Tag: karnataka news
-
Rain alert: ರಾಜ್ಯದ ಈ 7 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ! ರೆಡ್ ಅಲರ್ಟ್ ಘೋಷಣೆ!

ರಾಜ್ಯದ ವಿವಿಧಡೆ ಮುಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಭಾಗ ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಜೂನ್ 24 ರಿಂದ ಭಾರಿ ಪ್ರಮಾಣದ ಮಳೆ ನಿರೀಕ್ಷೆ ಮಾಡಲಾಗಿದ್ದು. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಕರ್ನಾಟಕ ಹವಾಮಾನ ವರದಿ ಜೂನ್ ಮೊದಲ ಎರಡು ವಾರದಲ್ಲೇ ರಾಜ್ಯದಲ್ಲಿ ದಾಖಲೆಯ
Categories: ಮಳೆ ಮಾಹಿತಿ -
Gold Price: ಚಿನ್ನದ ಬೆಲೆಗೆ ಬಿತ್ತು ಬ್ರೇಕ್..! ಬರೋಬ್ಬರಿ 6,300 ಕುಸಿತ! ಇಂದಿನ ಬೆಲೆ ಇಲ್ಲಿದೆ!

ಈ ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿಗೆ ಬಾರಿ ಬೇಡಿಕೆ ಬಂದಿದ್ದು, ಆಭರಣಪ್ರಿಯರಿಗಿಂತ ಶೇರು ಮಾರುಕಟ್ಟೆಯಲ್ಲಿ ಚಿನ್ನ ಬಾರಿ ಸದ್ದು ಮಾಡುತ್ತಿದೆ, ಹೌದು, ಹೂಡಿಕೆದಾರರ ನೆಚ್ಚಿನ ವಸ್ತುವಾಗಿ ಎಲ್ಲೆಡೆ ಗಮನ ಸೆಳೆಯುತ್ತಿದೆ. ಹಾಗಾಗಿ ಚಿನ್ನದ ಮೇಲಿನ ಹೂಡಿಕೆ ಆಕರ್ಷಕ ಹೂಡಿಕೆಯಾಗಿ ಬಾರಿ ಬೇಡಿಕೆಯತ್ತ ಮುನ್ನೆಲೆಗೆ ಬರುತ್ತಿದೆ. ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಾಣುತ್ತಿದ್ದು, ಚಿನ್ನಾಆಭರಣ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹೌದು ಚಿನ್ನ ಕೊಳ್ಳಲು ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ಜೂನ್ 19, ಇಂದು
-
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ, ಇಂದಿನ ಬೆಲೆ ಎಷ್ಟು?

ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಾಣುತ್ತಿದ್ದು, ಚಿನ್ನಾಆಭರಣ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹೌದು ಚಿನ್ನ ಕೊಳ್ಳಲು ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ಜೂನ್ 18, ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಚಿನ್ನ-ಬೆಳ್ಳಿ ಬೆಲೆ ಇಂದು, 18
-
Karnataka Rains: ರಾಜ್ಯದಲ್ಲಿ ಮಳೆಯ ಅಬ್ಬರ, ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಮಳೆ ಭಾರಿ ಆರ್ಭಟ ಮಾಡುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕೆಲವು ಭಾಗಗಳಲ್ಲಿ ಮಳೆಯ ಅವಾಂತರದಿಂದ ಬಹಳ ಅನಾಹುತಗಳು ಸೃಷ್ಟಿಯಾದ ಘಟನೆಗಳು ಬೆಳಕಿಗೆ ಬಂದಿದ್ದು. ಬರುವ ಜೂನ್ 19ರ ಬಳಿಕ ಮಳೆರಾಯನ ಆರ್ಭಟ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು. ಉಳಿದೆಡೆ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಇದೇ ರೀತಿಯ ಎಲ್ಲಾ
Categories: ಮಳೆ ಮಾಹಿತಿ -
Gold Rate Today: ಚಿನ್ನದ ಬೆಲೆಯಲ್ಲಿ 2,450/- ಬಂಪರ್ ಇಳಿಕೆ ! ಖರೀದಿಗೆ ಮುಗಿಬಿದ್ದ ಗ್ರಾಹಕರು

ಚಿನ್ನಾಭರಣ ಪ್ರಿಯರಿಗೆ ವಾರದ ಮೊದಲ ದಿನವೇ ಗುಡ್ ನ್ಯೂಸ್ ಸಿಕ್ಕಿದೆ, ಹೌದು ಚಿನ್ನ ಬೆಳ್ಳಿ ಬೆಲೆ ಮತ್ತೆ ಇಳಿದಿದೆ. ಕಳೆದ ಮೇ ತಿಂಗಳಿಗೆ ಹೋಲಿಸಿದರೆ ಬರೋಬ್ಬರಿ 2450/- ರೂಪಾಯಿ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದ್ದು. ಚಿನ್ನ ಮತ್ತು ಬೆಳ್ಳಿ ಖರೀದಿಸಲು ಇದು ಸೂಕ್ತ ಸಮಯ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಜೂನ್ 10 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ
-
Gold Rate Today: ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರಿ ಏರಿಕೆ! ಇಂದಿನ ಬೆಲೆ ಎಷ್ಟು ಗೊತ್ತಾ?

