Tag: karnataka news
-
ಕಾಂಗ್ರೆಸ್ ಗ್ಯಾರಂಟಿ: ಯುವ ನಿಧಿ ಯೋಜನೆ ಜಾರಿ ಮಾಡಿದ ಸರ್ಕಾರ! ಈಗಲೇ ಓದಿ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ಯುವ ನಿಧಿ ಯೋಜನೆಯನ್ನು ಜಾರಿ ಮಾಡಿರುವುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ಇಷ್ಟು ದಿನಗಳ ಊಹಾಪೋಹಗಳ ಕಥೆಗಳಿಗೆ ಇಂದು ತೆರೆ ಬಿದ್ದಿದೆ. ನಮ್ಮ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಇಂದು ಯುವ ನಿಧಿ ಯೋಜನೆಯನ್ನು ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಇದರ ಕುರಿತಾದ ಸಂಪೂರ್ಣ ಮಾಹಿತಿಯು ಕೆಳಗಿನಂತಿದೆ. ಹಾಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ ಮಾಹಿತಿಯನ್ನು
Categories: ಸರ್ಕಾರಿ ಯೋಜನೆಗಳು -
BIGG NEWS : 1947 ರಿಂದ 2023 ರವರೆಗಿನ ಕರ್ನಾಟಕದ ಮುಖ್ಯಮಂತ್ರಿಗಳ ವಿವರ ಸಂಪೂರ್ಣ ವಿವರ ಇಲ್ಲಿದೆ

ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಮ್ಮ ಕರ್ನಾಟಕದಲ್ಲಿ ಇದುವರೆಗೂ ಎಷ್ಟು ಮುಖ್ಯಮಂತ್ರಿಗಳು ಆಳ್ವಿಕೆಯನ್ನು ನಡೆಸಿದ್ದಾರೆ ಎಂಬುದರ ಮಾಹಿತಿಯನ್ನು ನೀಡಲಾಗುತ್ತದೆ. 1947 ರಿಂದ 2023 ರವರೆಗೆ ಯಾರು ಯಾರು ರಾಜ್ಯದ ಮುಖ್ಯಮಂತ್ರಿಗಳಾಗಿದ್ದರು?, ಯಾವ ಪಕ್ಷದಿಂದ ಅವರು ಮುಖ್ಯಮಂತ್ರಿಗಳಾಗಿದ್ದರು?, ಹಾಗೂ ಪ್ರತಿ ಮುಖ್ಯ ಮಂತ್ರಿಗಳು ಎಷ್ಟು ವರ್ಷ ಆಳ್ವಿಕೆಯನ್ನು ನಡೆಸಿದರು?, ಎಂಬುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ ತಿಳಿಸಿಕೊಡಲಾಗುತ್ತದೆ. ನಮ್ಮ ಕರ್ನಾಟಕದ ಮುಖ್ಯಮಂತ್ರಿಗಳು: ನಿಮಗೆಲ್ಲರಿಗೂ ತಿಳಿದಿರುವಂತೆ ಈಗಾಗಲೇ ಎಲೆಕ್ಷನ್ ಮುಗಿದಿದೆ ಹಾಗೂ ಯಾವ ಪಕ್ಷ ಆಡಳಿತಕ್ಕೆ ಬರುತ್ತದೆ,
Categories: ಸುದ್ದಿಗಳು -
