Tag: Karnataka
-
Gold Rate Today : ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ, ಬರೋಬ್ಬರಿ ₹6000 ಕುಸಿತ, ಇಲ್ಲಿದೆ ಇಂದಿನ ಬೆಲೆ

ಚಿನ್ನ ಖರೀದಿ ಮಾಡಲು ಕಾಯುತ್ತಿದ್ದ ಜನರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ ಕಂಡಿದ್ದು ಒಂದೇ ದಿನಕ್ಕೆ ಬರೋಬ್ಬರಿ 6,000 ರೂಪಾಯಿ ಕಡಿಮೆ ಆಗಿದೆ. ಹಾಗಾದ್ರೆ ಬನ್ನಿ ಈ ದಿನ ಚಿನ್ನ ಮತ್ತು ಬೆಳ್ಳಿಯ ರೇಟ್ ಎಷ್ಟಿದೆ ಎಂದು ನೋಡೋಣ.. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ
Categories: ಚಿನ್ನದ ದರ -
Rain Alert : ರಾಜ್ಯದ ಈ ಜಿಲ್ಲೆಗಳಲ್ಲಿ ಮತ್ತೇ ಭಾರಿ ಮಳೆ ಮುನ್ಸೂಚನೆ..! ಇಲ್ಲಿದೆ ಮಾಹಿತಿ

ನಮ್ಮ ಕನ್ನಡ ನಾಡಿನಲ್ಲಿ ಮಳೆ ಆರ್ಭಟ ಮತ್ತೆ ತನ್ನ ಪ್ರಭಾವ ತೋರಲು ಸಜ್ಜಾಗಿದೆ. ಅಲ್ಪ ವಿರಾಮದ ಬಳಿಕ ಜನರು ಸ್ವಲ್ಪ ನಿರಾಳತೆ ಕಂಡಿದ್ದರು, ಆದರೆ ಇದೀಗ ಮಳೆ ಇನ್ನೊಮ್ಮೆ ಭರ್ಜರಿಯಾಗಿ ಬೀಳಲಿರುವ ಮುನ್ಸೂಚನೆ ಇದ್ದು ರೈತ ಸಮುದಾಯದ ಮುಖಗಳಲ್ಲಿ ಮತ್ತೆ ಕವಲುದೊರೆತಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾದ ಹವಾಮಾನ ವೈಪರೀತ್ಯದಿಂದಾಗಿ ಮುಂದಿನ 48 ಗಂಟೆಗಳಲ್ಲಿ ಮಳೆ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ
Categories: ಮಳೆ ಮಾಹಿತಿ -
Free Borewell: ರಾಜ್ಯ ಸರ್ಕಾರ ದಿಂದ ಉಚಿತ ಬೋರ್ವೆಲ್ ಕೊರೆಸಲು ಅರ್ಜಿ ಆಹ್ವಾನ!

ರೈತರಿಗೆ ಬೋರ್ವೆಲ್ (Borewell Scheme) ಕೊರಿಸಲು ಸಹಾಯ ಮಾಡುವ ಈ ಯೋಜನೆಗೆ ಅರ್ಜಿ ಆಹ್ವಾನ.! ಈ ಯೋಜನೆಯಡಿಯಲ್ಲಿ ಸಿಗುತ್ತದೆ 3.75 ಲಕ್ಷ ಸಹಾಯಧನ. ಭೂಮಿಯ ಮೇಲೆ ನೀರು ಅತ್ಯಮೂಲ್ಯವಾಗಿರುವಂತದ್ದು, ಅದರಲ್ಲೂ ರೈತರಿಗೆ ಕೃಷಿ(Agriculture) ಮಾಡಲು ಬಹಳ ಮುಖ್ಯವಾಗಿ ಬೇಕಾಗಿರುವುದು ನೀರು. ನೀರು ಇಲ್ಲದೆ ಯಾವ ಕೃಷಿ ಮಾಡಲು ಅಸಾಧ್ಯ. ಬರಗಾಲದ ಸಮಯದಲ್ಲಿ ರೈತಪಡುವ ಕಷ್ಟ ಹೇಳತಿರದು. ಕೇವಲ ಮಳೆಯನ್ನೇ ನಂಬಿಕೊಂಡು ಕೃಷಿ ಮಾಡಲು ಅಸಾಧ್ಯ. ಆದ್ದರಿಂದ ರೈತ ಕೃಷಿ ಚಟುವಟಿಕೆಗಳಿಗೆ ಬೋರ್ವೆಲ್ ಗಳನ್ನು ಕೊರೆಸಿ ನೀರನ್ನು ಸಸ್ಯಗಳಿಗೆ
Categories: ಸರ್ಕಾರಿ ಯೋಜನೆಗಳು -
Heavy Rain alert : ರಾಜ್ಯದ ಈ ಜಿಲ್ಲೆಗಳಿಗೆ ಮುಂದಿನ 4 ದಿನ ಭಾರೀ ಮಳೆ ಸಾಧ್ಯತೆ..! ಹೈ ಅಲರ್ಟ್ ಘೋಷಣೆ

