Tag: Karnataka

  • ಮೊದಲ ಹಂತದ ಮತದಾನ ಪ್ರಾರಂಭ, ಮತಗಟ್ಟೆಯೊಳಗೆ ಮೊಬೈಲ್, ಸ್ಮಾರ್ಟ್ ವಾಚ್ ನಿಷೇಧ!

    voting pole

    ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ಕೇಂದ್ರಗಳಲ್ಲಿ ಪೋಟೋ ತೆಗೆದುಕೊಳ್ಳುವ ಸಾಧ್ಯತೆ ಹೆಚ್ಚಿರುವುದರಿಂದ ಚುನಾವಣಾ ಆಯೋಗ ಮೊಬೈಲ್ ನಿಷೇಧಿಸಿದೆ.  ಮೊಬೈಲ್, ಸ್ಮಾರ್ಟ್ ವಾಚ್ ನಿಷೇಧ! ಮತಗಟ್ಟೆಯೊಳಗೆ ಮೊಬೈಲ್ ಫೋನ್ ಹಾಗೂ ಇನ್ನಿತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಕೊಂಡೊಯ್ಯುವುದನ್ನು ನಿಷೇಧಿಸಲಾಗಿದೆ. ಚುನಾವಣಾ ಆಯೋಗದ ಆದೇಶದಲ್ಲಿ ಮೊಬೈಲ್ ಮಾತ್ರವಲ್ಲದೆ, ಸ್ಮಾರ್ಟ್ ವಾಚ್ ಗಳನ್ನೂ ಕೊಂಡೊಯ್ಯುವಂತಿಲ್ಲ. ಜೊತೆಗೆ, ಯಾವುದೇ ವೈರ್ ಲೆಸ್ ಸಂವಹನ ಉಪಕರಣವನ್ನು ಕೊಂಡೊಯ್ಯುವಂತಿಲ್ಲ ಎಂದು ಹೇಳಲಾಗಿದೆ. ಮತಗಟ್ಟೆಗಳಲ್ಲಿ ಕೆಲವರು

    Read more..


  • Gold Rate Today: ಚಿನ್ನದ ದರ ಬರೋಬ್ಬರಿ 1736 ರೂ. ಕುಸಿತ, ಖರೀದಿಗೆ ಮುಗಿಬಿದ್ದ ಗ್ರಾಹಕರು

    IMG 20240424 WA0000

    ಈ ಮದುವೆ ಸೀಸನ್ ನಲ್ಲಿ ಜನಸಾಮಾನ್ಯರಿಗೆ ಚಿನ್ನ ಕೊಳ್ಳುವುದು ಅನಿವಾರ್ಯವಾಗಿದೆ.  ಕಳೆದ ಎರಡು ದಿನಗಳಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 1736 ರೂ. ಕಡಿಮೆಯಾಗಿದೆ. ಬೆಳ್ಳಿ ಕೂಡ ಎರಡು ದಿನಗಳಲ್ಲಿ ಬೆಳ್ಳಿ ಬೆಲೆ 3440 ರೂಪಾಯಿ ಇಳಿಕೆಯಾಗಿದೆ.ಚಿನ್ನ ಕೊಳ್ಳುವವರಿಗೆ ಇದು ಒಳ್ಳೆಯ ಸಮಯವಾಗಿದೆ. ಹೆಚ್ಚಿನ ಉಳಿತಾಯವೂ ಆಗಲಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ

    Read more..


  • Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಕುಸಿತ, ಖರೀದಿಗೆ ಮುಗಿಬಿದ್ದ ಜನ, ಚಿನ್ನ ಮತ್ತು ಬೆಳ್ಳಿಯ ದರ ಇಲ್ಲಿದೆ.!

