Tag: karnataka news
-
BIG NEWS : ಗ್ಯಾರಂಟಿ ಯೋಜನೆಗಳು ಚುನಾವಣೆ ನಂತರ ಬಂದ್ ಆಗ್ತಾವಾ.? -CM ಸಿದ್ದರಾಮಯ್ಯ ಸ್ಪಷ್ಟನೆ

ಇದೀಗ ಎಲ್ಲರಿಗೂ ಒಂದು ಸಿಹಿ ಸುದ್ದಿ ( Good News ) ತಿಳಿದು ಬಂದಿದೆ. ಸರ್ಕಾರದಿಂದ ( Government ) ಜಾರಿಯಾದ ಬಡವರ ಗ್ಯಾರಂಟಿ ಯೋಜನೆಗಳನ್ನು ( Guarantee Scheme ) ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ ಎಂದು ಸಿಎಂ ಸಿದ್ದರಾಮಯ್ಯ ( CM Siddaramiya ) ಸ್ಪಷ್ಟನೆ ನೀಡಿದ್ದಾರೆ. ಇದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ
Categories: ಮುಖ್ಯ ಮಾಹಿತಿ -
ವಿದ್ಯುತ್ ಶುಲ್ಕದಲ್ಲಿ 60 ಪೈಸೆವರೆಗೆ ಹೆಚ್ಚಳಕ್ಕೆ ಪ್ರಸ್ತಾವನೆ ಸಲ್ಲಿಸಿದ ಸರ್ಕಾರ, ಮತ್ತೆ ಜನತೆಗೆ ಕರೆಂಟ್ ಶಾಕ್.

ಇದೀಗ ಎಲ್ಲರಿಗೂ ಶಾಕಿಂಗ್ ವಿಷಯ ( Shocking News ) ತಿಳಿದು ಬಂದಿದೆ. ಹೌದು, ಈಗಾಗಲೇ ಜನರು ಬಹಳಷ್ಟು ಕಷ್ಟ ಎದುರಿಸುತ್ತಿದ್ದಾರೆ. ಯಾಕೆಂದರೆ ನಾವು ದಿನನಿತ್ಯ ಉಪಯೋಗಿಸುವ ವಸ್ತುಗಳ ಬೆಲೆ ಏರಿಕೆಯಾಗಿದೆ. ಹಾಗೆಯೇ ಅದರ ನಡುವೆ ಮಳೆ ಬೆಳೆ ಇಲ್ಲದೆ ರೈತರು ಕೂಡ ಕಂಗಾಲಾಗಿದ್ದಾರೆ. ಹೆಚ್ಚುತ್ತಿರುವ ಜನಸಂಖ್ಯೆ, ಬಡತನ, ನಿರುದ್ಯೋಗ, ಇಷ್ಟೆಲ್ಲ ಇದ್ದರೂ ಇದರ ನಡುವೆ ಇದೀಗ ರಾಜ್ಯದ ಜನತೆಗೆ ಶಾಕ್ ನೀಡಿದಂತೆ ಆಗಿದೆ. ಅದು ಏನೆಂದು ಈ ಕೆಳಗೆ ನೀಡಲಾಗಿದೆ. ಅದರ ಬಗ್ಗೆ ತಿಳಿದು ಕೊಳ್ಳೋಣ
Categories: ಮುಖ್ಯ ಮಾಹಿತಿ -
ಬೆಂಗಳೂರಿನಿಂದ ಅಮೃತ್ ಭಾರತ್ ರೈಲು ಸಂಚಾರ ಪ್ರಾರಂಭ..! ಏನಿದರ ವಿಶೇಷತೆ? ಇಲ್ಲಿದೆ ಡೀಟೇಲ್ಸ್

