Tag: karnataka news
-
Gold Rate Today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4,000/- ಇಳಿಕೆ, ಖರೀದಿಗೆ ಮುಗಿಬಿದ್ದ ಜನ!

ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಕಳೆದ ಮೂರು ದಿನಗಳಿಂದ ಬಂಗಾರದ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಇಂದು ಕಡಿಮೆ ಆಗಿವೆ. ಲೋಕಸಭೆ ಚುನಾವಣೆ 2024ರ ಫಲಿತಾಂಶದ ದಿನ ಚಿನ್ನ ಮತ್ತಷ್ಟು ಕುಸಿತ ಕಂಡಿದ್ದು, ಚಿನ್ನ ಖರೀದಿ ಮಾಡಬೇಕು ಎಂದು ಕಾಯುತ್ತಿದ್ದ ಆಭರಣ ಪ್ರಿಯ ಮಹಿಳೆಯರಿಗೆ ಖುಷಿ ಕೊಟ್ಟಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ
Categories: ಚಿನ್ನದ ದರ -
Gold Price Today: ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ! ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಇಲ್ಲಿದೆ!

ಮೇ ತಿಂಗಳಿನಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಭರ್ಜರಿ ಲಾಭ ಆಗಿತ್ತು. ಹೀಗೆ ಚಿನ್ನ ಅನ್ನೋದು ಹೂಡಿಕೆದಾರರ ಜೇಬು ತುಂಬಿಸುವ ಅಕ್ಷಯ ಪಾತ್ರೆ ಕೂಡ ಆಗಿದೆ. ಕಳೆದ ಎರಡು ತಿಂಗಳಿನಿಂದ ಒಂದೇ ಸಮನೇ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ. ಈ ವಾರದ ವಹಿವಾಟಿನಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,182 ರೂಪಾಯಿ ಇಳಿಕೆಯಾಗಿದ್ದರೆ, ಬೆಳ್ಳಿಯ ದರದಲ್ಲಿ ಪ್ರತಿ ಕಿಲೋಗ್ರಾಂಗೆ 1,557 ರೂಪಾಯಿ ಇಳಿಕೆಯಾಗಿದೆ. ಬಂಗಾರ
Categories: ಚಿನ್ನದ ದರ -
Gold Rate Today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,100 ರೂ. ಕುಸಿತ, ಖರೀದಿಗೆ ಮುಗಿಬಿದ್ದ ಜನ!

ಕಳೆದ ನಾಲ್ಕು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡುಕೊಂಡಿದ್ದು, ಚಿನ್ನಾಭರಣ ಪ್ರಿಯರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಏಪ್ರಿಲ್ ತಿಂಗಳಲ್ಲಿ ಭಾರಿ ಪ್ರಮಾಣದ ಏರಿಕೆ ಕಂಡಿದ್ದ ಚಿನ್ನ ಜೂನ್ ತಿಂಗಳ ಮೊದಲ ವಾರದಲ್ಲಿ ಕುಸಿತ ಕಂಡಿದ್ದು ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಒಂದೇ ದಿನದಲ್ಲಿ ಬರೋಬ್ಬರಿ 2,100 ರೂಪಾಯಿ ಕುಸಿತ ಕಂಡಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್
-
7th Pay Commission: ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್! 7ನೇ ವೇತನ ಆಯೋಗದ ಜಾರಿಗೆ ಮುಹೂರ್ತ ಫಿಕ್ಸ್

ರಾಜ್ಯ ಸರ್ಕಾರಿ ನೌಕರರಿಗೆ ಮತ್ತೊಂದು ಶುಭ ಸುದ್ದಿ ಸಿಕ್ಕಿದೆ. ಹೌದು, ಲೋಕಸಭಾ ಚುನಾವಣೆಯ ನಂತರ 7ನೇ ವೇತನ ಆಯೋಗದ ಕುರಿತು ಶೀಘ್ರದಲ್ಲೇ ಬಂಪರ್ ಗುಡ್ ನ್ಯೂಸ್ ಸರಕಾರ ಕೊಡಲಿದೆ. ಹೌದು ಏಳನೇ ವೇತನ ಆಯೋಗವನ್ನು ಇದೇ ಬರುವ ಜುಲೈ ಅಂತ್ಯದೊಳಗೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದಾರೆ. ಶಿಕ್ಷಕರ ಕ್ಷೇತ್ರಕ್ಕೆ ಹಿಂದಿನಿಂದಲೂ ಕಾಂಗ್ರೆಸ್ ಸರ್ಕಾರ ನ್ಯಾಯ ಒದಗಿಸುತ್ತಾ ಬಂದಿದೆ ಎಂದು ಸಚಿವ ಎನ್. ಚೆಲುವರಾಯಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಸುದ್ದಿಗಳು -
ಗಗನಕ್ಕೇರಿದ ತರಕಾರಿ ರೇಟ್ ! ಎಲ್ಲಾ ತರಕಾರಿ ಬೆಲೆಯಲ್ಲಿ ಭಾರಿ ಏರಿಕೆ!