2023 ರ ಮತದಾರರ ಪಟ್ಟಿ ಬಿಡುಗಡೆ. ಮೊಬೈಲ್ ನಲ್ಲಿ ನೋಡುವುದು ಹೇಗೆ? Voter List 2023 Karnataka, Voter List Download Karnataka 2023

ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ ಅಂತಿಮ ಮತದಾರರ ಪಟ್ಟಿಯನ್ನು(Final Electoral Roll) ನಿಮ್ಮ ಫೋನಿ(phone)ನಲ್ಲಿ ನೋಡುವುದು ಹೇಗೆ ಎಂಬುದರ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತದೆ. ನಿಮಗೆಲ್ಲರಿಗೂ ತಿಳಿದಿರುವಂತೆ ಈಗಾಗಲೇ ಕರ್ನಾಟಕದಲ್ಲಿ ಮತದಾನದ ದಿನಾಂಕ ಹೊರಬಂದಿದೆ. ಅದರ ಜೊತೆಗೆ ಅಂತಿಮ ಮತದಾರರ ಪಟ್ಟಿಯನ್ನು ಕೂಡ ಪ್ರಕಟಿಸಲಾಗಿದೆ. ಆ ಪಟ್ಟಿಯಲ್ಲಿ ನಿಮ್ಮ ಹೆಸರು ಇದೆಯೇ ಎಂದು ನಿಮ್ಮ ಫೋನಿನಲ್ಲಿ ಚೆಕ್ ಮಾಡಬಹುದು. ಹೌದು, ಮತದಾರರ ಪಟ್ಟಿಯನ್ನು ಫೋನಿನಲ್ಲಿ ಚೆಕ್ ಮಾಡುವುದು ಹೇಗೆ ಎಂಬುವುದರ ಸಂಪೂರ್ಣ ಮಾಹಿತಿಯನ್ನು ನಿಮಗೆ ಈ ಲೇಖನದ ಮೂಲಕ
Categories: ಮುಖ್ಯ ಮಾಹಿತಿ -
ಪ್ರತಿ ತಿಂಗಳು ಉಚಿತ ವಿದ್ಯುತ್ ಪಡೆಯಲು ಅರ್ಜಿ ಸಲ್ಲಿಸುವ ವಿಧಾನ : ಈಗಲೇ ಅರ್ಜಿ ಸಲ್ಲಿಸಿ ಫ್ರೀ ವಿದ್ಯುತ್ ಪಡೆಯಿರಿ
ಎಲ್ಲರಿಗೂ ನಮಸ್ಕಾರ ಇವತ್ತಿನ ಲೇಖನದಲ್ಲಿ BPL ರೇಷನ್ ಕಾರ್ಡ್ ಹೊಂದಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ( SC-ST ) 75 ಯೂನಿಟ್ಸ್ ಉಚಿತ ವಿದ್ಯುತ್ ಸೌಲಭ್ಯವನ್ನು ಪಡೆಯಬಹುದು ಹೇಗೆ ಎಂಬುದನ್ನು ತಿಳಿಯೋಣ. ಕರ್ನಾಟಕ ಸರ್ಕಾರವು ಎಲ್ಲಾ ಬಡತನ ರೇಖೆಗಳಿಗಿಂತ ಕೆಳಗಿರುವ ಕುಟುಂಬಕ್ಕೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಉಚಿತವಾಗಿ ತಿಂಗಳಿಗೆ 75 ಯೂನಿಟ್ ಗಳವರೆಗೆ ವಿದ್ಯುತ್ತನ್ನು ನೀಡುವುದಾಗಿ ಆದೇಶವನ್ನು ಹೊರಡಿಸಿದೆ. ಹಾಗಾದರೆ ಈ ಸೌಲಭ್ಯವನ್ನು ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸಬೇಕು?, ಬೇಕಾಗುವ
Categories: ಸರ್ಕಾರಿ ಯೋಜನೆಗಳು -