ಹೊಸ ವರ್ಷದ(New year)ಹೊಸ ಸೂರ್ಯೋದಯದೊಂದಿಗೆ, ಬೆಂಗಳೂರು ತನ್ನ ಜನರಿಗೆ ಹೊಸ ಉಡುಗೊರೆಯನ್ನು ನೀಡಿತು. ಪಶ್ಚಿಮ ಬಂಗಾಳದ ಮಾಲ್ಡಾ(West bengal, Malda) ದಿಂದ ಬಂದ ಅಮೃತ್ ಭಾರತ್ ರೈಲು (Amrutha bharat Train), ಹೊಸ ವರ್ಷದ ಮೊದಲ ದಿನವೇ ನಗರಕ್ಕೆ ಆಗಮಿಸಿತು. ಈ ರೈಲಿನ ವಿಶೇಷತೆ ಹಾಗೂ ಇದು ಎಲ್ಲೆಲ್ಲಿ ಸಂಚಾರ ವಹಿಸುತ್ತದೆ ಎಂದು ತಿಳಿಯಲು ಈ ವರದಿಯನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು
Categories: ಮುಖ್ಯ ಮಾಹಿತಿ -
LPG Gas – ಸಬ್ಸಿಡಿ ಗ್ಯಾಸ್ ಸಿಲಿಂಡರ್ ಇದ್ದವರಿಗೆ e-kyc ಬಗ್ಗೆ ಸ್ಪಷ್ಟನೆ ಕೊಟ್ಟ ಸರ್ಕಾರ, ತಪ್ಪದೇ ತಿಳಿದುಕೊಳ್ಳಿ

ಈಗಾಗಲೇ ಬಂದ ಸುದ್ದಿಯ ಪ್ರಕಾರ ಎಲ್ ಪಿ ಜಿ ಗ್ಯಾಸ್ ( LPG Gas ) ಬಳಕೆಗೆ ಡಿಸೆಂಬರ್ 31 ಕೊನೆಯ ದಿನಾಂಕ ಎಂದು ಶೋಷಿಯಲ್ ಮೀಡಿಯಾಗಳಲ್ಲಿ ( Social Media ) ಹರಿದಾಡುತ್ತಿದ್ದು ಸಾರ್ವಜನಿಕರು ಈ ಮಾಹಿತಿ ನಿಜ ಎಂದು ಗ್ಯಾಸ್ ಏಜೆನ್ಸಿಗಳ ಸ್ಟೋರ್ ಗಳ ಮುಂದೆ ಸಾಲು ಸಾಲಾಗಿ ನಿಂತು ಹೊಸ ಬದಲಾವಣೆಯನ್ನು ಮಾಡಿಕೊಳ್ಳುತ್ತಿದ್ದರು. ಆದರೆ ಇದೀಗ ಬಂದ ಮಾಹಿತಿಯ ಪ್ರಕಾರ ಗೃಹಬಳಕೆಗೆ ಅನಿಲ ಸಂಪರ್ಕ ಪಡೆಯಲು ಇ-ಕೆವೈಸಿ ( EKYC ) ಮಾಡಿಸಿಕೊಳ್ಳುವುದು
Categories: ಮುಖ್ಯ ಮಾಹಿತಿ -
Drought Relief : ಈ ದಿನ ಬರುತ್ತೆ ಬರ ಪರಿಹಾರ ₹2,000/- ಹಣ, ಈ ತಾಲೂಕಿಗೆ ಮೊದಲು ಜಮಾ – ಕೃಷ್ಣ ಭೈರೇಗೌಡ

ಇದೀಗ ಸಿಹಿ ಸುದ್ದಿಯೊಂದು ಕೇಳಿ ಬಂದಿದೆ. ಹೌದು, ಈ ಹಿಂದೆ ರೈತರಿಗೆ ಬರ ಪರಿಹಾರ(drought relief)ಕ್ಕೆ ಸೌಲಭ್ಯ ಒದಗಿಸಲಾಗುತ್ತದೆ ಎಂದು ಸರ್ಕಾರ ತಿಳಿಸಿತ್ತು. ಹಾಗೆಯೇ ಇದೀಗ ಆ ಒಂದು ಉತ್ತಮ ಕಾರ್ಯ ಯಶಸ್ವಿಯಾಗಲಿದೆ. ಒಂದು ತಾಲೂಕಿಗೆ ಬರ ಪರಿಹಾರ ಈ ವಾರ ರಿಲೀಸ್ ಮಾಡಲಾಗುತ್ತದೆ ಎಂದು ಸಚಿವ ಕೃಷ್ಣ ಬೈರೇಗೌಡ ( Krishna Bhairegowda ) ಹೇಳಿದ್ದಾರೆ. ಅದರ ಬಗ್ಗೆ ಸಂಪೂರ್ಣ ಮಾಹಿತಿ ಈ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ
Categories: ಕೃಷಿ -
ರೈತರ ಖಾತೆ 2 ಸಾವಿರ ರೂ. ಬೆಳೆ ಪರಿಹಾರ ಈ ದಿನದಿಂದ ಜಮಾ..! ಇಲ್ಲಿದೆ ಮಾಹಿತಿ

