Tag: Karnataka
-
Rain Alert: ರಾಜ್ಯದಲ್ಲಿ ಮುಂದಿನ ಎರಡು ದಿನ ಬಾರಿ ಮಳೆ ಆರ್ಭಟ..!ಈ ಜಿಲ್ಲೆಗಳಿಗೆ ರೆಡ್ ಅಲರ್ಟ್!!

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು ಗುರುವಾರ ಭಾರಿ ಮಳೆ ಬೀಳುವ ಮುನ್ಸೂಚನೆ ನೀಡಿರುವ ಹವಾಮಾನಇಲಾಖೆ, ಐದು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಪಕ್ಕದ ಕೇರಳದಲ್ಲಿ ಭಾರಿ ಮಳೆ ಬೀಳುತ್ತಿದ್ದು ಇದರ ಪ್ರಭಾವ ರಾಜ್ಯದ ಹಲವು ಜಿಲ್ಲೆಗಳ ಮೇಲು ಬೀರಲಿದೆ ಎನ್ನುವ ಎಚ್ಚರಿಕೆ ಸಂದೇಶವನ್ನು ರವಾನಿಸಿದ್ದು, ಮಲೆನಾಡು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್, ಮತ್ತು ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದ್ದು. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ
Categories: ಮಳೆ ಮಾಹಿತಿ -
1 ಲಕ್ಷ ರೂಪಾಯಿ ಖಾತೆಗೆ ಬರುವ ಹೊಸ ವಿದ್ಯಾರ್ಥಿವೇತನ, LG Scholarship program 2024

ಪ್ರಸಿದ್ಧ ಎಲೆಕ್ಟ್ರಾನಿಕ್ ಕಂಪನಿ ಲೈಫ್ ಗುಡ್ (LG) ವಿದ್ಯಾರ್ಥಿಗಳಿಗೆ ಬಂಪರ್ ಗುಡ್ ನ್ಯೂಸ್ ನೀಡಿದೆ. ಹೌದು ಆರ್ಥಿಕವಾಗಿ ದುರ್ಬಲ ಹಿನ್ನೆಲೆಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲು ಬರೋಬ್ಬರಿ ಒಂದು ಲಕ್ಷ ರೂಪಾಯಿವರೆಗೆ ವಿದ್ಯಾರ್ಥಿ ವೇತನ ನೀಡುತ್ತಿದೆ. ಹೌದು, ಕಾಲೇಜುಗಳಲ್ಲಿ ತಮ್ಮ ಪದವಿ ಅಥವಾ ಸ್ನಾತಕೋತ್ತರ ಕೋರ್ಸ್ ಗಳನ್ನು ಓದುತ್ತಿರುವ ವಿದ್ಯಾರ್ಥಿಗಳು ಶೈಕ್ಷಣಿಕ ಶಿಕ್ಷಣ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸಬಹುದು. ಈ ಕುರಿತು ವಿವರವಾದ ಮಾಹಿತಿ ಕೆಳಗೆ ಓದಿ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್
Categories: ವಿದ್ಯಾರ್ಥಿ ವೇತನ -
Gold Silver Price: 10 ಗ್ರಾಂ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4 ಸಾವಿರ ಕುಸಿತ, ಖರೀದಿಗೆ ಮುಗಿಬಿದ್ದ ಜನ!

ಆಭರಣ ಪ್ರಿಯರಿಗೆ ಕೇಂದ್ರದ ಹೊಸ ಬಜೆಟ್ ನಿಂದ ಬಂಪರ್ ಗುಡ್ ನ್ಯೂಸ್ ಸಿಕ್ಕಿದೆ. ಹೌದು ಚಿನ್ನ ಬೆಳ್ಳಿಯ ಮೇಲಿನ ಕಸ್ಟಮ ಸುಂಕವನ್ನ ಶೇಕಡ 15 ರಿಂದ ಶೇಕಡ 6ಕ್ಕೆ. ಇಳಿಸಿದ್ದು ಕಳೆದ ಎರಡು ದಿನಗಳ ವಹಿವಾಟಿನಲ್ಲಿ 10 ಗ್ರಾಂ ಚಿನ್ನಕ್ಕೆ ಬರೋಬ್ಬರಿ ನಾಲ್ಕು ಸಾವಿರ ರೂಪಾಯಿ ಕಡಿಮೆಯಾಗಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ
Categories: ಚಿನ್ನದ ದರ -
Karnataka Rains: ಮಳೆ.. ಮಳೆ..ಮುಂದಿನ 8 ದಿನ ರಾಜ್ಯದ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ!

