Tag: Karnataka
-
Gold Price Today: ಶ್ರಾವಣದಲ್ಲಿ ಚಿನ್ನ ಕೊಳ್ಳುವವರಿಗೆ ಬಂಪರ್ ಗುಡ್ ನ್ಯೂಸ್! ಬೆಲೆ ಮತ್ತೇ ಇಳಿಕೆ

ಜಾಗತಿಕ ಮಟ್ಟದಲ್ಲಿ ಚಿನ್ನ ಬಳಕೆಯ ವಿಚಾರದಲ್ಲಿ ಭಾರತೀಯರೇ ಮುಂದೆ ಇದ್ದಾರೆ. ಈ ಹೆಮ್ಮೆ ಇಂದು ಅಥವಾ ನಿನ್ನೆಯದ್ದಲ್ಲ. ಸಾವಿರಾರು ವರ್ಷಗಳಿಂದ ಕೂಡ ಭಾರತದಲ್ಲಿ ಹೀಗೆ ಚಿನ್ನವನ್ನು ಬಳಕೆ ಮಾಡಲಾಗುತ್ತಿದೆ. ಚಿನ್ನ ಬಹು ಬೇಡಿಕೆಯ ವಸ್ತು, ಹೀಗಾಗಿಯೇ ಚಿನ್ನಕ್ಕೆ ಭಾರಿ ಡಿಮ್ಯಾಂಡ್ ಬಂದಿದೆ. ಹೀಗೆ ಚಿನ್ನ ಕೊಳ್ಳಲು ಜನಗಳು ಕೂಡ ಮುಗಿಬಿದ್ದು ಮುಂದೆ ಬರುತ್ತಿದ್ದಾರೆ, ಇನ್ನೇನು ಆಶಾಡ ಮುಗಿದು ಶ್ರಾವಣ ಶುರುವಾಗುವ ಸಮಯಕ್ಕೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ.
-
ವಿವಿಧ ಸಾಲ & ಬೋರ್ ವೇಲ್ ಯೋಜನೆಗಳಿಗೆ ಅರ್ಜಿ ಆಹ್ವಾನ.! ಈಗಲೇ ಅಪ್ಲೈ ಮಾಡಿ

ಆರ್ಯ ವೈಶ್ಯ ನಿಗಮದಿಂದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ! ಆರ್ಯ ವೈಶ್ಯ ನಿಗಮದ (Arya Vaishya Corporation) ಮೂಲಕ ಆರ್ಯ ಸಮುದಾಯದ ಜನರಿಗೆ ವಿವಿಧ ರೀತಿಯ ಯೋಜನೆಗಳ ಅಡಿಯಲ್ಲಿ ಹಲವು ಉದ್ಯಮಗಳಿಗೆ ಸಾಲ(loan) ಸಹಾಯ ಧನ ನೀಡುತ್ತಾ ಬಂದಿದ್ದು, ಇದೀಗ ಮತ್ತೆ ಈ ಹಲವು ಯೋಜನೆಗಳ ಮೂಲಕ ಆರ್ಯ ಸಮುದಾಯದವರಿಗೆ ಆರ್ಥಿಕ ವ್ಯವಸ್ಥೆಯನ್ನು ಕಲ್ಪಿಸಿದೆ. ಅವರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಈ ಯೋಜನೆಯು ಬಹಳ ಸಹಾಯ ಮಾಡಿದೆ. ಹಾಗಾದರೆ, ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳೋಣ
Categories: ಮುಖ್ಯ ಮಾಹಿತಿ -
Gold Price Today: ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ! ಇಂದಿನ ಚಿನ್ನ & ಬೆಳ್ಳಿ ದರ ಪಟ್ಟಿ ಇಲ್ಲಿದೆ!

