Tag: karnataka news

  • Rain News – ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    rain

    ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ, ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ  ಗುಡುಗು ಸಹಿತ ಜೋರು ಮಳೆ ಆಗಿದೆ. ಹಲವು ಕಡೆಗಳಲ್ಲಿ ಹಿಂಗಾರು ಮಳೆ ಚುರುಕಾಗುವ ಲಕ್ಷಣಗಳು ಇವೆ. ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ

    Read more..


  • Rain Alert – ರಾಜ್ಯ ಈ ಜಿಲ್ಲೆಗಳಲ್ಲಿ ಇನ್ನೂ 5 ದಿನ ಸಾಧಾರಣ ಮಳೆ – ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

    rain alert

    ಈ ವಾರದ ಮಳೆಯ ಕುರಿತು ವರದಿ ಬಿಡುಗಡೆ ಮಾಡಿದ ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರ, ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಬೆಂಗಳೂರಲ್ಲಿ ಹೆಚ್ಚು ಮಳೆಯಾಗಲಿದೆ. ಹಾಗಾದ್ರೆ ರಾಜ್ಯದ ಯಾವ ಯಾವ ಭಾಗಗಳಲ್ಲಿ ಮಳೆ ಹೆಚ್ಚಾಗಿ ಸುರಿಯಲಿದೆ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • Rain News – ಕರ್ನಾಟಕದ ಈ ಜಿಲ್ಲೆಗಳಲ್ಲಿ ನ. 23 ರಿಂದ ಮೂರು ದಿನ ಭಾರಿ ಮಳೆ ಬೀಳುವ ಸಾಧ್ಯತೆ. ಹವಾಮಾನ ಇಲಾಖೆ ಮುನ್ಸೂಚನೆ

    rain news 2

    ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ, ನವೆಂಬರ್‌ 23 ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.  ಇನ್ನು

    Read more..


  • Karnataka Rain – ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರ ಮಳೆ ಮುನ್ಸೂಚನೆ, ಹವಾಮಾನ ಇಲಾಖೆ ಸೂಚನೆ ಇಲ್ಲಿದೆ

    rainn 1

    ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ. ಗುಡುಗು ಸಹಿತ ಮಳೆಯೂ ಆಗು ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಒಣ ಹವೆಯ ವಾತಾವರಣ ಕಂಡು ಬರಲಿದೆ ಎಂದುಹವಾಮಾನ ಇಲಾಖೆ ಮಾಹಿತಿ ನೀಡಿದೆ. ಎಲ್ಲೆಲ್ಲಿ ಮಳೆ ಸಾಧ್ಯತೆ ? ಇಂದಿನಿಂದ ನವೆಂಬರ್ 22ರವರೆಗೂ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ

    Read more..


  • Big Breaking : ಚಿತ್ರದುರ್ಗ ಜೈಲಿನಿಂದ ಮುರುಘಾ ಶ್ರೀ ಬಿಡುಗಡೆ, ಚಿತ್ರದುರ್ಗ ಪ್ರವೇಶ ನಿಷೇಧ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

    murugashree

    ಪೋಕ್ಸೋ ಪ್ರಕರಣದಲ್ಲಿ ಸಂಬಂಧ ಜೈಲು ಪಾಲಾಗಿದ್ದ ಚಿತ್ರದುರ್ಗದ ಮುರುಘಾಶ್ರೀಗೆ (Chitradurga Murugha Shree ) ಜಾಮೀನು ಸಿಕ್ಕಿದ್ದು, ಇದೀಗ ಚಿತ್ರದುರ್ಗ ಜಿಲ್ಲಾ ಕಾರಾಗೃಹದಿಂದ ಮುರುಘಾಶ್ರೀ‌ ಬಿಡುಗಡೆಯಾಗಿದ್ದಾರೆ.ಪೋಕ್ಸೋ ಕೇಸ್ ದಾಖಲಾಗಿ ಕಳೆದ ವರ್ಷ ಮುರುಘಾ ಶರಣರು (Shivamurthy Muruga Sharanaru) ಜೈಲುಸೇರಿದ್ದರು. ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ದೊರೆತ ಹಿನ್ನಲೆಯಲ್ಲಿ ಇಂದು(ನವೆಂಬರ್ 16) ಮುರುಘಾಶ್ರೀ ಬರೋಬ್ಬರಿ 14 ತಿಂಗಳು ಬಳಿಕ ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಮಠ ನಡೆಸುತ್ತಿರುವ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿರುವ ಇಬ್ಬರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ

    Read more..


