಞಾನವನ್ನು(Digital technology) ಬಳಸಿಕೊಂಡು, ರೇಷನ್ ಕಾರ್ಡ್ ವ್ಯವಸ್ಥೆಯನ್ನೂ ಸ್ಮಾರ್ಟ್(Smart) ಮತ್ತು ಪಾರದರ್ಶಕಗೊಳಿಸಲು(transparent) ಸರಕಾರ ಡಿಜಿಟಲ್ ರೇಷನ್ ಕಾರ್ಡ್ ಪರಿಚಯಿಸಿದೆ. ಭಾರತ ಸರ್ಕಾರವು ಡಿಜಿಟಲ್ ಇಂಡಿಯಾ

    Read more..


  • Gold Price : ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ, ವಾರಂತ್ಯದಲ್ಲಿ ಗುಡ್ ನ್ಯೂಸ್ ! ಇಲ್ಲಿದೆ ಇಂದಿನ ದರ

    WhatsApp Image 2024 12 09 at 8.46.31 AM

    ಇಡೀ ವಾರ ಏರಿಕೆ ಕಂಡಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ ಕಡಿಮೆಯಾಗಿದ್ದು, ಚಿನ್ನಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದು, ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ಒಂದು ಸಾವಿರ ರೂಪಾಯಿ ಇಳಿಕೆಯಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ

    Read more..


  • Heavy Rain:  ರಾಜ್ಯದ ಈ ಜಿಲ್ಲೆಗಳಲ್ಲಿ ಡಿ. 8ರ ವರೆಗೆ ಭಾರೀ ಮಳೆ ಮುನ್ಸೂಚನೆ..!

    1000339324

    ಇಂದಿನಿಂದ ಮುಂದಿನ ಮೂರು ದಿನ ಭಾರೀ  ಮಳೆಯಾಗುವ (rains) ಸಾಧ್ಯತೆ.! ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಫೆಂಗಲ್ ಚಂಡಮಾರುತ ಕಾರಣ ಅಧಿಕ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಇದರಿಂದ ಕೇವಲ ರೈತರಿಗಷ್ಟೇ ಅಲ್ಲ ಸಾಮಾನ್ಯ ಜನರಿಗೂ ಕೂಡ ಹೆಚ್ಚು ಸಮಸ್ಯೆಯಾಗಿದ್ದು, ಮಳೆಯಿಂದ ಬೆಳೆನಾಶದ ಜೊತೆಗೆ ಹಲವರು ತಮ್ಮ ಮನೆಗಳನ್ನೂ ಕೂಡ ಕಳೆದುಕೊಂಡಿದ್ದರು. ಇದೀಗ

    Read more..


  • Gold Rate Today: ಮದುವೆ ಸೀಸನ್ ಶಾಕ್ ಕೊಟ್ಟ ಬಂಗಾರದ ಬೆಲೆ.! ಇಂದಿನ ಚಿನ್ನ ಮತ್ತು ಬೆಳ್ಳಿಯ ರೇಟ್ ಇಲ್ಲಿದೆ

    WhatsApp Image 2024 12 06 at 9.48.35 AM

    ವರ್ಷದ ಕೊನೆಯ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಳಿಕೆ ಕಾಣುತ್ತಿದ್ದು, ಮದುವೆ ಸೀಸನ್ ಆರಂಭವಾಗುತ್ತಿರುವ ಕಾರಣ ಚಿನ್ನದ ಆಭರಣಗಳಿಗೆ ಬಾರಿ ಬೇಡಿಕೆ ಹೆಚ್ಚಿದೆ. ಕಳೆದ ಎರಡು ದಿನದಿಂದ ಚಿನ್ನದ ಬೆಲೆ ಸ್ಥಿರವಾಗಿದ್ದು, ಆಭರಣ ಪ್ರಿಯರಿಗೆ ರಿಲೀಫ್‌ ನೀಡಿದೆ. ಹಾಗಾದ್ರೆ ಬನ್ನಿ ಈ ದಿನ ಚಿನ್ನ ಮತ್ತು ಬೆಳ್ಳಿಯ ರೇಟ್ ಎಷ್ಟಿದೆ ಎಂದು ನೋಡೋಣ.. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು

    Read more..


  • Ration Card Update: ರೇಷನ್‌ ಕಾರ್ಡ್‌  ಹೆಸರು ತಿದ್ದುಪಡಿಗೆ ಮತ್ತೇ ಅವಕಾಶ, ಇಲ್ಲಿದೆ ಮಾಹಿತಿ!

