Tag: karnataka news

  • Ration Card- ಈ ವರ್ಗದ ಜನರ BPL ಕಾರ್ಡ್ ರದ್ದು ನಿಮ್ಮ ಕಾರ್ಡ್ ಸ್ಟೇಟಸ್ ಹೀಗೆ ಚೆಕ್ ಮಾಡಿ

    WhatsApp Image 2024 11 20 at 5.21.38 PM

    ಪಡಿತರ ಚೀಟಿ ಹೊಂದಿರುವ ನಾಗರಿಕರಿಗೆ ಶಾಕಿಂಗ್ ಸುದ್ದಿ, ಹೌದು ರಾಜ್ಯದಲ್ಲಿ ಅನೇಕ ಜನರ ಬಿಪಿಎಲ್ ಕಾರ್ಡ್ ರದ್ದಾಗಿದ್ದು, ಗೃಹಲಕ್ಷ್ಮಿ ಯೋಜನೆಯ ಲಾಭ ಪಡೆದುಕೊಳ್ಳುತ್ತಿರುವ ಗ್ರಾಹಕರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು. ತುಂಬಾ ಜನರ ರೇಷನ್ ಕಾರ್ಡ್ ರದ್ದಾಗಿವೆ ಹಾಗೂ ಇನ್ನೂ ರದ್ದಾಗುವ ಸಾದ್ಯತೆ ಇವೆ. ಇದರ ಜೊತೆಗೆ ದಂಡ ಕೂಡ ಬೀಳುವ ಸಾಧ್ಯತೆ ಇದೆ. ಯಾಕೆ ಹೀಗೆ ಈ ರೀತಿ ರೇಷನ್ ಕಾರ್ಡ್ ಗಳನ್ನು ರದ್ದು ಮಾಡುತ್ತಿದ್ದಾರೆ? ಯಾವೆಲ್ಲ ರೇಷನ್ ಕಾರ್ಡ್ ಗಳನ್ನು ರದ್ದುಗೊಳಿಸಲಾಗುತ್ತಿದೆ ಎಂದು ಈ 

    Read more..


  • Rain Alert: ರಾಜ್ಯಾದ್ಯಂತ ಮುಂದಿನ 2 ವಾರ ಮತ್ತೇ ಮಳೆ; ಈ 8 ಜಿಲ್ಲೆಗಳಿಗೆ ಹೈ ಅಲರ್ಟ್!

    IMG 20241119 WA0002

    ಕರ್ನಾಟಕದಲ್ಲಿ ಮುಂದಿನ ಎರಡು ವಾರ ಮಳೆ ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ(Meteorological department) ಎಚ್ಚರಿಕೆ ನೀಡಿದೆ. ವಿಶೇಷವಾಗಿ ಉಡುಪಿ, ಚಿಕ್ಕಮಗಳೂರು ಮುಂತಾದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಡಿಸೆಂಬರ್ 3ರ ವರೆಗೆ ಈ ಪರಿಸ್ಥಿತಿ ಮುಂದುವರೆಯುವ ಸಾಧ್ಯತೆ ಇದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ರಾಜ್ಯದಲ್ಲಿ ಮುಂದಿನ ಎರಡು ವಾರಗಳಲ್ಲಿ ಮಳೆಯ ಪ್ರಮಾಣ

    Read more..


  • ರಾಜ್ಯದಲ್ಲಿ ಈ ವರ್ಗದ ರೇಷನ್‌ ಕಾರ್ಡ್‌ ರದ್ದು..! ಈಗಲೇ ನಿಮ್ಮ ಪಡಿತರ ಚೀಟಿ ಚೆಕ್ ಮಾಡಿಕೋಳ್ಳಿ

