Tag: Karnataka

  • ಕೇಂದ್ರದ ಈ ಯೋಜನೆ ಅಡಿ ಸಿಗಲಿದೆ 3 ಲಕ್ಷ ರೂ. ಬಡ್ಡಿ ರಹಿತ ಸಾಲ; ಈ ಮಹಿಳೆಯರಿಗೆ ಮಾತ್ರ

    1000341345

    ಉದ್ಯೋಗಿನಿ ಯೋಜನೆಯು ವ್ಯಾಪಾರ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡುವ ಮೂಲಕ ಮಹಿಳೆಯರು ಸ್ವಯಂ ಉದ್ಯೋಗಿ ಮತ್ತು ಆರ್ಥಿಕವಾಗಿ ಸ್ವತಂತ್ರರಾಗಲು ಸಹಾಯ ಮಾಡುವ ಯೋಜನೆಯಾಗಿದೆ. ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮವು (KSWDC) ವ್ಯಾಪಾರ ಮತ್ತು ಸೇವಾ ವಲಯಗಳಲ್ಲಿ ವ್ಯಾಪಾರವನ್ನು ಪ್ರಾರಂಭಿಸಲು ಬಯಸುವ ಮಹಿಳೆಯರಿಗೆ ಬ್ಯಾಂಕ್‌ಗಳಿಂದ ಸಾಲದ ಮೇಲೆ ಸಬ್ಸಿಡಿಗಳನ್ನು(subsidy on loan) ನೀಡುತ್ತದೆ. ಈ ಯೋಜನೆಯ ಕುರಿತಾದ ಸಂಪೂರ್ಣ ಮಾಹಿತಿ ಕೆಳಗಿನಂತಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್…

    Read more..


  • ಬೆಳೆ ಕಟಾವು ಸಮಯದಲ್ಲಿ ಅನಿರೀಕ್ಷಿತ ಮಳೆ! ರೈತರಿಗೆ ಬಿಗ್ ಶಾಕ್, ರಾಜ್ಯದ ಈ ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಣೆ!

    ಕರ್ನಾಟಕದ ರೈತರಿಗೆ ಮತ್ತೊಂದು ಬಿಗ್ ಶಾಕ್! ಬೆಳೆ ಕಟಾವು ಸಮಯದಲ್ಲಿ ಅನಿರೀಕ್ಷಿತ ಮಳೆ ಸುರಿಯುವ ಸಾಧ್ಯತೆ ಇದೆ. ಹವಾಮಾನ ಇಲಾಖೆ(Meteorological Department) ಡಿಸೆಂಬರ್ 13ರಿಂದ 17ರವರೆಗೆ ರಾಜ್ಯದ ಹಲವೆಡೆ ಯೆಲ್ಲೋ ಅಲರ್ಟ್(yellow alert) ಘೋಷಿಸಿದೆ. ಈ ಮಳೆಯಿಂದ ರೈತರ ಬೆಳೆ ಹಾಳಾಗುವ ಸಂಭವವಿದೆ. ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕದಲ್ಲಿ ರೈತರಿಗೆ ಬಿಗ್ ಶಾಕ್! ರಾಜ್ಯದಲ್ಲಿ ವರುಣಾರ್ಭಟದ…

    Read more..


  • ಎಸ್‌ಎಂ ಕೃಷ್ಣ ಇನ್ನಿಲ್ಲ , ನಾಳೆ ರಾಜ್ಯಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಸರ್ಕಾರ!

