Tag: Karnataka

  • Rain News : ರಾಜ್ಯದ ಈ 9 ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆ, ಹೈ ಅಲರ್ಟ್ ಘೋಷಣೆ!

    IMG 20240921 WA0000

    ರಾಜ್ಯದ ಈ 9 ಜಿಲ್ಲೆಗಳಲ್ಲಿ ಸುರಿಯಲಿದೆ ಭಾರೀ ಮಳೆ(Heavy rainfall)! ಇಂದಿನಿಂದ ಉತ್ತರ ಕರ್ನಾಟಕದಲ್ಲಿ ‘ಯೆಲ್ಲೋ ಅಲರ್ಟ್ ಸೆಪ್ಟೆಂಬರ್ ಅಂತ್ಯದವರೆಗೂ ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಮಳೆ ಕೆಲವರಿಗೆ ಸಂತೋಷ ಉಂಟುಮಾಡಿದರೆ, ಇನ್ನು ಕೆಲವರಿಗೆ ಕಷ್ಟಗಳನ್ನು ಹೆಚ್ಚುಮಾಡುತ್ತದೆ. ಆದ್ದರಿಂದ ಜನರು ಮಳೆಯ ವಿಚಾರದಲ್ಲಿ ಹೆಚ್ಚು ಎಚ್ಚರವಾಗಿರಲು ನಮ್ಮ ಸರ್ಕಾರ (government) ರಾಜ್ಯದ ಜನರಿಗೆ ಮಳೆಯ ಮುನ್ಸೂಚನೆಯನ್ನು  ನೀಡುತ್ತಲೇ ಇರುತ್ತದೆ. ಇದರಿಂದ ರೈತರಿಗೆ ಹಾಗೂ ಮೀನುಗಾರರಿಗೆ, ಕೆಲಸಕ್ಕೆ ಹೋಗುವ ಜನರಿಗೆ ಹೀಗೆ

    Read more..


  • ರಾಜ್ಯ ಸರ್ಕಾರದಿಂದ ಯಾತ್ರೆಗೆ ₹15,000/- ಉಚಿತ ಹಣ ಪಡೆಯಲು ಅರ್ಜಿ ಆಹ್ವಾನ..!

    IMG 20240922 WA0002

    ಶ್ರೀ ಕೃಷ್ಣ ನ ಪವಿತ್ರ ದ್ವಾರಕೆ ಭೂಮಿಯ ದರ್ಶನಕ್ಕೆ ಹೋಗುವ ಕನಸು ಕಾಣುತ್ತಿದ್ದೀರಾ? ಕರ್ನಾಟಕ ಸರ್ಕಾರದ ಭಾರತ್ ಗೌರವ್ ಯೋಜನೆ(Karnataka Government’s Bharat Gaurav Yojana)ಯಡಿ ದ್ವಾರಕಾ ಯಾತ್ರೆಗೆ ಬನ್ನಿ! ಕಡಿಮೆ ವೆಚ್ಚದಲ್ಲಿ ದೇವರ ದರ್ಶನ ಮಾಡಿ, ಧಾರ್ಮಿಕ ಅನುಭವವನ್ನು ಪಡೆಯಿರಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಸರ್ಕಾರದ ಧಾರ್ಮಿಕ ದತ್ತಿ (ಮುಜರಾಯಿ) ಇಲಾಖೆ ಹಾಗೂ ಭಾರತೀಯ ರೈಲ್ವೆ ಇಲಾಖೆಯ

    Read more..