    IMG 20241118 WA0004

    ಬಡತನ ರೇಖೆಗಿಂತ ಕೆಳಗಿರುವ (BPL) ಪಡಿತರ ಚೀಟಿಗಳ ರದ್ದತಿ ಕುರಿತು ಕರ್ನಾಟಕ ಸರ್ಕಾರದ ನಿಲುವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaya) ಸ್ಪಷ್ಟಪಡಿಸಿದ್ದಾರೆ. ಬಿಪಿಎಲ್‌ ಕಾರ್ಡ್‌ ರದ್ದಿನ(BPL card Ban) ಬಕೆಟ್ ಸಿಎಂ ಸಿದ್ದರಾಮಯ್ಯನವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ವಾಪಾಸ್ ಪಡೆಯಲಾಗುವುದು ಎಂದು ತಿಳಿಸಿದ್ದಾರೆ. ಅರ್ಹ ಫಲಾನುಭವಿಗಳು ವಂಚಿತರಾಗಬಾರದು ಎಂಬುದು ಇದರ ಉದ್ದೇಶವಾಗಿದೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಅವರು ಬಿಪಿಎಲ್ ಕಾಡುಗಳನ್ನು ರದ್ದು ಮಾಡಲಾಗುತ್ತಿಲ್ಲ ಆದರೆ, ಯಾರೆಲ್ಲಾ ಅನರ್ಹ ಬಿಪಿಎಲ್ ಕಾರ್ಡ್ಗಳನ್ನು(ineligible

    Read more..


  • ಗೃಹಲಕ್ಷ್ಮಿ ಒಟ್ಟು ₹6000/- ಹಣ ಈ ಜಿಲ್ಲೆಯವರಿಗೆ ಒಟ್ಟಿಗೆ ಜಮಾ, ಸ್ಟೇಟಸ್ ಚೆಕ್ ಮಾಡಿಕೊಳ್ಳಿ

    WhatsApp Image 2024 11 16 at 9.10.33 AM

    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಮತ್ತು ಜನಪ್ರಿಯ ಯೋಜನೆ ಗೃಹಲಕ್ಷ್ಮಿ ಯೋಜನೆಯ ಲೋಕಸಭಾ ಚುನಾವಣೆವರೆಗೂ ಸರಿಯಾದ ಸಮಯಕ್ಕೆ ಹಣ ಜಮಾ ಆಗುತ್ತಾ ಬಂದಿತ್ತು. ಆದರೆ ಕೆಲವು ಕಾರಣಗಳಿಂದ ಕಳೆದ 2 ತಿಂಗಳಿನಿಂದ ಈ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಿಲ್ಲ. ಈ ಬಗ್ಗೆ ರಾಜ್ಯ ಮಹಿಳಾ & ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ ನೀಡಿದ್ದು, ಈ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ಮೇ ತಿಂಗಳಿನವರೆಗೆ ಸರಿಯಾಗಿಯೇ ಹಣ ಪಾವತಿಯಾಗಿದೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತು

    Read more..


  • Gold Rate Today : ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ, ಬರೋಬ್ಬರಿ ₹6000 ಕುಸಿತ, ಇಲ್ಲಿದೆ ಇಂದಿನ ಬೆಲೆ

    WhatsApp Image 2024 11 12 at 9.31.29 AM

    ಚಿನ್ನ ಖರೀದಿ ಮಾಡಲು ಕಾಯುತ್ತಿದ್ದ ಜನರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ ಕಂಡಿದ್ದು ಒಂದೇ ದಿನಕ್ಕೆ ಬರೋಬ್ಬರಿ 6,000 ರೂಪಾಯಿ ಕಡಿಮೆ ಆಗಿದೆ. ಹಾಗಾದ್ರೆ ಬನ್ನಿ ಈ ದಿನ ಚಿನ್ನ ಮತ್ತು ಬೆಳ್ಳಿಯ ರೇಟ್ ಎಷ್ಟಿದೆ ಎಂದು ನೋಡೋಣ.. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ

    Read more..


  • Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೇ ಭಾರಿ ಮಳೆ ಮುನ್ಸೂಚನೆ..! ಇಲ್ಲಿದೆ ಮಾಹಿತಿ 

    Picsart 24 11 11 20 05 40 752 1 scaled

    ನಮ್ಮ ಕನ್ನಡ ನಾಡಿನಲ್ಲಿ ಮಳೆ ಆರ್ಭಟ ಮತ್ತೆ ತನ್ನ ಪ್ರಭಾವ ತೋರಲು ಸಜ್ಜಾಗಿದೆ. ಅಲ್ಪ ವಿರಾಮದ ಬಳಿಕ ಜನರು ಸ್ವಲ್ಪ ನಿರಾಳತೆ ಕಂಡಿದ್ದರು, ಆದರೆ ಇದೀಗ ಮಳೆ ಇನ್ನೊಮ್ಮೆ ಭರ್ಜರಿಯಾಗಿ ಬೀಳಲಿರುವ ಮುನ್ಸೂಚನೆ ಇದ್ದು ರೈತ ಸಮುದಾಯದ ಮುಖಗಳಲ್ಲಿ ಮತ್ತೆ ಕವಲುದೊರೆತಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದಾಗಿ ಮುಂದಿನ 48 ಗಂಟೆಗಳಲ್ಲಿ ಮಳೆ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ

    Read more..


  • Job News : ರಾಜ್ಯ ವಿಧಾನಸಭೆ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ !

    IMG 20241101 WA0013

    ಈ ವರದಿಯಲ್ಲಿ ಕರ್ನಾಟಕ ವಿಧಾನಸಭೆಯ 24 ಹುದ್ದೆಗಳ (Karnataka Vidhanasabha  Recruitment 2024) ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿರುವ ಕುರಿತು ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ

    Read more..


  • ಸಾಗುವಳಿ ರೈತರಿಗೆ ಗಮನಿಸಿ, ಭೂಮಿ ಹಕ್ಕು ಸಮಸ್ಯೆ ಪರಿಹಾರಕ್ಕೆ ಸರ್ಕಾರದ ಹೊಸ ಕ್ರಮ

    IMG 20241029 WA0001

    ಮಲೆನಾಡು ರೈತರ ಭೂಮಿ ಹಕ್ಕು ಹೋರಾಟ ಕರ್ನಾಟಕದ ಪ್ರಮುಖ ಸಮಸ್ಯೆಗಳಲ್ಲಿ ಒಂದಾಗಿದೆ. ಈ ಹೋರಾಟಕ್ಕೆ ಸೂಕ್ತ ಪರಿಹಾರವನ್ನು ಒದಗಿಸಲು ರಾಜ್ಯ ಸರ್ಕಾರ ಗಂಭೀರವಾಗಿ ಬದ್ಧವಾಗಿದೆ ಎಂದು ಗೃಹ ಸಚಿವ (Home minister) ಡಾ. ಜಿ. ಪರಮೇಶ್ವರ್ (Dr.G Parmeshwar) ತಿಳಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ನಿವಾಸಕ್ಕೆ ಭೇಟಿ ನೀಡಿದ ಅವರು, ಮಲೆನಾಡು ರೈತರ ಭೂಮಿ ಹಕ್ಕು ಹೋರಾಟವು ಶೀಘ್ರ ಪರಿಹಾರಕ್ಕೆ ಆಗ್ರಹಿಸುತ್ತಿರುವ ಪ್ರಥಮ ಪ್ರಾಥಮಿಕತೆಯ ವಿಷಯವಾಗಿದೆ ಎಂದು ಹೇಳಿದರು. ಇದೇ

    Read more..


  • Rain Alert: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..! ಯೆಲ್ಲೋ ಅಲರ್ಟ್ ಘೋಷಣೆ!

    IMG 20241022 WA0005

    ಭೀಕರ ಮಳೆ ಆರ್ಭಟ: 13 ಜಿಲ್ಲೆಗಳು ತತ್ತರಿಸುತ್ತಿವೆ! ಹೌದು, ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆ ಮುಂದುವರಿದಿದ್ದು, 13 ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ (Yellow Alert) ನೀಡಲಾಗಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತೀಯ ಹವಾಮಾನ ಇಲಾಖೆ (IMD) ಕರ್ನಾಟಕದ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ. ಈ

    Read more..