Tag: karnataka news
ರಾಜ್ಯದಲ್ಲಿ ಮುಂದಿನ ಮೂರು ಭಾರಿ ಚಳಿ, ವಿಪರಿತ ಥಂಡಿ, ಹವಾಮಾನ ಇಲಾಖೆ ಸೂಚನೆ

ಕರ್ನಾಟಕದಲ್ಲಿ ಇತ್ತೀಚೆಗೆ ಚಳಿ ಅಬ್ಬರ ಹೆಚ್ಚಾಗಿದ್ದು (The cold has increased) ಜನರು ದಿನನಿತ್ಯದ ಚಟುವಟಿಕೆಗಳಲ್ಲಿ ಅಡಚಣೆಯನ್ನು ಅನುಭವಿಸುತ್ತಿದ್ದಾರೆ. ದನುರ್ಮಾಸದ ಚಳಿ ಈ ಬಾರಿ ಅಪಾರ ಪ್ರಮಾಣದಲ್ಲಿ ತೀವ್ರಗೊಂಡಿದ್ದು, ರಾಜ್ಯದ ಹಲವೆಡೆ ಕನಿಷ್ಠ ಉಷ್ಣಾಂಶವು 15 ಡಿಗ್ರಿ ಸೆಲ್ಸಿಯಸ್ಗಿಂತ ಕಡಿಮೆಯಾಗಿದೆ (Minimum temperature is less than 15 degrees Celsius.) ಹವಾಮಾನ ಇಲಾಖೆಯ ಪ್ರಕಾರ, ಮುಂದಿನ ಮೂರು ದಿನಗಳಲ್ಲಿ ಈ ಚಳಿ ಪ್ರಮಾಣ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ…
Categories: ಸಾರ್ವಜನಿಕ ಮಾಹಿತಿKKRTC Recruitment 2025: ಕಲ್ಯಾಣ ಕರ್ನಾಟಕ ಸಾರಿಗೆ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟ

ಈ ವರದಿಯಲ್ಲಿ KKRTC ನೇಮಕಾತಿ 2025 ( KKRTC Recruitment 2025) ಬಗ್ಗೆ ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್…
Categories: ಕರ್ನಾಟಕ ಸುದ್ದಿರಾಜ್ಯಕ್ಕೆ ಕಾಲಿಟ್ಟ ‘HMPV’ ವೈರಸ್ : ತುರ್ತು ಸಭೆ ಕರೆದ ಸಚಿವ ದಿನೇಶ್ ಗುಂಡೂರಾವ್.!

ಕರ್ನಾಟಕದಲ್ಲಿ ಎರಡು ಮಕ್ಕಳಿಗೆ HMPV ವೈರಸ್ ಇರುವುದು ಪತ್ತೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಸೋಮವಾರ ದೃಢಪಡಿಸಿದೆ. ಬೆಂಗಳೂರಿನ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾದ ನಂತರ ಬ್ರಾಂಕೋಪ್ನ್ಯುಮೋನಿಯಾದ ಇತಿಹಾಸ ಹೊಂದಿರುವ ಮೂರು ತಿಂಗಳ ಹೆಣ್ಣು ಶಿಶುವಿಗೆ ಎಚ್ಎಂಪಿವಿ ಇರುವುದು ಪತ್ತೆಯಾಗಿದೆ. ಆಕೆಯನ್ನು ಈಗಾಗಲೇ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ಸೋಮವಾರ ಕರ್ನಾಟಕದಲ್ಲಿ ಎರಡು ಹ್ಯೂಮನ್ ಮೆಟಾಪ್ನ್ಯೂಮೋವೈರಸ್ (HMPV) ಪ್ರಕರಣಗಳು ಪತ್ತೆಯಾಗಿವೆ ಎಂದು ದೃಢಪಡಿಸಿದೆ. ವಿವಿಧ ಉಸಿರಾಟದ ವೈರಸ್ಗಳಿಗೆ ಐಸಿಎಂಆರ್ನ ದಿನನಿತ್ಯದ…
Categories: ಕರ್ನಾಟಕ ಸುದ್ದಿProperty Tax: ಆಸ್ತಿ ತೆರಿಗೆ ಪಾವತಿಸಿದವರಿಗೆ ಹೊಸ ನಿಯಮ ಜಾರಿ, ತಪ್ಪದೇ ತಿಳಿದುಕೊಳ್ಳಿ

