Tag: karnataka news
-
HSRP ನಂಬರ್ ಪ್ಲೇಟ್ ಹಾಕಿಸದೆ ಇರೋರಿಗೆ ಮತ್ತೇ ಗುಡ್ ನ್ಯೂಸ್ ಕೊಟ್ಟ ಸರ್ಕಾರ!

ಕರ್ನಾಟಕ ಸರ್ಕಾರವು ವಾಹನ ಮಾಲೀಕರಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ (HSRP) ಅಳವಡಿಕೆಯನ್ನು ಕಡ್ಡಾಯಗೊಳಿಸಲು ಮತ್ತೆ ಗಡುವು ವಿಸ್ತರಿಸಿದೆ. ಇದು ಐದನೇ ಬಾರಿಗೆ ಗಡುವು ವಿಸ್ತರಣೆ ಆಗಿದ್ದು, ಕೊನೆಯ ದಿನಾಂಕವನ್ನು 2024ರ ಡಿಸೆಂಬರ್ 31 ಎಂದು ನಿಗದಿಪಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪೂರ್ವ ಗಡುವುಗಳು ಮತ್ತು ಹೈಕೋರ್ಟ್ ಮಾರ್ಗಸೂಚಿಗಳು: HSRP ಅಳವಡಿಕೆಗೆ ಮೊದಲನೆಯ ಗಡುವು 2023ರ ಆಗಸ್ಟ್ 17 (August
Categories: ಮುಖ್ಯ ಮಾಹಿತಿ -
Gold Rate : ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ, ಖರೀದಿಗೆ ಮುಗಿಬಿದ್ದ ಜನ.!

ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ (Gold Price) ಬಿರುಸಿನ ಏರಿಕೆಯನ್ನು ಕಂಡು, ಆಭರಣ ಪ್ರಿಯರು, ಮದುವೆ ಸಮಾರಂಭಕ್ಕೆ ತಯಾರಾಗಿರುವ ಕುಟುಂಬಗಳು, ಹಾಗೂ ಚಿನ್ನದ ಮಾರುಕಟ್ಟೆಯ ವ್ಯಾಪಾರಿಗಳು ಬೆಚ್ಚಿಬಿದ್ದಿದ್ದಾರೆ. ಚಿನ್ನದ ಬೆಲೆಯಲ್ಲಿ ಏರಿಕೆ ಯಾವಾಗಲೂ ಜಾಗತಿಕ ಅಸ್ಥಿರತೆಯ ಸಂಕೇತವಾಗಿರುವುದರಿಂದ, ಈಗ ದಿಢೀರ್ 10,000 ರೂಪಾಯಿಯಷ್ಟು ಪ್ರತಿ 10 ಗ್ರಾಂಗೆ ಬೆಲೆ ಕುಸಿತದ ನಿರೀಕ್ಷೆ ಭಾರೀ ಚರ್ಚೆಗೆ ಕಾರಣವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಚಿನ್ನದ ದರ -
ಬಿಪಿಎಲ್ ಕಾರ್ಡ್ ರದ್ದಾದ ಅರ್ಹ ಫಲಾನುಭವಿಗಳಿಗೆ ಸರ್ಕಾರದ ಹೊಸ ನಿಯಮ. ತಿಳಿದುಕೊಳ್ಳಿ