  • ಶಾಲಾ ಮಕ್ಕಳಿಗೆ ಭರ್ಜರಿ ದಸರಾ ರಜೆ..! ಒಟ್ಟು ಎಷ್ಟು ದಿನ ರಜೆ ಇರಲಿದೆ.? ಇಲ್ಲಿದೆ ಡೀಟೇಲ್ಸ್

    IMG 20240921 WA0002

    ಶಾಲಾ ಮಕ್ಕಳಿಗೆ ಗುಡ್ ನ್ಯೂಸ್, ದಸರಾ ಹಬ್ಬದ ಪ್ರಯುಕ್ತ ಭರ್ಜರಿ ರಜೆ, ಅದರ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ..! ಕನ್ನಡ ನಾಡಿನ ಕಲೆ-ಸಂಸ್ಕೃತಿ ಬಿಂಬಿಸುವ, ದೇಶ-ವಿದೇಶದ ಜನರನ್ನು ಆಕರ್ಷಿಸುವ ನವರಾತ್ರಿ, ವಿಜಯ ದಶಮಿ, ದಸರಾ ಹಬ್ಬ, ಜಂಬೂ ಸವಾರಿ ಎಂದೆಲ್ಲ ಕರೆಯಲ್ಪಡುವ ನಾಡ ಹಬ್ಬ ದಸರವು (Dasara Festival) ಒಂದು ಅದ್ದೂರಿಯ ಸಂಭ್ರಮವಾಗಿದೆ. ಸಾಮಾನ್ಯವಾಗಿ ಸೆಪ್ಟೆಂಬರ್ ಅಕ್ಟೋಬರ್ ತಿಂಗಳಲ್ಲಿ ಬರುವ ಈ ಹಬ್ಬವು ನಾಡಿನ ಒಂದು ವಿಶೇಷ. ವಿಜೃಂಭಣೆಯಿಂದ ಆಚರಿಸಲ್ಪಡುವ ನಾಡ ಹಬ್ಬ ದಸರಾವನ್ನು ವೀಕ್ಷಿಸಲು ದೇಶದ

    Read more..


  • Rain News: ರಾಜ್ಯದ ಈ ಜಿಲ್ಲೆಗಳಲ್ಲಿ ಸೆ. 24ರಿಂದ ಮತ್ತೆ ಮಳೆ, ಹೈ ಅಲರ್ಟ್‌ ಘೋಷಣೆ !

    IMG 20240921 WA0000

    ಹವಾಮಾನ ಇಲಾಖೆಯಿಂದ ಮಳೆಯ ಮುನ್ಸೂಚನೆ, ಸೆಪ್ಟೆಂಬರ್‌ 24ರಿಂದ ಮತ್ತೆ ಅಬ್ಬರಿಸಲಿದೆ ಮಳೆ, ಹಲವು ಜಿಲ್ಲೆಗಳಿಗೆ ಅಲರ್ಟ್‌! ಈ ವರ್ಷದಲ್ಲಿ ಹಲವಾರು ಕಡೆಗಳಲ್ಲಿ ಅಧಿಕ ಮಳೆಯಾಗಿದ್ದು, ಧಾರಕಾರ ಮಳೆಯಿಂದ(Heavy rainfall) ಜನರು ಬಹಳ ಕಷ್ಟ ನೋವುಗಳನ್ನು ಎದುರಿಸಿದ್ದಾರೆ. ಹಾಗೆಯೇ ಇನ್ನು ಹಲವು ಸ್ಥಳಗಳಲ್ಲಿ ಮಳೆಯಾಗದೆ ಜನರು, ರೈತರು ಬಹಳ ಸಂಕಷ್ಟ ಪಡುತ್ತಿದ್ದಾರೆ. ಹಾಗೆಯೇ ಇದೀಗ ಸೆಪ್ಟೆಂಬರ್ ತಿಂಗಳಲ್ಲಿ ಮತ್ತೆ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಕೇಳಿ ಬರಲಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ

    Read more..


  • ರಾಜ್ಯದಲ್ಲಿ ಬರೋಬ್ಬರಿ 1.78 ಲಕ್ಷ ಮಹಿಳೆಯರ ಗೃಹಲಕ್ಷ್ಮಿ ಹಣ ಪಾವತಿ ಬಂದ್.!