ಆಸ್ತಿ ತೆರಿಗೆ(property tax) ಪಾವತಿಯಲ್ಲಿ ಬದಲಾವಣೆಗಳು ಮತ್ತು ನಿಯಮಾವಳಿಗಳ ಪ್ರಸ್ತಾವನೆ. ಆಸ್ತಿ ತೆರಿಗೆ ಪಾವತಿಸದವರ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಸಿದ್ಧವಾಗಿದ್ದು, ಇದಕ್ಕಾಗಿ ಹೊಸ ನಿಯಮಗಳನ್ನು(Rules) ರೂಪಿಸಲಾಗಿದ್ದು, ಪಾವತಿಸದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಪ್ರಕ್ರಿಯೆ ಆರಂಭಿಸಲಾಗಿದೆ. ಬೆಂಗಳೂರಿನ ಬಿಬಿಎಂಪಿ(Bangalore BBMP) ಮಾದರಿಯನ್ನು ಅನುಸರಿಸಿ ರಾಜ್ಯದ ಇತರ ಪೌರ ಸಂಸ್ಥೆಗಳಲ್ಲಿ ಬಿ-ಖಾತಾ ಸಮಸ್ಯೆಯನ್ನು ಬಗೆಹರಿಸಲು ಹೊಸ ಕಾನೂನುಗಳನ್ನು ಪರಿಚಯಿಸಲಾಗುತ್ತಿದೆ. ಈ ಕ್ರಮದ ಉದ್ದೇಶ ನಗರ ಮತ್ತು ಪಟ್ಟಣಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ ಸೇರಿದಂತೆ ಪೌರ ಸಂಸ್ಥೆಗಳನ್ನು ಮತ್ತಷ್ಟು ಸಶಕ್ತಗೊಳಿಸುವುದು. ಯಾವೆಲ್ಲಾ…
Categories: ಸಾರ್ವಜನಿಕ ಮಾಹಿತಿರಾಜ್ಯದಲ್ಲೂ 5, 8ನೇ ತರಗತಿ ಫೇಲ್ ನಿಯಮ ಜಾರಿಗೆ ಆಗ್ರಹ.! ಇಲ್ಲಿದೆ ಸಂಪೂರ್ಣ ವಿವರ

5,8 ನೇ ತರಗತಿಯ ಮಕ್ಕಳೇ ಎಚ್ಚರ!. ಸರಿಯಾಗಿ ಅಭ್ಯಾಸ ಮಾಡಲಿಲ್ಲ ಅಂದ್ರೆ ಫೇಲ್ ಅಗ್ತಿರಾ. ಕರ್ನಾಟಕದಲ್ಲಿ ಶಿಕ್ಷಣದ ಗುಣಮಟ್ಟವನ್ನು(Quality of education) ಸುಧಾರಿಸಲು, ಐದನೇ ಮತ್ತು ಎಂಟನೇ(5th and 8th) ತರಗತಿಗಳಲ್ಲಿ ವಿದ್ಯಾರ್ಥಿಗಳನ್ನು ಅನುತ್ತೀರ್ಣಗೊಳಿಸುವ(fail) ನಿಯಮವನ್ನು ಜಾರಿಗೆ ತರಬೇಕೆಂದು ಖಾಸಗಿ ಶಾಲಾ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸುತ್ತಿವೆ. ಈ ಕುರಿತು ಕ್ಯಾಮ್ಸ್ (CAMPS) ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್(Sashikumar) ಅವರು ಶಿಕ್ಷಣ ಸಚಿವ ಮಧು ಬಂಗಾರಪ್ಪ(Madhu Bangarappa) ಅವರಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ಸಂಪೂರ್ಣ ಮಾಹಿತಿಯನ್ನು…
Categories: ಸಾರ್ವಜನಿಕ ಮಾಹಿತಿಡಾ. ಮನಮೋಹನ್ ಸಿಂಗ್ : ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ 27. ಡಿ ಎಲ್ಲಾ ಸ್ಕೂಲ್ ಕಾಲೇಜುಗಳಿಗೆ ರಜೆ ಘೋಷಣೆ!!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ(AIIMS Hospital) ನಿಧನರಾದರು. ಅವರಿಗೆ 92 ವರ್ಷ. Manmohan Singh Dies: ಹೇಳಿಕೆಯಲ್ಲಿ, ಕಾಂಗ್ರೆಸ್ ಹಿರಿಯ ಅನುಭವಿ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು “ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡಿದ್ದಾರೆ” ಎಂದು ಆಸ್ಪತ್ರೆ ತಿಳಿಸಿದೆ. “ಎಲ್ಲ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಗಲಿಲ್ಲ ಮತ್ತು ರಾತ್ರಿ 9.51 ಕ್ಕೆ ಅವರು ನಿಧನರಾದರು ಎಂದು ಘೋಷಿಸಲಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…
Categories: ಸಾರ್ವಜನಿಕ ಮಾಹಿತಿಸರ್ಕಾರದಿಂದ 3 ಬಂಪರ್ ಟೂರ್ ಪ್ಯಾಕೇಜ್ ಬಿಡುಗಡೆ, ಇಲ್ಲಿದೆ ಕಂಪ್ಲೀಟ್ ಡೀಟೇಲ್ಸ್