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಭಾರಿ ಮಳೆ ಆಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಜನರ ಜೀವನ ಅಸ್ತವ್ಯಸ್ತವಾಗಿದೆ. ಈ ವರ್ಷ ಉತ್ತರ ಕರ್ನಾಟಕದಲ್ಲೂ ವರುಣನ ಆರ್ಭಟ ಹೆಚ್ಚಾಗಿದ್ದು ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಸಂಪೂರ್ಣ ವಾದ ವರದಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಮಳೆ ಮಾಹಿತಿ -
Gold, Silver Rate: ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಬಂಪರ್ ಇಳಿಕೆ! ಶ್ರಾವಣ ಮಾಸಕ್ಕೆ ಗುಡ್ ನ್ಯೂಸ್

ಕಳೆದ ತಿಂಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಸತತವಾಗಿ ಇಳಿಕೆ ಕಾಣುತ್ತಿದ್ದು, ಇನ್ನೇನು ಶ್ರಾವಣ ಸಮೀಪಿಸುತ್ತಿದ್ದಂತೆ ವಿವಿಧ ಚಿನ್ನಾಭರಣ ಮಳಿಗೆಗಳು ಆಫರ್ ಗಳನ್ನು ಘೋಷಿಸಿವೆ. ಬಂಗಾರಕ್ಕಿಂತ ಮೌಲ್ಯಯುತವಾದ ವಸ್ತುಗಳಿದ್ದರೂ ಭಾರತದಲ್ಲಿ ಚಿನ್ನಕ್ಕಿರುವ ಪ್ರಾಶಸ್ತ್ಯ ಮತ್ಯಾವುದೇ ಆಭರಣಕ್ಕಿಲ್ಲ. ಹಲವು ದಿನಗಳಿಂದ ಚಿನ್ನ ಖರೀದಿ ಮಾಡಬೇಕು ಎಂದು ಕನಸು ಕಂಡವರು ಆಭರಣ ಮಳಿಗೆಗೆ ಭೇಟಿ ನೀಡಲು ಇದು ಸಕಾಲ. ಇನ್ನು ಇಳಿಕೆಯಾದ ಬಂಗಾರದ ಬೆಲೆ ಎಷ್ಟಿದೆ, ಎಂದು ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ
-
Gold Silver Price Today: ಚಿನ್ನದ ದರದಲ್ಲಿ ಮತ್ತೆ ಏರಿಕೆ ! ಪ್ರಸ್ತುತ 10 ಗ್ರಾಂ ಗೋಲ್ಡ್ ರೇಟ್ ಎಷ್ಟಿದೆ?

ಚಿನ್ನದ ಬೆಲೆಯಲ್ಲಿ ಮತ್ತೆ ತುಸು ಏರಿಕೆಯಾಗಿದ್ದು, ಆಷಾಢವಿದ್ದರೂ ಚಿನ್ನ ಖರೀದಿಗೆ ಜನ ಮುಗಿ ಬೀಳುತ್ತಿದ್ದಾರೆ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯು ಭಾರಿ ಸದ್ದು ಮಾಡುತ್ತಿದ್ದು, ಬೆಲೆಯಲ್ಲಿ ಹಾವು ಏಣಿ ಆಟ ಮುಂದುವರೆದಿದೆ. ಇನ್ನೇನು ಆಶಾಡ ಮುಗಿದು ಶ್ರಾವಣ ಬರುತ್ತಿದ್ದಂತೆ ಸಾಲು ಸಾಲು ಹಬ್ಬಗಳ ನಿಮಿತ್ಯ ಚಿನ್ನಾಭರಣ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತದೆ, ನೀವೇನಾದರೂ ಚಿನ್ನವನ್ನು ಖರೀದಿಸಲು ಬಯಸಿದರೆ ದರವನ್ನು ತಿಳಿದುಕೊಳ್ಳುವುದು ಮುಖ್ಯ. ಜುಲೈ 13 ಅಂದರೆ ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು
-
Gold, Silver Price: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 3800 ಕುಸಿತ..! ಶ್ರಾವಣ ಮಾಸಕ್ಕೆ ಗುಡ್ ನ್ಯೂಸ್

ಇನ್ನೇನು ಆಶಾಡ ಮುಗಿದು ಶ್ರಾವಣ ಬರುತ್ತಿದ್ದಂತೆ ಸಾಲು ಸಾಲು ಹಬ್ಬಗಳ ನಿಮಿತ್ಯ ಚಿನ್ನಾಭರಣ ಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತದೆ, ಹಾಗಾಗಿ ಚಿನ್ನ ಖರೀದಿಸುವವರಿಗೆ ಇದು ಸಕಾಲ, ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ಭರ್ಜರಿ ಕುಸಿತ ಕಾಣುತ್ತಿದ್ದು ಬರೋಬ್ಬರಿ 3800 ವರೆಗೂ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದ್ದು. ಚಿನ್ನ ಖರೀದಿಸುವ ಗ್ರಾಹಕರಿಗೆ ಬಂಪರ್ ಗುಡ್ ನ್ಯೂಸ್ ಸಿಕ್ಕಂತಾಗಿದೆ. ಹಾಗಾದ್ರೆ ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಏನಿದೆ ಎಂದು ತಿಳಿದುಕೊಳ್ಳೋಣ. ಚಿನ್ನ-ಬೆಳ್ಳಿ ಬೆಲೆ ಇಂದು, ಜುಲೈ 9, 2024: Gold
Categories: ಚಿನ್ನದ ದರ -
ಪ್ರಧಾನ ಮಂತ್ರಿ ಆವಾಸ್ ಯೋಜನೆ 2024- ಅರ್ಜಿ ಸಲ್ಲಿಸುವ ಸಂಪೂರ್ಣ ಮಾಹಿತಿ ಇಲ್ಲಿದೆ!