    gold rate april 22

    ಈ ಮದುವೆ ಸೀಸನ್ ನಲ್ಲಿ ಜನಸಾಮಾನ್ಯರಿಗೆ ಚಿನ್ನ ಕೊಳ್ಳುವುದು ಅನಿವಾರ್ಯವಾಗಿದೆ. ಇಂದಿನ ಚಿನ್ನ ಮತ್ತು ಬೆಳ್ಳಿಯ ದರಗಳನ್ನು ಕೆಳಗೆ ಕೊಡಲಾಗಿದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ ಕಳೆದ ವಾರದಿಂದ ಗಗನಕ್ಕೇರುತ್ತಿದೆ. 24 ಕ್ಯಾರೆಟ್ ಅಪರಂಜಿ ಚಿನ್ನದ ಬೆಲೆ 70,000 ಗಡಿ ದಾಟಿದರೂ ನಿನ್ನೆಯ ಬೆಲೆಗೆ  ಹೋಲಿಸಿದರೆ ಕೊಂಚ ಕಡಿಮೆಯಾಗಿದ್ದು ನಿಜ. ಇಂದಿನ ಚಿನ್ನ ಮತ್ತು ಬೆಳ್ಳಿಯ ದರಗಳನ್ನು ಕೆಳಗೆ ಕೊಡಲಾಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್

    Read more..


  • Gold Rate Today: ಚಿನ್ನದ ಬೆಲೆಯಲ್ಲಿ ಮತ್ತೇ ಕುಸಿತ, ಖರೀದಿಗೆ ಮುಗಿಬಿದ್ದ ಜನ, ಇಂದಿನ ಚಿನ್ನ ಮತ್ತು ಬೆಳ್ಳಿಯ ಬೆಲೆ ಇಲ್ಲಿದೆ.!

    gold rate april 18th

    ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತದ ಹಾವು ಏಣಿ ಆಟ ಮುಂದುವರೆದಿದೆ. ಈ ಮದುವೆ ಸೀಸನ್ ನಲ್ಲಿ ಜನಸಾಮಾನ್ಯರಿಗೆ ಚಿನ್ನ ಕೊಳ್ಳುವುದು ಅನಿವಾರ್ಯವಾಗಿದೆ. ಚಿನ್ನ ಕೊಳ್ಳುವವರಿಗೆ ಇದು ಒಳ್ಳೆಯ ಸಮಯವಾಗಿದೆ. ಹೆಚ್ಚಿನ ಉಳಿತಾಯವೂ ಆಗಲಿದೆ. ಇಂದು ಚಿನ್ನದ ಬೆಲೆಯಲ್ಲಿ ಇಳಿಕೆಯಾಗಿದೆ. ಚಿನ್ನಾಭರಣ ಪ್ರಿಯರಿಗೆ ಹಾಗೂ ಚಿನ್ನದ ಮೇಲೆ ಹೂಡಿಕೆಮಾಡುವವರಿಗಾಗಿ ಪ್ರತಿನಿತ್ಯದ ಚಿನ್ನ ಬೆಳ್ಳಿ ದರ ನೀಡ್ಸ್ ಆಫ್ ಪಬ್ಲಿಕ್ ವೆಬ್‌ನಲ್ಲಿ ಪ್ರಕಟಿಸಲಾಗುತ್ತದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ

    Read more..


  • HSRP ನಂಬರ್ ಪ್ಲೇಟ್ ಹಾಕದವರಿಗೆ ಸರ್ಕಾರದ ಕೊನೆಯ ಎಚ್ಚರಿಕೆ..! ಬೀಳುತ್ತೆ ಭಾರಿ ದಂಡ. ಇಲ್ಲಿದೆ ವಿವರ

    HSRP plate

    ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ನೊಂದಣಿ ಮಾಡುವ ಕುರಿತಂತೆ ಈಗಾಗಲೇ ಸರ್ಕಾರ ಮೂರು ಬಾರಿ ದಿನಾಂಕವನ್ನು ವಿಸ್ತರಣೆ ಮಾಡಿದ್ದು ಈಗ ಕೊನೆಯದಾಗಿ ಮೇ 31ರ ಒಳಗೆ ಪ್ರತಿಯೊಬ್ಬರು ತಮ್ಮ ವಾಹನಗಳಿಗೆ HSRP ನಂಬರ್ ಪ್ಲೇಟ್ಗಳನ್ನು ಅಳವಡಿಸಲು ಸರ್ಕಾರ ಸೂಚನೆ ನೀಡಿದೆ. ತಪ್ಪಿದಲ್ಲಿ ಭಾರಿ ದಂಡ ಬೀಳುವ ಸಾಧ್ಯತೆ ಇದ್ದು, ವಾಹನ ಇರುವ ಪ್ರತಿಯೊಬ್ಬರು ತಪ್ಪದೆ ಈ ಬಗ್ಗೆ ಮಾಹಿತಿಯನ್ನು ತಿಳಿದುಕೊಳ್ಳಿ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು

    Read more..