ಪ್ರವಾಸ ಪ್ರಿಯರಿಗೆ ಗುಡ್ ನ್ಯೂಸ್, ರಾಜ್ಯ ಸರ್ಕಾರದಿಂದ 3 ಭರ್ಜರಿ ಟೂರ್ ಪ್ಯಾಕೇಜ್ ಘೋಷಣೆ… ಇಲ್ಲಿದೆ ಸಂಪೂರ್ಣ ಮಾಹಿತಿ….! ಪ್ರವಾಸೋದ್ಯಮ (Tourism) ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ. ಸಣ್ಣ ಮಕ್ಕಳಿಂದ ಹಿಡಿದು ವಯಸ್ಕರ ವರೆಗೂ ಪ್ರಾವಾಸಕ್ಕೆ ತೆರಳಲು ಇಚ್ಛೆ ಪಡುತ್ತಾರೆ. ದಿನ ಬೆಳಗ್ಗೆ ಎದ್ದರೆ ಸಾಕು ಅದೇ ಕೆಲಸ ಕಾರ್ಯಗಳು, ದಿನನಿತ್ಯ ಜೀವನ ದಲ್ಲಿ ಇದನೆಲ್ಲ ನೋಡಿ ನೋಡಿ ಮನಸ್ಸಿಗೆ ಸ್ವಲ್ಪ ವಿಶ್ರಾಂತಿ ಪಡೆಯಲು ಎಲ್ಲಾದರೂ ದೂರ ಹೋಗಬೇಕು ಅನಿಸುತ್ತದೆ. ಆದರೆ ಇದಕ್ಕೆ ಹಲವು ಸಮಸ್ಯೆಗಳು…
Categories: ಸಾರ್ವಜನಿಕ ಮಾಹಿತಿ
Hot this week
Karnataka Weather: ಹಾಸನ, ತುಮಕೂರು ಸೇರಿ ರಾಜ್ಯದ 6 ಜಿಲ್ಲೆಗಳಿಗೆ ಬಿರುಗಾಳಿ, ಗುಡುಗು-ಮಳೆ ಎಚ್ಚರಿಕೆ; ಆರೆಂಜ್ ಅಲರ್ಟ್
Maruti Eeco CNG: ದೇಶದ ಅಗ್ಗದ 7-ಸೀಟರ್ ಕಾರು; 27kmpl ಮೈಲೇಜ್, 6 ಏರ್ಬ್ಯಾಗ್, ಬೆಲೆ ₹6.36 ಲಕ್ಷ
ಬೆಳ್ಳಟ್ಟಿಯಿಂದ ಮುಂಡರಗಿಗೆ ಬಸ್ ಸೌಲಭ್ಯವಿಲ್ಲದೆ ಪರದಾಟ; ಶಿರಹಟ್ಟಿ ಸಾರಿಗೆ ಘಟಕದ ವಿರುದ್ಧ ಸಾರ್ವಜನಿಕರ ಆಕ್ರೋಶ
Gold Price Today: ಬೆಂಗಳೂರಿನಲ್ಲಿ ಸತತ 2ನೇ ದಿನವೂ ಇಳಿದ ಚಿನ್ನದ ದರ; ಇಂದಿನ ಗೋಲ್ಡ್ ರೇಟ್ ಇಲ್ಲಿದೆ
Guest Teachers Recruitment 2026: ರಾಜ್ಯದಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ.
Topics
Latest Posts
- Karnataka Weather: ಹಾಸನ, ತುಮಕೂರು ಸೇರಿ ರಾಜ್ಯದ 6 ಜಿಲ್ಲೆಗಳಿಗೆ ಬಿರುಗಾಳಿ, ಗುಡುಗು-ಮಳೆ ಎಚ್ಚರಿಕೆ; ಆರೆಂಜ್ ಅಲರ್ಟ್

- Maruti Eeco CNG: ದೇಶದ ಅಗ್ಗದ 7-ಸೀಟರ್ ಕಾರು; 27kmpl ಮೈಲೇಜ್, 6 ಏರ್ಬ್ಯಾಗ್, ಬೆಲೆ ₹6.36 ಲಕ್ಷ

- ಬೆಳ್ಳಟ್ಟಿಯಿಂದ ಮುಂಡರಗಿಗೆ ಬಸ್ ಸೌಲಭ್ಯವಿಲ್ಲದೆ ಪರದಾಟ; ಶಿರಹಟ್ಟಿ ಸಾರಿಗೆ ಘಟಕದ ವಿರುದ್ಧ ಸಾರ್ವಜನಿಕರ ಆಕ್ರೋಶ

- Gold Price Today: ಬೆಂಗಳೂರಿನಲ್ಲಿ ಸತತ 2ನೇ ದಿನವೂ ಇಳಿದ ಚಿನ್ನದ ದರ; ಇಂದಿನ ಗೋಲ್ಡ್ ರೇಟ್ ಇಲ್ಲಿದೆ

- Guest Teachers Recruitment 2026: ರಾಜ್ಯದಲ್ಲಿ 51,000 ಅತಿಥಿ ಶಿಕ್ಷಕರ ನೇಮಕಾತಿಗೆ ಅಧಿಕೃತ ಆದೇಶ.
















