Tag: Karnataka

  • ಬಸವನಗುಡಿಯ ಕಡಲೆಕಾಯಿ ಪರಿಷೇಗಿದೆ 500 ವರ್ಷಗಳ ಇತಿಹಾಸ, ಇಲ್ಲಿದೆ ಮಾಹಿತಿ

    kaldekai parishe

    ಕಡಲೆಕಾಯಿ ಅಂದರೆ ಯಾರಿಗೆ ಇಷ್ಟ ಇಲ್ಲ ಹೇಳಿ ಟೈಮ್ ಪಾಸ್ ಗೋಸ್ಕರನಾದ್ರು ನಾವು ಕಡಲೆಕಾಯಿಯನ್ನು ಇಷ್ಟ ಪಡುತ್ತೇವೆ. ಕಳ್ಳೆಕಾಯ್…..ಕಳ್ಳೆಕಾಯ್ ಎಂದು ಕೂಗುವುದನ್ನು ಕೇವಲ ಬಸ್ ಸ್ಟಾಂಡ್ ಗಳಲ್ಲಿ ಮಾತ್ರ ನೋಡ್ದಿದ್ದೇವೆ. ಆದರೆ ಇದೀಗ ಜನತೆ ಕಾದು ಕುಳಿತ್ತಿದಂತಹ ಕಡಲೆಕಾಯಿ ಪರಿಷೆಗೆ ಕ್ಷಣ ಬಂದೇ ಬಿಟ್ಟಿದೆ. ಬನ್ನಿ ಈ ಪರಿಷೆಯ ಬಗ್ಗೆ ತಿಳಿದುಕೊಳ್ಳೋಣ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ ಕಡ್ಲೆಕಾಯಿ ಪರಿಷೆ :

    Read more..


  • Gruhalakshmi – ಇದುವರೆಗೂ ಒಂದು ಕಂತಿನ ಹಣ ಬರದೇ ಇದ್ದವರಿಗೆ ಹೊಸ ಮಾರ್ಗಸೂಚಿ ಪ್ರಕಟ, ಹೀಗೆ ಮಾಡಿ ₹2000/- ಬರುತ್ತೆ

    gruhalakshmi payment status

    ಕಾಂಗ್ರೆಸ್ ಸರ್ಕಾರ (congress government )ಅಧಿಕಾರಕ್ಕೆ ಬರುವ ಮುನ್ನ ಬಹಳಷ್ಟು ಭರವಸೆಗಳನ್ನು ನೀಡಿತ್ತು. ಅದರಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಪೂರ್ತಿ ಮಾಡುವಲ್ಲಿ ಯಶಸ್ಸು ಕಂಡಿದ್ದು, ಆದರೆ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಲಕ್ಷ್ಮಿ ಯೋಜನೆಯ ಸದುಪಯೋಗವನ್ನು ಹಲವು ಮಹಿಳೆಯರು ಪಡೆದುಕೊಳ್ಳುತ್ತಿದ್ದಾರೆ. ಇನ್ನೂ ಕೆಲವರು ತಾಂತ್ರಿಕ ದೋಷಗಳ(technical issues) ಕಾರಣಕ್ಕಾಗಿ  ಖಾತೆಗೆ ಹಣ ಜಮಾ ಆಗಿಲ್ಲ. ಆದ ಕಾರಣ ಇದೀಗ ಸರ್ಕಾರ ಒಂದು ಪರಿಹಾರ ಹುಡುಕಿದೆ ಅದೇನೆಂದು ಈ ಕೆಳಗಡೆ ಕೊಡಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ

    Read more..


  • Gruhalakshmi- ಗೃಹಲಕ್ಷ್ಮಿ ಯೋಜನೆಯ ಪೆಂಡಿಂಗ್ ಹಣ ಬಿಡುಗಡೆ ! ನಿಮ್ಮ ಖಾತೆಯ ಸ್ಟೇಟಸ್ ಹೀಗೆ ಚೆಕ್ ಮಾಡಿಕೊಳ್ಳಿ

    gruhalakshmi 2

    ಕರ್ನಾಟಕ ಸರ್ಕಾರದ (State Governament) ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯನ್ನು (Gruhalakshmi Yojane) ಪ್ರತಿ ಮನೆಯ ಯಜಮಾನಿಗೆ ತಲುಪಿಸಲು ಸರ್ಕಾರ ನಾನಾ ರೀತಿಯ ಕ್ರಮಗಳನ್ನು ಕೈಗೊಳ್ಳುತ್ತಿದೆ. ಪೆಂಡಿಂಗ್ (Pending Amount) ಉಳಿದಿರುವ ಮೂರು ತಿಂಗಳ ಹಣವನ್ನು ತಲುಪಿಸಲು ಗ್ರಾಮ ಅದಾಲತ್ ಜೊತೆಗೆ ಅನೇಕ ಯೋಜನೆಗಳನ್ನು ಸಹಿತ ಹಾಕಿಕೊಳ್ಳುತ್ತಿದೆ. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ 3 ಕಂತಿನ ಒಟ್ಟು ಆರು ಸಾವಿರ ರೂಪಾಯಿ ಕೋಟ್ಯಾಂತರ ಮಹಿಳೆಯರಿಗೆ ಜಮಾ ಆಗಿದೆ.ಇದೇ ರೀತಿಯ ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿ & ನ್ಯೂಸ್

    Read more..