ಬರಗಾಲ(Draft)ದಿಂದ ಬೆಳೆ ನಷ್ಟವಾಗಿರುವ ಪ್ರತಿ ರೈತರಿಗೆ ಈ ವಾರದ ಅಂತ್ಯರಿಂದ ಸರ್ಕಾರ ಡಿಬಿಟಿ ಮೂಲಕ ನೇರವಾಗಿ ರೈತರ ಖಾತೆಗೆ 2,000 ರೂ. ಬರ ಪರಿಹಾರ(Drought relief)ವನ್ನು ನೀಡಲಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಗೆ ತಿಳಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2000 ರೂಗಳ ಬರ ಪರಿಹಾರ : ಈ ಯೋಜನೆಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಲ್ಲಿ ಚಾಲನೆ ದೊರೆಯಲಿದೆ.
Categories: ಮುಖ್ಯ ಮಾಹಿತಿ
Hot this week
-
ಪೆಟ್ರೋಲ್ ಖರ್ಚಿಗೆ ಬ್ರೇಕ್! ಬರೀ 7-8 ಲಕ್ಷಕ್ಕೆ ಮಸ್ತ್ ಎಲೆಕ್ಟ್ರಿಕ್ ಕಾರ್ ಬೇಕಾ? ಈ 5 ಕಾರುಗಳ ಬಗ್ಗೆ ನಿಮಗ ಗೊತ್ತಾ?
-
ಮೊಬೈಲ್ ಅಂದ್ರೆ ಹೀಗಿರಬೇಕು! ಈ 5 ಫೋನ್ಗಳ ಡಿಸೈನ್ ನೋಡಿದ್ರೆ ನೀವು ಫಿದಾ ಆಗೋದು ಗ್ಯಾರಂಟಿ; ಬೆಲೆ ಎಷ್ಟು?
-
Motorola G35 5G: ಕೇವಲ 12,999 ರೂ.ಗೆ ಸೂಪರ್ ಫಾಸ್ಟ್ 5G ಮೊಬೈಲ್; ಫ್ಲಿಪ್ಕಾರ್ಟ್ನಲ್ಲಿ ಭರ್ಜರಿ ಸೇಲ್!
-
ಫೋನ್ ಪೇ ನಲ್ಲಿ ಇನ್ಮುಂದೆ ಪಿನ್ (PIN) ಹಾಕುವ ಕಿರಿಕಿರಿ ಇರಲ್ಲ! ಈ ಹೊಸ ಬದಲಾವಣೆ ಹೇಗೆ ಕೆಲಸ ಮಾಡುತ್ತೆ ಗೊತ್ತಾ?
Topics
Latest Posts
- ಪೆಟ್ರೋಲ್ ಖರ್ಚಿಗೆ ಬ್ರೇಕ್! ಬರೀ 7-8 ಲಕ್ಷಕ್ಕೆ ಮಸ್ತ್ ಎಲೆಕ್ಟ್ರಿಕ್ ಕಾರ್ ಬೇಕಾ? ಈ 5 ಕಾರುಗಳ ಬಗ್ಗೆ ನಿಮಗ ಗೊತ್ತಾ?

- ಮೊಬೈಲ್ ಅಂದ್ರೆ ಹೀಗಿರಬೇಕು! ಈ 5 ಫೋನ್ಗಳ ಡಿಸೈನ್ ನೋಡಿದ್ರೆ ನೀವು ಫಿದಾ ಆಗೋದು ಗ್ಯಾರಂಟಿ; ಬೆಲೆ ಎಷ್ಟು?

- ಫೆಬ್ರವರಿ 26ಕ್ಕೆ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಮದುವೆ! ವಿರೋಶ್ ಜೋಡಿಯ ವಯಸ್ಸಿನ ಅಂತರ ಎಷ್ಟು ಗೊತ್ತಾ?

- Motorola G35 5G: ಕೇವಲ 12,999 ರೂ.ಗೆ ಸೂಪರ್ ಫಾಸ್ಟ್ 5G ಮೊಬೈಲ್; ಫ್ಲಿಪ್ಕಾರ್ಟ್ನಲ್ಲಿ ಭರ್ಜರಿ ಸೇಲ್!

- ಫೋನ್ ಪೇ ನಲ್ಲಿ ಇನ್ಮುಂದೆ ಪಿನ್ (PIN) ಹಾಕುವ ಕಿರಿಕಿರಿ ಇರಲ್ಲ! ಈ ಹೊಸ ಬದಲಾವಣೆ ಹೇಗೆ ಕೆಲಸ ಮಾಡುತ್ತೆ ಗೊತ್ತಾ?





