Tag: Karnataka
-
Gold Price Today: ಚಿನ್ನದ ಬೆಲೆಯಲ್ಲಿ ಬಂಪರ್ ಇಳಿಕೆ! ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಇಲ್ಲಿದೆ!

ಮೇ ತಿಂಗಳಿನಲ್ಲಿ ಹಳದಿ ಲೋಹ ಅಂದ್ರೆ ಚಿನ್ನದ ಮೇಲೆ ಹೂಡಿಕೆ ಮಾಡಿದ್ದವರಿಗೆ ಭರ್ಜರಿ ಲಾಭ ಆಗಿತ್ತು. ಹೀಗೆ ಚಿನ್ನ ಅನ್ನೋದು ಹೂಡಿಕೆದಾರರ ಜೇಬು ತುಂಬಿಸುವ ಅಕ್ಷಯ ಪಾತ್ರೆ ಕೂಡ ಆಗಿದೆ. ಕಳೆದ ಎರಡು ತಿಂಗಳಿನಿಂದ ಒಂದೇ ಸಮನೇ ಏರಿಕೆ ಕಾಣುತ್ತಿದ್ದ ಚಿನ್ನ ಮತ್ತು ಬೆಳ್ಳಿ ದರದಲ್ಲಿ ಇಂದು ಕೊಂಚ ಇಳಿಕೆ ಕಂಡಿದೆ. ಈ ವಾರದ ವಹಿವಾಟಿನಲ್ಲಿ ಪ್ರತಿ 10 ಗ್ರಾಂ ಚಿನ್ನದ ಬೆಲೆಯಲ್ಲಿ 1,182 ರೂಪಾಯಿ ಇಳಿಕೆಯಾಗಿದ್ದರೆ, ಬೆಳ್ಳಿಯ ದರದಲ್ಲಿ ಪ್ರತಿ ಕಿಲೋಗ್ರಾಂಗೆ 1,557 ರೂಪಾಯಿ ಇಳಿಕೆಯಾಗಿದೆ. ಬಂಗಾರ
Categories: ಚಿನ್ನದ ದರ -
Gold Rate Today: ಚಿನ್ನದ ಬೆಲೆಯಲ್ಲಿ ಬರೋಬ್ಬರಿ 2,100 ರೂ. ಕುಸಿತ, ಖರೀದಿಗೆ ಮುಗಿಬಿದ್ದ ಜನ!

ಕಳೆದ ನಾಲ್ಕು ದಿನಗಳಿಂದ ಚಿನ್ನದ ಬೆಲೆಯಲ್ಲಿ ಭಾರಿ ಕುಸಿತ ಕಂಡುಕೊಂಡಿದ್ದು, ಚಿನ್ನಾಭರಣ ಪ್ರಿಯರ ಮುಖದಲ್ಲಿ ಮಂದಹಾಸ ಮೂಡಿಸಿದೆ. ಏಪ್ರಿಲ್ ತಿಂಗಳಲ್ಲಿ ಭಾರಿ ಪ್ರಮಾಣದ ಏರಿಕೆ ಕಂಡಿದ್ದ ಚಿನ್ನ ಜೂನ್ ತಿಂಗಳ ಮೊದಲ ವಾರದಲ್ಲಿ ಕುಸಿತ ಕಂಡಿದ್ದು ಏಪ್ರಿಲ್ ತಿಂಗಳಿಗೆ ಹೋಲಿಸಿದರೆ ಒಂದೇ ದಿನದಲ್ಲಿ ಬರೋಬ್ಬರಿ 2,100 ರೂಪಾಯಿ ಕುಸಿತ ಕಂಡಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್
-
Gold Rate Today: ಭಾರೀ ಇಳಿಕೆ ಕಂಡ ಚಿನ್ನ-ಬೆಳ್ಳಿ ದರ!ಬರೋಬ್ಬರಿ ₹2000 ಕುಸಿತ! ಇಂದಿನ ಬೆಲೆ ಎಷ್ಟು ಗೊತ್ತೆ?

