Tag: Karnataka

  • Gold Price Today: ಶ್ರಾವಣದಲ್ಲಿ ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್! ಬೆಲೆ ಮತ್ತೇ ಇಳಿಕೆ

    gold rate julai

    ಜಾಗತಿಕ ಮಟ್ಟದಲ್ಲಿ ಚಿನ್ನ ಬಳಕೆಯ ವಿಚಾರದಲ್ಲಿ ಭಾರತೀಯರೇ ಮುಂದೆ ಇದ್ದಾರೆ. ಈ ಹೆಮ್ಮೆ ಇಂದು ಅಥವಾ ನಿನ್ನೆಯದ್ದಲ್ಲ. ಸಾವಿರಾರು ವರ್ಷಗಳಿಂದ ಕೂಡ ಭಾರತದಲ್ಲಿ ಹೀಗೆ ಚಿನ್ನವನ್ನು ಬಳಕೆ ಮಾಡಲಾಗುತ್ತಿದೆ. ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ, ಇನ್ನೇನು ಆಶಾಡ ಮುಗಿದು ಶ್ರಾವಣ ಶುರುವಾಗುವ ಸಮಯಕ್ಕೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ.

    Read more..


  • ವಿವಿಧ ಸಾಲ & ಬೋರ್ ವೇಲ್ ಯೋಜನೆಗಳಿಗೆ ಅರ್ಜಿ ಆಹ್ವಾನ.! ಈಗಲೇ ಅಪ್ಲೈ ಮಾಡಿ

    IMG 20240707 WA0001

    ಆರ್ಯ ವೈಶ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ! ಆರ್ಯ ವೈಶ್ಯ ನಿಗಮದ (Arya Vaishya Corporation) ಮೂಲಕ ಆರ್ಯ ಸಮುದಾಯದ ಜನರಿಗೆ ವಿವಿಧ ರೀತಿಯ ಯೋಜನೆಗಳ ಅಡಿಯಲ್ಲಿ ಹಲವು ಉದ್ಯಮಗಳಿಗೆ ಸಾಲ(loan) ಸಹಾಯ ಧನ  ನೀಡುತ್ತಾ ಬಂದಿದ್ದು, ಇದೀಗ ಮತ್ತೆ ಈ ಹಲವು ಯೋಜನೆಗಳ ಮೂಲಕ ಆರ್ಯ ಸಮುದಾಯದವರಿಗೆ ಆರ್ಥಿಕ ವ್ಯವಸ್ಥೆಯನ್ನು ಕಲ್ಪಿಸಿದೆ. ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಈ ಯೋಜನೆಯು ಬಹಳ ಸಹಾಯ ಮಾಡಿದೆ. ಹಾಗಾದರೆ, ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ

    Read more..


  • Gold Price Today: ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ! ಇಂದಿನ ಚಿನ್ನ & ಬೆಳ್ಳಿ ದರ ಪಟ್ಟಿ ಇಲ್ಲಿದೆ!

    gold rate july 6

    ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಕಡಿಮೆಯಾಗಿದ್ದು, ಕಳೆದ ತಿಂಗಳಿನಿಂದ ನಿರಂತರವಾಗಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಂಡಿದೆ. ಜನವರಿ ತಿಂಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4,000 ಇಳಿಕೆ ಕಂಡಿದ್ದು. ಇನ್ನೇನು ಆಶಾಡ ಮುಗಿದು ಶ್ರಾವಣ ಶುರುವಾಗುವ ಸಮಯಕ್ಕೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ. ಜುಲೈ 6 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ

    Read more..


  • ಬರೋಬ್ಬರಿ 5 ಲಕ್ಷ ರೂ, ಸರ್ವರಿಗೂ ಸೂರು ಉಚಿತ ಮನೆ ಯೋಜನೆ! ಈಗಲೇ ಅಪ್ಲೈ ಮಾಡಿ!