    Picsart 24 12 04 10 25 54 713 scaled

    ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗೆ ಅವಕಾಶ? ಹೊಸ ರೇಷನ್ ಕಾರ್ಡ್​(New Ration Card) ಮಾಡಿಸಲು ಹೇಗೆ ಅರ್ಜಿ ಸಲ್ಲಿಸಬೇಕು ಇಲ್ಲಿದೆ ಮಾಹಿತಿ. ರೇಷನ್ ಕಾರ್ಡ್ (Ration card) ಇಂದು ಮುಖ್ಯ ದಾಖಲೆಗಲ್ಲಿ ಒಂದಾಗಿದ್ದು, ಇಂದು ನಾವು ಯಾವುದೇ ಯೋಜನೆಯ ಲಾಭ ಪೆಡದುಕೊಳ್ಳಬೇಕು ಎಂದರೆ ರೇಷನ್ ಕಾರ್ಡ್ ಮುಖ್ಯವಾಗಿ ಬೇಕಾಗಿರುವ ದಾಖಲೆಯಾಗಿದೆ (Document). ಹಲವಾರು ರೀತಿಯ ಪ್ರಯೋಜನಗಳನ್ನು ರೇಷನ್ ಕಾರ್ಡ್( Ration Card) ಮೂಲಕ ಪಡೆಯುತ್ತೇವೆ. ಇಂದು ಎಲ್ಲರ ಮನೆಗಳಲ್ಲೂ  ಪಡಿತರ ಚೀಟಿ ಗಳನ್ನು (Ration card) ಕಾಣಬಹುದು.

    Read more..


  • Rain alert : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ! ಶಾಲಾ ಕಾಲೇಜು ರಜೆ!

    WhatsApp Image 2024 12 02 at 18.45.51

    ರಾಜ್ಯದಲ್ಲಿ ಫೆಂಗಲ್ ಚೆಂಡ ಮಾರುತ ಭಾರಿ ಸದ್ದು ಮಾಡುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ಈ ಬೆನ್ನಲ್ಲಿ ಕೊಡಗು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ರಾಜಧಾನಿ ಬೆಂಗಳೂರಲ್ಲೂ ಭಾನುವಾರದಿಂದಲೇ ಜಿಟಿ ಜಿಟಿ ಮಳೆಯಾಗುತ್ತಿದೆ. ಇನ್ನೂ ಎರಡು ದಿನ ಇದೇ ರೀತಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಬಂಗಾಲಕೊಲ್ಲಿಯಲ್ಲಿ ಸೃಷ್ಟಿಯಾಗಿರುವ ಫೆಂಗಲ್‌ ಚಂಡಮಾರುತದ ಪರಿಣಾಮ ಹಲವು ಜಿಲ್ಲೆಗಳ ಮೇಲೆ ಬೀರಲಿದೆ.

    Read more..


  • ಬಿಪಿಎಲ್ ಕಾರ್ಡ್ ಹೊಂದಿದ ಸರ್ಕಾರಿ ನೌಕರರಿಗೆ ಬೀಳಲಿದೆ ಬರೋಬ್ಬರಿ 4 ಲಕ್ಷ ರೂ. ದಂಡ

    IMG 20241202 WA0002

    ರಾಜ್ಯದಲ್ಲಿ ಅಕ್ರಮ ಬಿಪಿಎಲ್‌ ಕಾರ್ಡ್‌ದಾರರ(BPL card holders) ವಿರುದ್ಧ ಆಹಾರ ಇಲಾಖೆ ದಂಡವನ್ನು ವಸೂಲಿ ಮಾಡುತ್ತಿದೆ. ಅಕ್ರಮ ಬಿಪಿಎಲ್‌ ಕಾರ್ಡ್‌ ಹೊಂದಿದ್ದವರ ಪತ್ತೆ ಮಾಡಿ ಲಕ್ಷಾಂತರ ರೂ ದಂಡ ವಿಧಿಸಿದೆ. ಮೃತಪಟ್ಟ ವ್ಯಕ್ತಿ ಹೆಸರುಗಳು ಡಿಲೀಟ್‌ ಮಾಡಲಾಗುತ್ತಿದೆ. ಶಿವಮೊಗ್ಗದಲ್ಲಿ ಬಿಪಿಎಲ್‌ ಕಾರ್ಡ್‌ ಹೊಂದಿದ್ದ 72 ಸರ್ಕಾರಿ ನೌಕರರಿಗೆ 4,12,890 ರೂ. ದಂಡ ವಿಧಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಅಕ್ರಮ ಬಿಪಿಎಲ್

    Read more..