ಕಳೆದ ಒಂದು ವಾರದಿಂದ ಏರಿಳಿತ ಕಾಣುತ್ತಿದ್ದ ಚಿನ್ನದ ದರವು ಇಂದು (ಮೇ.29) ಮತ್ತೆ ಇಳಿಕೆ ಕಂಡಿದೆ. ಕಳೆದ ನಾಲ್ಕು ದಿನಗಳ ಚಿನ್ನದ ಬೆಲೆಗೆ ಹೋಲಿಸಿದರೆ 22 ಕ್ಯಾರೆಟ್ ಚಿನ್ನದ ದರದಲ್ಲಿ 10 ಗ್ರಾಂ ಗೆ ಬರೋಬ್ಬರಿ 2000/- ರೂಪಾಯಿ ಕುಸಿದಿದೆ. ಇಂದು ಬಂಗಾರದ ಬೆಲೆ ಎಷ್ಟಿದೆ ಎಂದು ಈ ಕೆಳಗೆ ಕೊಡಲಾಗಿದೆ. ಪ್ರತಿನಿತ್ಯ ಚಿನ್ನಾಭರಣ ಪ್ರಿಯರಿಗಾಗಿ ಹಾಗೂ ಚಿನ್ನದ ಮೇಲೆ ಹೂಡಿಕೆ ಮಾಡುವವರಿಗಾಗಿ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ
Categories: ಚಿನ್ನದ ದರ -
Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಮೇ.31 ರವರೆಗೂ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೇ 31ರವರೆಗೂ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಧಾರಕಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. . ಕೆಲ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಮಳೆ ಇನ್ನಷ್ಟು ಚುರುಕುಗೊಳ್ಳಲಿದೆ. ದೇಶದಲ್ಲಿ ಮುಂಗಾರು ಮಾರುತಗಳು ಮೊದಲು ಎಂಟ್ರಿ ಪಡೆಯುವುದು ಕೇರಳ ರಾಜ್ಯಕ್ಕೆ, ಅನಂತರ ಕರ್ನಾಟಕದ ಕರಾವಳಿ ಮೂಲಕ ರಾಜ್ಯಕ್ಕೆ ಪ್ರವೇಶ ಪಡೆಯುತ್ತದೆ.ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ
Categories: ಮಳೆ ಮಾಹಿತಿ -
Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮುನ್ಸೂಚನೆ-ಯೆಲ್ಲೋ ಅಲರ್ಟ್..!

ಕಳೆದ 24 ಗಂಟೆಗಳಲ್ಲಿ, ಕರ್ನಾಟಕ, ತೆಲಂಗಾಣ, ಮಧ್ಯ ಮಹಾರಾಷ್ಟ್ರ, ದಕ್ಷಿಣ ತಮಿಳುನಾಡು, ದಕ್ಷಿಣ ಕೇರಳ, ಸಿಕ್ಕಿಂ ಮತ್ತು ಕೇರಳ ಲಕ್ಷದ್ವೀಪದಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗಿದೆ. ಒಂದು ವಾರದಿಂದ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ(Rain)ಯಾಗುತ್ತಿರುವುದು ಎಲ್ಲರಿಗೂ ಖುಷಿಯ ವಿಷಯವಾಗಿದೆ. ಇಂದು ಕೂಡ (may 19) ಬೆಂಗಳೂರು ಸೇರಿದಂತೆ ಹಲವೆಡೆ ಮಳೆಯಾಗಿದೆ. ಈ ಮಳೆಯು 26ನೇ ತಾರೀಖಿನವರೆಗೂ ಹೀಗೆ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ
Categories: ಮಳೆ ಮಾಹಿತಿ -
Ration Card: ಹೊಸ ರೇಷನ್ ಕಾರ್ಡ್ ಸಲ್ಲಿಕೆಗೆ ಯಾವೆಲ್ಲ ದಾಖಲೆಗಳು ಬೇಕು? ಮಾಹಿತಿ ಇಲ್ಲಿದೆ ತಿಳಿಯಿರಿ

