Tag: Karnataka
-
ಮಳೆಗಾಲದಲ್ಲೂ ಬೇಸಿಗೆಯಂತೆ ಸೆಕೆ ಆಗ್ತಿದೆಯಾ..? ಇಲ್ಲಿದೆ ಕಂಪ್ಲೀಟ್ ಮಾಹಿತಿ..!

ಮಳೆಗಾಲದಲ್ಲಿ ಸೆಕೆಯ ವಾತಾವರಣ: ಏಕೆ ಮತ್ತು ಮುಂದಿನ ದಿನಗಳ ಮುನ್ಸೂಚನೆ ಕರ್ನಾಟಕ ರಾಜ್ಯದಲ್ಲಿ ಮುಂಗಾರು ಮಳೆಯೊಡ್ಡಿದ್ದು, ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ಕಳೆದ ಕೆಲವು ದಿನಗಳಿಂದ ಅನಿಯಮಿತ ಮಳೆ ಸುರಿಯುತ್ತಿದೆ. ಆದರೆ, ಮಳೆಯ ನಂತರ ಕೂಡ ಸೆಕೆಯ ಅನುಭವ ಮುಂದುವರೆದಿದ್ದು, ಇದರಿಂದ ನಾಗರಿಕರಲ್ಲಿ ಬೇಸರ ಮೂಡಿಸಿದೆ. ಹವಾಮಾನ ತಜ್ಞರು ಈ ವಿಶೇಷ ಪರಿಸ್ಥಿತಿಯ ಬಗ್ಗೆ ವಿವರಿಸಿದ್ದಾರೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಮಳೆಗಾಲದಲ್ಲಿ
Categories: ಮಳೆ ಮಾಹಿತಿ -
ಸರ್ಕಾರದಿಂದ ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ!

ರಾಜ್ಯ ಸರ್ಕಾರದ ಪಶು ಸಂಗೋಪನೆ ಯೋಜನೆ(State Government Animal Husbandry Scheme): ಕೋಳಿ ಮತ್ತು ಮೇಕೆ ಸಾಕಾಣಿಕೆಗೆ ವಿಶೇಷ ಸಾಲ ಸೌಲಭ್ಯ(Special loan facility) ಕೃಷಿ ಕ್ಷೇತ್ರದಲ್ಲಿ ರೈತರ ಆದಾಯವನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಕೃಷಿ ಜೊತೆಗೆ ಪಶು ಸಂಗೋಪನೆಗೆ ಹೆಚ್ಚು ಮಹತ್ವ ನೀಡುತ್ತಿದೆ. ಈ ನಿಟ್ಟಿನಲ್ಲಿ, ರೈತರು ಜಾನುವಾರು ಸಾಕಾಣಿಕೆಯನ್ನು ಬಲಪಡಿಸುವಂತೆ ಪ್ರೋತ್ಸಾಹಿಸಲಾಗುತ್ತಿದೆ. ಇದಕ್ಕಾಗಿ, ರಾಜ್ಯ ಸರ್ಕಾರ “ರಾಷ್ಟ್ರೀಯ ಜಾನುವಾರು ಮಿಷನ್(National Cattle Mission)” ಅನ್ನು ಯಶಸ್ವಿಯಾಗಿ ಮುಂದುವರಿಸುತ್ತಿದ್ದು, ಈ ಯೋಜನೆಯಡಿ ವಿವಿಧ ಉಪ-ಯೋಜನೆಗಳ ಮೂಲಕ
Categories: ಕೃಷಿ -
Gold Rate Today: ವರಮಹಾಲಕ್ಷ್ಮಿ ಹಬ್ಬಕ್ಕೆ ಬಂಪರ್ ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ದಿಡೀರ್ ಕುಸಿತ..!