ಬಿಪಿಎಲ್ ಕಾರ್ಡ್ ರದ್ದಾದ(BPL card Cancel) ಅರ್ಹ ಫಲಾನುಭವಿಗಳಿಗೆ ಸರ್ಕಾರವು ಗುಡ್ ನ್ಯೂಸ್ ಒಂದನ್ನು ನೀಡಿದೆ. ಅದೇನೆಂದರೆ, ಬಿಪಿಎಲ್ ಕಾರ್ಡ್ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ಅಧಿಕಾರಿಗಳು ಹೊಸ ಸಮಯವೊಂದನ್ನು ನಿಗದಿಪಡಿಸಿದ್ದಾರೆ. ಅರ್ಹ ಫಲಾನುಭವಿಗಳು ತಮ್ಮ ಬಿಪಿಎಲ್ ಕಾರ್ಡನ್ನು ಹಿಂಪಡೆದುಕೊಳ್ಳಬಹುದು ಅಷ್ಟೇ ಅಲ್ಲದೆ ನವಂಬರ್ 29ರಿಂದ ಅರ್ಹ ಪಡಿತರದಾರರಿಗೆ ಪಡಿತರವು ಕೂಡ ದೊರೆಯಲಿದೆ. ಬಿಪಿಎಲ್ ಕಾರ್ಡ್ ಸಮಸ್ಯೆಯನ್ನು ಪರಿಹರಿಸಿಕೊಳ್ಳಲು ನಿಗದಿಪಡಿಸಿರುವ ದಿನಾಂಕ ಯಾವುದು ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮುಖ್ಯ ಮಾಹಿತಿ -
Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ನೆಚ್ಚರಿಕೆ.! ಹೈ ಅಲರ್ಟ್ ಘೋಷಣೆ

ನವೆಂಬರ್ ಅಂತ್ಯದಲ್ಲಿ ಸಹ ಕರ್ನಾಟಕದಲ್ಲಿ ಮಳೆರಾಯನ ಅಬ್ಬರ ಇನ್ನೂ ಕಡಿಮೆಯಾಗಿಲ್ಲ. ಸಾಮಾನ್ಯವಾಗಿ ಈ ಸಮಯದಲ್ಲಿ ಚಳಿಗಾಲದ ಪ್ರಾರಂಭವಾಗಬೇಕಾದರೆ, ಬಂಗಾಳಕೊಲ್ಲಿ (Bay of Bengal) ಭಾಗದಲ್ಲಿ ವಾಯುಭಾರ ಕುಸಿತದಿಂದ ಮಳೆ ಮತ್ತಷ್ಟು ಭರ್ಜರಿಯಾಗಿ ಸುರಿಯುತ್ತಿದೆ. ಹವಾಮಾನ ವೈಪರಿತ್ಯದ ಪರಿಣಾಮವಾಗಿ ಈ ಬಾರಿ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯ ಪ್ರಮಾಣವನ್ನು ರಾಜ್ಯ ಕಂಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಳೆಯ
Categories: ಮಳೆ ಮಾಹಿತಿ -
ಬಿಪಿಎಲ್ ಕಾರ್ಡ್ ರದ್ದಾದವರು ಈ ರೀತಿ ಮಾಡಿ ಕಾರ್ಡ್ ವಾಪಾಸ್ ಪಡೆಯಿರಿ.

ಕಡಿಮೆ ಆದಾಯದ ಕುಟುಂಬಗಳ ಪಡಿತರ ಚೀಟಿ ರದ್ದತಿ ಗೊಂದಲದ ಮಧ್ಯೆ ಕರ್ನಾಟಕ ಸರಕಾರ ಸ್ಪಷ್ಟನೆ ನೀಡಿದ್ದು, ಅನರ್ಹ ಬಿಪಿಎಲ್ ಕಾರ್ಡ್ಗಳನ್(ineligible BPL card)ನು ಮಾತ್ರ ರದ್ದುಗೊಳಿಸಲಾಗುವುದು ಎಂದು ಹೇಳಿದೆ. ಹಾಗೆಯೇ ಅರ್ಹ ಫಲಾನುಭವಿಗಳ ರೇಷನ್ ಕಾರ್ಡ್ ರದ್ದಾಗಿದ್ದಲ್ಲಿ, ವಿಷಯದ ಕುರಿತಾಗಿ ತಹಶೀಲ್ದಾರರ ಗಮನಕ್ಕೆ ತಂದರೆ ಒಂದು ವಾರದೊಳಗೆ ಸಮಸ್ಯೆಯನ್ನು ಬಗೆಹರಿಸಿ ತಮ್ಮ ರೇಷನ್ ಕಾರ್ಡ್ ಗಳನ್ನು ಹಿಂ ಪಡೆದುಕೊಳ್ಳಬಹುದು ಎಂದು ಮಾಹಿತಿಯನ್ನು ಸರ್ಕಾರ ಒದಗಿಸಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮುಖ್ಯ ಮಾಹಿತಿ -
Gold Silver Price : ಬಂಗಾರದ ಬೆಲೆಯಲ್ಲಿ ಭರ್ಜರಿ ಏರಿಕೆ, ಇಂದಿನ ಚಿನ್ನ & ಬೆಳ್ಳಿ ಬೆಲೆ ಇಲ್ಲಿದೆ..!