ಕಳೆದ ಕೆಲವು ದಿನಗಳಲ್ಲಿ ಬೆಂಗಳೂರಿನಲ್ಲಿ ತರಕಾರಿಗಳ ಬೆಲೆಗಳು ಏರಿಕೆಯಾಗಿದ್ದು, ಪೂರೈಕೆ ಕೊರತೆ ಮತ್ತು ತರಕಾರಿಗಳ ಗುಣಮಟ್ಟದಲ್ಲಿನ ತ್ವರಿತ ಕ್ಷೀಣತೆ ಇದಕ್ಕೆಲ್ಲ ಕಾರಣ ಎಂದು ಹೇಳಬಹುದು. ಸಗಟು ಮಾರುಕಟ್ಟೆಗಳಲ್ಲಿ ಬೆಲೆಗಳು ಸ್ವಲ್ಪ ಏರಿಕೆ ಕಂಡಿದ್ದರೆ, ಚಿಲ್ಲರೆ ಅಂಗಡಿಗಳಲ್ಲಿ ಬೆಲೆಗಳು ಸುಮಾರು ಎರಡು ಪಟ್ಟು ಹೆಚ್ಚಾಗಿದೆ. ಯಾವಾಗಲೂ ತರಕಾರಿಯ ಬೆಲೆಯಲ್ಲಿ 10 ರಿಂದ 20 % ಏರಿಕೆಯಾಗುತ್ತಿದ್ದರೆ ಇದೇ ಮೊದಲ ಬಾರಿಗೆ ಶೇಕಡ 100 ರಿಂದ 200 ರಷ್ಟು ತರಕಾರಿ ಬೆಲೆ ಏರಿಕೆ(vegetables price hike)ಯಾಗಿದೆ. ಇದರ ಕುರಿತಾದ ಸಂಪೂರ್ಣ
Categories: ಮುಖ್ಯ ಮಾಹಿತಿ -
Gold Rate Today: ಭಾರೀ ಇಳಿಕೆ ಕಂಡ ಚಿನ್ನ-ಬೆಳ್ಳಿ ದರ!ಬರೋಬ್ಬರಿ ₹2000 ಕುಸಿತ! ಇಂದಿನ ಬೆಲೆ ಎಷ್ಟು ಗೊತ್ತೆ?

ಕಳೆದ ಒಂದು ವಾರದಿಂದ ಏರಿಳಿತ ಕಾಣುತ್ತಿದ್ದ ಚಿನ್ನದ ದರವು ಇಂದು (ಮೇ.29) ಮತ್ತೆ ಇಳಿಕೆ ಕಂಡಿದೆ. ಕಳೆದ ನಾಲ್ಕು ದಿನಗಳ ಚಿನ್ನದ ಬೆಲೆಗೆ ಹೋಲಿಸಿದರೆ 22 ಕ್ಯಾರೆಟ್ ಚಿನ್ನದ ದರದಲ್ಲಿ 10 ಗ್ರಾಂ ಗೆ ಬರೋಬ್ಬರಿ 2000/- ರೂಪಾಯಿ ಕುಸಿದಿದೆ. ಇಂದು ಬಂಗಾರದ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ
Categories: ಚಿನ್ನದ ದರ -
7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್! 7ನೇ ವೇತನ ಆಯೋಗ ಬಹುತೇಕ ಫಿಕ್ಸ್!

