Tag: karnataka news

  • Gold Rate Today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4,000/- ಇಳಿಕೆ, ಖರೀದಿಗೆ ಮುಗಿಬಿದ್ದ ಜನ!

    gold rate june 4

    ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಕಳೆದ ಮೂರು ದಿನಗಳಿಂದ ಬಂಗಾರದ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಇಂದು ಕಡಿಮೆ ಆಗಿವೆ. ಲೋಕಸಭೆ ಚುನಾವಣೆ 2024ರ ಫಲಿತಾಂಶದ ದಿನ ಚಿನ್ನ ಮತ್ತಷ್ಟು ಕುಸಿತ ಕಂಡಿದ್ದು, ಚಿನ್ನ ಖರೀದಿ ಮಾಡಬೇಕು ಎಂದು ಕಾಯುತ್ತಿದ್ದ ಆಭರಣ ಪ್ರಿಯ ಮಹಿಳೆಯರಿಗೆ ಖುಷಿ ಕೊಟ್ಟಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ

    Read more..


  • Gold Price Today: ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ! ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಇಲ್ಲಿದೆ!

    gold rate today june 3

    ಮೇ ತಿಂಗಳಿನಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಭರ್ಜರಿ ಲಾಭ ಆಗಿತ್ತು. ಹೀಗೆ ಚಿನ್ನ ಅನ್ನೋದು ಹೂಡಿಕೆದಾರರ ಜೇಬು ತುಂಬಿಸುವ ಅಕ್ಷಯ ಪಾತ್ರೆ ಕೂಡ ಆಗಿದೆ. ಕಳೆದ ಎರಡು ತಿಂಗಳಿನಿಂದ ಒಂದೇ ಸಮನೇ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ. ಈ ವಾರದ ವಹಿವಾಟಿನಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,182 ರೂಪಾಯಿ ಇಳಿಕೆಯಾಗಿದ್ದರೆ, ಬೆಳ್ಳಿಯ ದರದಲ್ಲಿ ಪ್ರತಿ ಕಿಲೋಗ್ರಾಂಗೆ 1,557 ರೂಪಾಯಿ ಇಳಿಕೆಯಾಗಿದೆ. ಬಂಗಾರ

    Read more..


  • Gold Rate Today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,100 ರೂ. ಕುಸಿತ, ಖರೀದಿಗೆ ಮುಗಿಬಿದ್ದ ಜನ!

    gold rate 3

    ಕಳೆದ ನಾಲ್ಕು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡುಕೊಂಡಿದ್ದು, ಚಿನ್ನಾಭರಣ ಪ್ರಿಯರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಏಪ್ರಿಲ್ ತಿಂಗಳಲ್ಲಿ ಭಾರಿ ಪ್ರಮಾಣದ ಏರಿಕೆ ಕಂಡಿದ್ದ ಚಿನ್ನ ಜೂನ್ ತಿಂಗಳ ಮೊದಲ ವಾರದಲ್ಲಿ ಕುಸಿತ ಕಂಡಿದ್ದು ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಒಂದೇ ದಿನದಲ್ಲಿ ಬರೋಬ್ಬರಿ 2,100 ರೂಪಾಯಿ ಕುಸಿತ ಕಂಡಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್

    Read more..


  • 7th Pay Commission: ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್! 7ನೇ ವೇತನ ಆಯೋಗದ ಜಾರಿಗೆ ಮುಹೂರ್ತ ಫಿಕ್ಸ್

    7th payy

    ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಶುಭ ಸುದ್ದಿ ಸಿಕ್ಕಿದೆ. ಹೌದು, ಲೋಕಸಭಾ ಚುನಾವಣೆಯ ನಂತರ 7ನೇ ವೇತನ ಆಯೋಗದ ಕುರಿತು ಶೀಘ್ರದಲ್ಲೇ ಬಂಪರ್ ಗುಡ್ ನ್ಯೂಸ್ ಸರಕಾರ ಕೊಡಲಿದೆ. ಹೌದು ಏಳನೇ ವೇತನ ಆಯೋಗವನ್ನು ಇದೇ ಬರುವ ಜುಲೈ ಅಂತ್ಯದೊಳಗೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಹಿಂದಿನಿಂದಲೂ ಕಾಂಗ್ರೆಸ್ ಸರ್ಕಾರ ನ್ಯಾಯ ಒದಗಿಸುತ್ತಾ ಬಂದಿದೆ ಎಂದು ಸಚಿವ ಎನ್. ಚೆಲುವರಾಯಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • ಗಗನಕ್ಕೇರಿದ ತರಕಾರಿ ರೇಟ್ ! ಎಲ್ಲಾ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ!