    1000340314

    ಎಸ್.ಎಂ. ಕೃಷ್ಣ ಅವರ ಅಗಲಿಕೆಯಿಂದಾಗಿ, ನಾಳೆ ರಾಜ್ಯದ ಎಲ್ಲಾ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ(school and colleges holiday) ಘೋಷಿಸಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ(Former Chief Minister of Karnataka) ಮತ್ತು ದೇಶದ ಗಮನಾರ್ಹ ರಾಜಕಾರಣಿಗಳಲ್ಲಿ ಒಬ್ಬರಾದ ಎಸ್ಎಂ ಕೃಷ್ಣ(SM Krishna’s) (92) ಇಂದು(ಡಿ.10) ಬೆಳಗ್ಗೆ ತಮ್ಮ ಬೆಂಗಳೂರಿನ ಸದಾಶಿವನಗರದ ಸ್ವಗೃಹದಲ್ಲಿ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದರು. ಇದರಿಂದ ಕರ್ನಾಟಕದ ರಾಜಕೀಯ ವಲಯ ಹಾಗೂ ಸಾರ್ವಜನಿಕ ಜೀವನದಲ್ಲಿ ಅಪಾರ ಶೋಕವೊಂದು ಮನೆಮಾಡಿದೆ. ಇವರ…

    Read more..


  • Gold Price : ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ, ವಾರಂತ್ಯದಲ್ಲಿ ಗುಡ್ ನ್ಯೂಸ್ ! ಇಲ್ಲಿದೆ ಇಂದಿನ ದರ

    WhatsApp Image 2024 12 09 at 8.46.31 AM

    ಇಡೀ ವಾರ ಏರಿಕೆ ಕಂಡಿದ್ದ ಚಿನ್ನದ ಬೆಲೆ ವಾರಾಂತ್ಯದಲ್ಲಿ ಕಡಿಮೆಯಾಗಿದ್ದು, ಚಿನ್ನಪ್ರಿಯರಿಗೆ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗುತ್ತಿದ್ದು, ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ ಒಂದು ಸಾವಿರ ರೂಪಾಯಿ ಇಳಿಕೆಯಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ…

    Read more..


  • Heavy Rain:  ರಾಜ್ಯದ ಈ ಜಿಲ್ಲೆಗಳಲ್ಲಿ ಡಿ. 8ರ ವರೆಗೆ ಭಾರೀ ಮಳೆ ಮುನ್ಸೂಚನೆ..!

    1000339324

    ಇಂದಿನಿಂದ ಮುಂದಿನ ಮೂರು ದಿನ ಭಾರೀ  ಮಳೆಯಾಗುವ (rains) ಸಾಧ್ಯತೆ.! ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಫೆಂಗಲ್ ಚಂಡಮಾರುತ ಕಾರಣ ಅಧಿಕ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ಕರ್ನಾಟಕದ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಇದರಿಂದ ಕೇವಲ ರೈತರಿಗಷ್ಟೇ ಅಲ್ಲ ಸಾಮಾನ್ಯ ಜನರಿಗೂ ಕೂಡ ಹೆಚ್ಚು ಸಮಸ್ಯೆಯಾಗಿದ್ದು, ಮಳೆಯಿಂದ ಬೆಳೆನಾಶದ ಜೊತೆಗೆ ಹಲವರು ತಮ್ಮ ಮನೆಗಳನ್ನೂ ಕೂಡ ಕಳೆದುಕೊಂಡಿದ್ದರು. ಇದೀಗ…

    Read more..


  • Gold Rate Today: ಮದುವೆ ಸೀಸನ್ ಶಾಕ್ ಕೊಟ್ಟ ಬಂಗಾರದ ಬೆಲೆ.! ಇಂದಿನ ಚಿನ್ನ ಮತ್ತು ಬೆಳ್ಳಿಯ ರೇಟ್ ಇಲ್ಲಿದೆ