ರಾಜ್ಯದಲ್ಲಿ ಚಿನ್ನ ಮತ್ತು ಬೆಳ್ಳಿಯ ದರ ಕಡಿಮೆಯಾಗಿದ್ದು, ಕಳೆದ ತಿಂಗಳಿನಿಂದ ನಿರಂತರವಾಗಿ ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಂಡಿದೆ. ಜನವರಿ ತಿಂಗಳಿಗೆ ಹೋಲಿಸಿದರೆ ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4,000 ಇಳಿಕೆ ಕಂಡಿದ್ದು. ಇನ್ನೇನು ಆಶಾಡ ಮುಗಿದು ಶ್ರಾವಣ ಶುರುವಾಗುವ ಸಮಯಕ್ಕೆ ಸಾಲು ಸಾಲು ಹಬ್ಬಗಳು ಬರುತ್ತಿದ್ದು ಚಿನ್ನಾಭರಣ ಪ್ರಿಯರಿಗೆ ಚಿನ್ನ ಖರೀದಿಸಲು ಇದು ಸೂಕ್ತ ಸಮಯ. ಜುಲೈ 6 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ
-
Rain News: ಮುಂದಿನ ಒಂದು ವಾರ ಭರ್ಜರಿ ಮಳೆ, ಯಾವ ಯಾವ ಜಿಲ್ಲೆಗಳಲ್ಲಿ ?ಇಲ್ಲಿದೆ ಮಾಹಿತಿ

ಕರ್ನಾಟಕದಲ್ಲಿ ಮಳೆರಾಯನ (Rain) ಅಬ್ಬರ, ಮುಂದಿನ 168 ಗಂಟೆ ಭರ್ಜರಿ ಮಳೆಯಾಗುವ ಸಾಧ್ಯತೆ! 2024 ರಲ್ಲಿ ಮಳೆಯ ಪ್ರಮಾಣ ಅತೀ ಕಡಿಮೆ ಆಗಿದ್ದು, ರೈತರು(farmers), ಬೆಳೆಗಾರರು ಬಹಳ ಕಷ್ಟ ಎದುರುಸುತ್ತಿದ್ದಾರೆ. ರಾಜ್ಯದಲ್ಲಿ ಹಲವಾರು ಕಡೆ ಅಲ್ಪ ಸ್ವಲ್ಪ ಮಳೆಯಾಗಿದೆ ಹೊರತು, ಇನ್ನುಳಿದ ಪ್ರದೇಶಗಳಲ್ಲಿ ಬೇಸಿಗೆಯ ವಾತವಾರಣ (summer season) ಸೃಷ್ಟಿಯಾಗಿದೆ. ಎಲ್ಲರೂ ಮಳೆ ಬರುವಿಕೆಗಾಗಿ ಕಾಯುತ್ತಿದ್ದಾರೆ. ಕುಡಿಯಲು, ಬೆಳೆ ಬೆಳೆಯಲು ಎಲ್ಲರೂ ಕಂಗಾಲಾಗಿದ್ದಾರೆ. ಇನ್ನು ನೋಡುವುದಾದರೆ, ಹಲವಾರು ಕಡೆಗಳಲ್ಲಿ ಮುಂಗಾರಿನ ಹೊಡೆತಕ್ಕೆ ಜನರು ತತ್ತರಿಸಿದ್ದಾರೆ, ಮಳೆಗೆ ಜನ
Categories: ಮಳೆ ಮಾಹಿತಿ -
Ration Card: ಹೊಸ ರೇಷನ್ ಕಾರ್ಡ್ ಸಲ್ಲಿಕೆಗೆ ಈ 3 ದಾಖಲೆಗಳು ಕಡ್ಡಾಯ! ಇಲ್ಲಿದೆ ಡೀಟೇಲ್ಸ್

