Tag: karnataka news

  • Heavy Rain alert : ರಾಜ್ಯದ ಈ ಜಿಲ್ಲೆಗಳಿಗೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಹೈ ಅಲರ್ಟ್ ಘೋಷಣೆ

    IMG 20241016 WA0008

    ಜೋರಾದ ಹಿಂಗಾರು ಮಳೆ ಅಕ್ಟೋಬರ್.19(October) ರವರೆಗೆ ಕರ್ನಾಟಕದ (Karnataka) ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ. ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ  ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗುತ್ತಿದ್ದು,ಈಗಾಗಲೇ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಮಂಗಳವಾರ ರಾಜಧಾನಿ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ದಿನಪೂರ್ತಿ ಸುರಿದ ಮಳೆಯಿಂದಾಗಿ ಹಲವು ಅವಘಡಗಳು ಸಂಭವಿಸಿವೆ. ಅದರಲ್ಲೂ ಯಾದಗಿರಿ ಜಿಲ್ಲೆಯಾದ್ಯಂತ (Yadagiri District) ಗುಡುಗು ಸಹಿತ ಭಾರೀ ಮಳೆಯಾಗಿದ್ದು,

    Read more..


  • Rain News : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಮುನ್ಸೂಚನೆ..!

    IMG 20241011 WA0005

    ಮುಂದಿನ 24 ಗಂಟೆ ಹೆಚ್ಚಿನ ಮಳೆಯಾಗುವ (heavy rainfall) ಸಾಧ್ಯತೆ.! ಬೆಂಗಳೂರು (Bangalore) ಸೇರಿದಂತೆ ಈ ಜಿಲ್ಲೆಗಳಲ್ಲಿ ಅಕ್ಟೋಬರ್ (October) 14ರ ವರೆಗೆ ಭಾರಿ ಮಳೆ. ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ  ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗಿದ್ದು, ಕೆಲವು ಅಷ್ಟು ಜನರಿಗೆ ಈ ಮಳೆ ಖುಷಿ ನೀಡಿದ್ದರೆ ಇನ್ನೂ ಕೆಲವರಿಗೆ ಕಷ್ಟಗಳನ್ನು ನೀಡಿದೆ. ಆದರೆ ಇನ್ನೇನು ಮುಂಗಾರು ಮಳೆ (Monsoon rain) ಮುಕ್ತಾಯ ಅನ್ನೋ ಸಮಯದಲ್ಲೇ ಮತ್ತೆ

    Read more..


  • Rain News : ರಾಜ್ಯದ ಈ 9 ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ!

    IMG 20240921 WA0000

    ರಾಜ್ಯದ ಈ 9 ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆ(Heavy rainfall)! ಇಂದಿನಿಂದ ಉತ್ತರ ಕರ್ನಾಟಕದಲ್ಲಿ ‘ಯೆಲ್ಲೋ ಅಲರ್ಟ್ ಸೆಪ್ಟೆಂಬರ್ ಅಂತ್ಯದವರೆಗೂ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆ ಕೆಲವರಿಗೆ ಸಂತೋಷ ಉಂಟುಮಾಡಿದರೆ, ಇನ್ನು ಕೆಲವರಿಗೆ ಕಷ್ಟಗಳನ್ನು ಹೆಚ್ಚುಮಾಡುತ್ತದೆ. ಆದ್ದರಿಂದ ಜನರು ಮಳೆಯ ವಿಚಾರದಲ್ಲಿ ಹೆಚ್ಚು ಎಚ್ಚರವಾಗಿರಲು ನಮ್ಮ ಸರ್ಕಾರ (government) ರಾಜ್ಯದ ಜನರಿಗೆ ಮಳೆಯ ಮುನ್ಸೂಚನೆಯನ್ನು  ನೀಡುತ್ತಲೇ ಇರುತ್ತದೆ. ಇದರಿಂದ ರೈತರಿಗೆ ಹಾಗೂ ಮೀನುಗಾರರಿಗೆ, ಕೆಲಸಕ್ಕೆ ಹೋಗುವ ಜನರಿಗೆ ಹೀಗೆ

    Read more..


  • Rain News: ರಾಜ್ಯದ ಈ ಜಿಲ್ಲೆಗಳಲ್ಲಿ ಸೆ. 24ರಿಂದ ಮತ್ತೆ ಮಳೆ, ಹೈ ಅಲರ್ಟ್‌ ಘೋಷಣೆ !

