Tag: karnataka news

  • Karnataka Rain info : ಇದೇ ಅ.20 ರಿಂದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಇಲ್ಲಿದೇ ಕಂಪ್ಲೀಟ್ ಮಾಹಿತಿ.!

    heavy rain from october 20

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹವಾಮಾನ ಇಲಾಖೆ ವರದಿಯ ಪ್ರಕಾರ ಅಕ್ಟೋಬರ್ 20 ರಿಂದ ರಾಜ್ಯದ ಒಂದಿಷ್ಟು ಜೆಲ್ಲೆಗಳಲ್ಲಿ ಮಳೆ(Rain)ರಾಯ ತನ್ನ ಕೃಪಾ ದೃಷ್ಟಿಯನ್ನು ತೋರಲಿದ್ದಾನೆ ಎನ್ನುವ ಮುನ್ಸೂಚನೆ ಇದೆ. ಯಾವ ಯಾವ ಜಿಲ್ಲೆಗಳಲ್ಲಿ ಮಳೆ ಅಬ್ಭರಿಸುವ ಸಾಧ್ಯತೆ ಇದೆ?, ಎಂದು ತಿಳಿಯಲು ನಮ್ಮ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • Bigg Boss Kannada: ಬಿಗ್‌ಬಾಸ್‌ ಹೋಗಿಬಂದ ಬಳಿಕ ಟೀಕಿಸಿದವರಿಗೆ ಗುಮ್ಮಿದ ಪ್ರದೀಪ್‌ ಈಶ್ವರ್‌

    BIGBOSS PRADEEP KUMAR REACTION

    ಈಗಾಗಲೇ ಕನ್ನಡ ಕಿರುತೆರೆಯ ಪ್ರಮುಖ ರಿಯಾಲಿಟಿ ಶೋ ಬಿಗ್‌ಬಾಸ್‌ ಸೀಸನ್ 10(BigBoss season 10) ನಡೆಯುತ್ತಿದೆ. ಬಿಗ್‌ಬಾಸ್‌ ಆರಂಭವಾದ ಮರುದಿನ ದೊಡ್ಡ ಮನೆಯೊಳಗೆ ಶಾಸಕ ಪ್ರದೀಪ್‌ ಈಶ್ವರ್‌ ಎಂಟ್ರಿ ಕೊಟ್ಟಿದ್ದು ವೀಕ್ಷಕರಿಗೆ ಅಚ್ಚರಿಯನ್ನು ಉಂಟು ಮಾಡಿದೆ. ಶಾಸಕರಾದ ಪ್ರದೀಪ್ ಈಶ್ವರ್ ರವರು ರಿಯಾಲಿಟಿ ಶೋ ಗೆ ಬಂದಿರುದು ಎಲ್ಲಾ ಕಡೆಗಳಿಂದ ಮಾತುಗಳು ಕೇಳಿಬರುತ್ತಿವೆ. ಇದನ್ನು ಸಾರ್ವಜನಿಕರು ಮತ್ತು ವಿರೋಧ ಪಕ್ಷದವರು ಆಕ್ಷೇಪಿಸಿದ್ದಾರೆ. ಏನಿದು ಸುದ್ದಿ ಅಂತ ತಿಳಿದುಕೊಳ್ಳ ಬೇಕೇ ಹಾಗಿದ್ದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಬಿಗ್ ಬಾಸ್

    Read more..


  • Karnataka Bandh – ಇಂದು ಸೆ.29 ಕರ್ನಾಟಕ ಬಂದ್..! ಏನಿರುತ್ತೆ..ಏನಿರಲ್ಲ? ಯಾವ ಜಿಲ್ಲೆಯಲ್ಲಿ ಶಾಲಾ ಕಾಲೇಜು ರಜೆ. ಇಲ್ಲಿದೆ ಮಾಹಿತಿ.

    WhatsApp Image 2023 09 29 at 08.03.52

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಇಂದು ಅಂದರೆ sept 29 ರಂದು ಆಗುವ ಕರ್ನಾಟಕ ಬಂದ್(karnataka bandh) ಹಿನ್ನೆಲೆಯಲ್ಲಿ ಶುಕ್ರವಾರ ಏನೆಲ್ಲಾ ಇರುತ್ತೆ? ಇರಲ್ಲಾ ಎಂದು ಮಾಹಿತಿಯನ್ನು ತಿಳಿಸಿಕೊಡುತ್ತೇವೆ . ಇದೇ ರೀತಿಯ ಎಲ್ಲಾ  ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ದಯವಿಟ್ಟು ಸಂಪೂರ್ಣವಾಗಿ ಓದಿ.  ತಮಿಳುನಾಡಿ(Tamilnaadu)ಗೆ ನಮ್ಮ ಕಾವೇರಿ ನೀರ(cauvery water)ನ್ನು ಬಿಡುವುದನ್ನು ಖಂಡಿಸಿ ರಾಜ್ಯದಲ್ಲಿ ಹೋರಾಟ ನಡೆಯುತ್ತಿದೆ. ಈ ಹಿನ್ನಲೆಯಲ್ಲಿ ಇದೆ

    Read more..