ವರಮಹಾಲಕ್ಷ್ಮಿ ಹಬ್ಬಕ್ಕೆ ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್, ಇಂದು ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ. ಆಭರಣ ಖರೀದಿಗೆ ಶುಭದಿನವೂ ಹೌದು. ಚಿನ್ನದ ದರದಲ್ಲಿ ಬಂಪರ್ ಇಳಿಕೆಯಾಗಿದ್ದು ಕಳೆದ ವಾರಕ್ಕೆ ಹೋಲಿಸಿದರೆ ಬರೋಬರಿ ರೂ.2000 ವರೆಗೂ ಕಡಿಮೆಯಾಗಿದೆ. ಕಳೆದ ಮೂರು ದಿನಗಳಿಂದ ಸತತವಾಗಿ ಏರಿಕೆ ಕಾಣುತ್ತಿದೆ. ಹೀಗಿದ್ದಾಗಲೇ ಇಂದು ದಿಢೀರ್ ಚಿನ್ನದ ಬೆಲೆಯಲ್ಲಿ ಕುಸಿತ ದಾಖಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ.
Categories: ಚಿನ್ನದ ದರ -
Gold Rate Today: ಶ್ರಾವಣದಲ್ಲಿ ಚಿನ್ನ ಖರೀದಿಸುವವರ ಗಮನಕ್ಕೆ, ಇಂದಿನ ಬೆಲೆ ಎಷ್ಟಿದೆ ನೋಡಿ..!

ಶ್ರಾವಣದಲ್ಲಿ ಚಿನ್ನ ಖರೀದಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ, ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ನಿನಗೆ ಹೋಲಿಸಿದರೆ ಇಂದು ಮಾರುಕಟ್ಟೆಯಲ್ಲಿ ಚಿನ್ನದ ದರದಲ್ಲಿ ತುಸು ಏರಿಕೆಯಾಗಿದ್ದು. ಬೆಳ್ಳಿ ಬೆಲೆಯಲ್ಲಿ ಸ್ವಲ್ಪ ಇಳಿಕೆಯಾಗಿರುವುದನ್ನು ನೀವು ಗಮನಿಸಬಹುದು. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಹಾಗಾದರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ ಎಂದು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ
Categories: ಚಿನ್ನದ ದರ -
Gold Rate Today: ಚಿನ್ನದ & ಬೆಳ್ಳಿ ಬೆಲೆಯಲ್ಲಿ ಮತ್ತೆ ಬಂಪರ್ ಇಳಿಕೆ, ಶ್ರಾವಣಕ್ಕೆ ಭರ್ಜರಿ ಗುಡ್ ನ್ಯೂಸ್

ಶ್ರಾವಣ ಪ್ರಾರಂಭವಾಗುತ್ತಿದ್ದಂತೆ ಅನೇಕ ಹಬ್ಬಗಳು ಸಾಲು ಸಾಲಾಗಿ ಬರುತ್ತಿವೆ, ಈ ಹಬ್ಬಗಳ ಸೀಸನ್ ನಲ್ಲಿ ಚಿನ್ನಕ್ಕೆ ಭಾರಿ ಬೇಡಿಕೆ ಇದ್ದು, ಬಂಗಾರದ ಬೆಲೆಯ ಇಳಿಕೆಯಿಂದ ಚಿನ್ನ ಪ್ರಿಯರು ಫುಲ್ ಖುಷ್ ಆಗಿದ್ದಾರೆ. ಯಾಕೆ ಅಂದ್ರೆ ಇದು ಮದುವೆ & ನಿಶ್ಚಿತಾರ್ಥಗಳು ನಡೆಯುವ ಸಮಯ. ಕಳೆದ ಒಂದು ವಾರ ಚಿನ್ನದ ಬೆಲೆ ಪದೇ ಪದೇ ಕುಸಿತ ಕಾಣುತ್ತಿದೆ. ಹಾಗೇ ಇಂದು ಕೂಡ ಚಿನ್ನದ ರೇಟ್ ಭಾರಿ ಇಳಿಕೆ ಕಂಡಿದೆ. ಹಾಗಾದ್ರೆ ಇದೀಗ ಎಷ್ಟಿದೆ ಚಿನ್ನದ ಬೆಲೆ? ಮುಂದೆ ಓದಿ. ಪ್ರತಿನಿತ್ಯ
Categories: ಚಿನ್ನದ ದರ -
ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದಿಂದ ಸಾಲ & ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ!

ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ವತಿಯಿಂದ ಸಾಲ(loan) ಪಡೆಯಲು ಅರ್ಜಿಗಳ ಆಹ್ವಾನ. ಇದೀಗ ಸಮುದಾಯದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ತಿಳಿದು ಬಂದಿದೆ. ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ (Veerashaiva Lingayat Development Corporation) ವತಿಯಿಂದ ಪ್ರತಿ ವರ್ಷ ಫಲಾನುಭವಿಗಳಿಗಾಗಿ ಸಾಲ, ಶೈಕ್ಷಣಿಕ ಸಾಲ, ವೈದ್ಯಕೀಯ, ಶಿಕ್ಷಣ ಹೀಗೆ ನಾನಾ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದೀಗ 2024-25ನೇ ಸಾಲಿನಲ್ಲಿ ಅರ್ಹ ಫಲಾನುಭವಿಗಳಿಂದ ವಿವಿಧ ಯೋಜನೆಯಡಿ ಶೈಕ್ಷಣಿಕ ಸಾಲ ನೀಡಲು ಅರ್ಜಿ ಆಹ್ವಾನಿಸಿದೆ. ಇದೇ ರೀತಿಯ ಎಲ್ಲಾ
Categories: ಮುಖ್ಯ ಮಾಹಿತಿ -
Gold Rate Today: ಶ್ರಾವಣ ಮಾಸಕ್ಕೆ ಬಂಪರ್ ಗುಡ್ ನ್ಯೂಸ್, ಚಿನ್ನದ ಬೆಲೆ ಮತ್ತೆ ಕುಸಿತ ..!

ಆಷಾಢ ಮುಗಿದು ಶ್ರಾವಣ ಪ್ರಾರಂಭವಾಗುತ್ತಿದ್ದಂತೆ ಚಿನ್ನದ ಬೆಲೆಯಲ್ಲಿ ಮತ್ತೆ ಇಳಿಕೆ ಕಂಡಿದ್ದು, ಚಿನ್ನಾಭರಣಪ್ರಿಯರಿಗೆ ಸಂತಸ ಹೆಚ್ಚಿಸಿದೆ. ಹೌದು ಬಂಗಾರದ ಬೆಲೆಯಲ್ಲಿ ಮತ್ತಷ್ಟು ಕಡಿಮೆಯಾಗಿದ್ದು, ಶ್ರಾವಣ ಮಾಸಕ್ಕೆ ಚಿನ್ನ ಖರೀದಿಸುವ ಯೋಚನೆಯಲ್ಲಿದ್ದರೆ ಇದು ಸೂಕ್ತ ಸಮಯ. ಹಾಗಾದ್ರೆ ಇಂದು ಚಿನ್ನ ಮತ್ತು ಬೆಳ್ಳಿ ಬೆಲೆ ಎಷ್ಟಿದೆ? ಬನ್ನಿ ತಿಳಿಯೋಣ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ
Categories: ಚಿನ್ನದ ದರ -
Ration card application- ಹೊಸ ರೇಷನ್ ಕಾರ್ಡ್ ಮತ್ತು ತಿದ್ದುಪಡಿಗೆ ಮತ್ತೇ ಅವಕಾಶ..! ಬೇಗಾ ಅಪ್ಲೈ ಮಾಡಿ!

