Tag: Karnataka

  • Gold Price Today: ಚಿನ್ನದ ಬೆಲೆ ಕುಸಿತ ! ಗೋಲ್ಡ್‌ ಪ್ರಿಯರಿಗೆ ಗುಡ್‌ನ್ಯೂಸ್! ಇಲ್ಲಿದೆ ದರ ವಿವರ

    gold price 25th june

    ಕಳೆದ ವಾರದಿಂದ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡಿದ್ದು ವಾರದ ಆರಂಭದಲ್ಲಿ ಚಿನ್ನ ಮತ್ತು ಬೆಳ್ಳಿಯ ಬೆಲೆ ನೋಡಿ ಆಭರಣಪ್ರಿಯರ ಖುಷಿ ಹೆಚ್ಚಿಸಿದೆ. ಇಂದು ಕೂಡ ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಕುಸಿತ ಕಂಡಿದ್ದು ಇಂದು ಬೆಂಗಳೂರಿನಲ್ಲಿ 22 ಕ್ಯಾರೆಟ್ ಒಂದು ಗ್ರಾಂ ಚಿನ್ನಕ್ಕೆ 6,624ಕ್ಕೆ ಇಳಿಕೆಯಾಗಿದೆ. ಇನ್ನು 24 ಕ್ಯಾರೆಟ್ ಅಪರಂಜಿ 1 ಗ್ರಾಂ ಚಿನ್ನಕ್ಕೆ 7,222 ರುಪಾಯಿಗೆ ಇಳಿಕೆಯಾಗಿದ್ದು, ಇದರಿಂದ ಗ್ರಾಹಕರು ಇದೀಗ ಚಿನ್ನ ಖರೀದಿಗೆ ಮುಗಿ ಬೀಳುತ್ತಿದ್ದಾರೆ. ಇಂದು ರಾಜ್ಯದಲ್ಲಿ ಮತ್ತು ಯಾವ

    Read more..


  • Gold Price: ಚಿನ್ನದ ಬೆಲೆ ಭರ್ಜರಿ ಕುಸಿತ, ಒಂದೇ ದಿನ 8,700 ಕುಸಿದ ಚಿನ್ನ ! ಮುಗಿಬಿದ್ದ ಗ್ರಾಹಕರು

    gold rate today 24

    ಚಿನ್ನಾಭರಣ ಪ್ರಿಯರಿಗೆ ವಾರದ ಮೊದಲ ದಿನವೇ ಗುಡ್ ನ್ಯೂಸ್ ಸಿಕ್ಕಿದೆ, ಹೌದು ಚಿನ್ನ ಬೆಳ್ಳಿ ಬೆಲೆ ಮತ್ತೆ ಇಳಿದಿದೆ. ಕಳೆದ ಮೇ ತಿಂಗಳಿಗೆ ಹೋಲಿಸಿದರೆ ಬರೋಬ್ಬರಿ 8700/- ರೂಪಾಯಿ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದ್ದು. ಚಿನ್ನ ಮತ್ತು ಬೆಳ್ಳಿ ಖರೀದಿಸಲು ಇದು ಸೂಕ್ತ ಸಮಯ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಜೂನ್ 10 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ

    Read more..


  • Karnataka Rains: ಮಳೆ..ಮಳೆ..! ಮುಂದಿನ 5 ದಿನಗಳವರೆಗೆ ಭಾರೀ ಮಳೆ ಸಾಧ್ಯತೆ, ಈ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

    rain alert karnataka 2

    ಕಳೆದ ವಾರದಿಂದ ರಾಜ್ಯದಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಹಲವು ಜನಗಳಲ್ಲಿ ಉತ್ತಮ ಮಳೆಯಾಗಿದೆ, ಬರುವ 25ನೇ ತಾರೀಖಿನವರೆಗೆ ಕರಾವಳಿ ಹಾಗೂ ಉತ್ತರ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಾಧ್ಯತೆ ಇದ್ದು ಹಲವು ಜಿಲ್ಲೆಗಳಿಗೆ ಯೆಲ್ಲೋ ಮತ್ತು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಕರ್ನಾಟಕ ಹವಾಮಾನ ವರದಿ ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ

    Read more..