    IMG 20240921 WA0000

    ಹವಾಮಾನ ಇಲಾಖೆಯಿಂದ ಮಳೆಯ ಮುನ್ಸೂಚನೆ, ಸೆಪ್ಟೆಂಬರ್‌ 24ರಿಂದ ಮತ್ತೆ ಅಬ್ಬರಿಸಲಿದೆ ಮಳೆ, ಹಲವು ಜಿಲ್ಲೆಗಳಿಗೆ ಅಲರ್ಟ್‌! ಈ ವರ್ಷದಲ್ಲಿ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗಿದ್ದು, ಧಾರಕಾರ ಮಳೆಯಿಂದ(Heavy rainfall) ಜನರು ಬಹಳ ಕಷ್ಟ ನೋವುಗಳನ್ನು ಎದುರಿಸಿದ್ದಾರೆ. ಹಾಗೆಯೇ ಇನ್ನು ಹಲವು ಸ್ಥಳಗಳಲ್ಲಿ ಮಳೆಯಾಗದೆ ಜನರು, ರೈತರು ಬಹಳ ಸಂಕಷ್ಟ ಪಡುತ್ತಿದ್ದಾರೆ. ಹಾಗೆಯೇ ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮತ್ತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಕೇಳಿ ಬರಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • Gold Rate Today: ಗಣೇಶ್ ಹಬ್ಬದಂದು ಚಿನ್ನದ ಬೆಲೆ ಏರಿಕೆ ಶಾಕ್..! ಇಂದಿಗೆ ರೇಟ್ ಎಷ್ಟು?

    WhatsApp Image 2024 09 07 at 9.27.15 AM

    ದೇಶಿಯ ಮಾರುಕಟ್ಟೆಯಲ್ಲಿ ಈ ತಿಂಗಳ ಪ್ರಾರಂಭದಿಂದಲೂ ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಆಗಿದ್ದು ನಿನ್ನೆ ಶುಕ್ರವಾರ ಇಳಿಕೆ ಕಂಡಿದ್ದು ಇಂದು ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಹಾಗಾಗಿ ಚಿನ್ನ ಖರೀದಿಗೆ ಇದು ಸೂಕ್ತ ಸಮಯ ಎಂದು ತಜ್ಞರ ಅಭಿಪ್ರಾಯ. ಇನ್ನು, ಕಳೆದ ಹಲವು ದಶಕಗಳನ್ನು ಗಮನಿಸಿದರೆ ಚಿನ್ನದ ಬೆಲೆ ಒಂದು ಸ್ಥಿತಿಯಲ್ಲಿ ಯಾವತ್ತೂ ಏರುತ್ತಲೇ ಬಂದಿರುವುದರಿಂದ ಚಿನ್ನವು ಹೂಡಿಕೆಯ ವಿಷಯದಲ್ಲೂ ಸಾಕಷ್ಟು ಗಮನಸೆಳೆದಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ

    Read more..


  • Rain News : ರಾಜ್ಯದ ಈ ಜಿಲ್ಲೆಗಳಲ್ಲಿ ಸೆ.7 ರವರೆಗೆ ಭಾರಿ ಮಳೆ ಮುನ್ಸೂಚನೆ.!

    IMG 20240904 WA0007

    ಸೆಪ್ಟೆಂಬರ್ 7ರವರೆಗೆ ಕರಾವಳಿ-ಉತ್ತರ ಒಳನಾಡಿನಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಇದು ಸೆಪ್ಟೆಂಬರ್ 7ರವರೆಗೂ ಮುಂದುವರೆಯಲಿದೆ. ಹೌದು ಮಳೆಯಿಂದ ಹಲವರಿಗೆ ಸಂತೋಷ ಉಂಟಾದರೆ, ಇನ್ನು ಕೆಲವರಿಗೆ ಕಷ್ಟಗಳೇ ಹೆಚ್ಚಾಗುತ್ತವೆ. ಆದ್ದರಿಂದ ಜನರು ಮಳೆಯ ವಿಚಾರದಲ್ಲಿ ಹೆಚ್ಚು ಎಚ್ಚರವಾಗಿರಲು ನಮ್ಮ ಸರ್ಕಾರ ರಾಜ್ಯದ ಜನರಿಗೆ ಮಳೆಯ ಮುನ್ಸೂಚನೆಯನ್ನು ನೀಡುತ್ತಲೇ ಇರುತ್ತದೆ. ಇದರಿಂದ ರೈತರಿಗೆ ಹಾಗೂ ಮೀನುಗಾರರಿಗೆ, ಕೆಲಸಕ್ಕೆ ಹೋಗುವ ಜನರಿಗೆ ಹೀಗೆ ಎಲ್ಲರಿಗೂ ಕೂಡ ಈ ಮುನ್ಸೂಚನೆಯಿಂದ ಉಪಕಾರವಾಗುತ್ತದೆ.