ಸ್ವಂತ ಮನೆ(own house) ಇರಬೇಕು ಎಂಬುದು ಎಲ್ಲರ ಕನಸು, ಆದರೆ ಮನೆ ಕಟ್ಟಿಸಲು ನಿಂತರೆ ಸಾಲದಗದಷ್ಟು ಹಣವನ್ನು ಸುರಿಯಬೇಕು. ಆದರೇ ಈಗ ಸ್ವಂತ ಮನೆಗಾಗಿ ಚಿಂತಿಸುವ ಅಗತ್ಯವಿಲ್ಲ!.. ಕೇಂದ್ರ ಸರಕಾರ(central government)ದ ಈ ಯೋಜನೆ ನಿಮ್ಮ ಕನಸನ್ನು ನನಸು ಮಾಡಲೂ ಮುಂದಾಗಿದೆ. ಬನ್ನಿ ಹಾಗಿದ್ರೆ, ಈ ಯೋಜನೆ ಯಾವ್ದು? ಮತ್ತೂ ಅದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಎಲ್ಲಾ
Categories: ಸರ್ಕಾರಿ ಯೋಜನೆಗಳು
Hot this week
-
ಮನುಷ್ಯನ ಪಾಲಿಗೆ ಈ 6 ಆಹಾರಗಳು ‘ಸ್ಲೋ ಪಾಯ್ಸನ್’ ಇದ್ದಂತೆ! ಇಂದೇ ಇವುಗಳಿಂದ ದೂರವಿರಿ!
-
ನೀವು ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ನಿಮ್ಮ ಭವಿಷ್ಯದ ಕೋಟ್ಯಂತರ ರೂಪಾಯಿ ಹಣ ಈ ತಪ್ಪಿನಿಂದ ಮಾಯವಾಗಬಹುದು!
-
ಗ್ಯಾಸ್ಟ್ರಿಕ್, ಅಜೀರ್ಣಕ್ಕೆ ಗುಡ್ ಬೈ: ಕೇವಲ 10 ನಿಮಿಷದಲ್ಲಿ ಮಾಡಿ ರುಚಿಯಾದ ‘ಜೀರಿಗೆ ಪಾಚಕ್ ಗೋಲಿ’
-
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಮಾಸ್ಟರ್ ಪ್ಲಾನ್: 6 ಜಿಲ್ಲೆಗಳ ಡಯಟ್ ಕೇಂದ್ರಗಳು ಇನ್ನು ಹೈಟೆಕ್!
-
ಮನೆಯಲ್ಲಿ ಕಾಮಧೇನು ವಿಗ್ರಹ ಇದ್ದರೂ ಹಣ ಉಳಿತಾಯವಾಗ್ತಿಲ್ವಾ? ನೀವು ಮಾಡುತ್ತಿರುವ ಈ ಒಂದು ತಪ್ಪು ಕಾರಣವಿರಬಹುದು!
Topics
Latest Posts
- ಮನುಷ್ಯನ ಪಾಲಿಗೆ ಈ 6 ಆಹಾರಗಳು ‘ಸ್ಲೋ ಪಾಯ್ಸನ್’ ಇದ್ದಂತೆ! ಇಂದೇ ಇವುಗಳಿಂದ ದೂರವಿರಿ!

- ನೀವು ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ನಿಮ್ಮ ಭವಿಷ್ಯದ ಕೋಟ್ಯಂತರ ರೂಪಾಯಿ ಹಣ ಈ ತಪ್ಪಿನಿಂದ ಮಾಯವಾಗಬಹುದು!

- ಗ್ಯಾಸ್ಟ್ರಿಕ್, ಅಜೀರ್ಣಕ್ಕೆ ಗುಡ್ ಬೈ: ಕೇವಲ 10 ನಿಮಿಷದಲ್ಲಿ ಮಾಡಿ ರುಚಿಯಾದ ‘ಜೀರಿಗೆ ಪಾಚಕ್ ಗೋಲಿ’

- ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಮಾಸ್ಟರ್ ಪ್ಲಾನ್: 6 ಜಿಲ್ಲೆಗಳ ಡಯಟ್ ಕೇಂದ್ರಗಳು ಇನ್ನು ಹೈಟೆಕ್!

- ಮನೆಯಲ್ಲಿ ಕಾಮಧೇನು ವಿಗ್ರಹ ಇದ್ದರೂ ಹಣ ಉಳಿತಾಯವಾಗ್ತಿಲ್ವಾ? ನೀವು ಮಾಡುತ್ತಿರುವ ಈ ಒಂದು ತಪ್ಪು ಕಾರಣವಿರಬಹುದು!