ರೇಷನ್ ಕಾರ್ಡ್ (Ration card) ತಿದ್ದುಪಡಿಗಾಗಿ ಕಾಯುತ್ತಿದ್ದೀರಾ? ಆಗಿದ್ದರೆ ರೇಷನ್ ಕಾರ್ಡ ತಿದ್ದುಪಡಿಗೆ ಅನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ. ರಾಜ್ಯ ಸರ್ಕಾರ (state government) ಅಥವಾ ಕೇಂದ್ರ ಸರ್ಕಾರದಿಂದ (central government) ಯಾವುದೇ ಯೋಜನೆಯ ಪ್ರಯೋಜನವನ್ನು ಪಡೆಯಬೇಕೆಂದರೆ ರೇಷನ್ ಕಾರ್ಡ್ ಬಹಳ ಮುಖ್ಯವಾಗಿರುವ ದಾಖಲೆಗಳಲ್ಲಿ ಒಂದು. ಇನ್ನು ಬಹಳ ಜನರ ಮನೆಗಳಲ್ಲಿ ರೇಷನ್ ಕಾರ್ಡ್ ಗಳಲ್ಲಿ ಕೆಲವೊಂದು ತಪ್ಪುಗಳು ಆಗಿರಬಹುದು ಉದಾಹರಣೆಗೆ ಅವರ ಹೆಸರು, ಊರು, ಈ ರೀತಿಯಾದಂತಹ ದೋಷಗಳನ್ನು ತಿದ್ದುಪಡಿ ಮಾಡಿಕೊಳ್ಳಲು ಇದೀಗ ಸರ್ಕಾರ
Categories: ಮುಖ್ಯ ಮಾಹಿತಿ
Hot this week
-
ಗ್ಯಾಸ್ಟ್ರಿಕ್, ಅಜೀರ್ಣಕ್ಕೆ ಗುಡ್ ಬೈ: ಕೇವಲ 10 ನಿಮಿಷದಲ್ಲಿ ಮಾಡಿ ರುಚಿಯಾದ ‘ಜೀರಿಗೆ ಪಾಚಕ್ ಗೋಲಿ’
-
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಮಾಸ್ಟರ್ ಪ್ಲಾನ್: 6 ಜಿಲ್ಲೆಗಳ ಡಯಟ್ ಕೇಂದ್ರಗಳು ಇನ್ನು ಹೈಟೆಕ್!
-
ಮನೆಯಲ್ಲಿ ಕಾಮಧೇನು ವಿಗ್ರಹ ಇದ್ದರೂ ಹಣ ಉಳಿತಾಯವಾಗ್ತಿಲ್ವಾ? ನೀವು ಮಾಡುತ್ತಿರುವ ಈ ಒಂದು ತಪ್ಪು ಕಾರಣವಿರಬಹುದು!
-
Bank Holidays: ಮುಂದಿನ ವಾರ 4 ದಿನ ಬ್ಯಾಂಕ್ ಬಂದ್; ಗುರುವಾರದಿಂದ ಸತತ 4 ದಿನ ಬ್ಯಾಂಕ್ ರಜೆ!
-
Bank Loan: ಸಾಲದ EMI ಕಟ್ಟುವವರಿಗೆ ಗುಡ್ ನ್ಯೂಸ್..! ಜುಲೈನಿಂದ ಆರ್ ಬಿ ಐ ಹೊಸ ನಿಯಮ ಜಾರಿ, ತಿಳಿದುಕೊಳ್ಳಿ
Topics
Latest Posts
- ಗ್ಯಾಸ್ಟ್ರಿಕ್, ಅಜೀರ್ಣಕ್ಕೆ ಗುಡ್ ಬೈ: ಕೇವಲ 10 ನಿಮಿಷದಲ್ಲಿ ಮಾಡಿ ರುಚಿಯಾದ ‘ಜೀರಿಗೆ ಪಾಚಕ್ ಗೋಲಿ’

- ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಮಾಸ್ಟರ್ ಪ್ಲಾನ್: 6 ಜಿಲ್ಲೆಗಳ ಡಯಟ್ ಕೇಂದ್ರಗಳು ಇನ್ನು ಹೈಟೆಕ್!

- ಮನೆಯಲ್ಲಿ ಕಾಮಧೇನು ವಿಗ್ರಹ ಇದ್ದರೂ ಹಣ ಉಳಿತಾಯವಾಗ್ತಿಲ್ವಾ? ನೀವು ಮಾಡುತ್ತಿರುವ ಈ ಒಂದು ತಪ್ಪು ಕಾರಣವಿರಬಹುದು!

- Bank Holidays: ಮುಂದಿನ ವಾರ 4 ದಿನ ಬ್ಯಾಂಕ್ ಬಂದ್; ಗುರುವಾರದಿಂದ ಸತತ 4 ದಿನ ಬ್ಯಾಂಕ್ ರಜೆ!

- Bank Loan: ಸಾಲದ EMI ಕಟ್ಟುವವರಿಗೆ ಗುಡ್ ನ್ಯೂಸ್..! ಜುಲೈನಿಂದ ಆರ್ ಬಿ ಐ ಹೊಸ ನಿಯಮ ಜಾರಿ, ತಿಳಿದುಕೊಳ್ಳಿ