    Read more..


  • ಹಿರಿಯ ನಾಗರಿಕರಿಗೆ ‘ಉದ್ಯೋಗ ಮೇಳ’ 60 ವರ್ಷ ಮೇಲ್ಪಟ್ಟವರಿಗೂ ಉದ್ಯೋಗ..!

    IMG 20240828 WA0002

    ಹಿರಿಯ ನಾಗರಿಕರ ಉದ್ಯೋಗದ ಪ್ರಾಮುಖ್ಯತೆ: ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಆಯೋಜಿಸಿದ ಮಾದರಿ ಉದ್ಯೋಗ ಮೇಳ. ಹಿರಿಯ ನಾಗರಿಕರು ಪಿಂಚಣಿ(pension) ಅಥವಾ ಸಾಮಾಜಿಕ ಭದ್ರತೆಯ ಕೊರತೆಯ ನಡುವೆ ಸ್ವಾವಲಂಬಿ ಜೀವನ ನಡೆಸುವ ಅಗತ್ಯವನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು, ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್(Nightangles Medical Trust), ರೋಟರಿ ಬೆಂಗಳೂರು ವೆಸ್ಟ್ (Rotary Banglore Trust), ಮತ್ತು ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ‘ವಾರ್ಷಿಕ ಉದ್ಯೋಗ ಮೇಳ’ ಆಯೋಜಿಸಲಾಗಿದೆ. ಈ ಮೇಳವು ಹಿರಿಯ ನಾಗರಿಕರಿಗೆ ಉದ್ಯೋಗದ(senior citizens recruitment) ಅವಕಾಶಗಳನ್ನು

    Read more..


  • Gold Rate Today: ವರಮಹಾಲಕ್ಷ್ಮಿ ಹಬ್ಬಕ್ಕೆ ಬಂಪರ್ ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ದಿಡೀರ್ ಕುಸಿತ..!

    gold rate 16 aug

    ವರಮಹಾಲಕ್ಷ್ಮಿ ಹಬ್ಬಕ್ಕೆ ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್, ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಆಭರಣ ಖರೀದಿಗೆ ಶುಭದಿನವೂ ಹೌದು. ಚಿನ್ನದ ದರದಲ್ಲಿ ಬಂಪರ್ ಇಳಿಕೆಯಾಗಿದ್ದು ಕಳೆದ ವಾರಕ್ಕೆ ಹೋಲಿಸಿದರೆ ಬರೋಬರಿ ರೂ.2000 ವರೆಗೂ ಕಡಿಮೆಯಾಗಿದೆ. ಕಳೆದ ಮೂರು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದೆ. ಹೀಗಿದ್ದಾಗಲೇ ಇಂದು ದಿಢೀರ್ ಚಿನ್ನದ ಬೆಲೆಯಲ್ಲಿ ಕುಸಿತ ದಾಖಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ.

    Read more..


  • Gold Rate Today: ಶ್ರಾವಣದಲ್ಲಿ ಚಿನ್ನ ಖರೀದಿಸುವವರ ಗಮನಕ್ಕೆ, ಇಂದಿನ ಬೆಲೆ ಎಷ್ಟಿದೆ ನೋಡಿ..!

    WhatsApp Image 2024 08 13 at 9.05.26 AM

    ಶ್ರಾವಣದಲ್ಲಿ ಚಿನ್ನ ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ನಿನಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ತುಸು ಏರಿಕೆಯಾಗಿದ್ದು. ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿರುವುದನ್ನು ನೀವು ಗಮನಿಸಬಹುದು. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..