Tag: Karnataka

  • Karnataka Rains: ಮಳೆ.. ಮಳೆ.. ಮುಂದಿನ 24 ಗಂಟೆಗಳಲ್ಲಿ ಮತ್ತಷ್ಟು ಮಳೆ ಆರ್ಭಟ-ಎಲ್ಲೆಲ್ಲಿ?

    rain alert today 2

    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಮಳೆ ಆರ್ಭಟಿಸುತ್ತಿದ್ದು, ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಸುರಿಯುತ್ತಿದೆ. ಕೇವಲ ಕರಾವಳಿ ಭಾಗದಲ್ಲಿ ಅಷ್ಟೇ ಅಲ್ಲದೆ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗುತ್ತಿದೆ. ಕಳೆದ ಮುಂಗಾರಿಗೆ ಹೋಲಿಸಿದರೆ ರಾಜ್ಯದಲ್ಲಿ ಈ ಬಾರಿ 62% ನಷ್ಟು ವಾಡಿಕೆಯ ಮುಂಗಾರು ಮಳೆ ಹೆಚ್ಚಾಗಿದೆ. ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಬಾರಿ ಮಳೆ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಕುರಿತು ವಿವರವಾಗಿ ಕೆಳಗೆ ಕೊಡಲಾಗಿದೆ

    Read more..


  • Karnataka Rains: ರಾಜ್ಯದ ಈ 8 ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ! ಇಲ್ಲಿದೆ ಮಾಹಿತಿ

    WhatsApp Image 2024 06 13 at 9.13.11 AM

    ಕಳೆದ ವಾರದಿಂದ ಬೀಳುತ್ತಿರುವ ಧಾರಾಕಾರ ಮಳೆಗೆ ರಾಜ್ಯದ ಹಲವು ಕಡೆ ಸಂಕಷ್ಟ ಎದುರಾಗಿದ್ದು. ಕೆರೆಕಟ್ಟೆಗಳು ತುಂಬಿವೆ , ಹಲವು ಡ್ಯಾಮ್ ಗಳಿಗೆ ಒಳಹರಿವು ಹೆಚ್ಚಾಗಿದೆ, ಈ ಹಿನ್ನೆಲೆಯಲ್ಲಿ ಮಳೆಯ ರುದ್ರನರ್ತನ ಹೀಗೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಓದಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ

    Read more..


  • Gold Rate Today: ಚಿನ್ನದ ಬೆಲೆಯಲ್ಲಿ 2,450/- ಬಂಪರ್ ಇಳಿಕೆ ! ಖರೀದಿಗೆ ಮುಗಿಬಿದ್ದ ಗ್ರಾಹಕರು

    gold rate 4

    ಚಿನ್ನಾಭರಣ ಪ್ರಿಯರಿಗೆ ವಾರದ ಮೊದಲ ದಿನವೇ ಗುಡ್ ನ್ಯೂಸ್ ಸಿಕ್ಕಿದೆ, ಹೌದು ಚಿನ್ನ ಬೆಳ್ಳಿ ಬೆಲೆ ಮತ್ತೆ ಇಳಿದಿದೆ. ಕಳೆದ ಮೇ ತಿಂಗಳಿಗೆ ಹೋಲಿಸಿದರೆ ಬರೋಬ್ಬರಿ 2450/- ರೂಪಾಯಿ ಚಿನ್ನದ ಬೆಲೆಯಲ್ಲಿ ಕಡಿಮೆಯಾಗಿದ್ದು. ಚಿನ್ನ ಮತ್ತು ಬೆಳ್ಳಿ ಖರೀದಿಸಲು ಇದು ಸೂಕ್ತ ಸಮಯ. ಷೇರು ಮಾರುಕಟ್ಟೆಯಲ್ಲಿ ಚಿನ್ನ ಹೂಡಿಕೆಯ ಪ್ರಮುಖ ವಿಚಾರವಾಗಿರುವುದರಿಂದ ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಜೂನ್ 10 ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ ಮಾಹಿತಿಯನ್ನು ತಿಳಿದುಕೊಳ್ಳಲು ಈ

    Read more..