ಮದುವೆ ಸೀಸನ್ ಪ್ರಾರಂಭವಾದ ಹಿನ್ನೆಲೆಯಲ್ಲಿ ದೇಶದಲ್ಲಿ ಬಂಗಾರದ ಬೆಲೆ ಭಾರಿ ಏರಿಕೆ ಕಾಣುತ್ತಿದ್ದು, ಸತತ ಆರನೇ ದಿನವೂ ಸಹಿತ ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆ ಕಂಡಿದೆ. ಕಳೆದ ಎರಡು ಮೂರು ದಿನಗಳಿಂದ ಚಿನ್ನದ ಬೆಲೆ ಮತ್ತೆ ಗಗನಕ್ಕೇರುತ್ತಿದೆ. ಕ್ರಮೇಣ ಹೆಚ್ಚುತ್ತಿರುವ ಮತ್ತೊಮ್ಮೆ ರೂ. 80 ಸಾವಿರ ಮಾರುಕಟ್ಟೆ ಮುಟ್ಟಲು ಓಡುತ್ತಿದೆ. ರಾಜ್ಯದಲ್ಲಿ ಚಿನ್ನದ ಬೇಡಿಕೆಯು ಅದರ ಸಂಪ್ರದಾಯಗಳಲ್ಲಿ ಆಳವಾಗಿ ಬೇರೂರಿದೆ, ಪ್ರತಿ ಮನೆಯವರು ಈ ಲೋಹವನ್ನು ಸ್ಥಿತಿಯ ಸಂಕೇತವಾಗಿ ಮತ್ತು ಸುರಕ್ಷಿತ ಹೂಡಿಕೆಯ ರೂಪವಾಗಿ ಗೌರವಿಸುತ್ತಾರೆ. ಈ
Categories: ಚಿನ್ನದ ದರ -
8th Pay Commission : ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಡಬಲ್ ಹೆಚ್ಚಳ! ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರಿ ನೌಕರರು ತಮ್ಮ ಕನಿಷ್ಠ ವೇತನದಲ್ಲಿ ಗಮನಾರ್ಹ ಹೆಚ್ಚಳವನ್ನು ಎದುರು ನೋಡುತ್ತಿರುವುದರಿಂದ ನಿರೀಕ್ಷಿತ 8 ನೇ ವೇತನ ಆಯೋಗ(8th pay commission)ದ ಸುತ್ತ ಕುತೂಹಲ ಬೆಳೆಯುತ್ತಿದೆ. ಪ್ರಸ್ತುತ 7 ನೇ ವೇತನ ಆಯೋಗ(7th pay commission)ದ ಅಡಿಯಲ್ಲಿ ತಿಂಗಳಿಗೆ ರೂ 18,000 ಮೂಲ ವೇತನವನ್ನು ಹೊಂದಿದ್ದು, ಈ ಅಂಕಿ ಅಂಶವನ್ನು 186% ರಷ್ಟು ಹೆಚ್ಚಿಸಿ ರೂ 51,480 ಕ್ಕೆ ಹೆಚ್ಚಿಸುವ ಪ್ರಸ್ತಾಪವು ಪರಿಗಣನೆಯಲ್ಲಿದೆ. 6 ನೇ ವೇತನ ಆಯೋಗದ ಅಡಿಯಲ್ಲಿ ಈ ಹಿಂದೆ ವೇತನವನ್ನು 7,000
Categories: ಮುಖ್ಯ ಮಾಹಿತಿ -
Today Gold Rate: ಇಂದು ಚಿನ್ನದ ಬೆಲೆ ಭಾರಿ ಏರಿಕೆ.! ಇಂದಿನ ಬಂಗಾರದ ಬೆಲೆ ಎಷ್ಟಿದೆ ನೋಡಿ!