  • ಕರ್ನಾಟಕ ರಾಜ್ಯ ಬಿಜೆಪಿಗೆ ನೂತನ ಸಾರಥಿ- ಬಿಜೆಪಿ ರಾಜ್ಯಾಧ್ಯಕ್ಷ ರಾಗಿ ಬಿವೈ ವಿಜಯೇಂದ್ರ ನೇಮಕ | B Y Vijayendra is new Karnataka BJP chief

    WhatsApp Image 2023 11 10 at 10.46.49 PM

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷರನ್ನು ನೇಮಕ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇಂದು ಬಿ.ವೈ. ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ವರದಿಯ ಮೂಲಕ ತಿಳಿಸಿಕೊಡಲಾಗುತ್ತದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್ ಅಲರ್ಟ್ ಗಳಿಗಾಗಿ ನಮ್ಮ ಟೆಲಿಗ್ರಾಂ ಚಾನೆಲ್ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ.  ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆ: ಇಷ್ಟು ದಿನಗಳ ಕಾಲ ಬಿಜೆಪಿಯ ರಾಜ್ಯಾಧ್ಯಕ್ಷರನ್ನಾಗಿ

    Read more..


  • Rain info – ಈ ಪ್ರದೇಶಗಳಲ್ಲಿ ಇನ್ನೂ 5 ದಿನ ಭಾರಿ ಮಳೆ ಸುರಿಯಲಿದೆ, ಹವಾಮಾನ ಇಲಾಖೆ ಅಲರ್ಟ್

    rain alert karnataka

    ಮುಂದಿನ ಆರು ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ( Indian Weather Telecast ) ಮುನ್ಸೂಚನೆ ನೀಡಿದೆ. ಕಳೆದ ಕೆಲವು ದಿನಗಳಿಂದ ದಕ್ಷಿಣ ಭಾರತದ ಹಲವೆಡೆ ಭಾರೀ ಮಳೆ(Heavy Rain)ಯಾಗುತ್ತಿದೆ. ಹಾಗೆಯೇ ನಿನ್ನೆಯಿಂದ ಕರ್ನಾಟಕದ ಕರಾವಳಿ ಭಾಗದಲ್ಲಿ ಸಿಕ್ಕಾಪಟ್ಟೆ ಮಳೆ ಬಂದಿದೆ. ಯಾವೆಲ್ಲ ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ತಿಳಿದುಕೊಳ್ಳಬೇಕೇ, ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • 5 ವರ್ಷವೂ ನಾನೇ ಸಿ.ಎಂ, ಸರ್ಕಾರ ಸುಭದ್ರವಾಗಿದೆ. – ಸಿದ್ದರಾಮಯ್ಯ

    siddaramayya cm for next 5 years

    ರಾಜಕೀಯ ವಲಯದಲ್ಲಿ ಇತ್ತೀಚೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬಗ್ಗೆ ತೀವ್ರ ಚರ್ಚೆ ನಡೆಯುತ್ತಿದೆ. ಏನು ಈ ಚರ್ಚೆ?, ಸಿಎಂ ಬದಲಾಗುತ್ತಾರ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ. ನಮ್ಮ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳು ಚೇಂಜ್ ಆಗ್ತಾರಾ?: ಮುಂದಿನ 5 ವರ್ಷವೂ ನಾನೇ ಸಿಎಂ

    Read more..


  • Today Onion Price – ಮತ್ತಷ್ಟು ಏರುತ್ತಲೇ ಇದೇ ಈರುಳ್ಳಿ ದರ, ಇಲ್ಲಿದೆ ರೇಟ್ ವಿವರ..!

    onion rate increased

    ಈಗಾಗಲೇ ನಿಮಗೆ ತಿಳಿದೇ ಇದೆ ಮಾರುಕಟ್ಟೆಯಲ್ಲಿ ( Market ) ಈರುಳ್ಳಿ ( Onion ) ದರ ಬಾನೆತ್ತರಕ್ಕೆ ತಲುಪಿದೆ. ಮೂರು ತಿಂಗಳ ಹಿಂದೆಯಷ್ಟೇ ಟೊಮೆಟೊ ದರ ಕೆಜಿಗೆ 200 ರೂ.ವರೆಗೂ ದಾಟಿ ನಂತರ ಕುಸಿತ ಕಂಡಿತ್ತು. ಆದರೆ ಇದೀಗ ಈರುಳ್ಳಿಯ ಬೆಲೆ ಏರಿಕೆ ಆಗಿದೆ. ಈ ವಿಷಯ ಕೇಳಿ ಜನರು ಪೇಚಾಡುವಂತೆ ಆಗಿದೆ. ಏನಿದು ಸುದ್ದಿ ಎಂದು ತಿಳಿದುಕೊಳ್ಳಬೇಕೇ ಹಾಗಿದ್ದಲ್ಲಿ ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..