    WhatsApp Image 2024 12 06 at 9.48.35 AM

    ವರ್ಷದ ಕೊನೆಯ ತಿಂಗಳಲ್ಲಿ ಚಿನ್ನದ ಬೆಲೆಯಲ್ಲಿ ಮತ್ತೆ ಏರಿಳಿಕೆ ಕಾಣುತ್ತಿದ್ದು, ಮದುವೆ ಸೀಸನ್ ಆರಂಭವಾಗುತ್ತಿರುವ ಕಾರಣ ಚಿನ್ನದ ಆಭರಣಗಳಿಗೆ ಬಾರಿ ಬೇಡಿಕೆ ಹೆಚ್ಚಿದೆ. ಕಳೆದ ಎರಡು ದಿನದಿಂದ ಚಿನ್ನದ ಬೆಲೆ ಸ್ಥಿರವಾಗಿದ್ದು, ಆಭರಣ ಪ್ರಿಯರಿಗೆ ರಿಲೀಫ್‌ ನೀಡಿದೆ. ಹಾಗಾದ್ರೆ ಬನ್ನಿ ಈ ದಿನ ಚಿನ್ನ ಮತ್ತು ಬೆಳ್ಳಿಯ ರೇಟ್ ಎಷ್ಟಿದೆ ಎಂದು ನೋಡೋಣ.. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು…

    Read more..


  • ರಾಜ್ಯದ ಈ ರೈತರಿಗೆ ಉಚಿತ ಉಚಿತ ಬೋರ್‌ʼವೆಲ್‌ ಯೋಜನೆ.! ಇಲ್ಲಿದೆ ಮಾಹಿತಿ

    IMG 20241203 WA0005

    ಉಚಿತ ಬೋರ್‌ವೆಲ್(Borewell ) ಬೇಕೇ? ಗಂಗಾ ಕಲ್ಯಾಣ ಯೋಜನೆ ನಿಮಗಾಗಿ! ಈ ಯೋಜನೆಯಡಿ ರೈತರಿಗೆ ಉಚಿತ ಬೋರ್‌ವೆಲ್(Free bore well) ಕೊರೆಸಲು ಸರ್ಕಾರ ಸಹಾಯ ಮಾಡುತ್ತಿದೆ. ಅರ್ಹ ರೈತರು ಈಗಲೇ ಅರ್ಜಿ ಸಲ್ಲಿಸಿ, ನಿಮ್ಮ ಜಮೀನಿಗೆ ನೀರಾವರಿ ಸೌಲಭ್ಯ ಪಡೆಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಭಾರತದಲ್ಲಿ ನೀರಾವರಿ(Irrigation)ಯ ಸಮಸ್ಯೆ ರೈತರಿಗೆ ಸಾಕಷ್ಟು ತೊಂದರೆಗಳನ್ನು ತರುತ್ತಿದೆ. ಇದನ್ನು ಎದುರಿಸಲು ಮತ್ತು ರೈತರಿಗೆ…

    Read more..


  • Gold Rate : ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ, ಖರೀದಿಗೆ ಮುಗಿಬಿದ್ದ ಜನ.!

    IMG 20241129 WA0001

    ಇತ್ತೀಚಿನ ದಿನಗಳಲ್ಲಿ ಚಿನ್ನದ ಬೆಲೆ (Gold Price) ಬಿರುಸಿನ ಏರಿಕೆಯನ್ನು ಕಂಡು, ಆಭರಣ ಪ್ರಿಯರು, ಮದುವೆ ಸಮಾರಂಭಕ್ಕೆ ತಯಾರಾಗಿರುವ ಕುಟುಂಬಗಳು, ಹಾಗೂ ಚಿನ್ನದ ಮಾರುಕಟ್ಟೆಯ ವ್ಯಾಪಾರಿಗಳು ಬೆಚ್ಚಿಬಿದ್ದಿದ್ದಾರೆ. ಚಿನ್ನದ ಬೆಲೆಯಲ್ಲಿ ಏರಿಕೆ ಯಾವಾಗಲೂ ಜಾಗತಿಕ ಅಸ್ಥಿರತೆಯ ಸಂಕೇತವಾಗಿರುವುದರಿಂದ, ಈಗ ದಿಢೀರ್ 10,000 ರೂಪಾಯಿಯಷ್ಟು ಪ್ರತಿ 10 ಗ್ರಾಂಗೆ ಬೆಲೆ ಕುಸಿತದ ನಿರೀಕ್ಷೆ ಭಾರೀ ಚರ್ಚೆಗೆ ಕಾರಣವಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ…

    Read more..