ಜೋರಾದ ಹಿಂಗಾರು ಮಳೆ ಅಕ್ಟೋಬರ್.19(October) ರವರೆಗೆ ಕರ್ನಾಟಕದ (Karnataka) ಈ ಜಿಲ್ಲೆಗಳಲ್ಲಿ ಸುರಿಯಲಿದೆ ಭಾರಿ ಮಳೆ. ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗುತ್ತಿದ್ದು,ಈಗಾಗಲೇ ಕೆಲವೊಂದು ಜಿಲ್ಲೆಗಳಲ್ಲಿ(districts) ಬಹಳಷ್ಟು ಮಳೆ ಬೀಳುತ್ತಿದೆ. ಮಂಗಳವಾರ ರಾಜಧಾನಿ ಬೆಂಗಳೂರು, ಕರಾವಳಿ ಸೇರಿದಂತೆ ರಾಜ್ಯದ 19 ಜಿಲ್ಲೆಗಳಲ್ಲಿ ದಿನಪೂರ್ತಿ ಸುರಿದ ಮಳೆಯಿಂದಾಗಿ ಹಲವು ಅವಘಡಗಳು ಸಂಭವಿಸಿವೆ. ಅದರಲ್ಲೂ ಯಾದಗಿರಿ ಜಿಲ್ಲೆಯಾದ್ಯಂತ (Yadagiri District) ಗುಡುಗು ಸಹಿತ ಭಾರೀ ಮಳೆಯಾಗಿದ್ದು,
Categories: ಮಳೆ ಮಾಹಿತಿ -
ಕೇಂದ್ರದ ಉಚಿತ ಮನೆ, ‘ಪಿಎಂ ಆವಾಸ್ ಯೋಜನೆ’ ಗೆ ಅರ್ಜಿ ಸಲ್ಲಿಸುವುದು ಹೇಗೆ..?

ಸ್ವಂತ ಮನೆ(Own House) ಹೊಂದುವುದು ಪ್ರತಿಯೊಬ್ಬರ ಗುರಿಯಾಗಿರುತ್ತದೆ, ಆದರೆ ಮನೆ ಕಟ್ಟುವುದಕ್ಕೆ ಬಂದಾಗ ಹಣದ ಪ್ರಮಾಣ ಭಾರೀ ಇರುವುದರಿಂದ ಹಲವರ ಕನಸು ಅಪೂರ್ಣವಾಗಿಯೇ ಉಳಿಯುತ್ತದೆ. ಇಂದಿನ ದಿನಗಳಲ್ಲಿ ಮನೆ ಕಟ್ಟಲು, ಅತಿದೊಡ್ಡ ವೆಚ್ಚದ ಕಾರಣವಾಗುವುದು ಸಾಮಾನ್ಯವಾಗಿದೆ. ಆದರೆ, ಸ್ವಂತ ಮನೆ ಕಟ್ಟಲು ಇನ್ನು ಚಿಂತಿಸುವ ಅವಶ್ಯಕತೆ ಇಲ್ಲ! ಕೇಂದ್ರ ಸರ್ಕಾರದ ಹೊಸ ಯೋಜನೆಯು ನಿಮ್ಮ ಕನಸನ್ನು ಸಾಕಾರಗೊಳಿಸಲು ಸಹಾಯ ಮಾಡುವುದಕ್ಕೆ ಬಂದಿದೆ. ಏನದು ಯೋಜನೆ? ಹೇಗೆ ಇದು ನಿಮಗೆ ಪ್ರಯೋಜನಕಾರಿಯಾಗಬಹುದು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ, ಓದಿ
Categories: ಸರ್ಕಾರಿ ಯೋಜನೆಗಳು -
Rain News : ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆ ಭಾರಿ ಮಳೆ ಮುನ್ಸೂಚನೆ..!