  • Voter ID : ಹೊಸ ವೋಟರ್ ಐಡಿ ಮತ್ತು ತಿದ್ದುಪಡಿಗೆ ಕೊನೆಯ ಅವಕಾಶ, ಮೊಬೈಲ್ ನಲ್ಲೇ ಅರ್ಜಿ ಸಲ್ಲಿಸಿ

    voter id apply

    ಮತದಾನವು ಪ್ರಜಾಪ್ರಭುತ್ವದ ಅಡಿಪಾಯವಾಗಿದೆ. ಮತದಾನದ ಮೂಲಕ ನಾವು ನಮ್ಮ ದೇಶದ ಭವಿಷ್ಯವನ್ನು ರೂಪಿಸುತ್ತೇವೆ. ಆದ್ದರಿಂದ, ಪ್ರತಿಯೊಬ್ಬ ನಾಗರಿಕರೂ ತಮ್ಮ ಮತದಾನದ ಹಕ್ಕನ್ನು ಬಳಸಿಕೊಳ್ಳಬೇಕು ಮತ್ತು ಜವಾಬ್ದಾರಿಯುತವಾಗಿ ಮತ ಚಲಾಯಿಸಬೇಕು. ಹೀಗಿರುವಾಗ, ಮತದಾರರ ಐಡಿ ವಿವರಗಳು ಸರಿಯಾಗಿರುವದು ಮುಖ್ಯವಾಗಿದೆ. ಏಕೆಂದರೆ, ಮತದಾನ ಮಾಡಲು ಮತದಾರರ ಐಡಿ ಅಗತ್ಯವಾಗಿರುತ್ತದೆ. ನೀವು ನಿಮ್ಮ ಮತದಾರರ ಐಡಿ ವಿವರಗಳನ್ನು ಸರಳವಾಗಿ ಅಪ್‌ಡೇಟ್ ಮಾಡಲು ಚುನಾವಣಾ ಆಯೋಗದ ವೆಬ್‌ಸೈಟ್‌(Election Commission Website)ನಲ್ಲಿ ಆನ್‌ಲೈನ್‌ನಲ್ಲಿ ಅಪ್ಡೇಟ್ ಮಾಡಬಹುದು ಅಥವಾ ನಿಮ್ಮ ಸ್ಥಳೀಯ ಚುನಾವಣಾ ಕಚೇರಿಗೆ ಭೇಟಿ

    Read more..


  • ಉತ್ತರ ಕರ್ನಾಟಕದ ಜೋಳದ ರೊಟ್ಟಿ ಊಟ ಸವಿಯಲು ಬೆಣ್ಣೆ ನಗರಿ ದಾವಣಗೆರೆಯೇ ಬೆಸ್ಟ್!

    jolada rotti uta

    ಜೋಳದ ರೊಟ್ಟಿ ಊಟ ಸವಿಯಲು ಉತ್ತರ ಕರ್ನಾಟಕದ ಖಾನಾವಳಿಗಳಿಗಿಂತ ಬೆಣ್ಣೆ ನಗರಿ ದಾವಣಗೆರೆಯ ಊಟದ ಹೋಟೆಲ್ ಗಳೇ ಬೆಸ್ಟ್ ಅನ್ಸುತ್ತೆ, ಯಾಕೆ ಅಂತೀರಾ ದಾವಣಗೆರೆ ಬೆಣ್ಣೆ ದೋಸೆಯನ್ನು ದಾವಣಗೆರೆಯಲ್ಲಿಯೇ ತಿನ್ಬೇಕು ಅಂತಾರಲ್ಲ ಹಾಗೇ ಜೋಳದ ರೊಟ್ಟಿಯನ್ನು ಉತ್ತರ ಕರ್ನಾಟಕದಲ್ಲಿ ತಿಂದರೆನೇ ರುಚಿ ಜಾಸ್ತಿ ಅನ್ನೋ ಮಾತು ಇಂದು ತಪ್ಪು ಅನಿಸಿದ್ದು ನಿಜ, ಪತ್ರಿಕೋಧ್ಯಮದ 3ನೇ ಸೆಮಿಸ್ಟರ್ ಪ್ರಾಕ್ಟಿಕಲ್ ಎಕ್ಸಾಮ್ ಮುಗಿಸಿದ ನಂತರ ಊಟ ಮಾಡೋಣ ಅಂತ ಸಾರಿಗೆ ಬಸ್ ಹತ್ತಿ ಸೀದಾ ಧಾರವಾಡದ ಪ್ರಸಿದ್ದ ಖಾನಾವಳಿ ಕಡೆ

    Read more..