ಕಳೆದ ಒಂದೂವರೆ ವರ್ಷಗಳ ಹಿಂದೆ ಅಂದರೆ 2023ರ ಮೇ ತಿಂಗಳಿನಲ್ಲಿ ವಿಧಾನಸಭಾ ಚುನಾವಣೆ (Vidhan sabha election) ನಡೆದಿತ್ತು. ಈ ಚುನಾವಣೆಗೆ ತಯಾರಿ ಮಾಡಿಕೊಳ್ಳುವ ಹಿನ್ನೆಲೆಯಲ್ಲಿ ಪಡಿತರ ಚೀಟಿಗಳ ವಿತರಣೆ ಮತ್ತು ಹೊಸ ಅರ್ಜಿಗಳು ಹಾಗೂ ತಿದ್ದುಪಡಿ ಕೆಲಸಗಳನ್ನು ಸ್ಥಗಿತಗಿತಗೊಳಿಸಲಾಗಿತ್ತು. ಇನ್ನು ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ (Congress government) ಅಧಿಕಾರಕ್ಕೆ ಬಂದ ಕಾರಣ ಅಷ್ಟೇನೂ ಗಮನವನ್ನು ಕೊಡಲಿಲ್ಲ. ಆದರೆ ಜನಗಳ ಒತ್ತಾಸೆಯ ಮೇರೆಗೆ ಮತ್ತೆ ಅರ್ಜಿ ಆಹ್ವಾನಿಸಲು ಮುಂದಾಗಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ
Categories: ಸುದ್ದಿಗಳು
Hot this week
-
ಹೊಸ ಹ್ಯುಂಡೈ ವೆರ್ನಾ 2026 ಲಾಂಚ್: ಹಳೆ ಮಾಡೆಲ್ಗಿಂತ ಎಷ್ಟು ಬೆಲೆ ಏರಿಕೆಯಾಗಿದೆ? ಫೀಚರ್ಸ್ ಪಟ್ಟಿ ಇಲ್ಲಿದೆ.
-
ಮನುಷ್ಯನ ಪಾಲಿಗೆ ಈ 6 ಆಹಾರಗಳು ‘ಸ್ಲೋ ಪಾಯ್ಸನ್’ ಇದ್ದಂತೆ! ಇಂದೇ ಇವುಗಳಿಂದ ದೂರವಿರಿ!
-
ನೀವು ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ನಿಮ್ಮ ಭವಿಷ್ಯದ ಕೋಟ್ಯಂತರ ರೂಪಾಯಿ ಹಣ ಈ ತಪ್ಪಿನಿಂದ ಮಾಯವಾಗಬಹುದು!
-
ಗ್ಯಾಸ್ಟ್ರಿಕ್, ಅಜೀರ್ಣಕ್ಕೆ ಗುಡ್ ಬೈ: ಕೇವಲ 10 ನಿಮಿಷದಲ್ಲಿ ಮಾಡಿ ರುಚಿಯಾದ ‘ಜೀರಿಗೆ ಪಾಚಕ್ ಗೋಲಿ’
Topics
Latest Posts
- ಅಡುಗೆ ಗ್ಯಾಸ್ ಸಿಲಿಂಡರ್ ತೂಕ 14.2 ಕೆಜಿ ಮಾತ್ರ ಯಾಕೆ ಇರುತ್ತೆ? 15 ಕೆಜಿ ಯಾಕಿರಲ್ಲ ಗೊತ್ತಾ? 99% ಜನರಿಗೆ ಈ ರಹಸ್ಯ ಗೊತ್ತೇ ಇಲ್ಲ!

- ಹೊಸ ಹ್ಯುಂಡೈ ವೆರ್ನಾ 2026 ಲಾಂಚ್: ಹಳೆ ಮಾಡೆಲ್ಗಿಂತ ಎಷ್ಟು ಬೆಲೆ ಏರಿಕೆಯಾಗಿದೆ? ಫೀಚರ್ಸ್ ಪಟ್ಟಿ ಇಲ್ಲಿದೆ.

- ಮನುಷ್ಯನ ಪಾಲಿಗೆ ಈ 6 ಆಹಾರಗಳು ‘ಸ್ಲೋ ಪಾಯ್ಸನ್’ ಇದ್ದಂತೆ! ಇಂದೇ ಇವುಗಳಿಂದ ದೂರವಿರಿ!

- ನೀವು ಕ್ರೆಡಿಟ್ ಕಾರ್ಡ್ ಬಳಸುತ್ತಿದ್ದೀರಾ? ನಿಮ್ಮ ಭವಿಷ್ಯದ ಕೋಟ್ಯಂತರ ರೂಪಾಯಿ ಹಣ ಈ ತಪ್ಪಿನಿಂದ ಮಾಯವಾಗಬಹುದು!

- ಗ್ಯಾಸ್ಟ್ರಿಕ್, ಅಜೀರ್ಣಕ್ಕೆ ಗುಡ್ ಬೈ: ಕೇವಲ 10 ನಿಮಿಷದಲ್ಲಿ ಮಾಡಿ ರುಚಿಯಾದ ‘ಜೀರಿಗೆ ಪಾಚಕ್ ಗೋಲಿ’