    WhatsApp Image 2024 07 05 at 3.33.10 PM

    ಸರ್ವರಿಗೂ ಸೂರು ಯೋಜನೆಯಡಿಯಲ್ಲಿ ದೊರೆಯುತ್ತದೆ 1.30 ಲಕ್ಷ, ಮನೆಗೆ ರಾಜ್ಯದಿಂದ ತಲಾ 5 ಲಕ್ಷ ರೂ! ಮೂರು ಹೊತ್ತಿನ ಊಟ, ವಸತಿ ಇವುಗಳು ಪ್ರತಿಯೊಬ್ಬ ಮನುಷ್ಯನಿಗೆ ಬಹಳ ಅವಶ್ಯಕತೆ ಇದೆ. ಮೂರು ಹೊತ್ತಿನ ಊಟಕ್ಕಾದರೂ ದುಡಿದು ತಿನ್ನುತ್ತಾರೆ. ಹಾಗೆಯೇ ಸ್ವಂತ ಮನೆಯೊಂದನ್ನು (own House) ಹೊಂದಬೇಕೆನ್ನುವುದು ಪ್ರತಿಯೊಬ್ಬರ ಕನಸು. ಆದರೆ ಇಂದಿನ ದುಬಾರಿ ಯುಗದಲ್ಲಿ ಪ್ರತಿಯೊಬ್ಬರಿಗೂ ಬಹಳ ಕಷ್ಟ. ಅಂತವರು ಯೋಚಿಸಬೇಕಾಗಿಲ್ಲ. ರಾಜ್ಯ ಸರ್ಕಾರದ ಸರ್ವರಿಗೂ ಸೂರು ಯೋಜನೆ ಅಡಿ ಬಡವರಿಗೆ ಬಂಪರ್‌ ಗಿಫ್ಟ್ ನೀಡಿದೆ. ಸರಿಸುಮಾರು

    Read more..


  • Rain Alert: ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ! ರೆಡ್ ಅಲರ್ಟ್, ಶಾಲಾ ಕಾಲೇಜು ರಜೆ..!

    rain alert 5

    ರಾಜ್ಯದಲ್ಲಿ ಮುಂಗಾರು ಮಳೆ ಭಾರಿ ಪ್ರಮಾಣದಲ್ಲಿ ಆರ್ಭಟಿಸುತ್ತಿದ್ದು, ಹಲವು ಜಿಲ್ಲೆಗಳಲ್ಲಿ ಸತತ ಮಳೆಯಿಂದಾಗಿ ಕೆರೆಕಟ್ಟೆಗಳು ತುಂಬಿ ಹರಿಯುತ್ತಿವೆ ಮತ್ತು ನಗರ ಪ್ರದೇಶಗಳಲ್ಲಿ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಈ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಯಾವ ಯಾವ ಜಿಲ್ಲೆಗಳಲ್ಲಿ ಶಾಲಾ ಮತ್ತು ಕಾಲೇಜುಗಳು ರಜೆ ಇರಲಿವೆ ಎಂಬುದನ್ನು ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಕರ್ನಾಟಕ ಹವಾಮಾನ ವರದಿ

    Read more..


  • Rain News: ಮುಂದಿನ ಒಂದು ವಾರ ಭರ್ಜರಿ ಮಳೆ, ಯಾವ ಯಾವ ಜಿಲ್ಲೆಗಳಲ್ಲಿ ?ಇಲ್ಲಿದೆ ಮಾಹಿತಿ

    IMG 20240704 WA0002

    ಕರ್ನಾಟಕದಲ್ಲಿ ಮಳೆರಾಯನ (Rain) ಅಬ್ಬರ, ಮುಂದಿನ 168 ಗಂಟೆ ಭರ್ಜರಿ ಮಳೆಯಾಗುವ ಸಾಧ್ಯತೆ! 2024 ರಲ್ಲಿ ಮಳೆಯ ಪ್ರಮಾಣ ಅತೀ ಕಡಿಮೆ ಆಗಿದ್ದು, ರೈತರು(farmers), ಬೆಳೆಗಾರರು ಬಹಳ ಕಷ್ಟ ಎದುರುಸುತ್ತಿದ್ದಾರೆ.  ರಾಜ್ಯದಲ್ಲಿ ಹಲವಾರು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ ಹೊರತು, ಇನ್ನುಳಿದ ಪ್ರದೇಶಗಳಲ್ಲಿ ಬೇಸಿಗೆಯ ವಾತವಾರಣ (summer season) ಸೃಷ್ಟಿಯಾಗಿದೆ. ಎಲ್ಲರೂ ಮಳೆ ಬರುವಿಕೆಗಾಗಿ ಕಾಯುತ್ತಿದ್ದಾರೆ. ಕುಡಿಯಲು, ಬೆಳೆ ಬೆಳೆಯಲು ಎಲ್ಲರೂ ಕಂಗಾಲಾಗಿದ್ದಾರೆ. ಇನ್ನು ನೋಡುವುದಾದರೆ, ಹಲವಾರು ಕಡೆಗಳಲ್ಲಿ ಮುಂಗಾರಿನ ಹೊಡೆತಕ್ಕೆ ಜನರು ತತ್ತರಿಸಿದ್ದಾರೆ, ಮಳೆಗೆ ಜನ

    Read more..