ಚಿನ್ನದ ಬೆಲೆಯಲ್ಲಿ ಭಾರಿ ಏರಿಕೆಯಾಗಿದ್ದು, ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್ ಕೊಟ್ಟಿದೆ. ಇತ್ತೀಚೆಗೆ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಏರಿಳಿತ ಆಗುತ್ತಲ್ಲೇ ಇದೆ. ಅಮೆರಿಕದ ಅಧ್ಯಕ್ಷೀಯ ಚುನಾವಣೆಯ ನಂತರ ಚಿನ್ನದ ಬೆಲೆಯಲ್ಲಿ ಭಾರೀ ಇಳಿಕೆಯಾಗಿತ್ತು.ಆದರೆ, ಇದೀಗ ಚಿನ್ನದ ಬೆಲೆ ಮತ್ತೆ ಏರಿಕೆ ಆಗಿದ್ದು ಬರೋಬ್ಬರಿ 6600 ರೂಪಾಯಿ ಏರಿಕೆ ಆಗಿದ್ದು, ಚಿನ್ನಾಭರಣ ಪ್ರಿಯರಿಗೆ ಇದು ನಿರಾಸೆಯಾಗಿದೆ. ನವೆಂಬರ್ ಆರಂಭದಲ್ಲಿ ಚಿನ್ನದ ಬೆಲೆ ಇಳಿಕೆಯತ್ತ ಮುಖ ಮಾಡಿತ್ತು. ಆದರೆ ಈಗ ಮತ್ತೆ ಚಿನ್ನದ ಬೆಲೆ ಏರಿಕೆ ಆಗುತ್ತಿದೆ. ಇಂದು ಯಾವ
Categories: ಚಿನ್ನದ ದರ -
ರಾಜ್ಯದಲ್ಲಿ ಶೀಘ್ರವೇ ‘ರಾಜ್ಯ ಕೃಷಿ ಅಭಿವೃದ್ದಿ ಏಜೆನ್ಸಿ’ ಸ್ಥಾಪನೆ : ಕೃಷಿ ಸಚಿವರ ಘೋಷಣೆ