ಮುಂದಿನ 24 ಗಂಟೆ ಹೆಚ್ಚಿನ ಮಳೆಯಾಗುವ (heavy rainfall) ಸಾಧ್ಯತೆ.! ಬೆಂಗಳೂರು (Bangalore) ಸೇರಿದಂತೆ ಈ ಜಿಲ್ಲೆಗಳಲ್ಲಿ ಅಕ್ಟೋಬರ್ (October) 14ರ ವರೆಗೆ ಭಾರಿ ಮಳೆ. ಈ ವರ್ಷ ಸುರಿದ ಧಾರಾಕಾರ ಮಳೆಯಿಂದ ಜನರು ಬಹಳಷ್ಟು ನೋವು ಕಷ್ಟಗಳನ್ನು ಎದುರಿಸಿದ್ದಾರೆ. ಅದರಲ್ಲೂ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗಿದ್ದು, ಕೆಲವು ಅಷ್ಟು ಜನರಿಗೆ ಈ ಮಳೆ ಖುಷಿ ನೀಡಿದ್ದರೆ ಇನ್ನೂ ಕೆಲವರಿಗೆ ಕಷ್ಟಗಳನ್ನು ನೀಡಿದೆ. ಆದರೆ ಇನ್ನೇನು ಮುಂಗಾರು ಮಳೆ (Monsoon rain) ಮುಕ್ತಾಯ ಅನ್ನೋ ಸಮಯದಲ್ಲೇ ಮತ್ತೆ
Categories: ಮಳೆ ಮಾಹಿತಿ -
ಈ ರೈತರಿಗೆ ಬಂಪರ್ ಗುಡ್ ನ್ಯೂಸ್, ಹೆಚ್ಚುವರಿ ಗೋಮಾಳ ಭೂಮಿ ರೈತರಿಗೆ ಮಂಜೂರು.!

ರೈತರಿಗೆ ಸಿಹಿ ಸುದ್ದಿ: ಹೆಚ್ಚುವರಿ ಗೋಮಾಳ ಭೂಮಿಯನ್ನು ರೈತರಿಗೆ ಮಂಜೂರು ಕರ್ನಾಟಕದ ರೈತರಿಗೆ ಸರ್ಕಾರದ ಹೊಸ ತೀರ್ಮಾನವು ಮಹತ್ವದ ಶುಭ ಸುದ್ದಿಯನ್ನು ತಂದುಕೊಟ್ಟಿದೆ. ಪಶುಪಾಲನೆಗೆ ಅಗತ್ಯವಾದ ಭೂಮಿಯ ಮೇಲೆ ಯಾವುದೇ ಹೆಚ್ಚುವರಿ ಗೋಮಾಳ ಭೂಮಿ (cow land) ಇದ್ದರೆ, ಅದನ್ನು ರೈತ ಫಲಾನುಭವಿಗಳಿಗೆ ಮಂಜೂರು ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ (Revenue Minister Krishna Bhairegowda) ಅವರು ಘೋಷಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್
Categories: ಕೃಷಿ -
PM Awas Yojana : ಸ್ವಂತ ಮನೆ ಕಟ್ಟಲು ಕೇಂದ್ರ ದಿಂದ ₹1.2 ಲಕ್ಷ ರೂಪಾಯಿ ಪಡೆಯಿರಿ.