  • Karnataka Rains: ಮಳೆ..ರಾಜ್ಯದಲ್ಲಿ ಭಾರೀ ಮಳೆ ಮುನ್ಸೂಚನೆ! ರೆಡ್ ಅಲರ್ಟ್ ಘೋಷಣೆ

    rain alert june 9

    ಕರ್ನಾಟಕದ ಅತ್ಯಂತ ದಿನದಿಂದ ದಿನಕ್ಕೆ ಮುಂಗಾರು ಮಳೆ ಬಾರಿ ಪ್ರಮಾಣದಲ್ಲಿ ಚುರುಕು ಪಡೆಯುತ್ತಿದ್ದು ರಾಜ್ಯದ ಒಟ್ಟು 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿ ಎಚ್ಚರಿಕೆ ನೀಡಿದೆ. ರಾಜಧಾನಿ ಬೆಂಗಳೂರಿನ ಹಲವೆಡೆ ನಿನ್ನೆ ಸಂಜೆಯಿಂದ ಭಾರೀ ಮಳೆಯಾಗಿದ್ದು, ನಗರದ ಹಲವೆಡೆ ಸಾಧಾರಾಣ ಮಳೆಯಾಗಿದೆ. ಇಂದು ಸಂಜೆ ಕೂಡ ನಗರದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಈ ಕುರಿತು ಸಂಪೂರ್ಣವಾದ ಮಾಹಿತಿ ಕೆಳಗೆ ಕೊಡಲಾಗಿದೆ, ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • Karnataka Rains: ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

    rain alertt 2

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂ ಬೆಳಗ್ಗೆ ಭಾರಿ ಮಳೆ ಆಗುತ್ತಿದ್ದು, ಹವಾಮಾನ ಇಲಾಖೆ ರಾಜ್ಯದ ಐದು ಜಿಲ್ಲೆಗಳಿಗೆ ಆರೇಂಜ್ ಅಲರ್ಟ್ ಘೋಷಣೆ ಮಾಡಿದ್ದು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಭಾರಿ ಪ್ರಮಾಣದಲ್ಲಿ ಗಾಳಿ ಬೀಸುವ ಸಂಭವವಿದ್ದು. ಎಚ್ಚರಿಕೆ ನೀಡಲಾಗಿದೆ. ಈ ಸಂಪೂರ್ಣವಾದ ಮಾಹಿತಿ ಕೆಳಗೆ ನೀಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಹವಾಮಾನ ವರದಿ ಈಗಾಗಲೇ

    Read more..


  • Gold Rate Today: ಚಿನ್ನ ಮತ್ತು ಬೆಳ್ಳಿಯ ದರದಲ್ಲಿ ಭಾರಿ ಏರಿಕೆ! ಇಂದಿನ ಬೆಲೆ ಎಷ್ಟು ಗೊತ್ತಾ?

    Gold Rate june 8

    ಲೋಕಸಭೆ ಚುನಾವಣೆ ರಿಸಲ್ಟ್ ಬಳಿಕ ಚಿನ್ನದ ಬೆಲೆ ಆಕಾಶ ಮುಟ್ಟುತ್ತಿದೆ. ಅದರಲ್ಲೂ ಚಿನ್ನದ ಬೆಲೆ ಕಡಿಮೆ ಆಗುತ್ತೆ ಅಂತಾ ಕಾಯುತ್ತಿದ್ದವರಿಗೆ ಇದೀಗ ದೊಡ್ಡ ಆಘಾತ ಕೂಡ ಎದುರಾಗಿದೆ. ಒಮ್ಮೆ ಚಿನ್ನ ನೀವು ಖರೀದಿಸಿದ್ದೀರಿ ಎಂದಾದರೆ ಅದು ಒಂದು ರೀತಿಯ ಹೂಡಿಕೆಯಂತೆಯೇ. ಅನೇಕರು ಮದುವೆ ಮುಂಜಿಗಳಿಗೆ ಮಾತ್ರವಲ್ಲದೇ ಕಷ್ಟಕಾಲಕ್ಕೆ ನೆರವಿಗೆ ಬರಬಹುದು ಎಂಬ ಕಾರಣಕ್ಕೂ ಚಿನ್ನ ಖರೀದಿಸುತ್ತಾರೆ. ನೀವೇನಾದರೂ ಚಿನ್ನವನ್ನು ಖರೀದಿಸಲು ಬಯಸಿದರೆ ದರವನ್ನು ತಿಳಿದುಕೊಳ್ಳುವುದು ಮುಖ್ಯ. ಜೂನ್ 7 ಅಂದರೆ ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ

    Read more..


  • Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಏರಿಕೆ! ಇಂದಿನ ಚಿನ್ನ & ಬೆಳ್ಳಿ ರೇಟ್ ಇಲ್ಲಿದೆ!

    WhatsApp Image 2024 06 05 at 7.49.50 AM

    ನೆನ್ನೆವರೆಗೂ ಇಳಿಕೆಯನ್ನು ಕಂಡ ಚಿನ್ನ ಹಾಗೂ ಬೆಳ್ಳಿಯ ದರ (gold and silver price) ಇಂದು ದಿಢೀರ್ ಎಂದು ಏರಿಕೆಯನ್ನು ಕಂಡಿದೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದ ನಂತರ ಚಿನ್ನದ ಬೆಲೆಯಲ್ಲಿ ಸ್ವಲ್ಪ ಏರಿಕೆಯಾಗಿದೆ. ನಮ್ಮ ಕರ್ನಾಟಕ ಮತ್ತು ದೇಶದಲ್ಲಿ ಅಷ್ಟೇ ಅಲ್ಲ ವಿದೇಶದಲ್ಲಿಯೂ ಕೂಡ ಚಿನ್ನದ ಬೆಲೆ ಏರಿಕೆಯನ್ನು ಕಾಣುತ್ತಿದೆ. ನೀವೇನಾದರೂ ಚಿನ್ನವನ್ನು ಖರೀದಿಸಲು ಬಯಸಿದರೆ ದರವನ್ನು ತಿಳಿದುಕೊಳ್ಳುವುದು ಮುಖ್ಯ. ಜೂನ್ 5 ಅಂದರೆ ಇಂದು ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬುದರ ಸಂಪೂರ್ಣ

    Read more..


  • Gold Rate Today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 4,000/- ಇಳಿಕೆ, ಖರೀದಿಗೆ ಮುಗಿಬಿದ್ದ ಜನ!

    gold rate june 4

    ದೇಶೀಯ ಫ್ಯೂಚರ್ಸ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆಯಲ್ಲಿ ನಿರಂತರ ಕುಸಿತ ಕಾಣುತ್ತಿದೆ. ಕಳೆದ ಮೂರು ದಿನಗಳಿಂದ ಬಂಗಾರದ ಬೆಲೆಯಲ್ಲಿ ಇಳಿಕೆ ಕಾಣುತ್ತಿದೆ. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ (Gold and silver Rates) ಎರಡೂ ಇಂದು ಕಡಿಮೆ ಆಗಿವೆ. ಲೋಕಸಭೆ ಚುನಾವಣೆ 2024ರ ಫಲಿತಾಂಶದ ದಿನ ಚಿನ್ನ ಮತ್ತಷ್ಟು ಕುಸಿತ ಕಂಡಿದ್ದು, ಚಿನ್ನ ಖರೀದಿ ಮಾಡಬೇಕು ಎಂದು ಕಾಯುತ್ತಿದ್ದ ಆಭರಣ ಪ್ರಿಯ ಮಹಿಳೆಯರಿಗೆ ಖುಷಿ ಕೊಟ್ಟಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ

    Read more..


  • Heavy Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರಿ ಮಳೆ ಮುನ್ಸೂಚನೆ !

    rain alert

    ರಾಜ್ಯದಲ್ಲಿ ನಿರೀಕ್ಷೆಯಂತೆ ಜೀವನ್ ತಿಂಗಳ ಮೊದಲ ವಾರದಲ್ಲಿ ಮುಂಗಾರು ಪ್ರವೇಶಿಸಿದ್ದು ಮುಂದಿನ ಎಂಟು ದಿನ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಯಾವೆಲ್ಲ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎನ್ನುವ ಸಂಪೂರ್ಣ ಮಾಹಿತಿ ಕೆಳಗೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕರ್ನಾಟಕ ಹವಾಮಾನ ವರದಿ ಕೇರಳದಲ್ಲಿ (Kerala) ಈಗಾಗಲೇ ಮುಂಗಾರು ಮಳೆ (Mansoon

    Read more..