    vegetables price hike

    ಕಳೆದ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ತರಕಾರಿಗಳ ಬೆಲೆಗಳು ಏರಿಕೆಯಾಗಿದ್ದು, ಪೂರೈಕೆ ಕೊರತೆ ಮತ್ತು ತರಕಾರಿಗಳ ಗುಣಮಟ್ಟದಲ್ಲಿನ ತ್ವರಿತ ಕ್ಷೀಣತೆ ಇದಕ್ಕೆಲ್ಲ ಕಾರಣ ಎಂದು ಹೇಳಬಹುದು. ಸಗಟು ಮಾರುಕಟ್ಟೆಗಳಲ್ಲಿ ಬೆಲೆಗಳು ಸ್ವಲ್ಪ ಏರಿಕೆ ಕಂಡಿದ್ದರೆ, ಚಿಲ್ಲರೆ ಅಂಗಡಿಗಳಲ್ಲಿ ಬೆಲೆಗಳು ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಯಾವಾಗಲೂ ತರಕಾರಿಯ ಬೆಲೆಯಲ್ಲಿ 10 ರಿಂದ 20 % ಏರಿಕೆಯಾಗುತ್ತಿದ್ದರೆ ಇದೇ ಮೊದಲ ಬಾರಿಗೆ ಶೇಕಡ 100 ರಿಂದ 200 ರಷ್ಟು ತರಕಾರಿ ಬೆಲೆ ಏರಿಕೆ(vegetables price hike)ಯಾಗಿದೆ. ಇದರ ಕುರಿತಾದ ಸಂಪೂರ್ಣ

    Read more..


  • Gold Rate Today: ಭಾರೀ ಇಳಿಕೆ ಕಂಡ ಚಿನ್ನ-ಬೆಳ್ಳಿ ದರ!ಬರೋಬ್ಬರಿ ₹2000 ಕುಸಿತ! ಇಂದಿನ ಬೆಲೆ ಎಷ್ಟು ಗೊತ್ತೆ?

    gold rate today may 29

    ಕಳೆದ ಒಂದು ವಾರದಿಂದ ಏರಿಳಿತ ಕಾಣುತ್ತಿದ್ದ ಚಿನ್ನದ ದರವು ಇಂದು (ಮೇ.29) ಮತ್ತೆ ಇಳಿಕೆ ಕಂಡಿದೆ. ಕಳೆದ ನಾಲ್ಕು ದಿನಗಳ ಚಿನ್ನದ ಬೆಲೆಗೆ ಹೋಲಿಸಿದರೆ 22 ಕ್ಯಾರೆಟ್ ಚಿನ್ನದ ದರದಲ್ಲಿ 10 ಗ್ರಾಂ ಗೆ ಬರೋಬ್ಬರಿ 2000/- ರೂಪಾಯಿ ಕುಸಿದಿದೆ. ಇಂದು ಬಂಗಾರದ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ

    Read more..


  • 7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್! 7ನೇ ವೇತನ ಆಯೋಗ ಬಹುತೇಕ ಫಿಕ್ಸ್!

    7th pay commission

    ಲೋಕಸಭಾ ಚುನಾವಣೆಯ ನೀತಿ ಸಂಹಿತೆಗೆ ತೆರೆ ಬೀಳುತ್ತಿದ್ದಂತೆ 7 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ, ಭತ್ಯೆ ಹಾಗೂ ಸೌಲಭ್ಯಗಳ ಪರಿಷ್ಕರಣೆಯಾಗುವುದು ಖಚಿತ ಎಂಬ ಮಾಹಿತಿ ತಿಳಿದು ಬಂದಿದೆ. ಹಲವು ಹೋರಾಟದ ನಂತರ ರಾಜ್ಯದ ಸರ್ಕಾರಿ ನೌಕರರಿಗೆ (state government employees) ಲೋಕಸಭಾ ಚುನಾವಣೆ(lokh sabha election)ಯ ನಂತರ ಸಿಗಲಿದೆ ಏಳನೇ ವೇತನದ ಶುಭ ಸುದ್ದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ  ಮೇ.31 ರವರೆಗೂ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

    rain alertt

    ರಾಜ್ಯದ ಹಲವು ಜಿಲ್ಲೆಗಳಲ್ಲಿ  ಮೇ 31ರವರೆಗೂ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಧಾರಕಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. . ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಮಳೆ ಇನ್ನಷ್ಟು ಚುರುಕುಗೊಳ್ಳಲಿದೆ. ದೇಶದಲ್ಲಿ ಮುಂಗಾರು ಮಾರುತಗಳು ಮೊದಲು ಎಂಟ್ರಿ ಪಡೆಯುವುದು ಕೇರಳ ರಾಜ್ಯಕ್ಕೆ, ಅನಂತರ ಕರ್ನಾಟಕದ ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶ ಪಡೆಯುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ

    Read more..


  • Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆಯ ಮುನ್ಸೂಚನೆ!

    karnataka rain alert

    ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ ಭಾರಿ ಪ್ರಮಾಣದಲ್ಲಿ ಆರಂಭವಾಗಿದೆ, ಮುಂದಿನ ಒಂದು ವಾರದಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆಯಿದ್ದು ರಾಜ್ಯದ ಕೆಲವು ಜಿಲ್ಲೆಗಳಿಗೆ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ನಡುವೆ ಮುಂದಿನ ನಾಲ್ಕೈದು ದಿನ ಮಳೆ ಅಬ್ಬರಿಸೋ ಬಗ್ಗೆ ಹವಾಮಾನ ಇಲಾಖೆ (Weather Department) ಮುನ್ಸೂಚನೆ ನೀಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಎಲ್ಲೆಲ್ಲಿ ಮಳೆಯಾಗಲಿದೆ: ಮುಂದಿನ 4 ದಿನಗಳಲ್ಲಿ ರಾಜ್ಯಾದ್ಯಂತ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆ

    Read more..