  • Rain News – ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ 2 ದಿನ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

    rain

    ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ, ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಂಗಳವಾರ  ಗುಡುಗು ಸಹಿತ ಜೋರು ಮಳೆ ಆಗಿದೆ. ಹಲವು ಕಡೆಗಳಲ್ಲಿ ಹಿಂಗಾರು ಮಳೆ ಚುರುಕಾಗುವ ಲಕ್ಷಣಗಳು ಇವೆ. ರಾಜ್ಯದಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಎಲ್ಲಾ ಸರ್ಕಾರಿ

    Read more..


  • Rain Alert – ರಾಜ್ಯ ಈ ಜಿಲ್ಲೆಗಳಲ್ಲಿ ಇನ್ನೂ 5 ದಿನ ಸಾಧಾರಣ ಮಳೆ – ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

    rain alert

    ಈ ವಾರದ ಮಳೆಯ ಕುರಿತು ವರದಿ ಬಿಡುಗಡೆ ಮಾಡಿದ ಭಾರತೀಯ ಹವಾಮಾನ ಇಲಾಖೆ ಬೆಂಗಳೂರು ಪ್ರಾದೇಶಿಕ ಕೇಂದ್ರ, ರಾಜ್ಯದಲ್ಲಿ ಮುಂದಿನ 4 ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಬೆಂಗಳೂರಲ್ಲಿ ಹೆಚ್ಚು ಮಳೆಯಾಗಲಿದೆ. ಹಾಗಾದ್ರೆ ರಾಜ್ಯದ ಯಾವ ಯಾವ ಭಾಗಗಳಲ್ಲಿ ಮಳೆ ಹೆಚ್ಚಾಗಿ ಸುರಿಯಲಿದೆ ಈ ಕೆಳಗೆ ಕೊಡಲಾಗಿದೆ. ಇದೇ ರೀತಿಯ  ಎಲ್ಲಾ ಸರ್ಕಾರಿ ಸೌಲಭ್ಯಗಳ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್

    Read more..


  • Holidays In 2024 – ಮುಂದಿನ ವರ್ಷ ಬರೋಬ್ಬರಿ 21 ಸರ್ಕಾರಿ ರಜಾ ದಿನಗಳು – 2024ರ ರಜೆ ಪಟ್ಟಿ ಇಲ್ಲಿದೆ

    govt holiday

    ಕರ್ನಾಟಕ ಸರ್ಕಾರವು 2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಪ್ರತಿ ತಿಂಗಳು ಬರುವ ಭಾನುವಾರ, ಎರಡನೇ ಮತ್ತು ನಾಲ್ಕನೇ ಶನಿವಾರ ಹೊರತುಪಡಿಸಿ ಒಟ್ಟು 21 ದಿನಗಳ ಪಬ್ಲಿಕ್ ಹಾಲಿಡೇ ಘೋಷಿಸಿ ಸರಕಾರ ಗುರುವಾರ ಅಧಿಸೂಚನೆ ಪ್ರಕಟಿಸಿದೆ. ಈ ರಜಾಪಟ್ಟಿಗೆ ಸಚಿವ ಸಂಪುಟದ ಅನುಮೋದನೆ ದೊರೆತ ನಂತರ ಆದೇಶ ಹೊರಡಿಸಲಾಗಿದೆ. ಇದೇ ರೀತಿಯ ಎಲ್ಲಾ ಮಾಹಿತಿಗೆ ನಮ್ಮ ಟೆಲಿಗ್ರಾಂ ಚಾನೆಲ್ ಗೆ ಈ ಕೂಡಲೇ ಜಾಯಿನ್ ಆಗಲು ಇಲ್ಲಿ ಕ್ಲಿಕ್ ಮಾಡಿ 2024ನೇ ಸಾಲಿನಲ್ಲಿ

    Read more..


  • ರಾಜ್ಯ ಸರ್ಕಾರದಿಂದ ಉಚಿತ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ, ನಿಮ್ಮ ಅರ್ಜಿ ಹೀಗೆ ಸಲ್ಲಿಸಿ

    subsidy for womens self employment

    ಮಹಿಳೆಯರಿಗೆ ಇದೀಗ ಸಿಹಿ ಸುದ್ದಿಯೊಂದು ತಿಳಿದು ಬಂದಿದೆ. ಹೌದು, ರಾಜ್ಯ ಸರ್ಕಾರದಿಂದ ( State Government ) ಮಹಿಳೆಯರು ಸ್ವಯಂ ಉದ್ಯೋಗ(women’s self employment) ಮಾಡಲು ಮತ್ತು ತಮ್ಮ ಕಾಲಿನ ಮೇಲೆ ತಾವು ನಿಂತು ಕೊಳ್ಳಲು ಹಾಗೂ ತಮ್ಮ ಜೀವನದ ಆರ್ಥಿಕತೆಯನ್ನು ದೂರ ಮಾಡಲು ರಾಜ್ಯ ಸರ್ಕಾರ ಅವರಿಗೆ ಸಹಾಯ ಧನ ನೀಡುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ( Department of Women and Child Development ) ಹಾಗೂ ವಿಕಲಚೇತನರ ಮತ್ತು ಹಿರಿಯ

    Read more..


  • Rain News – ಕರ್ನಾಟಕದ ಈ ಜಿಲ್ಲೆಗಳಲ್ಲಿ ನ. 23 ರಿಂದ ಮೂರು ದಿನ ಭಾರಿ ಮಳೆ ಬೀಳುವ ಸಾಧ್ಯತೆ. ಹವಾಮಾನ ಇಲಾಖೆ ಮುನ್ಸೂಚನೆ

    rain news 2

    ಮಳೆಯ ಕುರಿತು ದೈನಂದಿನ ವರದಿ ಬಿಡುಗಡೆ ಮಾಡಿರುವ ಭಾರೆತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ, ನವೆಂಬರ್‌ 23 ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.  ಇನ್ನು

    Read more..