  • Gruhalakshmi Scheme: ಗೃಹಲಕ್ಷ್ಮಿ, ಅನ್ನಭಾಗ್ಯದ ಪೆಂಡಿಂಗ್ ಹಣಕ್ಕೆ ಕಾಯುತ್ತಿರುವ ಎಲ್ಲರಿಗೂ ಬಿಗ್ ಅಪ್ಡೇಟ್ ಇಲ್ಲಿದೆ.

    WhatsApp Image 2024 03 17 at 10.34.20 AM

    ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಅನ್ನಭಾಗ್ಯ ಮತ್ತು ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣದ ಸಿಹಿ ಸುದ್ದಿಯೊಂದನ್ನು ರಾಜ್ಯ ಸರ್ಕಾರ ಕೊಟ್ಟಿದೆ, ಸರ್ಕಾರ ಜಾರಿಗೆ ತಂದಿರುವ ಈ ಗೃಹಲಕ್ಷ್ಮೀ ಯೋಜನೆಯು ಅದೆಷ್ಟೋ ಮಹಿಳೆಯರಿಗೆ ( For Women’s ) ದಾರಿ ದೀಪವಾಗಿದೆ. ಅವರು ಆರ್ಥಿಕ ಪರಿಸ್ಥಿಯನ್ನು ದೂರ ಮಾಡಿ ಸ್ವಲ್ಪ ಮಟ್ಟಿಗೆ ಆರ್ಥಿಕ ನಿಲುವನ್ನು ಸಾರ್ಕರ ನೀಡಿದೆ. ಇದರಿಂದ ಅವರ ಸಣ್ಣ ಪುಟ್ಟ ಕೆಲಸ ಕಾರ್ಯಗಳಿಗೆ ಈ ಒಂದು ಯೋಜನೆಯಿಂದ ಬರುವ ದುಡ್ಡು ಬಹಳ ಉಪಯೋಗವಾಗಿದೆ. ಹೌದು ಗೃಹಲಕ್ಷ್ಮಿ ಯೋಜನೆಯ

    Read more..


  • 5 ಲಕ್ಷ ರೂಪಾಯಿಗಳವರೆಗೆ ಸಹಾಯಧನ! BPL & APL ಕಾರ್ಡ್ ಹೊಂದಿರುವ ರಾಜ್ಯದ ಜನತೆಗೆ ಮತ್ತೊಂದು ಹೊಸ ಸ್ಕೀಮ್

    abha card 1

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಆಯುಷ್ಮಾನ್ ಭಾರತ್ ಡಿಜಿಟಲ್ ಮಿಷನ್ ಅನ್ನು ಭಾರತದ ಎಲ್ಲಾ   ನಾಗರಿಕರಿಗೆ ಉಚಿತ ಆರೋಗ್ಯ ಪ್ರಯೋಜನಗಳನ್ನು ಒದಗಿಸಲು ಪ್ರಾರಂಭಿಸಿದೆ. ಆಯುಷ್ಮಾನ್ ಭಾರತ್ (Ayushman Bharat) – ಆರೋಗ್ಯ ಕರ್ನಾಟಕ (Arogya Karnataka) ಹೆಲ್ತ್ ಕಾರ್ಡ್‌ಗಳಿಗೆ (Health Card) ಆರೋಗ್ಯ ಇಲಾಖೆ ಈಗ ಹೊಸ ರೂಪ ನೀಡಿದೆ. ಇದರ ಹೆಸರಿನಲ್ಲೂ ಅಲ್ಪ ಬದಲಾವಣೆಯಾಗಿದ್ದು, ಆಯುಷ್ಮಾನ್‌ ಭಾರತ್ – ಪ್ರಧಾನ ಮಂತ್ರಿ ಜನಾರೋಗ್ಯ – ಮುಖ್ಯಮಂತ್ರಿಗಳ ಆರೋಗ್ಯ ಕರ್ನಾಟಕ” ಎಂದು ಹೆಸರಿಡಲಾಗಿದೆ. ಇದರ ವೈಶಿಷ್ಟ್ಯತೆ

    Read more..