ಕಳೆದ ವಿಧಾನಸಭಾ ಚುನಾವಣೆಯ ಹೊಸ ಪಡಿತರ ಚೀಟಿ ವಿತರಣೆ ನಿಲ್ಲಿಸಲಾಗಿತ್ತು. ಸುಮಾರು ಎರಡು ವರ್ಷಗಳಿಂದ ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಹಲವಾರು ಗ್ರಾಹಕರು ಕಾಯುತ್ತಿದ್ದಾರೆ. ಕಳೆದ ಒಂದೂವರೆ ವರ್ಷಗಳ ಹಿಂದೆ ಅಂದರೆ 2023ರ ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ (Vidhan sabha election) ನಡೆದಿತ್ತು. ಈ ಚುನಾವಣೆಗೆ ತಯಾರಿ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಪಡಿತರ ಚೀಟಿಗಳ ವಿತರಣೆ ಮತ್ತು ಹೊಸ ಅರ್ಜಿಗಳು ಹಾಗೂ ತಿದ್ದುಪಡಿ ಕೆಲಸಗಳನ್ನು ಸ್ಥಗಿತಗಿತಗೊಳಿಸಲಾಗಿತ್ತು. ಇನ್ನು ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ (Congress government)
Categories: ಮುಖ್ಯ ಮಾಹಿತಿ -
Gold Rate Today: ಚಿನ್ನದ ಬೆಲೆ ಬಂಪರ್ ಇಳಿಕೆ, ಬರೋಬ್ಬರಿ ₹1500 ಕುಸಿತ, ಇಲ್ಲಿದೆ ಇಂದಿನ ದರ ಪಟ್ಟಿ

ಚಿನ್ನದ ಬೆಲೆಯಲ್ಲಿ ಆಗಾಗ ಏರಿಕೆ ಇಳಿಕೆ ಆಗುತ್ತಲೇ ಇರುತ್ತದೆ. ಶುಭ ಸಮಾರಂಭವಿದ್ದಾಗ ಬಂಗಾರದ ಅವಶ್ಯಕತೆ ಬಹಳ ಇರುತ್ತದೆ. ಚಿನ್ನದ ಬೆಲೆ ಅಗ್ಗವಾಗಿದ್ದಾಗ, ಯಾವಾಗ ಬೆಲೆಯು ಕಡಿಮೆ ಆಗುತ್ತದೆ ಎಂದು ಕಾಯುತ್ತಿರುತ್ತಾರೆ. ಸತತ 6ನೇ ದಿನವೂ ಚಿನ್ನದ ಬೆಲೆಯಲ್ಲಿ ಭಾರೀ ಕುಸಿತ ಕಂಡಿದೆ. ಕಳೆದ ಒಂದು ವಾರದಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆ 1500 ರೂ. ಇಳಿಕೆಯಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್
-
Railway Update: ಜುಲೈನಿಂದ ಈ ರೈಲುಗಳ ಸಂಚಾರ ರದ್ದು, ಮತ್ತು ಮಾರ್ಗ ಬದಲಾವಣೆಯ ಮಾಹಿತಿ ಇಲ್ಲಿದೆ!

