Tag: Karnataka

  • Government Employee: ಸರ್ಕಾರಿ ನೌಕರರ 2 ತಿಂಗಳ ವೇತನ ಕಡಿತ.! ಇಲ್ಲಿದೆ ಕಂಪ್ಲೀಟ್ ಮಾಹಿತಿ

    1000350515

    ಸರ್ಕಾರಿ ನೌಕರರ ವೇತನ ಕಡಿತ: ಸದಸ್ಯತ್ವ ಶುಲ್ಕ ಸಂಗ್ರಹಣೆಯ ಸುತ್ತೋಲೆ ಪ್ರಕಟ ಕರ್ನಾಟಕದ ಸರ್ಕಾರಿ ನೌಕರರ (Government employees) 2025ನೇ ಸಾಲಿನ ಸದಸ್ಯತ್ವ ಶುಲ್ಕ ಸಂಗ್ರಹಣೆ ಪ್ರಕ್ರಿಯೆ ಆರಂಭವಾಗಿದ್ದು, ಈ ಹಿನ್ನೆಲೆಯಲ್ಲಿ ನೌಕರರ ಜನವರಿ ಅಥವಾ ಫೆಬ್ರವರಿ ತಿಂಗಳ ವೇತನದಲ್ಲಿ ರೂ. 200 ಕಡಿತಗೊಳ್ಳಲಿದೆ. ಕರ್ನಾಟಕ ರಾಜ್ಯ (Karnataka state) ಸರ್ಕಾರಿ ನೌಕರರ ಸಂಘವು ಈ ವಿಷಯಕ್ಕೆ ಸಂಬಂಧಿಸಿದಂತೆ ಜಿಲ್ಲಾ, ತಾಲ್ಲೂಕು, ಹಾಗೂ ಯೋಜನಾ ಶಾಖೆ ಅಧ್ಯಕ್ಷರಿಗೆ ಸುತ್ತೋಲೆಯನ್ನು ನೀಡಿದ್ದು, ಈ ಮೂಲಕ ಸಂಪೂರ್ಣ ಪ್ರಕ್ರಿಯೆಯನ್ನು ಸ್ಪಷ್ಟಪಡಿಸಿದೆ.…

    Read more..


  • Gold Rate Today : ಹೊಸ ವರ್ಷದ ಮೊದಲ ದಿನವೇ ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ, ಇಲ್ಲಿದೆ ಇಂದಿನ ಬೆಲೆ

    WhatsApp Image 2025 01 01 at 12.22.11 PM

    ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಹಾರ್ದಿಕ ಶುಭಾಶಯಗಳು, ಈ ಹೊಸ ವರ್ಷ ಎಲ್ಲರ ಜೀವನದಲ್ಲೂ ಹರುಷ ತರಲಿ ಬದುಕು ಬೆಳಗಲಿ ಎಂದು ಹಾರೈಸುತ್ತಾ, ಚಿನ್ನ ಬೆಳ್ಳಿ ಮತ್ತು ಆಭರಣಪ್ರಿಯರಿಗೆ ಶುಭ ಸುದ್ದಿ. ಹೌದು, ಬರೋಬರಿ 80000 ಗಡಿ ದಾಟಿದ ಚಿನ್ನದ ಬೆಲೆ ಸತತವಾಗಿ ಇಳಿಕೆ ಕಂಡುಬಂದಿದೆ, ನಿನ್ನೆ ಕೂಡ 2510 ರೂಪಾಯಿ ಇಳಿಕೆ ಕಂಡಿದ್ದು ಈ ಹೊಸ ವರ್ಷಕ್ಕೆ ಮತ್ತಷ್ಟು ಇಳಿಕೆ ಕಾಣಬಹುದು Ptsd ಅಂದಾಜಿಸಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ…

    Read more..


  • ಡಾ. ಮನಮೋಹನ್ ಸಿಂಗ್ : ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆ 27. ಡಿ ಎಲ್ಲಾ ಸ್ಕೂಲ್ ಕಾಲೇಜುಗಳಿಗೆ ರಜೆ ಘೋಷಣೆ!!

    br3oo058 dr manmohan

    ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಗುರುವಾರ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ(AIIMS Hospital) ನಿಧನರಾದರು. ಅವರಿಗೆ 92 ವರ್ಷ. Manmohan Singh Dies: ಹೇಳಿಕೆಯಲ್ಲಿ, ಕಾಂಗ್ರೆಸ್ ಹಿರಿಯ ಅನುಭವಿ ವಯಸ್ಸಿಗೆ ಸಂಬಂಧಿಸಿದ ವೈದ್ಯಕೀಯ ಪರಿಸ್ಥಿತಿಗಳಿಗೆ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು “ಮನೆಯಲ್ಲಿ ಹಠಾತ್ ಪ್ರಜ್ಞೆ ಕಳೆದುಕೊಂಡಿದ್ದಾರೆ” ಎಂದು ಆಸ್ಪತ್ರೆ ತಿಳಿಸಿದೆ. “ಎಲ್ಲ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಪುನರುಜ್ಜೀವನಗೊಳಿಸಲು ಸಾಧ್ಯವಾಗಲಿಲ್ಲ ಮತ್ತು ರಾತ್ರಿ 9.51 ಕ್ಕೆ ಅವರು ನಿಧನರಾದರು ಎಂದು ಘೋಷಿಸಲಾಯಿತು” ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…

    Read more..