ಲೋಕಸಭೆ ಚುನಾವಣೆ ರಿಸಲ್ಟ್ ಬಳಿಕ ಚಿನ್ನದ ಬೆಲೆ ಆಕಾಶ ಮುಟ್ಟುತ್ತಿದೆ. ಅದರಲ್ಲೂ ಚಿನ್ನದ ಬೆಲೆ ಕಡಿಮೆ ಆಗುತ್ತೆ ಅಂತಾ ಕಾಯುತ್ತಿದ್ದವರಿಗೆ ಇದೀಗ ದೊಡ್ಡ ಆಘಾತ ಕೂಡ ಎದುರಾಗಿದೆ. ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ನೀವೇನಾದರೂ ಚಿನ್ನವನ್ನು ಖರೀದಿಸಲು ಬಯಸಿದರೆ ದರವನ್ನು ತಿಳಿದುಕೊಳ್ಳುವುದು ಮುಖ್ಯ. ಜೂನ್ 7 ಅಂದರೆ ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ
Categories: ಚಿನ್ನದ ದರ -
Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಏರಿಕೆ! ಇಂದಿನ ಚಿನ್ನ & ಬೆಳ್ಳಿ ರೇಟ್ ಇಲ್ಲಿದೆ!

ನೆನ್ನೆವರೆಗೂ ಇಳಿಕೆಯನ್ನು ಕಂಡ ಚಿನ್ನ ಹಾಗೂ ಬೆಳ್ಳಿಯ ದರ (gold and silver price) ಇಂದು ದಿಢೀರ್ ಎಂದು ಏರಿಕೆಯನ್ನು ಕಂಡಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ನಮ್ಮ ಕರ್ನಾಟಕ ಮತ್ತು ದೇಶದಲ್ಲಿ ಅಷ್ಟೇ ಅಲ್ಲ ವಿದೇಶದಲ್ಲಿಯೂ ಕೂಡ ಚಿನ್ನದ ಬೆಲೆ ಏರಿಕೆಯನ್ನು ಕಾಣುತ್ತಿದೆ. ನೀವೇನಾದರೂ ಚಿನ್ನವನ್ನು ಖರೀದಿಸಲು ಬಯಸಿದರೆ ದರವನ್ನು ತಿಳಿದುಕೊಳ್ಳುವುದು ಮುಖ್ಯ. ಜೂನ್ 5 ಅಂದರೆ ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ
Categories: ಚಿನ್ನದ ದರ
Hot this week
-
ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ ಸತತ ರಜೆ: ಇಲ್ಲಿದೆ 11 ದಿನಗಳ ಕಂಪ್ಲೀಟ್ ಲಿಸ್ಟ್! ಗ್ರಾಹಕರೇ ಗಮನಿಸಿ
-
ರಾಜ್ಯದ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ: 56,000 ಸರ್ಕಾರಿ ಹುದ್ದೆಗಳ ಭರ್ತಿಗೆ ಮುಹೂರ್ತ ಫಿಕ್ಸ್! ಸಚಿವ ಸಂತೋಷ್ ಲಾಡ್ ಘೋಷಣೆ
-
HPCL Recruitment 2026: ಬಿಇ, ಬಿ.ಟೆಕ್ ಪದವೀಧರರಿಗೆ ಸುವರ್ಣಾವಕಾಶ; ಪರೀಕ್ಷೆಯಿಲ್ಲದೆ HPCL ನಲ್ಲಿ ಕೆಲಸ, 25,000 ರೂ. ಸಂಬಳ!
Topics
Latest Posts
- ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ ಸತತ ರಜೆ: ಇಲ್ಲಿದೆ 11 ದಿನಗಳ ಕಂಪ್ಲೀಟ್ ಲಿಸ್ಟ್! ಗ್ರಾಹಕರೇ ಗಮನಿಸಿ

- ಚಾಡಿ ಹೇಳಿದ್ರೆ ಬೀಳುತ್ತೆ 5,000 ರೂ. ದಂಡ! ವದಂತಿ ಹಬ್ಬಿಸುವವರಿಗೆ ಶಾಕ್ ನೀಡಿದ ಈ ಗ್ರಾಮ

- ರಾಜ್ಯದ ನಿರುದ್ಯೋಗಿಗಳಿಗೆ ಸಿಹಿ ಸುದ್ದಿ: 56,000 ಸರ್ಕಾರಿ ಹುದ್ದೆಗಳ ಭರ್ತಿಗೆ ಮುಹೂರ್ತ ಫಿಕ್ಸ್! ಸಚಿವ ಸಂತೋಷ್ ಲಾಡ್ ಘೋಷಣೆ

- HPCL Recruitment 2026: ಬಿಇ, ಬಿ.ಟೆಕ್ ಪದವೀಧರರಿಗೆ ಸುವರ್ಣಾವಕಾಶ; ಪರೀಕ್ಷೆಯಿಲ್ಲದೆ HPCL ನಲ್ಲಿ ಕೆಲಸ, 25,000 ರೂ. ಸಂಬಳ!

- ಸಾಯುವ ಮುನ್ನ ಪ್ರತಿಯೊಬ್ಬರೂ ಈ 9 ಪದ ಹೇಳುತ್ತಾರಂತೆ; ? ಐಸಿಯು ನರ್ಸ್ ಬಿಚ್ಚಿಟ್ಟ ಅಚ್ಚರಿಯ ಸತ್ಯ!