ಪ್ರಧಾನ ಮಂತ್ರಿ ಆವಾಸ್ ಯೋಜನೆ (Pradhan Mantri Awas Yojana)ಯಡಿ ಸರ್ಕಾರವು ₹1.2 ಲಕ್ಷದವರೆಗೆ ಮನೆ ನಿರ್ಮಾಣಕ್ಕೆ ಸಹಾಯ ಮಾಡುತ್ತಿದೆ. ಆದರೆ, ನೀವು ಈ ₹1.2 ಲಕ್ಷದ ಮನೆ ನಿರ್ಮಾಣ ಸಹಾಯಕ್ಕೆ ಅರ್ಹರಾಗಿದ್ದೀರಾ? ನಿಮ್ಮ ಹೆಸರು ಫಲಾನುಭವಿಗಳ ಪಟ್ಟಿಯಲ್ಲಿದೆಯೇ ಎಂದು ತಿಳಿಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಎಂಬುದು
Categories: ಸರ್ಕಾರಿ ಯೋಜನೆಗಳು
Hot this week
-
Bank Loan: ಸಾಲದ EMI ಕಟ್ಟುವವರಿಗೆ ಗುಡ್ ನ್ಯೂಸ್..! ಜುಲೈನಿಂದ ಆರ್ ಬಿ ಐ ಹೊಸ ನಿಯಮ ಜಾರಿ, ತಿಳಿದುಕೊಳ್ಳಿ
-
PNB FD Scheme: 1 ಲಕ್ಷ ಇಟ್ಟರೆ 50 ಸಾವಿರ ಬಡ್ಡಿ ಗ್ಯಾರಂಟಿ! ಪಂಜಾಬ್ ನ್ಯಾಷನಲ್ ಬ್ಯಾಂಕ್ನ ಬೆಸ್ಟ್ ಎಫ್ಡಿ ಪ್ಲಾನ್ ಇಲ್ಲಿದೆ.
-
ಲಾಸ್ ಆಗೋ ಚಾನ್ಸೇ ಇಲ್ಲ: ಹಳ್ಳಿ, ಟೌನ್ ಎಲ್ಲೇ ಆದ್ರೂ ಶುರು ಮಾಡಬಹುದಾದ 5 ಎವರ್ಗ್ರೀನ್ ಬ್ಯುಸಿನೆಸ್ ಐಡಿಯಾಗಳು!
-
ಬಿಸಿಲ ಧಗೆಗೆ ತಂಪು ನೀರು ಬೇಕೆ? ಆದರೆ ಈ ತಪ್ಪುಗಳನ್ನು ಮಾಡಬೇಡಿ!
-
ಏಪ್ರಿಲ್ ತಿಂಗಳಲ್ಲಿ ಈ 5 ರಾಶಿಯವರಿಗೆ ಒಲಿಯಲಿದ್ದಾಳೆ ಲಕ್ಷ್ಮಿ! ಶುಕ್ರದೆಸೆ ಆರಂಭ, ನಿಮ್ಮ ರಾಶಿಗೂ ಇದೆಯಾ ಧನ ಪ್ರಾಪ್ತಿ ಯೋಗ?
Topics
Latest Posts
- Bank Loan: ಸಾಲದ EMI ಕಟ್ಟುವವರಿಗೆ ಗುಡ್ ನ್ಯೂಸ್..! ಜುಲೈನಿಂದ ಆರ್ ಬಿ ಐ ಹೊಸ ನಿಯಮ ಜಾರಿ, ತಿಳಿದುಕೊಳ್ಳಿ

- PNB FD Scheme: 1 ಲಕ್ಷ ಇಟ್ಟರೆ 50 ಸಾವಿರ ಬಡ್ಡಿ ಗ್ಯಾರಂಟಿ! ಪಂಜಾಬ್ ನ್ಯಾಷನಲ್ ಬ್ಯಾಂಕ್ನ ಬೆಸ್ಟ್ ಎಫ್ಡಿ ಪ್ಲಾನ್ ಇಲ್ಲಿದೆ.

- ಲಾಸ್ ಆಗೋ ಚಾನ್ಸೇ ಇಲ್ಲ: ಹಳ್ಳಿ, ಟೌನ್ ಎಲ್ಲೇ ಆದ್ರೂ ಶುರು ಮಾಡಬಹುದಾದ 5 ಎವರ್ಗ್ರೀನ್ ಬ್ಯುಸಿನೆಸ್ ಐಡಿಯಾಗಳು!

- ಬಿಸಿಲ ಧಗೆಗೆ ತಂಪು ನೀರು ಬೇಕೆ? ಆದರೆ ಈ ತಪ್ಪುಗಳನ್ನು ಮಾಡಬೇಡಿ!

- ಏಪ್ರಿಲ್ ತಿಂಗಳಲ್ಲಿ ಈ 5 ರಾಶಿಯವರಿಗೆ ಒಲಿಯಲಿದ್ದಾಳೆ ಲಕ್ಷ್ಮಿ! ಶುಕ್ರದೆಸೆ ಆರಂಭ, ನಿಮ್ಮ ರಾಶಿಗೂ ಇದೆಯಾ ಧನ ಪ್ರಾಪ್ತಿ ಯೋಗ?