  • ರಾಜ್ಯ ಸರ್ಕಾರದಿಂದ ಖಾಸಗಿ ವಾಹನ ಚಾಲಕರಿಗೆ ಭರ್ಜರಿ ಗುಡ್ ನ್ಯೂಸ್.

    1000345474

    ಖಾಸಗಿ ವಾಹನ ಚಾಲಕರಿಗೆ ಕರ್ನಾಟಕ ಸರ್ಕಾರದಿಂದ ಸಿಹಿ ಸುದ್ದಿ: ದೇಶದಲ್ಲಿ ಮೊದಲ ಬಾರಿಗೆ ಚಾರಿತ್ರಿಕ ಯೋಜನೆ ಕರ್ನಾಟಕ ರಾಜ್ಯ ಸರ್ಕಾರವು ಖಾಸಗಿ ವಾಹನ ಚಾಲಕರಿಗೆ(Private vehicle drivers) ನಿಜಕ್ಕೂ ಚಾರಿತ್ರಿಕ ಯೋಜನೆ ಜಾರಿಗೊಳಿಸಲು ಮುಂದಾಗಿದೆ. ಹಲವು ದಶಕಗಳಿಂದ ಖಾಸಗಿ ವಾಹನ ಚಾಲಕರ ಸಮುದಾಯದ ಕನಸುಗಳಾದ, ಆಯಾ ಸಮುದಾಯಕ್ಕಾಗಿ ವಿಶೇಷ ನಿಗಮ ಮಂಡಳಿ ಸ್ಥಾಪನೆ, ಈಗ ವಾಸ್ತವವಾಗಿದೆ. ಈ ಯೋಜನೆ ಮೂಲಕ ಚಾಲಕರಿಗೆ ಬೃಹತ್ ಮಟ್ಟದ ಆರೋಗ್ಯ ಹಾಗೂ ಹಣಕಾಸು ಸೌಲಭ್ಯಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ. ಚಾಲಕರ ಕನಸು…

    Read more..


  • Rain Alert : ರಾಜ್ಯದ ಈ 13 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ , ವಾಯುಭಾರ ಕುಸಿತ.!

    1000345238

    ಮುಂದಿನ 3 ದಿನ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ(Meteorological Department) ನೀಡಿದೆ. ಯಾವ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದ ಹಲವೆಡೆ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ಆಂಧ್ರಪ್ರದೇಶ ಕರಾವಳಿಯ ಪಶ್ಚಿಮ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ, ಈ ಮಳೆ ಉಂಟಾಗಲಿದೆ. ತೀವ್ರ ಗಾಳಿ, ಮಳೆಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ…

    Read more..


  • ಸಾರ್ವಜನಿಕರ ಸಮಸ್ಯೆ ಆಲಿಸಲು ಮುಖ್ಯಮಂತ್ರಿಗಳನ್ನು ಸಂಪರ್ಕಿಸಲು ಹೀಗೆ ಮಾಡಿ..!

    1000344930

    ಸಾರ್ವಜನಿಕರೇ ಸ್ಥಳೀಯ ಸಮಸ್ಯೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು @osd_cmkarnataka ಎಕ್ಸ್ ಖಾತೆಯನ್ನು ಬಳಸಿ ಕರ್ನಾಟಕ ಸರ್ಕಾರವು (Karnataka Government) ಸಾರ್ವಜನಿಕರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya) ಅವರ ವಿಶೇಷ ಕರ್ತವ್ಯಾಧಿಕಾರಿಗಳ ಅಧಿಕೃತ ಎಕ್ಸ್ (ಹಳೆಯ ಟ್ವಿಟ್ಟರ್) ಖಾತೆ @osd_cmkarnataka ಮೂಲಕ, ನಾಗರಿಕರು ತಮ್ಮ ಸ್ಥಳೀಯ ಸಮಸ್ಯೆಗಳನ್ನು ನೇರವಾಗಿ ಸರ್ಕಾರದ ಗಮನಕ್ಕೆ ತರಬಹುದು. ಇದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ. ಇದೇ ರೀತಿಯ ಎಲ್ಲಾ ಮಾಹಿತಿಗೆ…

    Read more..


  • ಶುರುವಾಗಿದೆ ಮೈ ಕೊರೆಯುವ ಚಳಿ! ದಾಖಲೆ ಸೃಷ್ಟಿಸಿದ ಚಳಿ, ಈ ಜಿಲ್ಲೆಯಲ್ಲಿ ಹೆಚ್ಚಿನ ಶೀತ ಗಾಳಿಯಿಂದ ರೆಡ್ ಅಲರ್ಟ್ ಘೋಷಣೆ!!

