Tag: karnataka news
-
Gold, Silver Price: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3800 ಕುಸಿತ..! ಶ್ರಾವಣ ಮಾಸಕ್ಕೆ ಗುಡ್ ನ್ಯೂಸ್

ಇನ್ನೇನು ಆಶಾಡ ಮುಗಿದು ಶ್ರಾವಣ ಬರುತ್ತಿದ್ದಂತೆ ಸಾಲು ಸಾಲು ಹಬ್ಬಗಳ ನಿಮಿತ್ಯ ಚಿನ್ನಾಭರಣ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತದೆ, ಹಾಗಾಗಿ ಚಿನ್ನ ಖರೀದಿಸುವವರಿಗೆ ಇದು ಸಕಾಲ, ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ ಕಾಣುತ್ತಿದ್ದು ಬರೋಬ್ಬರಿ 3800 ವರೆಗೂ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದ್ದು. ಚಿನ್ನ ಖರೀದಿಸುವ ಗ್ರಾಹಕರಿಗೆ ಬಂಪರ್ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಹಾಗಾದ್ರೆ ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಏನಿದೆ ಎಂದು ತಿಳಿದುಕೊಳ್ಳೋಣ. ಚಿನ್ನ-ಬೆಳ್ಳಿ ಬೆಲೆ ಇಂದು, ಜುಲೈ 9, 2024: Gold
Categories: ಚಿನ್ನದ ದರ -
Gold Price Today: ಶ್ರಾವಣದಲ್ಲಿ ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್! ಬೆಲೆ ಮತ್ತೇ ಇಳಿಕೆ

ಜಾಗತಿಕ ಮಟ್ಟದಲ್ಲಿ ಚಿನ್ನ ಬಳಕೆಯ ವಿಚಾರದಲ್ಲಿ ಭಾರತೀಯರೇ ಮುಂದೆ ಇದ್ದಾರೆ. ಈ ಹೆಮ್ಮೆ ಇಂದು ಅಥವಾ ನಿನ್ನೆಯದ್ದಲ್ಲ. ಸಾವಿರಾರು ವರ್ಷಗಳಿಂದ ಕೂಡ ಭಾರತದಲ್ಲಿ ಹೀಗೆ ಚಿನ್ನವನ್ನು ಬಳಕೆ ಮಾಡಲಾಗುತ್ತಿದೆ. ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ, ಇನ್ನೇನು ಆಶಾಡ ಮುಗಿದು ಶ್ರಾವಣ ಶುರುವಾಗುವ ಸಮಯಕ್ಕೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ.
-
Gold Price Today: ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ! ಇಂದಿನ ಚಿನ್ನ & ಬೆಳ್ಳಿ ದರ ಪಟ್ಟಿ ಇಲ್ಲಿದೆ!

ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಕಡಿಮೆಯಾಗಿದ್ದು, ಕಳೆದ ತಿಂಗಳಿನಿಂದ ನಿರಂತರವಾಗಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಂಡಿದೆ. ಜನವರಿ ತಿಂಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4,000 ಇಳಿಕೆ ಕಂಡಿದ್ದು. ಇನ್ನೇನು ಆಶಾಡ ಮುಗಿದು ಶ್ರಾವಣ ಶುರುವಾಗುವ ಸಮಯಕ್ಕೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ. ಜುಲೈ 6 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ
-
Rain News: ಮುಂದಿನ ಒಂದು ವಾರ ಭರ್ಜರಿ ಮಳೆ, ಯಾವ ಯಾವ ಜಿಲ್ಲೆಗಳಲ್ಲಿ ?ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಮಳೆರಾಯನ (Rain) ಅಬ್ಬರ, ಮುಂದಿನ 168 ಗಂಟೆ ಭರ್ಜರಿ ಮಳೆಯಾಗುವ ಸಾಧ್ಯತೆ! 2024 ರಲ್ಲಿ ಮಳೆಯ ಪ್ರಮಾಣ ಅತೀ ಕಡಿಮೆ ಆಗಿದ್ದು, ರೈತರು(farmers), ಬೆಳೆಗಾರರು ಬಹಳ ಕಷ್ಟ ಎದುರುಸುತ್ತಿದ್ದಾರೆ. ರಾಜ್ಯದಲ್ಲಿ ಹಲವಾರು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ ಹೊರತು, ಇನ್ನುಳಿದ ಪ್ರದೇಶಗಳಲ್ಲಿ ಬೇಸಿಗೆಯ ವಾತವಾರಣ (summer season) ಸೃಷ್ಟಿಯಾಗಿದೆ. ಎಲ್ಲರೂ ಮಳೆ ಬರುವಿಕೆಗಾಗಿ ಕಾಯುತ್ತಿದ್ದಾರೆ. ಕುಡಿಯಲು, ಬೆಳೆ ಬೆಳೆಯಲು ಎಲ್ಲರೂ ಕಂಗಾಲಾಗಿದ್ದಾರೆ. ಇನ್ನು ನೋಡುವುದಾದರೆ, ಹಲವಾರು ಕಡೆಗಳಲ್ಲಿ ಮುಂಗಾರಿನ ಹೊಡೆತಕ್ಕೆ ಜನರು ತತ್ತರಿಸಿದ್ದಾರೆ, ಮಳೆಗೆ ಜನ
Categories: ಮಳೆ ಮಾಹಿತಿ -
Ration Card: ಹೊಸ ರೇಷನ್ ಕಾರ್ಡ್ ಸಲ್ಲಿಕೆಗೆ ಈ 3 ದಾಖಲೆಗಳು ಕಡ್ಡಾಯ! ಇಲ್ಲಿದೆ ಡೀಟೇಲ್ಸ್