    IMG 20240918 WA0004

    ಕರ್ನಾಟಕದ ಗೃಹಲಕ್ಷಿ (Gruha Lakshmi) ಯೋಜನೆಯಲ್ಲಿ ಬೃಹತ್ ಬದಲಾವಣೆ! ಲಕ್ಷಾಂತರ ಮಹಿಳೆಯರ ಖಾತೆಗೆ ಹಣ ಜಮಾ ಆಗುವುದು ನಿಂತಿದೆ. ಇದಕ್ಕೆ ಕಾರಣವೇನು ಎಂದು ಈ ವರದಿಯಲ್ಲಿ ತಿಳಿಯೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಸರ್ಕಾರವು ಇತ್ತೀಚೆಗೆ ಗೃಹ ಲಕ್ಷ್ಮಿ(Gruha Lakshmi) ಯೋಜನೆಯಡಿ ಸುಮಾರು 1.78 ಲಕ್ಷ ಮಹಿಳೆಯರ ಪಾವತಿಗಳನ್ನು ಸ್ಥಗಿತಗೊಳಿಸಿದೆ, ಏಕೆಂದರೆ ಈ ಮಹಿಳೆಯರನ್ನು ಆದಾಯ ತೆರಿಗೆ(Income tax) ಪಾವತಿದಾರರು

    Read more..


  • ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ..!

    IMG 20240912 WA0013

    ರೈತ ಮುಖಂಡರ ಬೇಡಿಕೆಗಳು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಶ್ವಾಸನೆ: ಮುನ್ಸೂಚನೆಯಂತೆ, ಮುಖ್ಯಮಂತ್ರಿಯಾಗಿ ಭರವಸೆಯ ಭಾಷಣ ನೀಡಿದ ಸಿದ್ದರಾಮಯ್ಯ, ರೈತರ ಮುಂದಿನ ಹಕ್ಕುಗಳನ್ನು ಬಲಪಡಿಸುವ ದಿಸೆಯಲ್ಲಿ ತಕ್ಷಣದ ಕ್ರಮಗಳನ್ನು ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಹಾಗೂ ರಾಜ್ಯ ಕಬ್ಬು ಬೆಳೆಗಾರರ ಸಂಘದ ನಿಯೋಗದ ಜೊತೆ ನಡೆದ ಸಭೆಯಲ್ಲಿ ರೈತರು ತಮ್ಮ ಬೇಡಿಕೆಗಳನ್ನು ಮಂಡಿಸಿದರು. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • Gold Rate Today: ಗಣೇಶ್ ಹಬ್ಬದಂದು ಚಿನ್ನದ ಬೆಲೆ ಏರಿಕೆ ಶಾಕ್..! ಇಂದಿಗೆ ರೇಟ್ ಎಷ್ಟು?

    WhatsApp Image 2024 09 07 at 9.27.15 AM

    ದೇಶಿಯ ಮಾರುಕಟ್ಟೆಯಲ್ಲಿ ಈ ತಿಂಗಳ ಪ್ರಾರಂಭದಿಂದಲೂ ಚಿನ್ನದ ಬೆಲೆಯಲ್ಲಿ ಸತತ ಇಳಿಕೆ ಆಗಿದ್ದು ನಿನ್ನೆ ಶುಕ್ರವಾರ ಇಳಿಕೆ ಕಂಡಿದ್ದು ಇಂದು ಬೆಲೆಯಲ್ಲಿ ಕೊಂಚ ಏರಿಕೆಯಾಗಿದೆ. ಹಾಗಾಗಿ ಚಿನ್ನ ಖರೀದಿಗೆ ಇದು ಸೂಕ್ತ ಸಮಯ ಎಂದು ತಜ್ಞರ ಅಭಿಪ್ರಾಯ. ಇನ್ನು, ಕಳೆದ ಹಲವು ದಶಕಗಳನ್ನು ಗಮನಿಸಿದರೆ ಚಿನ್ನದ ಬೆಲೆ ಒಂದು ಸ್ಥಿತಿಯಲ್ಲಿ ಯಾವತ್ತೂ ಏರುತ್ತಲೇ ಬಂದಿರುವುದರಿಂದ ಚಿನ್ನವು ಹೂಡಿಕೆಯ ವಿಷಯದಲ್ಲೂ ಸಾಕಷ್ಟು ಗಮನಸೆಳೆದಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ

    Read more..