  • Ration Card: ಹೊಸ ರೇಷನ್‌ ಕಾರ್ಡ್‌ ಸಲ್ಲಿಕೆಗೆ ಈ 3 ದಾಖಲೆಗಳು ಕಡ್ಡಾಯ! ಇಲ್ಲಿದೆ ಡೀಟೇಲ್ಸ್

    ration card 2

    ಕಳೆದ ವಿಧಾನಸಭಾ ಚುನಾವಣೆಯ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಸುಮಾರು ಎರಡು ವರ್ಷಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಲವಾರು ಗ್ರಾಹಕರು ಕಾಯುತ್ತಿದ್ದಾರೆ. ಕಳೆದ ಒಂದೂವರೆ ವರ್ಷಗಳ ಹಿಂದೆ ಅಂದರೆ 2023ರ ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ (Vidhan sabha election) ನಡೆದಿತ್ತು. ಈ ಚುನಾವಣೆಗೆ ತಯಾರಿ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಪಡಿತರ ಚೀಟಿಗಳ ವಿತರಣೆ ಮತ್ತು ಹೊಸ ಅರ್ಜಿಗಳು ಹಾಗೂ ತಿದ್ದುಪಡಿ ಕೆಲಸಗಳನ್ನು ಸ್ಥಗಿತಗಿತಗೊಳಿಸಲಾಗಿತ್ತು. ಇನ್ನು ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ (Congress government)

    Read more..


  • Gold Rate Today: ಚಿನ್ನದ ಬೆಲೆ ಬಂಪರ್ ಇಳಿಕೆ, ಬರೋಬ್ಬರಿ ₹1500 ಕುಸಿತ, ಇಲ್ಲಿದೆ ಇಂದಿನ ದರ ಪಟ್ಟಿ

    gold rate july 1

    ಚಿನ್ನದ ಬೆಲೆಯಲ್ಲಿ ಆಗಾಗ ಏರಿಕೆ ಇಳಿಕೆ ಆಗುತ್ತಲೇ ಇರುತ್ತದೆ. ಶುಭ ಸಮಾರಂಭವಿದ್ದಾಗ ಬಂಗಾರದ ಅವಶ್ಯಕತೆ ಬಹಳ ಇರುತ್ತದೆ. ಚಿನ್ನದ ಬೆಲೆ ಅಗ್ಗವಾಗಿದ್ದಾಗ, ಯಾವಾಗ ಬೆಲೆಯು ಕಡಿಮೆ ಆಗುತ್ತದೆ ಎಂದು ಕಾಯುತ್ತಿರುತ್ತಾರೆ.  ಸತತ 6ನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಕಳೆದ ಒಂದು ವಾರದಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 1500 ರೂ. ಇಳಿಕೆಯಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್

    Read more..


  • Railway Update: ಜುಲೈನಿಂದ ಈ ರೈಲುಗಳ ಸಂಚಾರ ರದ್ದು, ಮತ್ತು ಮಾರ್ಗ ಬದಲಾವಣೆಯ ಮಾಹಿತಿ ಇಲ್ಲಿದೆ!

    IMG 20240628 WA0002

    ರೈಲು ಸಂಚಾರಿಗಳೇ ಎಚ್ಚರ :ಜುಲೈನಿಂದ (July) ಹಲವು ರೈಲುಗಳ ಸಂಚಾರ ರದ್ದಾಗಲಿವೆ. ದೇಶದಲ್ಲಿ ಇಂದು ಎಲೆಕ್ಟ್ರಿಕ್ ಸ್ಕೂಟರ್ ಗಳ ಜೊತೆಯಲ್ಲಿ ವಾಹನಗಳ ತಯಾರಿಕೆ ಹಾಗೂ ಬಳಸುವಿಕೆ ಎಷ್ಟೇ ಹೆಚ್ಚಾದರೂ, ಜನರು ರೈಲು ಪ್ರಯಾಣವನ್ನು (train journey) ನಿಲ್ಲಿಸಿಲ್ಲ. ರೈಲು ಪ್ರಯಾಣ ಮಾಡಿದರೆ  ಖರ್ಚು ಕಡಿಮೆಯಾಗುವದರ ಜೊತೆಯಲ್ಲಿ ಆರಾಮದಾಯಕ ಸಂಚಾರವನ್ನು ಮಾಡಬಹುದು. ಆದ್ದರಿಂದ ಹೆಚ್ಚು ಜನ ದೂರದ ಪ್ರಯಾಣಗಳಿಗೆ ರೈಲನ್ನು ಅವಲಂಬಿಸಿರುತ್ತಾರೆ. ಹೆಚ್ಚು ರೈಲಿನ ಪ್ರಯಾಣವನ್ನು ಇಷ್ಟಪಡುವ ಹಾಗೂ ಸಂಚರಿಸುವ ಜನರಿಗೆ ಸಂಕಷ್ಟ ಎದುರಾಗಿದೆ .ನೈಋತ್ಯ ರೈಲ್ವೆ ವಲಯ

    Read more..