  • Karnataka Rains: ಮಳೆ.. ಮಳೆ.. ರಾಜ್ಯದಲ್ಲಿ ಮುಂದಿನ 6 ದಿನ ಭಾರಿ ಮಳೆ ಎಚ್ಚರಿಕೆ! ಯೆಲ್ಲೋ ಅಲರ್ಟ್

    rain alert 4

    ರಾಜ್ಯದಲ್ಲಿ ಮುಂಗಾರು ಮಳೆ ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ, ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು. ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಿಗಿಂತ ಉತ್ತರದ ಜಿಲ್ಲೆಗಳಲ್ಲಿ ಭರಪೂರ ಮಳೆಯಾಗಿದೆ. ಹೌದು ಉತ್ತರ ಕರ್ನಾಟಕದ ಬರೋಬ್ಬರಿ 109 ತಾಲೂಕುಗಳಲ್ಲಿ ವಾಡಿಕೆ ಗಿಂತ ಶೇಕಡ 60ರಷ್ಟು ಹೆಚ್ಚು ಮಳೆಯಾಗಿದೆ. ಕಳೆದ ವರ್ಷದಲ್ಲಿ ಬರದಿಂದ ಕಂಗೆಟ್ಟಿದ್ದ ರೈತರು ಬಿತ್ತನೆ ಭರಾಟೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಒಂದು ವಾರದಿಂದ ಸೈಲೆಂಟ್ ಆಗಿದ್ದ ಮಳೆರಾಯ ಮತ್ತೆ ರುದ್ರಾವತಾರ ತೋರಿಸುತ್ತಿದ್ದು ಮುಂದಿನ 6 ದಿನಗಳವರೆಗೆ ಮತ್ತೆ ಮಳೆಯ ಮುನ್ನೆಚ್ಚರಿಕೆ ಕೊಡಲಾಗಿದೆ.

    Read more..


  • Rain alert: ರಾಜ್ಯದ ಈ 7 ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ! ರೆಡ್ ಅಲರ್ಟ್ ಘೋಷಣೆ!

    rains

    ರಾಜ್ಯದ ವಿವಿಧಡೆ ಮುಂಗಾರು ಮಳೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಭಾಗ ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಜೂನ್ 24 ರಿಂದ ಭಾರಿ ಪ್ರಮಾಣದ ಮಳೆ ನಿರೀಕ್ಷೆ ಮಾಡಲಾಗಿದ್ದು. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ. ಕರ್ನಾಟಕ ಹವಾಮಾನ ವರದಿ ಜೂನ್ ಮೊದಲ ಎರಡು ವಾರದಲ್ಲೇ ರಾಜ್ಯದಲ್ಲಿ ದಾಖಲೆಯ

    Read more..


  • Gold Price: ಚಿನ್ನದ ಬೆಲೆಗೆ ಬಿತ್ತು ಬ್ರೇಕ್..! ಬರೋಬ್ಬರಿ 6,300 ಕುಸಿತ! ಇಂದಿನ ಬೆಲೆ ಇಲ್ಲಿದೆ!

    Gold rate 5

    ಈ ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿಗೆ ಬಾರಿ ಬೇಡಿಕೆ ಬಂದಿದ್ದು, ಆಭರಣಪ್ರಿಯರಿಗಿಂತ ಶೇರು ಮಾರುಕಟ್ಟೆಯಲ್ಲಿ ಚಿನ್ನ ಬಾರಿ ಸದ್ದು ಮಾಡುತ್ತಿದೆ, ಹೌದು, ಹೂಡಿಕೆದಾರರ ನೆಚ್ಚಿನ ವಸ್ತುವಾಗಿ ಎಲ್ಲೆಡೆ ಗಮನ ಸೆಳೆಯುತ್ತಿದೆ. ಹಾಗಾಗಿ ಚಿನ್ನದ ಮೇಲಿನ ಹೂಡಿಕೆ ಆಕರ್ಷಕ ಹೂಡಿಕೆಯಾಗಿ ಬಾರಿ ಬೇಡಿಕೆಯತ್ತ ಮುನ್ನೆಲೆಗೆ ಬರುತ್ತಿದೆ. ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಾಣುತ್ತಿದ್ದು, ಚಿನ್ನಾಆಭರಣ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹೌದು ಚಿನ್ನ ಕೊಳ್ಳಲು ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ಜೂನ್ 19, ಇಂದು

    Read more..