ಕಳೆದ ವಿಧಾನಸಭಾ ಚುನಾವಣೆಯ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಸುಮಾರು ಎರಡು ವರ್ಷಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಲವಾರು ಗ್ರಾಹಕರು ಕಾಯುತ್ತಿದ್ದಾರೆ. ಕಳೆದ ಒಂದೂವರೆ ವರ್ಷಗಳ ಹಿಂದೆ ಅಂದರೆ 2023ರ ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ (Vidhan sabha election) ನಡೆದಿತ್ತು. ಈ ಚುನಾವಣೆಗೆ ತಯಾರಿ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಪಡಿತರ ಚೀಟಿಗಳ ವಿತರಣೆ ಮತ್ತು ಹೊಸ ಅರ್ಜಿಗಳು ಹಾಗೂ ತಿದ್ದುಪಡಿ ಕೆಲಸಗಳನ್ನು ಸ್ಥಗಿತಗಿತಗೊಳಿಸಲಾಗಿತ್ತು. ಇನ್ನು ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ (Congress government)
Categories: ಮುಖ್ಯ ಮಾಹಿತಿ -
Gold Rate Today: ಚಿನ್ನದ ಬೆಲೆ ಬಂಪರ್ ಇಳಿಕೆ, ಬರೋಬ್ಬರಿ ₹1500 ಕುಸಿತ, ಇಲ್ಲಿದೆ ಇಂದಿನ ದರ ಪಟ್ಟಿ

ಚಿನ್ನದ ಬೆಲೆಯಲ್ಲಿ ಆಗಾಗ ಏರಿಕೆ ಇಳಿಕೆ ಆಗುತ್ತಲೇ ಇರುತ್ತದೆ. ಶುಭ ಸಮಾರಂಭವಿದ್ದಾಗ ಬಂಗಾರದ ಅವಶ್ಯಕತೆ ಬಹಳ ಇರುತ್ತದೆ. ಚಿನ್ನದ ಬೆಲೆ ಅಗ್ಗವಾಗಿದ್ದಾಗ, ಯಾವಾಗ ಬೆಲೆಯು ಕಡಿಮೆ ಆಗುತ್ತದೆ ಎಂದು ಕಾಯುತ್ತಿರುತ್ತಾರೆ. ಸತತ 6ನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಕಳೆದ ಒಂದು ವಾರದಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 1500 ರೂ. ಇಳಿಕೆಯಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್
-
Gold Price: ಚಿನ್ನದ ಬೆಲೆ ಭರ್ಜರಿ ಕುಸಿತ, ಒಂದೇ ದಿನ 8,700 ಕುಸಿದ ಚಿನ್ನ ! ಮುಗಿಬಿದ್ದ ಗ್ರಾಹಕರು

ಚಿನ್ನಾಭರಣ ಪ್ರಿಯರಿಗೆ ವಾರದ ಮೊದಲ ದಿನವೇ ಗುಡ್ ನ್ಯೂಸ್ ಸಿಕ್ಕಿದೆ, ಹೌದು ಚಿನ್ನ ಬೆಳ್ಳಿ ಬೆಲೆ ಮತ್ತೆ ಇಳಿದಿದೆ. ಕಳೆದ ಮೇ ತಿಂಗಳಿಗೆ ಹೋಲಿಸಿದರೆ ಬರೋಬ್ಬರಿ 8700/- ರೂಪಾಯಿ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದ್ದು. ಚಿನ್ನ ಮತ್ತು ಬೆಳ್ಳಿ ಖರೀದಿಸಲು ಇದು ಸೂಕ್ತ ಸಮಯ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಜೂನ್ 10 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ
Hot this week
Topics
Latest Posts
- ರಾಜ್ಯದ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ: 56,000 ಸರ್ಕಾರಿ ಹುದ್ದೆಗಳ ಭರ್ತಿಗೆ ಮುಹೂರ್ತ ಫಿಕ್ಸ್! ಸಚಿವ ಸಂತೋಷ್ ಲಾಡ್ ಘೋಷಣೆ

- HPCL Recruitment 2026: ಬಿಇ, ಬಿ.ಟೆಕ್ ಪದವೀಧರರಿಗೆ ಸುವರ್ಣಾವಕಾಶ; ಪರೀಕ್ಷೆಯಿಲ್ಲದೆ HPCL ನಲ್ಲಿ ಕೆಲಸ, 25,000 ರೂ. ಸಂಬಳ!

- ಸಾಯುವ ಮುನ್ನ ಪ್ರತಿಯೊಬ್ಬರೂ ಈ 9 ಪದ ಹೇಳುತ್ತಾರಂತೆ; ? ಐಸಿಯು ನರ್ಸ್ ಬಿಚ್ಚಿಟ್ಟ ಅಚ್ಚರಿಯ ಸತ್ಯ!

- ಗಂಟೆಗೆ 1670 KM ವೇಗದಲ್ಲಿ ತಿರುಗುತ್ತಿದೆ ಭೂಮಿ! ಇಷ್ಟೊಂದು ವೇಗವಿದ್ದರೂ ನಮಗೇಕೆ ಅನುಭವವಾಗುತ್ತಿಲ್ಲ? ವಿಜ್ಞಾನಿಗಳು ಹೇಳುವುದೇನು?

- ಜಮೀನು ಪೋಡಿ ಮಾಡಿಸದಿದ್ದರೆ ಸಿಗಲ್ಲ ಬ್ಯಾಂಕ್ ಸಾಲ! ಕೃಷಿ ಭೂಮಿ ಮಾಲೀಕರು ಈ ಕೂಡಲೇ ಗಮನಿಸಿ