  • ಬ್ರೇಕಿಂಗ್ ನ್ಯೂಸ್: ಬುಗಿಲೆದ್ದ ಕಾವೇರಿ ವಿವಾದ ಸೆ.29ರಂದು ‘ಅಖಂಡ ಕರ್ನಾಟಕ’ ಬಂದ್ ಗೆ ವಾಟಾಳ್ ನಾಗರಾಜ್ ಘೋಷಣೆ

    WhatsApp Image 2023 09 26 at 08.55.35

    ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದ್ದರೂ ಸಹ ರಾಜ್ಯ ಸರ್ಕಾರ(state governament) ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನ ಖಂಡಿಸಿ ಸೆಪ್ಟಂಬರ್ 29 ರಂದು ಕರ್ನಾಟಕ ಬಂದ್ ಗೆ (karnataka bandh )ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ. ಏನಿದು ಮಾಹಿತಿ ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ ಸೆಪ್ಟಂಬರ್ 29ರಂದು ಕರ್ನಾಟಕ ಬಂದು

    Read more..


  • Govt Loan Scheme- ಸರ್ಕಾರದಿಂದ 1 ಲಕ್ಷ ಸಹಾಯಧನ, ಹೊಸ ಉದ್ಯೋಗ ಪ್ರಾರಂಭಿಸಲು ಈಗಲೇ ಅರ್ಜಿ ಹಾಕಿ – ಇಲ್ಲಿದೆ ಡೈರೆಕ್ಟ್ ಲಿಂಕ್

    loan scaled

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಸ್ವಯಂ ಉದ್ಯೋಗ ಯೋಜನೆಯಡಿ ಸಿಗುವ 1 ಲಕ್ಷ Subsidy loan ಗಳಿಗೆ ಅರ್ಜಿ ಆಹ್ವಾನ ಮಾಡಲಾಗಿದೆ, ಇದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿರುದ್ಯೋಗರಿಗೆ ಇದೊಂದು ಸುವರ್ಣವಕಾಶ ಎಂದು ಹೇಳಬಹುದು, ಹೀಗಿರುವಾಗ ಈ ಯೋಜನೆ(Scheme) ಗೆ ಯಾರೆಲ್ಲ ಅರ್ಜಿ ಹಾಕಬಹುದು, ಏನೆಲ್ಲಾ ಪ್ರಯೋಜನಗಳು ಸಿಗುತ್ತೆ?, ಅರ್ಹತೆ ಏನಾಗಿರಬೇಕು?, ಎಂದು ಸೇರಿದಂತೆ ಇನ್ನಿತರೆ ಮಾಹಿತಿಯನ್ನು ತಿಳಿಸಿಕೊಡುತ್ತೇವೆ, ಲೇಖನವನ್ನು ಕೊನೆಯವರೆಗೂ ಓದಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್

    Read more..


  • ಕರ್ನಾಟಕ ಬರ ಘೋಷಣೆ – ಈ ತಾಲೂಕಿನ ರೈತರುಗಳಿಗೆ ಬರಗಾಲ ಘೋಷಣೆಯಲ್ಲಿ ಸಿಗಲಿರುವ ಪರಿಹಾರದ ಪಟ್ಟಿ ಇಲ್ಲಿದೆ ನೋಡಿ

    WhatsApp Image 2023 09 21 at 10.30.48

    ಅಕ್ಟೋಬರ್ ತಿಂಗಳ ಕೊನೆಯ ವರೆಗೆ ಬೆಳೆ ಸಮೀಕ್ಷೆ ನಡೆಸಿ, ಬರ ಘೋಷಣೆಗೆ ಅವಕಾಶ ಇದೆ. ಹೀಗಾಗಿ 195 ತಾಲೂಕುಗಳೇ ಅಂತಿಮವಲ್ಲ. ಬದಲಾಗಿ ಅಕ್ಟೋಬರ್ ತಿಂಗಳ ಮಳೆ ಪರಿಸ್ಥಿತಿ ಗಮನಿಸಿ ಮುಂದಿನ ದಿನಗಳಲ್ಲಿ ಬೆಳೆ ಸಮೀಕ್ಷೆ ಆಧರಿಸಿ ಮತ್ತೊಂದಷ್ಟು ತಾಲೂಕುಗಳನ್ನೂ ಎರಡನೇ ಪಟ್ಟಿಯಲ್ಲಿ “ಬರ ಪೀಡಿತ” ಎಂದು ಘೋಷಿಸಲಾಗುವುದು ಎಂದು ತಿಳಿಸಿದ್ದಾರೆ.ಏನಿದು ಅಂತ ತಿಳಿದುಕೊಳ್ಳಬೇಕೇ ಹಾಗಿದಲ್ಲಿ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ

    Read more..