  • Rain News : ರಾಜ್ಯದ ಈ ಜಿಲ್ಲೆಗಳಲ್ಲಿ ಸೆ.7 ರವರೆಗೆ ಭಾರಿ ಮಳೆ ಮುನ್ಸೂಚನೆ.!

    IMG 20240904 WA0007

    ಸೆಪ್ಟೆಂಬರ್ 7ರವರೆಗೆ ಕರಾವಳಿ-ಉತ್ತರ ಒಳನಾಡಿನಲ್ಲಿ ಗುಡುಗು, ಗಾಳಿ ಸಹಿತ ಮಳೆಯಾಗುವ ಸಾಧ್ಯತೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದ್ದು, ಇದು ಸೆಪ್ಟೆಂಬರ್ 7ರವರೆಗೂ ಮುಂದುವರೆಯಲಿದೆ. ಹೌದು ಮಳೆಯಿಂದ ಹಲವರಿಗೆ ಸಂತೋಷ ಉಂಟಾದರೆ, ಇನ್ನು ಕೆಲವರಿಗೆ ಕಷ್ಟಗಳೇ ಹೆಚ್ಚಾಗುತ್ತವೆ. ಆದ್ದರಿಂದ ಜನರು ಮಳೆಯ ವಿಚಾರದಲ್ಲಿ ಹೆಚ್ಚು ಎಚ್ಚರವಾಗಿರಲು ನಮ್ಮ ಸರ್ಕಾರ ರಾಜ್ಯದ ಜನರಿಗೆ ಮಳೆಯ ಮುನ್ಸೂಚನೆಯನ್ನು ನೀಡುತ್ತಲೇ ಇರುತ್ತದೆ. ಇದರಿಂದ ರೈತರಿಗೆ ಹಾಗೂ ಮೀನುಗಾರರಿಗೆ, ಕೆಲಸಕ್ಕೆ ಹೋಗುವ ಜನರಿಗೆ ಹೀಗೆ ಎಲ್ಲರಿಗೂ ಕೂಡ ಈ ಮುನ್ಸೂಚನೆಯಿಂದ ಉಪಕಾರವಾಗುತ್ತದೆ.

    Read more..


  • ಹಿರಿಯ ನಾಗರಿಕರಿಗೆ ‘ಉದ್ಯೋಗ ಮೇಳ’ 60 ವರ್ಷ ಮೇಲ್ಪಟ್ಟವರಿಗೂ ಉದ್ಯೋಗ..!

    IMG 20240828 WA0002

    ಹಿರಿಯ ನಾಗರಿಕರ ಉದ್ಯೋಗದ ಪ್ರಾಮುಖ್ಯತೆ: ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್ ಆಯೋಜಿಸಿದ ಮಾದರಿ ಉದ್ಯೋಗ ಮೇಳ. ಹಿರಿಯ ನಾಗರಿಕರು ಪಿಂಚಣಿ(pension) ಅಥವಾ ಸಾಮಾಜಿಕ ಭದ್ರತೆಯ ಕೊರತೆಯ ನಡುವೆ ಸ್ವಾವಲಂಬಿ ಜೀವನ ನಡೆಸುವ ಅಗತ್ಯವನ್ನು ಎದುರಿಸುತ್ತಿದ್ದಾರೆ. ಈ ಸಮಸ್ಯೆಯನ್ನು ಪರಿಹರಿಸಲು, ನೈಟಿಂಗೇಲ್ಸ್ ಮೆಡಿಕಲ್ ಟ್ರಸ್ಟ್(Nightangles Medical Trust), ರೋಟರಿ ಬೆಂಗಳೂರು ವೆಸ್ಟ್ (Rotary Banglore Trust), ಮತ್ತು ಸೇಂಟ್ ಜೋಸೆಫ್ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ‘ವಾರ್ಷಿಕ ಉದ್ಯೋಗ ಮೇಳ’ ಆಯೋಜಿಸಲಾಗಿದೆ. ಈ ಮೇಳವು ಹಿರಿಯ ನಾಗರಿಕರಿಗೆ ಉದ್ಯೋಗದ(senior citizens recruitment) ಅವಕಾಶಗಳನ್ನು

    Read more..