Tag: karnataka news
ಕೇಂದ್ರದ ಈ ಯೋಜನೆ ಅಡಿ ಸಿಗಲಿದೆ 3 ಲಕ್ಷ ರೂ. ಬಡ್ಡಿ ರಹಿತ ಸಾಲ; ಈ ಮಹಿಳೆಯರಿಗೆ ಮಾತ್ರ

ಉದ್ಯೋಗಿನಿ ಯೋಜನೆಯು ವ್ಯಾಪಾರ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಮಹಿಳೆಯರು ಸ್ವಯಂ ಉದ್ಯೋಗಿ ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯ ಮಾಡುವ ಯೋಜನೆಯಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು (KSWDC) ವ್ಯಾಪಾರ ಮತ್ತು ಸೇವಾ ವಲಯಗಳಲ್ಲಿ ವ್ಯಾಪಾರವನ್ನು ಪ್ರಾರಂಭಿಸಲು ಬಯಸುವ ಮಹಿಳೆಯರಿಗೆ ಬ್ಯಾಂಕ್ಗಳಿಂದ ಸಾಲದ ಮೇಲೆ ಸಬ್ಸಿಡಿಗಳನ್ನು(subsidy on loan) ನೀಡುತ್ತದೆ. ಈ ಯೋಜನೆಯ ಕುರಿತಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…
Categories: ಸರ್ಕಾರಿ ಯೋಜನೆಗಳುಎಸ್ಎಂ ಕೃಷ್ಣ ಇನ್ನಿಲ್ಲ , ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಸರ್ಕಾರ!

ಎಸ್.ಎಂ. ಕೃಷ್ಣ ಅವರ ಅಗಲಿಕೆಯಿಂದಾಗಿ, ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ(school and colleges holiday) ಘೋಷಿಸಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ(Former Chief Minister of Karnataka) ಮತ್ತು ದೇಶದ ಗಮನಾರ್ಹ ರಾಜಕಾರಣಿಗಳಲ್ಲಿ ಒಬ್ಬರಾದ ಎಸ್ಎಂ ಕೃಷ್ಣ(SM Krishna’s) (92) ಇಂದು(ಡಿ.10) ಬೆಳಗ್ಗೆ ತಮ್ಮ ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದರು. ಇದರಿಂದ ಕರ್ನಾಟಕದ ರಾಜಕೀಯ ವಲಯ ಹಾಗೂ ಸಾರ್ವಜನಿಕ ಜೀವನದಲ್ಲಿ ಅಪಾರ ಶೋಕವೊಂದು ಮನೆಮಾಡಿದೆ. ಇವರ…
Categories: ಕರ್ನಾಟಕ ಸುದ್ದಿHSRP ನಂಬರ್ ಪ್ಲೇಟ್ ಹಾಕಿಸದೆ ಇರೋರಿಗೆ ಮತ್ತೇ ಗುಡ್ ನ್ಯೂಸ್ ಕೊಟ್ಟ ಸರ್ಕಾರ!

ಕರ್ನಾಟಕ ಸರ್ಕಾರವು ವಾಹನ ಮಾಲೀಕರಿಗೆ ಹೈ ಸೆಕ್ಯುರಿಟಿ ರಿಜಿಸ್ಟ್ರೇಶನ್ ಪ್ಲೇಟ್ಗಳ (HSRP) ಅಳವಡಿಕೆಯನ್ನು ಕಡ್ಡಾಯಗೊಳಿಸಲು ಮತ್ತೆ ಗಡುವು ವಿಸ್ತರಿಸಿದೆ. ಇದು ಐದನೇ ಬಾರಿಗೆ ಗಡುವು ವಿಸ್ತರಣೆ ಆಗಿದ್ದು, ಕೊನೆಯ ದಿನಾಂಕವನ್ನು 2024ರ ಡಿಸೆಂಬರ್ 31 ಎಂದು ನಿಗದಿಪಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪೂರ್ವ ಗಡುವುಗಳು ಮತ್ತು ಹೈಕೋರ್ಟ್ ಮಾರ್ಗಸೂಚಿಗಳು: HSRP ಅಳವಡಿಕೆಗೆ ಮೊದಲನೆಯ ಗಡುವು 2023ರ ಆಗಸ್ಟ್ 17 (August…
Categories: ಸಾರ್ವಜನಿಕ ಮಾಹಿತಿ8th Pay Commission : ಕೇಂದ್ರ ಸರ್ಕಾರಿ ನೌಕರರ ವೇತನದಲ್ಲಿ ಡಬಲ್ ಹೆಚ್ಚಳ! ಇಲ್ಲಿದೆ ಮಾಹಿತಿ