  • ಶೀಘ್ರದಲ್ಲೇ ಓಡಲಿವೆ KSRTC ಲಾರಿಗಳು, ಇಲ್ಲಿದೆ ಸಂಪೂರ್ಣ ಮಾಹಿತಿ

    WhatsApp Image 2023 08 21 at 20.43.14

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಶೀಘ್ರದಲ್ಲೇ  ಕೆಎಸ್‌ಆರ್‌ಟಿಸಿ(KSRTC) ಲಾರಿಗಳು ಓಡಾಡುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಹೌದು, ಇನ್ನು ಮುಂದೆ ಲಾರಿಗಳೊಂದಿಗೆ ಸರಕು ಸಾಗಣೆ ಸೇವೆ ಆರಂಭವಾಗಲಿದೆ. ಪ್ರಯಾಣಿಕರಿಗೆ ಅತ್ಯುತ್ತಮ ಸಾರಿಗೆ ಸೇವೆ ಒದಗಿಸುತ್ತಿರುವ ಕೆಎಸ್‌ಆರ್‌ಟಿಸಿ, ಸರಕುಗಳನ್ನು ಸಾಗಿಸಲು ಟ್ರಕ್‌ಗಳನ್ನು ಓಡಿಸಲು ಯೋಜಿಸುತ್ತಿದೆ. ಇದರ ಕುರಿತು ಇನ್ನಷ್ಟು ಮಾಹಿತಿಯನ್ನು ಈ ಲೇಖನದ ಮೂಲಕ ತಿಳಿಸಿಕೊಡಲಾಗುವುದು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು ಈ ಕೆಳಗೆ ಕೊಡಲಾಗಿದೆ

    Read more..


  • ಪ್ರತಿ ತಿಂಗಳು ಅಕ್ಕಿ ಖರೀದಿಸುವವರಿಗೆ ಮತ್ತೊಂದು ಶಾಕಿಂಗ್ ನ್ಯೂಸ್ – ಅಕ್ಕಿ ದರ ಗಗನಕ್ಕೆ – ತಪ್ಪದೇ ರೇಟ್ ತಿಳಿದುಕೊಳ್ಳಿ

    WhatsApp Image 2023 08 20 at 17.46.22

    ಎಲ್ಲರಿಗೂ ನಮಸ್ಕಾರ, ಇವತ್ತಿನ ವರದಿಯಲ್ಲಿ ಅಕ್ಕಿ ಬೆಲೆಯು ಏರಿಕೆ ಆಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಕೆಲವು ದಿನಗಳ ಹಿಂದೆ ಬೆಳೆಕಾಳು, ತರಕಾರಿಗಳು ದುಬಾರಿಯಾಗಿದ್ದವು, ನಿರಂತರ ಬೆಲೆ ಏರಿಕೆಯಿಂದ ಗ್ರಾಹಕರಲ್ಲಿ ದೊಡ್ಡ ತೆಲೆನೋವು ಉಂಟಾಗಿದ್ದು. ಈ ಸರದಿಯಲ್ಲಿ ಈಗ ಇನ್ನೊಂದರ ಬೆಲೆ ಏರಿಕೆಯಾಗಿದೆ, ಕೆಲವು ವಾರಗಳಿಂದ ಅಕ್ಕಿಯ ದರ ಕೂಡ ಗಗನಕ್ಕೇರಿದೆ, ಇದು ಜನರಲ್ಲಿ ಆತಂಕ ಮೂಡಿಬಂದಿದೆ. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ಲೇಖನವನ್ನು ಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್

    Read more..


  • ಗುಡ್ ನ್ಯೂಸ್ – ಈ 7 ಜಿಲ್ಲೆಯವರಿಗೆ ಸಿಗಲಿದೆ ಸರ್ಕಾರದಿಂದ ಕಡಿಮೆ ಬೆಲೆಯಲ್ಲಿ ಮನೆ ಕಟ್ಟಲು ಸೈಟ್ – ಇಲ್ಲಿದೆ ಕಂಪ್ಲೀಟ್ ಮಾಹಿತಿ

    WhatsApp Image 2023 08 19 at 5.46.47 AM

    ಎಲ್ಲರಿಗೂ ನಮಸ್ಕಾರ. ಇವತ್ತಿನ ವರದಿಯಲ್ಲಿ, ಕಡಿಮೆ ಬೆಲೆಯಲ್ಲಿ ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗಿದೆ. ಹೌದು, ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಸಾರ್ವಜನಿಕರಿಗೆ ಕೈಗೆಟಕುವ ಬೆಲೆಯಲ್ಲಿ, ನಿವೇಶನ ಅಂದರೆ ಸೈಟ್ ಗಳನ್ನು ಒದಗಿಸಲು  ವಸತಿ ಬಡಾವಣೆ ನಿರ್ಮಾಣ ಯೋಜನೆ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾಗಾದರೆ ಯಾವ ಯಾವ ಜಿಲ್ಲೆಗಳಲ್ಲಿ ವಸತಿ ಬಡಾವಣೆಗಳನ್ನು ನಿರ್ಮಾಣ ಮಾಡಲಾಗಿದೆ?, ಯಾವ ಉದ್ದೇಶದಿಂದ ಈ ಯೋಜನೆಯನ್ನು ಕೈಗೊಳ್ಳಲಾಗಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ವರದಿಯಲ್ಲಿ ತಿಳಿಸಿಕೊಡಲಾಗಿದೆ. ಇದರ

    Read more..