ರೈಲು ಸಂಚಾರಿಗಳೇ ಎಚ್ಚರ :ಜುಲೈನಿಂದ (July) ಹಲವು ರೈಲುಗಳ ಸಂಚಾರ ರದ್ದಾಗಲಿವೆ. ದೇಶದಲ್ಲಿ ಇಂದು ಎಲೆಕ್ಟ್ರಿಕ್ ಸ್ಕೂಟರ್ ಗಳ ಜೊತೆಯಲ್ಲಿ ವಾಹನಗಳ ತಯಾರಿಕೆ ಹಾಗೂ ಬಳಸುವಿಕೆ ಎಷ್ಟೇ ಹೆಚ್ಚಾದರೂ, ಜನರು ರೈಲು ಪ್ರಯಾಣವನ್ನು (train journey) ನಿಲ್ಲಿಸಿಲ್ಲ. ರೈಲು ಪ್ರಯಾಣ ಮಾಡಿದರೆ ಖರ್ಚು ಕಡಿಮೆಯಾಗುವದರ ಜೊತೆಯಲ್ಲಿ ಆರಾಮದಾಯಕ ಸಂಚಾರವನ್ನು ಮಾಡಬಹುದು. ಆದ್ದರಿಂದ ಹೆಚ್ಚು ಜನ ದೂರದ ಪ್ರಯಾಣಗಳಿಗೆ ರೈಲನ್ನು ಅವಲಂಬಿಸಿರುತ್ತಾರೆ. ಹೆಚ್ಚು ರೈಲಿನ ಪ್ರಯಾಣವನ್ನು ಇಷ್ಟಪಡುವ ಹಾಗೂ ಸಂಚರಿಸುವ ಜನರಿಗೆ ಸಂಕಷ್ಟ ಎದುರಾಗಿದೆ .ನೈಋತ್ಯ ರೈಲ್ವೆ ವಲಯ
Categories: ಮುಖ್ಯ ಮಾಹಿತಿ
Hot this week
-
ಹೊಸ ಹ್ಯುಂಡೈ ವೆರ್ನಾ 2026 ಲಾಂಚ್: ಹಳೆ ಮಾಡೆಲ್ಗಿಂತ ಎಷ್ಟು ಬೆಲೆ ಏರಿಕೆಯಾಗಿದೆ? ಫೀಚರ್ಸ್ ಪಟ್ಟಿ ಇಲ್ಲಿದೆ.
-
ಮನುಷ್ಯನ ಪಾಲಿಗೆ ಈ 6 ಆಹಾರಗಳು ‘ಸ್ಲೋ ಪಾಯ್ಸನ್’ ಇದ್ದಂತೆ! ಇಂದೇ ಇವುಗಳಿಂದ ದೂರವಿರಿ!
-
ನೀವು ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ನಿಮ್ಮ ಭವಿಷ್ಯದ ಕೋಟ್ಯಂತರ ರೂಪಾಯಿ ಹಣ ಈ ತಪ್ಪಿನಿಂದ ಮಾಯವಾಗಬಹುದು!
-
ಗ್ಯಾಸ್ಟ್ರಿಕ್, ಅಜೀರ್ಣಕ್ಕೆ ಗುಡ್ ಬೈ: ಕೇವಲ 10 ನಿಮಿಷದಲ್ಲಿ ಮಾಡಿ ರುಚಿಯಾದ ‘ಜೀರಿಗೆ ಪಾಚಕ್ ಗೋಲಿ’
Topics
Latest Posts
- ಅಡುಗೆ ಗ್ಯಾಸ್ ಸಿಲಿಂಡರ್ ತೂಕ 14.2 ಕೆಜಿ ಮಾತ್ರ ಯಾಕೆ ಇರುತ್ತೆ? 15 ಕೆಜಿ ಯಾಕಿರಲ್ಲ ಗೊತ್ತಾ? 99% ಜನರಿಗೆ ಈ ರಹಸ್ಯ ಗೊತ್ತೇ ಇಲ್ಲ!

- ಹೊಸ ಹ್ಯುಂಡೈ ವೆರ್ನಾ 2026 ಲಾಂಚ್: ಹಳೆ ಮಾಡೆಲ್ಗಿಂತ ಎಷ್ಟು ಬೆಲೆ ಏರಿಕೆಯಾಗಿದೆ? ಫೀಚರ್ಸ್ ಪಟ್ಟಿ ಇಲ್ಲಿದೆ.

- ಮನುಷ್ಯನ ಪಾಲಿಗೆ ಈ 6 ಆಹಾರಗಳು ‘ಸ್ಲೋ ಪಾಯ್ಸನ್’ ಇದ್ದಂತೆ! ಇಂದೇ ಇವುಗಳಿಂದ ದೂರವಿರಿ!

- ನೀವು ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ನಿಮ್ಮ ಭವಿಷ್ಯದ ಕೋಟ್ಯಂತರ ರೂಪಾಯಿ ಹಣ ಈ ತಪ್ಪಿನಿಂದ ಮಾಯವಾಗಬಹುದು!

- ಗ್ಯಾಸ್ಟ್ರಿಕ್, ಅಜೀರ್ಣಕ್ಕೆ ಗುಡ್ ಬೈ: ಕೇವಲ 10 ನಿಮಿಷದಲ್ಲಿ ಮಾಡಿ ರುಚಿಯಾದ ‘ಜೀರಿಗೆ ಪಾಚಕ್ ಗೋಲಿ’