ಕೇಂದ್ರ ಸರ್ಕಾರಿ ನೌಕರರು ತಮ್ಮ ಕನಿಷ್ಠ ವೇತನದಲ್ಲಿ ಗಮನಾರ್ಹ ಹೆಚ್ಚಳವನ್ನು ಎದುರು ನೋಡುತ್ತಿರುವುದರಿಂದ ನಿರೀಕ್ಷಿತ 8 ನೇ ವೇತನ ಆಯೋಗ(8th pay commission)ದ ಸುತ್ತ ಕುತೂಹಲ ಬೆಳೆಯುತ್ತಿದೆ. ಪ್ರಸ್ತುತ 7 ನೇ ವೇತನ ಆಯೋಗ(7th pay commission)ದ ಅಡಿಯಲ್ಲಿ ತಿಂಗಳಿಗೆ ರೂ 18,000 ಮೂಲ ವೇತನವನ್ನು ಹೊಂದಿದ್ದು, ಈ ಅಂಕಿ ಅಂಶವನ್ನು 186% ರಷ್ಟು ಹೆಚ್ಚಿಸಿ ರೂ 51,480 ಕ್ಕೆ ಹೆಚ್ಚಿಸುವ ಪ್ರಸ್ತಾಪವು ಪರಿಗಣನೆಯಲ್ಲಿದೆ. 6 ನೇ ವೇತನ ಆಯೋಗದ ಅಡಿಯಲ್ಲಿ ಈ ಹಿಂದೆ ವೇತನವನ್ನು 7,000…
Categories: ಸಾರ್ವಜನಿಕ ಮಾಹಿತಿರಾಜ್ಯದಲ್ಲಿ ಶೀಘ್ರವೇ ‘ರಾಜ್ಯ ಕೃಷಿ ಅಭಿವೃದ್ದಿ ಏಜೆನ್ಸಿ’ ಸ್ಥಾಪನೆ : ಕೃಷಿ ಸಚಿವರ ಘೋಷಣೆ

ಕರ್ನಾಟಕದ ರೈತರ ಸಬಲೀಕರಣಕ್ಕೆ ಮತ್ತೊಂದು ಹೆಜ್ಜೆ! ರಾಜ್ಯದ ಕೃಷಿ ಅಭಿವೃದ್ಧಿಗೆ ಬೇಕಾದ ಎಲ್ಲಾ ಸೌಲಭ್ಯಗಳನ್ನು ಒಂದೇ ಸೂರಿನಡಿ ತರಲು ಕರ್ನಾಟಕ ರಾಜ್ಯ ಕೃಷಿ ಅಭಿವೃದ್ಧಿ ಏಜೆನ್ಸಿ ಸ್ಥಾಪನೆಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಮೂಲಕ ಬೀಜೋತ್ಪಾದನೆ, ರೈತರ ತರಬೇತಿ, ಜೈವಿಕ ಕೀಟ ನಿರ್ವಹಣೆ ಮುಂತಾದ ಎಲ್ಲಾ ಕ್ಷೇತ್ರಗಳಲ್ಲಿ ರೈತರಿಗೆ ಸುಲಭವಾಗಿ ಸಹಾಯ ಸಿಗಲಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ…
Categories: ಸರ್ಕಾರಿ ಯೋಜನೆಗಳುಗೃಹಲಕ್ಷ್ಮಿ ಒಟ್ಟು ₹6000/- ಹಣ ಈ ಜಿಲ್ಲೆಯವರಿಗೆ ಒಟ್ಟಿಗೆ ಜಮಾ, ಸ್ಟೇಟಸ್ ಚೆಕ್ ಮಾಡಿಕೊಳ್ಳಿ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಬಹು ನಿರೀಕ್ಷಿತ ಮತ್ತು ಜನಪ್ರಿಯ ಯೋಜನೆ ಗೃಹಲಕ್ಷ್ಮಿ ಯೋಜನೆಯ ಲೋಕಸಭಾ ಚುನಾವಣೆವರೆಗೂ ಸರಿಯಾದ ಸಮಯಕ್ಕೆ ಹಣ ಜಮಾ ಆಗುತ್ತಾ ಬಂದಿತ್ತು. ಆದರೆ ಕೆಲವು ಕಾರಣಗಳಿಂದ ಕಳೆದ 2 ತಿಂಗಳಿನಿಂದ ಈ ಯೋಜನೆಯ ಹಣ ಫಲಾನುಭವಿಗಳಿಗೆ ತಲುಪಿಲ್ಲ. ಈ ಬಗ್ಗೆ ರಾಜ್ಯ ಮಹಿಳಾ & ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದು, ಈ ಯೋಜನೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ಮೇ ತಿಂಗಳಿನವರೆಗೆ ಸರಿಯಾಗಿಯೇ ಹಣ ಪಾವತಿಯಾಗಿದೆ ಎಂದು ಭರವಸೆ ನೀಡಿದ್ದಾರೆ. ಈ ಕುರಿತು…
Categories: ಸಾರ್ವಜನಿಕ ಮಾಹಿತಿJob News : ರಾಜ್ಯ ವಿಧಾನಸಭೆ ಕಾರ್ಯಾಲಯದಲ್ಲಿ ವಿವಿಧ ಹುದ್ದೆಗಳ ನೇಮಕಾತಿ !