    256 scaled 1

    ಶುರುವಾಗಿದೆ ಮೈ ಕೊರೆಯುವ ಚಳಿ..! ಇರಲಿ ಇದರ ಬಗ್ಗೆ ಎಚ್ಚರ! ಇಂತಹ ಚಳಿಗಾಲದಲ್ಲಿ ನಿಮ್ಮನ್ನು ರಕ್ಷಿಸಿಕೊಳ್ಳಲು ಇಲ್ಲಿವೆ ಮುನ್ನೆಚ್ಚರಿಕೆಗಳು..! ಮಳೆಗಾಲ ಮುಗಿದು ಚಳಿಗಾಲ (winter season) ಶುರುವಾಗಿದೆ. ಪ್ರತಿದಿನ ಬೆಳಿಗ್ಗೆ ಬೇಗನೆ ಎದ್ದು ದಿನನಿತ್ಯದ ಕೆಲಸ ಕಾರ್ಯಗಳನ್ನು ಮಾಡಲು ಬಹಳ ಕಷ್ಟವಾಗುತ್ತದೆ. ಇಂತಹ ಚಳಿಗಾಲದಲ್ಲಿ ಜನರು ಹಲವಾರು ದೇಹದ ಸಮಸ್ಯೆಗಳನ್ನು ಎದುರಿಸುತ್ತಾರೆ. ಕೆಲವೊಬ್ಬರು ಇಂತಹ ಮೈ ಕೊರೆಯುವ ಚಳಿಯಲ್ಲಿಯೂ ಬೆಳಗ್ಗೆ ಬೇಗನೆ ಎದ್ದು ವಾಕಿಂಗ್ (walking) ಮತ್ತು ವಿವಿಧ ಕೆಲಸಗಳಲ್ಲಿ ತೊಡಗಿ ಕೊಳ್ಳುತ್ತಾರೆ. ಇಂತಹ ಚಳಿಯಲ್ಲಿ ನಮ್ಮ…

    Read more..


  • Gold Rate Today: ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ, ಇಂದಿನ ಬೆಲೆ ಎಷ್ಟಿದೆ ನೋಡಿ .!

    WhatsApp Image 2024 12 16 at 9.12.22 AM

    ಇಂದು ಸೋಮವಾರ ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡಿದ್ದು, ಕಳೆದ ಕೆಲವು ವಹಿವಾಟುಗಳಿಂದ ನಿರಂತರ ವ್ಯತ್ಯಾಸವಾಗಿದ್ದ ಹಳದಿ ಲೋಹದ ಬೆಲೆ ಇದೀಗ ಮತ್ತೆ ಇಳಿಕೆಗೊಂಡಿದೆ. ಚಿನ್ನದ ಬೆಲೆ ಭಾರಿ ಭರ್ಜರಿ ಕುಸಿತ ಕಾಣುತ್ತಿದೆ, ನಿನ್ನೆ ಕೂಡ ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ ಕಂಡು ಬಂದಿತ್ತು. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ.ಸೋಮವಾರ (ಡಿ.16) ಭಾರತದ ಪ್ರಮುಖ ನಗರಗಳಲ್ಲಿ 10 ಗ್ರಾಂ ಬಂಗಾರದ ಬೆಲೆ ಎಷ್ಟಿದೆ?…

    Read more..


  • ರಾಜ್ಯದಲ್ಲಿ ಸ್ವಂತ ಮನೆ ಇಲ್ಲದವರಿಗೆ ಸರ್ಕಾರಗಳು ಜಾರಿಗೆ ತಂದಿವೆ ವಿವಿಧ ಯೋಜನೆಗಳು: ಇಲ್ಲಿದೆ ಕಂಪ್ಲೀಟ್ ಮಾಹಿತಿ

    1000342242

    ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಗುಡ್ ನ್ಯೂಸ್, ಕರ್ನಾಟಕದಲ್ಲಿರುವ ವಸತಿ ರಹಿತರಿಗಾಗಿ ವಿವಿಧ ಯೋಜನೆಗಳು, ಇಲ್ಲಿದೆ ಮಾಹಿತಿ…! ಇಂದು ಕೂಡ ಭಾರದಲ್ಲಿ ಹಲವಾರು ಜನರು ವಸತಿ, ಮನೆ, ಮಠ ಇಲ್ಲದೆ ಬೀದಿ ಬದಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಪ್ರತಿಯೊಬ್ಬರೂ ತಮ್ಮದೇ ಆದ ಸ್ವಂತ ಮನೆಯನ್ನು (Own house) ಹೊಂದಬೇಕು, ತಮ್ಮದೇ ಆದ ಸೂರಿನ ಕೆಳಗೆ ಜೀವನ ನಡೆಸಬೇಕು ಎಂಬ ಅಸೆ ಇರುತ್ತದೆ. ಅದಕ್ಕಾಗಿ ದಿನವಿಡಿ ದುಡಿದು ಹಣವನ್ನು ಕುಡಿಡುತ್ತಾರೆ. ಆದರೆ, ಇಂದು ವಸತಿ ರಹಿತರು ಚಿಂತಿಸುವ ಹಾಗಿಲ್ಲ. ಹೌದು,…

    Read more..