ಲೋಕಸಭಾ ಚುನಾವಣೆಯ ನೀತಿ ಸಂಹಿತೆಗೆ ತೆರೆ ಬೀಳುತ್ತಿದ್ದಂತೆ 7 ನೇ ವೇತನ ಆಯೋಗದ ಶಿಫಾರಸ್ಸಿನಂತೆ ವೇತನ, ಭತ್ಯೆ ಹಾಗೂ ಸೌಲಭ್ಯಗಳ ಪರಿಷ್ಕರಣೆಯಾಗುವುದು ಖಚಿತ ಎಂಬ ಮಾಹಿತಿ ತಿಳಿದು ಬಂದಿದೆ. ಹಲವು ಹೋರಾಟದ ನಂತರ ರಾಜ್ಯದ ಸರ್ಕಾರಿ ನೌಕರರಿಗೆ (state government employees) ಲೋಕಸಭಾ ಚುನಾವಣೆ(lokh sabha election)ಯ ನಂತರ ಸಿಗಲಿದೆ ಏಳನೇ ವೇತನದ ಶುಭ ಸುದ್ದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಸುದ್ದಿಗಳು -
Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮೇ.31 ರವರೆಗೂ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 31ರವರೆಗೂ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಧಾರಕಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. . ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಮಳೆ ಇನ್ನಷ್ಟು ಚುರುಕುಗೊಳ್ಳಲಿದೆ. ದೇಶದಲ್ಲಿ ಮುಂಗಾರು ಮಾರುತಗಳು ಮೊದಲು ಎಂಟ್ರಿ ಪಡೆಯುವುದು ಕೇರಳ ರಾಜ್ಯಕ್ಕೆ, ಅನಂತರ ಕರ್ನಾಟಕದ ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶ ಪಡೆಯುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಮಳೆ ಮಾಹಿತಿ
Hot this week
-
ಫೋನ್ ಪೇ ನಲ್ಲಿ ಇನ್ಮುಂದೆ ಪಿನ್ (PIN) ಹಾಕುವ ಕಿರಿಕಿರಿ ಇರಲ್ಲ! ಈ ಹೊಸ ಬದಲಾವಣೆ ಹೇಗೆ ಕೆಲಸ ಮಾಡುತ್ತೆ ಗೊತ್ತಾ?
-
Best Battery Phones 2026: ಒಂದೇ ಬಾರಿ ಚಾರ್ಜ್ ಮಾಡಿದರೆ 3 ದಿನ ಬಾಳಿಕೆ! 7000mAh ಬ್ಯಾಟರಿಯ ಟಾಪ್ 5 ಫೋನ್ಗಳು ಇಲ್ಲಿವೆ.
-
ಅಡಿಕೆ ಧಾರಣೆ: ಬಂಪರ್ ಬೆಲೆಯ ಮಾರಾಟದಲ್ಲಿ ಇಂದಿನ ಅಡಿಕೆ ದರ ಮಾರುಕಟ್ಟೆಯಲ್ಲಿ ಬೆಳೆಗಾರರು ಖುಷ್ ಎಲ್ಲೆಲ್ಲಿ ಎಷ್ಟಿದೆ.?
-
ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ ಸತತ ರಜೆ: ಇಲ್ಲಿದೆ 11 ದಿನಗಳ ಕಂಪ್ಲೀಟ್ ಲಿಸ್ಟ್! ಗ್ರಾಹಕರೇ ಗಮನಿಸಿ
Topics
Latest Posts
- ಫೋನ್ ಪೇ ನಲ್ಲಿ ಇನ್ಮುಂದೆ ಪಿನ್ (PIN) ಹಾಕುವ ಕಿರಿಕಿರಿ ಇರಲ್ಲ! ಈ ಹೊಸ ಬದಲಾವಣೆ ಹೇಗೆ ಕೆಲಸ ಮಾಡುತ್ತೆ ಗೊತ್ತಾ?

- Best Battery Phones 2026: ಒಂದೇ ಬಾರಿ ಚಾರ್ಜ್ ಮಾಡಿದರೆ 3 ದಿನ ಬಾಳಿಕೆ! 7000mAh ಬ್ಯಾಟರಿಯ ಟಾಪ್ 5 ಫೋನ್ಗಳು ಇಲ್ಲಿವೆ.

- ಅಡಿಕೆ ಧಾರಣೆ: ಬಂಪರ್ ಬೆಲೆಯ ಮಾರಾಟದಲ್ಲಿ ಇಂದಿನ ಅಡಿಕೆ ದರ ಮಾರುಕಟ್ಟೆಯಲ್ಲಿ ಬೆಳೆಗಾರರು ಖುಷ್ ಎಲ್ಲೆಲ್ಲಿ ಎಷ್ಟಿದೆ.?

- ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ ಸತತ ರಜೆ: ಇಲ್ಲಿದೆ 11 ದಿನಗಳ ಕಂಪ್ಲೀಟ್ ಲಿಸ್ಟ್! ಗ್ರಾಹಕರೇ ಗಮನಿಸಿ

- ಚಾಡಿ ಹೇಳಿದ್ರೆ ಬೀಳುತ್ತೆ 5,000 ರೂ. ದಂಡ! ವದಂತಿ ಹಬ್ಬಿಸುವವರಿಗೆ ಶಾಕ್ ನೀಡಿದ ಈ ಗ್ರಾಮ