ದ್ವಿಚಕ್ರ ವಾಹನ ಖರೀದಿಗೆ 50 ಸಾವಿರ ರೂಪಾಯಿ ಸಹಾಯಧನ ನೀಡಲು ಅರ್ಜಿ ಆಹ್ವಾನ
ವಿವಿಧ ಯೋಜನೆಗಳಡಿಯಲ್ಲಿ ದ್ವಿಚಕ್ರ ವಾಹನ, ಸರಕು ಸಾಗಾಣಿಕೆ ವಾಹನ, ಗಂಗಾ ಕಲ್ಯಾಣ ಯೋಜನೆ ಹಾಗೂ ಭೂ ಒಡೆತನ ಯೋಜನೆಯಡಿಯಲ್ಲಿ ಸಹಾಯಧನ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಡಾ ಅಂಬೇಡ್ಕರ್ ನಿಗಮ ದಲ್ಲಿ ಹೊಸ ಬೈಕ್ ಪಡೆಯಲು ಸಹಾಯಧನ ಅರ್ಜಿ ಆಹ್ವಾನಿಸಲಾಗಿದೆ. ಅಮೇಜಾನ್, ಝೋಮೊಟೋ, ಸ್ವಿಗ್ಗಿ, ಊಬರ್ ಸೇರಿದಂತೆ ಇತರ ಸಂಸ್ಥೆಗಳಲ್ಲಿ ಕೆಲಸ ಪಡೆದು ಪಾರ್ಸೆಲ್ ಗಳನ್ನು ಮನೆಬಾಗಿಲಿಗೆ ತಲುಪಿಸಲು ನಿಮ್ಮ ಹತ್ತಿರ ಬೈಕ್ ಇಲ್ಲವೆ. ಚಿಂತೆ ಮಾಡಬೇಡಿ, ಇನ್ನೇಕೆ ತಡ ಕೂಡಲೇ ಅರ್ಜಿ ಸಲ್ಲಿಸಿ ಬೈಕ್ ಖರೀದಿಸಿ. ಇದನ್ನೂ
Categories: ಸರ್ಕಾರಿ ಯೋಜನೆಗಳು -
ಆಧಾರ್ ನಂಬರ್ ಅಥವಾ ರೇಷನ್ ಕಾರ್ಡ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನಾ ಮಾಹಿತಿ ಚೆಕ್ ಮಾಡಿ
ಎಲ್ಲರಿಗೂ ನಮಸ್ಕಾರ. ಇವತ್ತಿನ ಲೇಖನದಲ್ಲಿ ನಾವು ರೇಷನ್ ಕಾರ್ಡ್ ಅಥವಾ ಆಧಾರ್ ನಂಬರ್ ಹಾಕಿ ನಿಮ್ಮ ಬೆಳೆ ಸಾಲ ಮನ್ನದ ಪಟ್ಟಿಯಲ್ಲಿರುವ ಹೆಸರನ್ನು ಹೇಗೆ ಚೆಕ್ ಮಾಡಿಕೊಳ್ಳುವುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿಸಲಾಗುವುದು. ಹೌದು ಇದು ಒಂದು ಕನ್ನಡದ ಜನತೆಗೆ ಸಿಹಿ ಸುದ್ದಿಯಾಗಿದೆ. ಸ್ಟೋರ್ ರೈತರು ತಮ್ಮ ಬೆಳೆಯನ್ನು ಹಾನಿ ಮಾಡಿಕೊಂಡು ಅಗಾಧದಲ್ಲಿದ್ದಾರೆ, ಇದಕ್ಕಾಗಿ ರಾಜ್ಯ ಸರ್ಕಾರವು ಒಂದು ಉತ್ತಮವಾದ ನಿರ್ಧಾರವನ್ನು ತೆಗೆದುಕೊಂಡಿದೆ ಅದೇನೆಂದರೆ ಬೆಳೆ ಸಾಲವನ್ನು ಮನ್ನಾ ಮಾಡುವುದು. ಅದರ ಜೊತೆಗೆ ಬೆಳೆ ಸಾಲವನ್ನು
Categories: ಸರ್ಕಾರಿ ಯೋಜನೆಗಳು
Hot this week
-
ವಾಯುಭಾರ ಕುಸಿತ; ಬೆಂಗಳೂರು ಸೇರಿ ರಾಜ್ಯದ ಈ 11 ಜಿಲ್ಲೆಗಳಿಗೆ ಗುಡುಗು-ಸಿಡಿಲಿನ ಅಲರ್ಟ್, ವರುಣನ ಆರ್ಭಟ!