  • Gold Rate Today: ಚಿನ್ನದ ಬೆಲೆಯಲ್ಲಿ ಮತ್ತೆ ಕುಸಿತ, ಇಂದಿನ ಬೆಲೆ ಎಷ್ಟು?

    gold price down

    ಕಳೆದ ಒಂದು ವಾರದಿಂದ ಚಿನ್ನದ ಬೆಲೆಯಲ್ಲಿ ನಿರಂತರವಾಗಿ ಕುಸಿತ ಕಾಣುತ್ತಿದ್ದು, ಚಿನ್ನಾಆಭರಣ ಮುಖದಲ್ಲಿ ಮಂದಹಾಸ ಮೂಡಿಸಿದೆ. ಹೌದು ಚಿನ್ನ ಕೊಳ್ಳಲು ಮತ್ತೊಂದು ಸುವರ್ಣ ಅವಕಾಶ ಒದಗಿ ಬಂದಿದ್ದು, ಜೂನ್ 18, ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ ವರದಿಯನ್ನು ಕೊನೆವರೆಗೂ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಚಿನ್ನ-ಬೆಳ್ಳಿ ಬೆಲೆ ಇಂದು, 18

    Read more..


  • Karnataka Rains: ರಾಜ್ಯದಲ್ಲಿ ಮಳೆಯ ಅಬ್ಬರ, ಇಂದು ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

    rain alert 3

    ರಾಜ್ಯದ ಬಹುತೇಕ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಮಳೆ ಭಾರಿ ಆರ್ಭಟ ಮಾಡುತ್ತಿದ್ದು, ರೈತರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಕೆಲವು ಭಾಗಗಳಲ್ಲಿ ಮಳೆಯ ಅವಾಂತರದಿಂದ ಬಹಳ ಅನಾಹುತಗಳು ಸೃಷ್ಟಿಯಾದ ಘಟನೆಗಳು ಬೆಳಕಿಗೆ ಬಂದಿದ್ದು. ಬರುವ ಜೂನ್ 19ರ ಬಳಿಕ ಮಳೆರಾಯನ ಆರ್ಭಟ ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಬೆಂಗಳೂರಿನಲ್ಲಿ ಮಳೆಯ ಆರ್ಭಟ ಮುಂದುವರೆದಿದ್ದು. ಉಳಿದೆಡೆ ಮುಂದಿನ ಐದು ದಿನ ಗುಡುಗು ಮಿಂಚು ಸಹಿತ ಸಾಧಾರಣ ಪ್ರಮಾಣದಲ್ಲಿ ವರ್ಷಧಾರೆಯಾಗಲಿದೆ. ಇದೇ ರೀತಿಯ ಎಲ್ಲಾ

    Read more..


  • Job alert : ಕರ್ನಾಟಕ ಪಶು ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ! ಅಪ್ಲೈ ಮಾಡಿ

    IMG 20240615 WA0005

    ಪಶುಇಲಾಖೆ ನೇಮಕಾತಿ(Veterinary Department Recruitment)ಗೆ ಅಧಿಸೂಚನೆ ಹೊರಡಿಸಿದ ಕರ್ನಾಟಕ ಸರ್ಕಾರ! ಕರ್ನಾಟಕದ ಪಶು ಇಲಾಖೆಯಲ್ಲಿಯೂ ಕೂಡ ಹಲವಾರು ಹುದ್ದೆಗಳು ಖಾಲಿ ಇವೆ. ಕರ್ನಾಟಕ ಪಶು ಇಲಾಖೆ ನೇಮಕಾತಿ 2024 ಕ್ಕಾಗಿ ಕಾಯುತ್ತಿರುವ ನಿರುದ್ಯೋಗಿ ಯುವಕರಿಗೆ ಇದು ಒಂದು ಸಿಹಿ ಸುದ್ದಿ ಎಂದು ಹೇಳಬಹುದಾಗಿದೆ. ಏಕೆಂದರೆ ಕರ್ನಾಟಕ ಪಶು ಇಲಾಖೆಯಲ್ಲಿ (Animal Husbandry Department) ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿದೆ. ಹಾಗಾಗಿ ಇದೀಗ 2024 ರಲ್ಲಿ ಪಶುಪಾಲನೆ ಮತ್ತು ಪಶುವೈದ್ಯ ಸೇವಾ ಇಲಾಖೆಯಲ್ಲಿ (Animal Husbandry

    Read more..