ಈ ವರದಿಯಲ್ಲಿ ಕರ್ನಾಟಕ ವಿಧಾನಸಭೆಯ 24 ಹುದ್ದೆಗಳ (Karnataka Vidhanasabha Recruitment 2024) ಭರ್ತಿ ಪ್ರಕ್ರಿಯೆ ಪ್ರಾರಂಭವಾಗಿರುವ ಕುರಿತು ಮಾಹಿತಿಯನ್ನು ತಿಳಿಸಲಾಗಿದೆ. ಈಗಾಗಲೆ ಈ ಹುದ್ದೆಗಳಿಗೆ ಸಂಬಂಧಿಸಿದ ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. ಇದು ಒಂದು ಅದ್ಭುತ ಉದ್ಯೋಗ ಅವಕಾಶ ಎಂದು ಹೇಳಬಹುದಾಗಿದೆ. ಈ ಹುದ್ದೆಗಳಿಗೆ ಆಸಕ್ತಿ ಉಳ್ಳವರು, ಈ ಕೆಳಗಿನ ಮಾಹಿತಿಯನ್ನು ಪರಿಶೀಲಿಸಿಕೊಂಡು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಈ ವರದಿಯನ್ನು ನೀವು ಸಂಪೂರ್ಣವಾಗಿ ಓದುವುದರಿಂದ ಎಲ್ಲಾ ಮಾಹಿತಿಗಳನ್ನು ತಿಳಿದುಕೊಂಡು ಉದ್ಯೋಗವನ್ನು ಪಡೆದುಕೊಳ್ಳುವ ಅವಕಾಶ ನಿಮ್ಮದಾಗಲಿ. ಇದೇ ರೀತಿಯ ಎಲ್ಲಾ…
Categories: ಕರ್ನಾಟಕ ಸುದ್ದಿ
Hot this week
IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ
BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!
Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ
CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?
PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!
Topics
Latest Posts
- IDFC FIRST Bank Scholarship 2026: ಇಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ₹1 ಲಕ್ಷ ಸ್ಕಾಲರ್ಶಿಪ್, ಅರ್ಜಿ ಆಹ್ವಾನ

- BEML Apprentice Recruitment 2026: 1,346 ಅಪ್ರೆಂಟಿಸ್ ಹುದ್ದೆಗಳು; ಪರೀಕ್ಷೆಯಿಲ್ಲದೆ ಆಯ್ಕೆ!

- Bengaluru Rural Court Recruitment: 21 ಶೀಘ್ರಲಿಪಿಗಾರ ಹುದ್ದೆಗಳಿಗೆ ಆನ್ಲೈನ್ ಅರ್ಜಿ ಆಹ್ವಾನ

- CST Recruitment 2026: 500 ಕಂಪ್ಯೂಟರ್ ಟೀಚರ್ ಹುದ್ದೆಗಳು | B.Ed, TET ಇಲ್ಲದವರಿಗೂ ಅವಕಾಶ?

- PM Surya Ghar Yojana: ಮನೆಯ ವಿದ್ಯುತ್ ಬಿಲ್ ಕಡಿಮೆ ಮಾಡಿ, ₹78,000 ವರೆಗೆ ಸಬ್ಸಿಡಿ ಪಡೆಯಿರಿ!