-
Gold Rate Today: ಮದುವೆಗೆ ಆಭರಣ, ಇಂದು ಒಡವೆ ಮಾಡಿಸೋರಿಗೆ ಲಾಭನೋ, ನಷ್ಟನೋ? ಅಂಗಡಿಗೆ ಹೋಗುವ ಮುನ್ನ ಇಂದಿನ ದರ ನೋಡಿ.
-
ದಿನ ಭವಿಷ್ಯ 25-2-2026: ಇಂದು ಬುಧವಾರ ವ್ಯಾಪಾರದಲ್ಲಿ ಲಾಭ ಬೇಕಾ, ಉದ್ಯೋಗದಲ್ಲಿ ನೆಮ್ಮದಿ ಬೇಕಾ? ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳಿ.
-
ಪೆಟ್ರೋಲ್ ಖರ್ಚಿಗೆ ಬ್ರೇಕ್! ಬರೀ 7-8 ಲಕ್ಷಕ್ಕೆ ಮಸ್ತ್ ಎಲೆಕ್ಟ್ರಿಕ್ ಕಾರ್ ಬೇಕಾ? ಈ 5 ಕಾರುಗಳ ಬಗ್ಗೆ ನಿಮಗ ಗೊತ್ತಾ?
-
ಮೊಬೈಲ್ ಅಂದ್ರೆ ಹೀಗಿರಬೇಕು! ಈ 5 ಫೋನ್ಗಳ ಡಿಸೈನ್ ನೋಡಿದ್ರೆ ನೀವು ಫಿದಾ ಆಗೋದು ಗ್ಯಾರಂಟಿ; ಬೆಲೆ ಎಷ್ಟು?
Topics
Latest Posts
- ವಾಯುಭಾರ ಕುಸಿತ; ಬೆಂಗಳೂರು ಸೇರಿ ರಾಜ್ಯದ ಈ 11 ಜಿಲ್ಲೆಗಳಿಗೆ ಗುಡುಗು-ಸಿಡಿಲಿನ ಅಲರ್ಟ್, ವರುಣನ ಆರ್ಭಟ!

- Gold Rate Today: ಮದುವೆಗೆ ಆಭರಣ, ಇಂದು ಒಡವೆ ಮಾಡಿಸೋರಿಗೆ ಲಾಭನೋ, ನಷ್ಟನೋ? ಅಂಗಡಿಗೆ ಹೋಗುವ ಮುನ್ನ ಇಂದಿನ ದರ ನೋಡಿ.

- ದಿನ ಭವಿಷ್ಯ 25-2-2026: ಇಂದು ಬುಧವಾರ ವ್ಯಾಪಾರದಲ್ಲಿ ಲಾಭ ಬೇಕಾ, ಉದ್ಯೋಗದಲ್ಲಿ ನೆಮ್ಮದಿ ಬೇಕಾ? ನಿಮ್ಮ ಭವಿಷ್ಯವನ್ನು ತಿಳಿದುಕೊಳ್ಳಿ.

- ಪೆಟ್ರೋಲ್ ಖರ್ಚಿಗೆ ಬ್ರೇಕ್! ಬರೀ 7-8 ಲಕ್ಷಕ್ಕೆ ಮಸ್ತ್ ಎಲೆಕ್ಟ್ರಿಕ್ ಕಾರ್ ಬೇಕಾ? ಈ 5 ಕಾರುಗಳ ಬಗ್ಗೆ ನಿಮಗ ಗೊತ್ತಾ?

- ಮೊಬೈಲ್ ಅಂದ್ರೆ ಹೀಗಿರಬೇಕು! ಈ 5 ಫೋನ್ಗಳ ಡಿಸೈನ್ ನೋಡಿದ್ರೆ ನೀವು ಫಿದಾ ಆಗೋದು ಗ್ಯಾರಂಟಿ; ಬೆಲೆ ಎಷ್ಟು?