ಕರ್ನಾಟಕದ ರೈತರ ಸಬಲೀಕರಣಕ್ಕೆ ಮತ್ತೊಂದು ಹೆಜ್ಜೆ! ರಾಜ್ಯದ ಕೃಷಿ ಅಭಿವೃದ್ಧಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿ ತರಲು ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಮೂಲಕ ಬೀಜೋತ್ಪಾದನೆ, ರೈತರ ತರಬೇತಿ, ಜೈವಿಕ ಕೀಟ ನಿರ್ವಹಣೆ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ರೈತರಿಗೆ ಸುಲಭವಾಗಿ ಸಹಾಯ ಸಿಗಲಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಕೃಷಿ
Hot this week
-
10 ಸಾವಿರ ಆಸುಪಾಸಿನಲ್ಲಿ ಬೆಸ್ಟ್ 5G ಫೋನ್ ಹುಡುಕುತ್ತಿದ್ದೀರಾ? ಜನಸಾಮಾನ್ಯರಿಗಾಗಿ ಇಲ್ಲಿದೆ 5 ಪವರ್ಫುಲ್ ಮೊಬೈಲ್ಗಳ ಪಟ್ಟಿ.
-
“Shukra Gochar 2026: ಮಾರ್ಚ್ನಲ್ಲಿ ರೇವತಿ ನಕ್ಷತ್ರಕ್ಕೆ ಶುಕ್ರನ ಪ್ರವೇಶ; ಈ 5 ರಾಶಿಯವರಿಗೆ ಕುಳಿತಲ್ಲೇ ಒಲಿಯಲಿದೆ ಕುಬೇರ ಯೋಗ!”
-
IMD Warning: ಬಂಗಾಳಕೊಲ್ಲಿಯಲ್ಲಿ ಬಿರುಗಾಳಿ ! ಮುಂದಿನ 3 ದಿನ ಧಾರಾಕಾರ ಮಳೆ; ಐಎಂಡಿ ಹೈ-ಅಲರ್ಟ್.
-
Gold Rate Today: ದಿಢೀರ್ ಬದಲಾಗಲಿದೆ ಬಂಗಾರದ ಬೆಲೆ! ಈಗಲೇ ಖರೀದಿಸೋದು ಲಾಭನೋ? ನಷ್ಟನೋ? ಇಲ್ಲಿದೆ ಇಂದಿನ ದರ ಪಟ್ಟಿ
-
ದಿನ ಭವಿಷ್ಯ 24-2-2026: ಇಂದು ಮಂಗಳವಾರ ಆಂಜನೇಯನ ಕೃಪೆಯಿಂದ ಈ 5 ರಾಶಿಯವರಿಗೆ ಭಾರಿ ಅದೃಷ್ಟ! ನಿಮ್ಮ ರಾಶಿ ಫಲ ಹೇಗಿದೆ?”
Topics
Latest Posts
- 10 ಸಾವಿರ ಆಸುಪಾಸಿನಲ್ಲಿ ಬೆಸ್ಟ್ 5G ಫೋನ್ ಹುಡುಕುತ್ತಿದ್ದೀರಾ? ಜನಸಾಮಾನ್ಯರಿಗಾಗಿ ಇಲ್ಲಿದೆ 5 ಪವರ್ಫುಲ್ ಮೊಬೈಲ್ಗಳ ಪಟ್ಟಿ.

- “Shukra Gochar 2026: ಮಾರ್ಚ್ನಲ್ಲಿ ರೇವತಿ ನಕ್ಷತ್ರಕ್ಕೆ ಶುಕ್ರನ ಪ್ರವೇಶ; ಈ 5 ರಾಶಿಯವರಿಗೆ ಕುಳಿತಲ್ಲೇ ಒಲಿಯಲಿದೆ ಕುಬೇರ ಯೋಗ!”

- IMD Warning: ಬಂಗಾಳಕೊಲ್ಲಿಯಲ್ಲಿ ಬಿರುಗಾಳಿ ! ಮುಂದಿನ 3 ದಿನ ಧಾರಾಕಾರ ಮಳೆ; ಐಎಂಡಿ ಹೈ-ಅಲರ್ಟ್.

- Gold Rate Today: ದಿಢೀರ್ ಬದಲಾಗಲಿದೆ ಬಂಗಾರದ ಬೆಲೆ! ಈಗಲೇ ಖರೀದಿಸೋದು ಲಾಭನೋ? ನಷ್ಟನೋ? ಇಲ್ಲಿದೆ ಇಂದಿನ ದರ ಪಟ್ಟಿ

- ದಿನ ಭವಿಷ್ಯ 24-2-2026: ಇಂದು ಮಂಗಳವಾರ ಆಂಜನೇಯನ ಕೃಪೆಯಿಂದ ಈ 5 ರಾಶಿಯವರಿಗೆ ಭಾರಿ ಅದೃಷ್ಟ! ನಿಮ್ಮ ರಾಶಿ ಫಲ ಹೇಗಿದೆ?”


